ದಕ್ಷಿಣ ಕನ್ನಡ

ಕೆಸರ್ಡ್ ಒಂಜಿ ದಿನ ನೇಜಿ ನಾಟಿ | ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ನೇಜಿ ನಾಟಿ ಮಾಡಿದ ಕೃಷಿ ಸಖಿಯರು

ಕಡಬ: ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ಕೆಸರ್ಡ್ ಒಂಜಿ ದಿನ ನೇಜಿ ನಾಟಿ ಕಾರ್ಯಕ್ರಮ ಕಡಬ ತಾಲೂಕಿನ ಬಲ್ಪ ಗ್ರಾಮ ಪಂಚಾಯತ್ ಬೀದಿಗುಡ್ಡೆ ಕಾಂಜಿ ಎಂಬಲ್ಲಿ ಇಂದು ನಡೆಯಿತು. ಬಲ್ಪ, ಎಡಮಂಗಲ, ಸುಬ್ರಮಣ್ಯ ಕೃಷಿ ಸಖಿಯರ ಮುತುವರ್ಜಿಯಿಂದ ಕಡಬ ತಾಲ್ಲೂಕಿನ ಎಲ್ಲಾ ಕೃಷಿ ಸಖಿಯರು ಮತ್ತು ಪಶು ಸಖಿಯರು ಸ್ಥಳಿಯ ಮನೆಗಳ ಸದಸ್ಯರುಗಳು,ಒಕ್ಕೂಟಗಳ ಅಧ್ಯಕ್ಷರುಗಳು,ಸ್ವ ಸಹಾಯ‌ ಗುಂಪುಗಳ ಸದಸ್ಯರುಗಳು ಸೇರಿಕೊಂಡು ಕೃಷಿ ಇಲಾಖೆ ಪಂಜ ಹೊಬಳಿ ಕೇಂದ್ರ,ಕಡಬ ತಾಲೂಕು ಪಂಚಾಯತ್ ಡೇ ಎನ್‌ […]

ಕೆಸರ್ಡ್ ಒಂಜಿ ದಿನ ನೇಜಿ ನಾಟಿ | ಹಡಿಲು ಬಿದ್ದ ಕೃಷಿ ಭೂಮಿಯನ್ನು ಫಲವತ್ತತೆ ಮಾಡುವ ನಿಟ್ಟಿನಲ್ಲಿ ನೇಜಿ ನಾಟಿ ಮಾಡಿದ ಕೃಷಿ ಸಖಿಯರು Read More »

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ

ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ ಮಂಗಳೂರು: ಬೆಳಗಾವಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ ಇಂದು ಮುಂಜಾನೆ ಅಂಕೋಲಾ ಸಮೀಪ ತೋಡಿಗೆ ಉರುಳಿ ಬಿದ್ದು, ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಐದು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಅಂಕೋಲಾ ಸಮೀಪ ಅಗಸೂರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಬದಿ ಹರಿಯುತ್ತಿರುವ ತೋಡಿಗೆ ಪಲ್ಟಿಯಾಗಿದೆ. ಈ ವೇಳೆ ಪ್ರಯಾಣಿಕರೆಲ್ಲ ಮುಂಜಾನೆಯ ಸುಖನಿದ್ರೆಯಲ್ಲಿದ್ದರು. ಕೂಡಲೇ ಸ್ಥಳೀಯರು ಧಾವಿಸಿ ಬಂದು

ತೋಡಿಗೆ ಉರುಳಿದ ಬಸ್‌ : ಓರ್ವ ಸಾವು, 18 ಮಂದಿಗೆ ಗಾಯ Read More »

ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‍ ಇನ್‍ ಸ್ಪೆಕ್ಟರ್ ಆತ್ಮಹತ್ಯೆ

ಬಂಟ್ವಾಳ: ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್ ಇನ್‍ ಸ್ಪೆಕ್ಟರ್ ರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಉತ್ತರಕನ್ನಡದ ನಿವಾಸಿ ಕೀರಪ್ಪ (54) ಎಂದು ಆತ್ಮಹತ್ಯೆ ಮಾಡಿಕೊಂಡವರು. ಅವರು ಶಿರಸಿ ಠಾಣೆಯಿಂದ ಸುಮಾರು 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ಕುಟುಂಬ ಉತ್ತರ ಕನ್ನಡದಲ್ಲಿಯೇ ವಾಸವಿದ್ದು, ಕೀರಪ್ಪ ಬಂಟ್ವಾಳ ಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶನಿವಾರ ಬೆಳಿಗ್ಗೆಯಿಂದ ಕರ್ತವ್ಯಕ್ಕೆ ಹಾಜರಾಗದೇ, ಫೋನ್ ಕರೆಗಳಿಗೆ ಪ್ರತಿಕ್ರಿಯೆ ನೀಡದೇ ಇದ್ದ ಕಾರಣದಂತೆ ಸಹೋದ್ಯೋಗಿ

