ದಕ್ಷಿಣ ಕನ್ನಡ

ಭಾರಿ ಮಳೆ : ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.17ರಂದು ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡುಬಿದಿರೆ, ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಂಬಂಧಿಸಿದ ತಾಲೂಕು ತಹಸೀಲ್ದಾರ್‌ಗಳು ಪ್ರಕಟಣೆ ಹೊರಡಿಸಿದ್ದಾರೆ. ಈ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರರು ಘೋಷಣೆ ಮಾಡಿದ್ದಾರೆ.

ಭಾರಿ ಮಳೆ : ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಒಪ್ಪಂದದಂತೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡದಿದ್ದರೆ ಡಿ.ಕೆ.ಶಿ. ಬಲವಂತವಾಗಿ ಎಳೆದುಕೊಳ್ಳುತ್ತಾರೆ: ಜನಾರ್ದನ ರೆಡ್ಡಿ

ಸವಣೂರು: ಮುಖ್ಯಮಂತ್ರಿ ಅಧಿಕಾರ ಸಂದರ್ಭ ಹೈಕಮಾಂಡ್ ಉಪಸ್ಥಿತಿಯಲ್ಲಿ ನಡೆದ 50:50 ರಂತೆ ಮಾಡಿಕೊಂಡ ಒಪ್ಪಂದದಂತೆ ಸಿದ್ಧರಾಮಯ್ಯ ಅವರು ರಾಜಿನಾಮೆ ಕೊಟ್ಟು ಡಿ.ಕೆ.ಶಿ. ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಾರೆ. ಒಂದು ವೇಳೆ ಸೀಟು ಬಿಟ್ಟು ಕೊಡದಿದ್ದರೆ ಡಿ.ಕೆ.ಶಿ.ಯವರು ಬಲವಂತವಾಗಿ ಕುರ್ಚಿಯನ್ನು ಎಳೆದುಕೊಳ್ಳುತ್ತಾರೆ. ಅಧಿಕಾರ ಪಡೆಯುವಲ್ಲಿ ಡಿಕೆಶಿ ಆತುರದಲ್ಲಿದ್ದಾರೆ ಎಂದು ಮಾಜಿ ಸಚಿವ, ಗಂ ಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಅರೇಲ್ತಡಿ ಇರುವೆರ್ ಉಳ್ಳಾಕುಲು ಮತ್ತು ಕೆಡೆಂಜೋಡಿತ್ತಾಯಿ ದೈವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಅವರು

ಒಪ್ಪಂದದಂತೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡದಿದ್ದರೆ ಡಿ.ಕೆ.ಶಿ. ಬಲವಂತವಾಗಿ ಎಳೆದುಕೊಳ್ಳುತ್ತಾರೆ: ಜನಾರ್ದನ ರೆಡ್ಡಿ Read More »

ಆರೇಲ್ತಡಿ ದೈವಸ್ಥಾನಕ್ಕೆ  ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ | ಜೀವನದಲ್ಲಿ ಎಲ್ಲಾ ಏಳು ಬೀಳುಗಳು ಕೂಡ ದೇವರ ಇಚ್ಛೆಯಂತೆ ನಡೆಯುತ್ತದೆ : ಜನಾರ್ದನ ರೆಡ್ಡಿ

ಸವಣೂರು : ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ದ.ಕ. ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಬುಧವಾರ ಭೇಟಿ ನೀಡಿದರು. ಆರೇಲ್ತಡಿ ಇರ್ವೆ‌ರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನಕ್ಕೆ ಕಳೆದ ಮೇ 13ರಂದು ದೈವಸ್ಥಾನದ ಬ್ರಹಕಲಶೋತ್ಸವಕ್ಕೆ ಆಗಮಿಸಬೇಕಿದ್ದ ರೆಡ್ಡಿ ಅಂದು ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿ ಆಗಮಿಸಲು ಸಾಧ್ಯವಾಗಿರಲಿಲ್ಲ. ಮೇ 13 ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಜೈಲಿನಿಂದ ಬಿಡುಗಡೆಗೆ ಮೊರೆ

