ತಪ್ಪು ಮಾಡಿದವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಯಾರೇ ತಪ್ಪು ಮಾಡಿರಲಿ, ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಹಾಸ್ ಹತ್ಯೆ ಮತ್ತು ಅಶ್ರಫ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಲಾಗಿದೆ. ಹಾಗೆಯೇ ಆರೋಪಿಗಳ ಬಂಧನವೂ ಆಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ವಹಿಸಲಾಗಿದ್ದು, ಮುಂದಿನ ತನಿಖೆ ಅವರು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಶ್ರಫ್ ಹತ್ಯೆಗೆ ಸಂಬಂಧಿಸಿದ ಹಾಗೆ ಈಗಿರುವ ಸಾಕ್ಷ್ಯಾಧಾರಗಳ ಪ್ರಕಾರ […]
ತಪ್ಪು ಮಾಡಿದವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಸುಧೀರ್ ಕುಮಾರ್ ರೆಡ್ಡಿ Read More »