ಬಂಟ್ವಾಳ ಗ್ರಾಮಾಂತರ ಠಾಣೆಯ ಸಬ್‍ ಇನ್‍ ಸ್ಪೆಕ್ಟರ್ ಆತ್ಮಹತ್ಯೆ Read More »

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು

ಸಹಪಾಠಿಯ ಮನೆಗೆ ಹೋದ ವೇಳೆ ಸಂಭವಿಸಿದ ದುರಂತ ಸುಳ್ಯ: ಸುಳ್ಯದ ಯುವಕ ಹದಿಹರೆಯದ ಯುವಕನೊಬ್ಬ ಕೇರಳದ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಸಂಭವಿಸಿದೆ. ಈತ ಮಂಗಳೂರಿನಲ್ಲಿ ಕಲಿಯುತ್ತಿದ್ದರು. ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಅವರ ಪುತ್ರ, ಮಂಗಳೂರಿನ ಖಾಸಗಿ ಡೆಂಟಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ದಂತ ವಿಜ್ಞಾನ ಕಲಿಯುತ್ತಿದ್ದ ಆಸ್ತಿಕ್ ರಾಘವ್ (19) ಮೃತಪಟ್ಟಿರುವ ದುರ್ದೈವಿ. ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಆಸ್ತಿಕ್ ರಾಘವ್

ಸುಳ್ಯದ ಯುವಕ ಕಣ್ಣೂರಿನಲ್ಲಿ ಕೆರೆಗೆ ಬಿದ್ದು ಸಾವು Read More »

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ: SIT ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ. ಸಂಬಂಧಿಸಿದ ಹಾಗೆ ತನಿಖೆ ನಡೆಸಲು ರಾಜ್ಯ ಸರ್ಕಾರ SIT (ವಿಶೇಷ ತನಿಖಾ ತಂಡ) ವನ್ನು ರಚಿಸಿದೆ. ಡಾ. ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ಒಟ್ಟು ನಾಲ್ಕು ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿದೆ. ಈ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ, ಎಂ. ಎನ್. ಅನುಚೇತ್ ಮತ್ತು ಸೌಮ್ಯಲತಾ ಇದ್ದಾರೆ. ತನ್ನನ್ನು ಬಳಸಿಕೊಂಡು ಧರ್ಮಸ್ಥಳದ ಸುತ್ತ ಹಲವಾರು ಹೆಣಗಳನ್ನು ಹೂಳಲಾಗಿದೆ ಎಂದು ಕೆಲ ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ

ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ: SIT ರಚಿಸಿದ ರಾಜ್ಯ ಸರ್ಕಾರ Read More »

ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನಲ್ಲಿ ಪತ್ತೆ

ಪುತ್ತೂರು: ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತದೇಹದ ಜೊತೆ ಪತ್ತೆಯಾದ ಆಧಾರ್ ಕಾರ್ಡ್ ನಿಂದ ಮೃತರನ್ನು ಶಾಜು (52) ಎಂದು ಗುರುತಿಸಲಾಗಿದೆ. ಸದ್ಯ ವರಿಸುದಾರರ ಮಾಹಿತಿಯ ಕೊರತೆಯ ಹಿನ್ನಲೆ ಮೃತದೇಹವನ್ನು ವೆನ್ನಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಮೂಲದ ವ್ಯಕ್ತಿಯ ಮೃತದೇಹ ಮಂಗಳೂರಿನಲ್ಲಿ ಪತ್ತೆ Read More »

ಯಕ್ಷರಂಗದ ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

ಬಂಟ್ವಾಳ: ತಾಲೂಕಿನ ಮಂಚಕಲ್ಲು ‌ನಿವಾಸಿ, ಹಿರಿಯ ಯಕ್ಷಗಾನ ಕಲಾವಿದ, ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಇಂದು ಮದ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಹನುಮಗಿರಿ ಮೇಳದಲ್ಲಿ ಇತ್ತೀಚೆಗಿನ ವರೆಗೆ ಬಣ್ಣದ ವೇಷಧಾರಿಯಾಗಿ ಪಾತ್ರ ನಿರ್ವಹಿಸುತ್ತಿದ್ದ ಸದಾಶಿವ ಶೆಟ್ಟಿಗಾರರು, ಸುಮಾರು ಮೂರು ದಶಕಗಳಿಗೂ ಹೆಚ್ಚಿನ ಕಾಲ ಯಕ್ಷಗಾನ ರಂಗಕ್ಕೆ ಸೇವೆ ಸಲ್ಲಿಸಿದವರು. ರೆಂಜಾಳ ರಾಮಕೃಷ್ಣ ರಾವ್, ಬಣ್ಣದ ಮಾಲಿಂಗ ಮೊದಲಾದ ದಿಗ್ಗಜರಲ್ಲಿ ಯಕ್ಷಗಾನ ನಾಟ್ಯಾಭ್ಯಾಸ ಮಾಡಿದವರು. ಕಟೀಲು, ಧರ್ಮಸ್ಥಳ, ಹೊಸನಗರ, ಎಡನೀರು, ಹನುಮಗಿರಿ ಮೇಳಗಳಲ್ಲಿ ಸುಮಾರು