ಆರೇಲ್ತಡಿ ದೈವಸ್ಥಾನಕ್ಕೆ  ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ | ಜೀವನದಲ್ಲಿ ಎಲ್ಲಾ ಏಳು ಬೀಳುಗಳು ಕೂಡ ದೇವರ ಇಚ್ಛೆಯಂತೆ ನಡೆಯುತ್ತದೆ : ಜನಾರ್ದನ ರೆಡ್ಡಿ Read More »

ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ತಂಬಿಲ | ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾಗಿ | ಆರೇಲ್ತಡಿಯಲ್ಲಿ ಕೆಡೆಂಜೊಡಿತ್ತಾಯ ಬಸ್‍ ತಂಗುದಾಣಕ್ಕೆ ಚಾಲನೆ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ರೆಡ್ಡಿ

ಸವಣೂರು: ಕಡಬ ತಾಲೂಕಿನ ಸವಣೂರು ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ದಿನವಾದ ಬುಧವಾರ ಸಂಕ್ರಾಂತಿ ತಂಬಿಲ ಹಾಗೂ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪಾಲ್ಗೊಂಡಿದ್ದರು. ಬೆಳಿಗ್ಗೆ ಗಾಲಿ ಜನಾರ್ದನ ರೆಡ್ಡಿ ಅವರು 2023-24ನೇ ಸಾಲಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸವಣೂರು ಆರೇಲ್ತಡಿಯಲ್ಲಿ ನಿರ್ಮಾಣಗೊಂಡ ಕೆಡೆಂಜೊಡಿತ್ತಾಯಿ ಬಸ್‍ ತಂಗುದಾಣವನ್ನು ಉದ್ಘಾಟಿಸಿದರು. ಬಳಿಕ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಬಳಿಕ ಸಂಕ್ರಾಂತಿ

ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೊಡಿತ್ತಾಯಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಸಂಕ್ರಾಂತಿ ತಂಬಿಲ | ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭಾಗಿ | ಆರೇಲ್ತಡಿಯಲ್ಲಿ ಕೆಡೆಂಜೊಡಿತ್ತಾಯ ಬಸ್‍ ತಂಗುದಾಣಕ್ಕೆ ಚಾಲನೆ, ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ರೆಡ್ಡಿ Read More »

ಪೊಲೀಸ್ ಕಾನ್ಸ್‌ಟೆಬಲ್‌ನಿಂದ ಅತ್ಯಾಚಾರ : ಕಮಿಷನರ್‌ಗೆ ದೂರು, ಆರೋಪಿಯ ಬಂಧನ

ಮಂಗಳೂರು: ತನ್ನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ‌ಅತ್ಯಾಚಾರ ಎಸಗಿದ್ದಾಗಿ ಮಹಿಳೆಯೊಬ್ಬರು ಪೊಲೀಸ್ ಕಮಿಷನರ್‌ ಅವರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಕಾವೂರು ಪೊಲೀಸು ಠಾಣೆಯಲ್ಲಿ ಕಾನ್ಸ್‌ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರ ನಾಯಕ್ ಅವರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಮಹಿಳೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ಸಲ್ಲಿಸಿದ್ದರು. ಆ ದೂರಿನನ್ವಯ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

ಪೊಲೀಸ್ ಕಾನ್ಸ್‌ಟೆಬಲ್‌ನಿಂದ ಅತ್ಯಾಚಾರ : ಕಮಿಷನರ್‌ಗೆ ದೂರು, ಆರೋಪಿಯ ಬಂಧನ Read More »

