ದಕ್ಷಿಣ ಕನ್ನಡ

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮೂರು ಅಡಿ ನೀರಿನಲ್ಲಿ ತೇಲುತ್ತಿದ್ದ ಮೃತದೇಹ ಮಂಗಳೂರು : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂನ್ 28ರಂದು ಕೆಲಸಗಾರ ಕಟ್ಟಡದ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದಾಗ ಶವ ನೋಡಿದ್ದಾರೆ. ನೆಲಮಾಳಿಗೆ ಭಾಗಶಃ ನೀರಿನಿಂದ ತುಂಬಿತ್ತು. ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆತ ಸ್ಥಿತಿಯಲ್ಲಿತ್ತು. ಉರ್ವ ಪೊಲೀಸ್ […]

ಮಂಗಳೂರು: ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ Read More »

ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ

ಇನ್‌ಸ್ಟಾಗ್ರಾಂ ಗೆಳತಿಯನ್ನು ಕರೆದುಕೊಂಡು ಬಂದು ಕಾರಿನಲ್ಲಿ ದೌರ್ಜನ್ಯ ಮಂಗಳೂರು : ಉಳ್ಳಾಲ ಸಮೀಪ ಸೋಮೇಶ್ವರ ಬೀಚ್‌ನಲ್ಲಿ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಯುವಕನ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಹದಿಹರೆಯದ ಬಾಲಕಿಯನ್ನು ಸೋಮೇಶ್ವರ ಬೀಚ್ ಬಳಿ ಕರೆದುಕೊಂಡು ಬಂದ ಯುವಕ ಕಾರಿನಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ನೀಡಿದ ದೂರಿನನ್ವಯ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಬಂಧಿತ

ಬೀಚ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಯುವಕನ ಬಂಧನ Read More »

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ

ಮಂಗಳೂರು ನಗರವೊಂದರಲ್ಲೇ ಹಲವು ಲಕ್ಷ ರೂಪಾಯಿ ಪಂಗನಾಮ ಮಂಗಳೂರು : ಆನ್‌ಲೈನ್ ಮೂಲಕ ಹೂಡಿಕೆಗೆ ಪ್ರಚೋದಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ಮತ್ತೊಮ್ಮೆ ಕಳವಳಕಾರಿಯಾಗಿ ಹೆಚ್ಚುತ್ತಿವೆ. ಕಳೆದೊಂದು ವಾರದಲ್ಲೆ ಮಂಗಳೂರು ಸೈಬರ್‌ ಠಾಣೆಯಲ್ಲೇ ಇಂಥ ಹಲವು ಪ್ರಕರಣಗಳು ದಾಖಲಾಗಿದ್ದು, ಒಂದು ಕೋಟಿಗಟ್ಟಲೆ ಮೊತ್ತ ವಂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದು, ಜನರು ಇಂಥ ತ್ವರಿತ ಲಾಭದ ಹೂಡಿಕೆಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಎಚ್ಚರಿಸಿದ್ದಾರೆ. ವಂಚಕರು ನಕಲಿ ಹೂಡಿಕೆ ಸೈಟ್‌ಗಳು, ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು

ಮತ್ತೆ ಹೆಚ್ಚಳವಾದ ಆನ್‌ಲೈನ್‌ ವಂಚನೆ ಪ್ರಕರಣಗಳು : ಪೊಲೀಸರಿಂದ ಜಾಗೃತಿ ಅಭಿಯಾನ Read More »

ಹಿಂದೂ ಕಾರ್ಯಕರ್ತ ಸುಹಾಸ್ ‌ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್?

ಮಂಗಳೂರು: ಜಿಹಾದಿಗಳ ಮಚ್ಚಿನೇಟಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ‌ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಸದ್ಯ ಎನ್‌ಐ‌ಎ ತನಿಖೆಯಲ್ಲಿದ್ದು, ಸುಹಾಸ್ ಹತ್ಯೆಗೆ ವಿದೇಶಿ ಫಂಡಿಂಗ್ ಆಗಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಹತ್ಯೆ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳ ಬ್ಯಾಂಕ್ ಖಾತೆಗಳ ಪರಿಶೀಲನೆ ಸಹ ನಡೆಯುತ್ತಿದೆ. 12 ಆರೋಪಿಗಳ ಬೇರೆ ಬೇರೆ ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಯುತ್ತಿದ್ದು, ಸ್ಥಳೀಯ ವ್ಯಕ್ತಿಗಳಿಂದ ಹಣ ಫಂಡಿಂಗ್ ಆದ ಬಗೆಗೂ ತನಿಖೆ ನಡೆಸಲಾಗುತ್ತಿದೆ. ಈ ಕೊಲೆಯಲ್ಲಿ

