ಗೇರುಕಟ್ಟೆಯ ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಶತ ದಿನದ ಕಾರ್ಯಕ್ರಮ
ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ ಕೇಂದ್ರ ಸಮಿತಿ ತುಮಕೂರು ನೇತ್ರಾವತಿ ವಲಯ ಮಂಗಳೂರು ವತಿಯಿಂದ ಬೆಳ್ತಂಗಡಿಯ ಕಳಿಯ ಗ್ರಾಮದ ಗೇರುಕಟ್ಟೆಯ ಕ್ಷೀರಸಂಗಮ ಸಭಾಭವನದಲ್ಲಿ ಜರಗುತ್ತಿರುವ ಉಚಿತ ಯೋಗ ಶಿಕ್ಷಣ ತರಬೇತಿಯ ನೂರನೇ ದಿನದ ಕಾರ್ಯಕ್ರಮವು ಭಾರತ ಮಾತಾ ಪೂಜನ ಕಾರ್ಯಕ್ರಮದೊಂದಿಗೆ ಜರಗಿತು. ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ಕಳಿಯ ಮಾತನಾಡಿ, ಶಾಖೆಯು ನಿರಂತರವಾಗಿ ಮುಂದುವರಿಯಬೇಕು. ಯೋಗ ಬಂಧುಗಳು ಪ್ರತಿದಿನವು ಹಾಜರಾಗಿ ಮುಂದಕ್ಕೆ ಜರಗುವ ಪ್ರಶಿಕ್ಷಣ ತರಬೇತಿಯಲ್ಲಿ ಭಾಗವಹಿಸಿ ಬೇರೆ […]
ಗೇರುಕಟ್ಟೆಯ ಯೋಗ ಶಿಕ್ಷಣ ತರಬೇತಿ ಕೇಂದ್ರದಲ್ಲಿ ಶತ ದಿನದ ಕಾರ್ಯಕ್ರಮ Read More »