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ

ಸಂತ್ರಸ್ತೆಯನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಬೆಂಗಳೂರು: ವಿದ್ಯಾರ್ಥಿನ್ಯೊಬ್ಬಳ ಮೇಲೆ ಮೂಡುಬಿದ್ರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತ ಅತ್ಯಾಚಾರ ಎಸಗಿದ್ದು, ಈ ಸಂಬಂಧ ಮಾರತಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಮತ್ತು ಅವರ ಸ್ನೇಹಿತ ಅನೂಪ್ ಎಂದು ಗುರುತಿಸಲಾಗಿದೆ. ಆರೋಪಿ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿದ್ದಾನೆ. ಆಕೆ ಬೆಂಗಳೂರಿಗೆ ತೆರಳಿದ ನಂತರವೂ ಆಕೆಯ ಜೊತೆ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಉಪನ್ಯಾಸಕರು: ಆರೋಪಿಗಳ ಬಂಧನ Read More »

ಅರಂಬೂರು “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ

ಸುಳ್ಯ: ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಗೌಡ ಘಟಕದ ಅಧ್ಯಕ್ಷ ಮನೋಹರ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಡಾ.ಅನುರಾಧಾ ಕುರುಂಜಿ ಆಮಂತ್ರಣ ಬಿಡುಗಡೆ ಮಾಡಿದರು.   ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಕೃಷ್ಣಪ್ಪ ಕೆದಂಬಾಡಿ, ರಾಜೀವಿ, ಕಾರ್ಯದರ್ಶಿಗಳಾದ ಗಂಗಾಧರ ನೆಡ್ಚಿಲ್, ವೇದಾವತಿ  ನೆಡ್ಚಿಲ್, ಜತೆ ಕಾರ್ಯದರ್ಶಿ ಕವಿತಾ

ಅರಂಬೂರು “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ Read More »

ಸುಳ್ಯ ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ

ಸುಳ್ಯ: ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಘಟಕದ ವತಿಯಿಂದ ಸುಳ್ಯದ ಪ.ಪೂ. ಕಾಲೇಜಿನ ಇಕೋ ಕ್ಲಬ್’ನ ಸಹಯೋಗದಲ್ಲಿ ಪರಿಸರ ಜಾಗೃತಿಯಾನದ ಸರಣಿ ಕಾರ್ಯಕ್ರಮಕ್ಕೆ ಸುಳ್ಯದ ಸರಕಾರಿ  ಚಾಲನೆ ನೀಡಲಾಯಿತು. ಹಸಿರು ಕ್ರಾಂತಿಯ ಹರಿಕಾರ, ಗ್ರೀನ್ ಹೀರೋ, ಡಾ. ಆರ್. ಕೆ. ನಾಯರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಕೃತಿಯಲ್ಲಿರುವ ಪ್ರತಿಯೊಂದು ಸೂಕ್ಷ್ಮಾಣು ಜೀವಿಗಳು ಪರಿಸರವನ್ನು ಸ್ವಚ್ಛಂದಗೊಳಿಸಲು ಸಾಧ್ಯವಾಗುವುದಾದರೆ ಮನುಷ್ಯನಿಗೆ ಯಾಕಾಗಬಾರದು. ಅದಕ್ಕಾಗಿ ಪ್ರತಿಯೊಬ್ಬ ಮಾನವನು ಚಿಂತಿಸಿ ಅದನ್ನು ಉಳಿಸಿದಲ್ಲಿ ಮಾತ್ರ ಮುಂದಿನ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಪ್ರಕೃತಿಯನ್ನು ಪ್ರೀತಿಸಿದರೆ ಮಾತ್ರ

ಸುಳ್ಯ ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ Read More »