ಹಿಂದೂ ಕಾರ್ಯಕರ್ತ ಸುಹಾಸ್ ‌ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್? Read More »

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಪಾದಾರ್ಪಣೆ : ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ

ಪುತ್ತೂರು: ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಶುಕ್ರವಾರ ಪಾದಾರ್ಪಣೆ ಮಾಡಿತು. ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಗಣಹೋಮ ಹಾಗೂ ಲಕ್ಷ್ಮೀಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ಪ್ರವೀಣ್‍ ಕುಂಟ್ಯಾನ, ಸತೀಶ್‍ ಪಾಂಬಾರು, ಶಾಖಾ ಅಧ್ಯಕ್ಷರಾದ ತೇಜಸ್ವಿನಿ ಕಟ್ಟಪುಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ, ಶಾಖಾ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಆಲಂಕಾರು ಶಾಖೆ ಯಶಸ್ವಿ 6ನೇ ವರ್ಷಕ್ಕೆ ಪಾದಾರ್ಪಣೆ : ಶಾಖಾ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ Read More »

ತಾಯಿಯನ್ನು ಜೀವಂತ ದಹಿಸಿ ಕೊಂದ ಮಗ ಬೈಂದೂರಿನಲ್ಲಿ ಸೆರೆ | ಸೋದರತ್ತೆಯನ್ನೂ ದಹಿಸಿ ಕೊಲ್ಲಲು ಯತ್ನಿಸಿದ್ದ ಆರೋಪಿ

ಮಂಗಳೂರು : ಮಂಜೇಶ್ವರ ಸಮೀಪ ವರ್ಕಾಡಿಯಲ್ಲಿ ಹೆತ್ತ ತಾಯಿಯನ್ನು ಬೆಂಕಿಹಚ್ಚಿ ಕೊಂದ ಕಟುಕ ಪುತ್ರನನ್ನು ಪೊಲೀಸರು ಉಡುಪಿಯ ಬೈಂದೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಮಗ ಮೆಲ್ವಿನ್ ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಬಳಿಕ ಕಾಡಿನೊಳಗೆ ಎಳೆದೊಯ್ದು ಬೆಂಕಿ ಹಚ್ಚಿ ಸುಟ್ಟಾಕ್ಕಿದ್ದ. ತಾಯಿಯನ್ನು ಹತ್ಯೆ ಮಾಡಿದ ಬಳಿಕ ಆತ ಪಕ್ಕದ ಮನೆಯಲ್ಲಿದ್ದ ಅತ್ತೆಯನ್ನು ಕರೆದು ಕೊಲೆ ಮಾಡಲು ಯತ್ನಿಸಿದ್ದ. ಮೆಲ್ವಿನ್ ಮೊಂತೇರೊ ತಾಯಿಯ ವರ್ಕಾಡಿಯಲ್ಲಿ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ವಾಸವಿದ್ದ. ತಂದೆ

ತಾಯಿಯನ್ನು ಜೀವಂತ ದಹಿಸಿ ಕೊಂದ ಮಗ ಬೈಂದೂರಿನಲ್ಲಿ ಸೆರೆ | ಸೋದರತ್ತೆಯನ್ನೂ ದಹಿಸಿ ಕೊಲ್ಲಲು ಯತ್ನಿಸಿದ್ದ ಆರೋಪಿ Read More »

ಖೈದಿಗಳ ನಡುವೆ ಹೊಡೆದಾಟ : ಓರ್ವ ಆಸ್ಪತ್ರೆಗೆ ದಾಖಲು

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿದ್ದು, ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳ್ಳಾಲದ ರೌಡಿ ಮುಖ್ತರ್ ಮತ್ತು ಇತರ ಖೈದಿಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಲ್ಲಿ ರೌಡಿ  ಮುಖ್ತರ್ ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಖೈದಿ ಗಾಯಾಳು ಕೇಶವ ಅಕ್ಷಯ್ ಕಲ್ಲೇಗ ಹತ್ಯೆಯ

ಖೈದಿಗಳ ನಡುವೆ ಹೊಡೆದಾಟ : ಓರ್ವ ಆಸ್ಪತ್ರೆಗೆ ದಾಖಲು Read More »

ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ

ಮಂಜೇಶ್ವರ ಸಮೀಪ ವರ್ಕಾಡಿಯಲ್ಲಿ ಅಮಾನವೀಯ ಕೃತ್ಯ ಕಾಸರಗೋಡು: ಮಗನೇ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಜೀವಂತ ದಹಿಸಿ ಕೋಮದ ಅಮಾನವೀಯ ಘಟನೆ ಮಂಜೇಶ್ವರ ಸಮೀಪ ವರ್ಕಾಡಿ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ವರ್ಕಾಡಿ ನಲ್ಲಂಗಿಯ ದಿ.ಲೂಯಿಸ್ ಮೊಂತೆರೋ ಎಂಬವರ ಪತ್ನಿ ಹಿಲ್ಡಾ (60) ಕೊಲೆಗೀಡಾದವರು. ಪುತ್ರ ಮೆಲ್ವಿನ್ ಈ ಕೃತ್ಯ ಎಸಗಿದ್ದಾನೆ. ಘಟನೆಯಲ್ಲಿ ನೆರೆಮನೆಯ ಲೋಲಿಟಾ (30) ಎಂಬವರು ಗಂಭೀರ ಸುಟ್ಟ ಗಾಯ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಲಗಿದ್ದ ಮಹಿಳೆಗೆ ಬೆಂಕಿ ಹಚ್ಚಿದ್ದು, ಬಳಿಕ ತಾಯಿಗೆ ಹುಷಾರಿಲ್ಲ

ಹೆತ್ತ ತಾಯಿಯನ್ನೇ ಬೆಂಕಿಹಚ್ಚಿ ಜೀವಂತ ದಹಿಸಿದ ಮಗ Read More »

ಕರಾಳ ದಿನಗಳು ಮತ್ತೊಮ್ಮೆ ಮರುಕಳಿಸಲು ಅವಕಾಶ ನೀಡಬಾರದು : ರಾಧಾ ಮೋಹನದಾಸ್ ಅಗರ್ವಾಲ್‍ | ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷ ಗಳು’ ಕಾರ್ಯ ಕ್ರಮ

ಮಂಗಳೂರು: ಜಾಗೃತ ಹಾಗೂ ಸಂಘಟಿತ ಜನತೆಯೇ ಪುಜಾಪ್ರಭುತ್ವದ ನಿಜವಾದ ಶಕ್ತಿ. ನಾಗರಿಕರು ಎಚ್ಚರವಾಗಿರದಿದ್ದರೆ ದೇಶದಲ್ಲಿ ಅಳುಕಿನ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್‍ ಹೇಳಿದರು. ಅವರು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ಬುಧವಾರ ಏರ್ಪಡಿಸಿದ್ದ ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷ ಗಳು’ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಪ್ರಭುತ್ವವನ್ನು ಪ್ರಶ್ನಿಸುವುದನ್ನು ನಿಲ್ಲಿಸಿದರೆ ದೇಶವೂ ಮತ್ತೆ ಪರಕೀಯತೆಯತ್ತ

ಕರಾಳ ದಿನಗಳು ಮತ್ತೊಮ್ಮೆ ಮರುಕಳಿಸಲು ಅವಕಾಶ ನೀಡಬಾರದು : ರಾಧಾ ಮೋಹನದಾಸ್ ಅಗರ್ವಾಲ್‍ | ‘ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್- ಕರಾಳ ಇತಿಹಾಸಕ್ಕೆ 50 ವರ್ಷ ಗಳು’ ಕಾರ್ಯ ಕ್ರಮ Read More »

ಮಣ್ಣಗುಡ್ಡೆಯಲ್ಲಿ ಮತ್ತೆ ಭೂ ಕುಸಿತ | ರಸ್ತೆ ಮೇಲೆ ಮಣ್ಣಿನ ರಾಶಿ; ಸಂಚಾರಕ್ಕೆ ತಡೆ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ಹಲವು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಮಂಗಳವಾರ ರಾತ್ರಿ ಕುಸಿತ ಸಂಭವಿಸಿದ ಸ್ಥಳದ ಸಮೀಪವೇ ಮತ್ತಷ್ಟು ಭೂಕುಸಿತವಾಗಿದೆ. ಮಂಗಳವಾರ ಸಂಭವಿಸಿದ ಭೂಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಬಂಡೆಗಳು ರಸ್ತೆಗೆ ಉರುಳಿದ್ದು, ನಿನ್ನೆಯಷ್ಟೇ ಅದನ್ನು ತೆರವುಗೊಳಿಸುವ ಕಾರ್ಯಾಚರಣೆ ಪೂರ್ತಿಯಾಗಿತ್ತು. ಅದರ ಬೆನ್ನಿಗೆ ಇಂದು ಮತ್ತೆ ಕುಸಿದಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ

ಮಣ್ಣಗುಡ್ಡೆಯಲ್ಲಿ ಮತ್ತೆ ಭೂ ಕುಸಿತ | ರಸ್ತೆ ಮೇಲೆ ಮಣ್ಣಿನ ರಾಶಿ; ಸಂಚಾರಕ್ಕೆ ತಡೆ Read More »

error: Content is protected !!
Scroll to Top