ಯಕ್ಷರಂಗದ ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ Read More »

2.75 ಕೋಟಿ ರೂ. ಬೆಲೆಯ ವಜ್ರದುಂಗುರ, ಸುಸಜ್ಜಿತ ಗ್ರಂಥಾಲಯ…

ಬಲು ರೋಚಕ ಬಹುಕೋಟಿ ಉದ್ಯಮಿ ರೋಷನ್‌ ಸಲ್ಡಾನನ ನಿಗೂಢ ಐಷಾರಾಮಿ ಬದುಕು ಮಂಗಳೂರು : ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಸೆರೆಯಾಗಿರುವ ಮಂಗಳೂರು ಜಪ್ಪಿನಮೊಗರಿನ ರೋಷನ್ ಸಲ್ಡಾನನ ಐಷಾರಾಮಿ ಜೀವನದ ಒಂದೊಂದೇ ರೋಚಕ ಮಾಹಿತಿ ಪೊಲೀಸ್‌ ವಿಚಾರಣೆ ಮುಂದುವರಿದಂತೆಲ್ಲ ಬಯಲಾಗಿ ಜನರನ್ನು ಬೆಚ್ಚಿಬೀಳಿಸುತ್ತಿದೆ. ಮಂಗಳೂರು ನಗರದಲ್ಲೂ ಈ ರೀತಿಯ ಒಬ್ಬ ವಂಚಕ ಇರಲು ಸಾಧ್ಯವೇ ಎಂದು ಜನರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ರೋಷನ್ ಸಲ್ಡಾನ ಹೆಣೆದಿರುವ ವಂಚನೆಯ ಮಾಯಾಜಾಲ ಕಂಡು ಸ್ವತಹ ಮಂಗಳೂರು ಪೊಲೀಸರೇ ದಂಗಾಗಿದ್ದಾರೆ. ರೋಷನ್

2.75 ಕೋಟಿ ರೂ. ಬೆಲೆಯ ವಜ್ರದುಂಗುರ, ಸುಸಜ್ಜಿತ ಗ್ರಂಥಾಲಯ… Read More »

ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಬಂಟ್ವಾಳ : ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜು.19ರಂದು ಎಲ್ಲ ಅಂಗನವಾಡಿ, ಸರ್ಕಾರ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆವರೆಗೆ ರಜೆ ನೀಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಮಂಗಳೂರು ತಾಲೂಕಿನಲ್ಲಿ ಪದವಿಪೂರ್ವ ತರಗತಿಗಳಿಗೂ ರಜೆ ನೀಡಲಾಗಿದೆ.

ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಕೋಲ್ಕತ್ತಾ, ಲಖನೌ ತನಕವೂ ಹರಡಿತ್ತು ರೋಶನ್‌ ಸಲ್ಡಾನನ ವಂಚನಾ ಜಾಲ

ಈತನ ಭವ್ಯ ಬಂಗಲೆ, ವಿದೇಶಿ ಹುಡುಗಿಯರು, ಶರಾಬು ಬಾಟಲಿಗಳನ್ನು ನೋಡಿಯೇ ಬಲೆಗೆ ಬೀಳುತ್ತಿದ್ದರು ಉದ್ಯಮಿಗಳು ಮಂಗಳೂರು: ಸಾಲ, ಜಾಗ ಕೊಡಿಸುವುದಾಗಿ ನಂಬಿಸಿ ಉದ್ಯಮಿಗಳಿಗೆ ಕೋಟಿಗಟ್ಟಲೆ ವಂಚಿಸಿರುವ ಮಂಗಳೂರಿನ ರೋಷನ್ ಸಲ್ಡಾನನ (43) ವಂಚನಾ ಜಾಲ ಮುಂಬಯಿ, ಗೋವಾ, ಬೆಂಗಳೂರು, ಪುಣೆ, ವಿಜಯಪುರ, ತುಮಕೂರು, ಕೋಲ್ಕತ್ತಾ, ಸಾಂಗ್ಲಿ, ಲಖನೌ, ಬಾಗಲಕೋಟೆ ಮತ್ತಿತರೆಡೆ ಹರಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಚಿತ್ರದುರ್ಗ ಮತ್ತು ಮುಂಬೈಯಲ್ಲಿ ಅವನ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಆರೋಪಿ ರೋಷನ್ ಸಲ್ಡಾನ ತಾನು ಉದ್ಯಮಿಯೆಂದು ಬಿಂಬಿಸಿ ಹೊರರಾಜ್ಯ, ಹೊರಜಿಲ್ಲೆಯಲ್ಲಿರುವ

ಕೋಲ್ಕತ್ತಾ, ಲಖನೌ ತನಕವೂ ಹರಡಿತ್ತು ರೋಶನ್‌ ಸಲ್ಡಾನನ ವಂಚನಾ ಜಾಲ Read More »

error: Content is protected !!
Scroll to Top