ಮರಳು, ಕೆಂಪುಕಲ್ಲು ಸಮಸ್ಯೆ : ರಾಜ್ಯ ಕಾಂಗ್ರೆಸ್‍ ಸರಕಾರದ ವಿರುದ್ಧ ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಕಡಬ : ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯ ದ ವಿರುದ್ಧ ಕಡಬದ ಮಿನಿ ವಿಧಾನ ಸೌಧದ ಬಳಿ ಸೋಮವಾರ ನಡೆಯಿತು. ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯದ ಬಗ್ಗೆ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಭಾರತೀಯ ಜನತಾ ಪಕ್ಷ ಮಾತ್ರ ಜನಸಾಮಾನ್ಯರ ಜೊತೆ ನಿಲ್ಲುವಂತಹ ಪಕ್ಷ, ಕಾಂಗ್ರೆಸ್ ಸರಕಾರದ ವೈಫಲ್ಯದಿಂದ ವ್ಯಾಪಾರಸ್ತರು ಕಂಗಲಾಗಿದ್ದಾರೆ. ಕಾಂಗ್ರೆಸ್ ಸರಕಾರ ಇವತ್ತು ಗಾಣಿಗಾರಿಕೆ ಎಂಬ ಹೆಸರಿನಲ್ಲಿ ಇವತ್ತು

ಮರಳು, ಕೆಂಪುಕಲ್ಲು ಸಮಸ್ಯೆ : ರಾಜ್ಯ ಕಾಂಗ್ರೆಸ್‍ ಸರಕಾರದ ವಿರುದ್ಧ ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ Read More »

ಎಂಆರ್‌ಪಿಎಲ್‌ ವಿಷಾನಿಲ ದುರಂತ : ಮೃತದೇಹ ಒಯ್ದ ಸಿಬ್ಬಂದಿಗೆ ದಿಗ್ಬಂಧನ

ಸಂಸ್ಥೆ ಸರಿಯಾಗಿ ಸ್ಪಂದಿಸಿಲ್ಲ, ಪರಿಹಾರದ ಬಗ್ಗೆ ಮಾತನಾಡಿಲ್ಲ ಎಂದು ಆರೋಪಿಸಿದ ಕುಟುಂಬಸ್ಥರು ಮಂಗಳೂರು : ಮಂಗಳೂರಿನ ಸಮೀಪ ಸುರತ್ಕಲ್​ನಲ್ಲಿರುವ ಎಂಆರ್​ಪಿಎಲ್​​ ಘಟಕದಲ್ಲಿ ಶನಿವಾರ ವಿಷಾನಿಲ ಸೋರಿಕೆಯಾಗಿ ಮೃತಪಟ್ಟ ಸಿಬ್ಬಂದಿಯ ಶವವನ್ನು ಅವರ ಹುಟ್ಟೂರಿಗೆ ಒಯ್ದ ಐದು ಮಂದಿಯನ್ನು ಅಲ್ಲಿನ ಗ್ರಾಮಸ್ಥರು ದಿಗ್ಬಂಧನದಲ್ಲಿ ಇರಿಸಿಕೊಂಡಿದ್ದಾರೆ. ಎಂಆರ್​ಪಿಎಲ್​​ನ ಒಎಂಎಸ್ ವಿಭಾಗದ ಟ್ಯಾಂಕ್ ಎಫ್.ಬಿ.7029ರಲ್ಲಿ ಶನಿವಾರ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿ ಮೃತಪಟ್ಟು ಓರ್ವ ಅಸ್ವಸ್ಥರಾಗಿದ್ದರು. ಪ್ರಯಾಗ್ ರಾಜ್ ಮೂಲದ ವರ್ಷದ ದೀಪ್ ಚಂದ್ರ ಭಾರ್ತಿಯಾ (33), ಕೇರಳದ ವರ್ಷದ ಬಿಜಿಲ್

ಎಂಆರ್‌ಪಿಎಲ್‌ ವಿಷಾನಿಲ ದುರಂತ : ಮೃತದೇಹ ಒಯ್ದ ಸಿಬ್ಬಂದಿಗೆ ದಿಗ್ಬಂಧನ Read More »

error: Content is protected !!
Scroll to Top