ದಕ್ಷಿಣ ಕನ್ನಡ

ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ದ.ಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದರ್ಶನ್ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ  ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಂಗಳವಾರ ಭೇಟಿಯಾಗಿ ಆಭಿನಂದಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾಕ್ಷೇತ್ರದ ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ  ಮತ್ತು 94c, ಪ್ಲಾಟಿಂಗ್, ಬಡವರಿಗೆ ಮನೆ ಕಟ್ಟಲು  ತೊಂದರೆಯಾಗುತ್ತಿರುವ ಕೆಂಪುಕಲ್ಲು,ಮರಳು ವಿಚಾರಗಳನ್ನು ಡಿ.ಸಿ.ಯವರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಮುಳಿಯ ಕೇಶವ ಭಟ್, ಭಾಜಪಾ ಜಿಲ್ಲಾ  ಉಪಾಧ್ಯಕ್ಷ […]

ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ Read More »

ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ  ಕಾರ್ಯದ ನೈಪುಣ್ಯತೆ  ಜೊತೆಗೆ  ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ : ಕೆ.ರವಿರಾಜ ಹೆಗ್ಡೆ | ಹಾಲು ಉತ್ಪಾದಕರ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ

ಪುತ್ತೂರು: ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ  ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ ಮಂಗಳವಾರ ಪುತ್ತೂರು ಟೌನ್ ಕೋಪರೆಟಿವ್ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು,  ದ. ಕ.ಹಾಲು ಒಕ್ಕೂಟ ನಿಯಮಿತ, ಮಂಗಳೂರು,  ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ದ. ಕ. ಸಹಕಾರಿ

ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ  ಕಾರ್ಯದ ನೈಪುಣ್ಯತೆ  ಜೊತೆಗೆ  ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ : ಕೆ.ರವಿರಾಜ ಹೆಗ್ಡೆ | ಹಾಲು ಉತ್ಪಾದಕರ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ Read More »

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಅಜ್ಜಾವರ ಗ್ರಾಪಂ ಎದುರು ಪ್ರತಿಭಟನೆ | ರಾಜ್ಯ ಸರಕಾರ ಜನರ ಜೀವನ ಹಾಳು ಮಾಡುತ್ತಿದೆ : ಸಂಜೀವ ಮಠಂದೂರು

ಸುಳ್ಯ : ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಅಜ್ಜಾವರ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಸುಳ್ಯ ಬಿಜೆಪಿ ಮಂಡಲ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಪುತ್ತೂರಿನ ಮಾಜಿ ಶಾಸಕರಾದ ಸಂಜೀವ ಮಠoದೂರ್ ಭಾಗವಹಿಸಿ ಮಾತನಾಡಿ, ಕಳೆದ 2 ವರುಷದ ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ, ಜನವಿರೋಧಿ ನೀತಿ, ಸ್ವ ಪಕ್ಷಪಾತ ಇವತ್ತು ಕರ್ನಾಟಕದ ಜನರ ಜೀವನವನ್ನ ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಸರಕಾರದ ವಿರುದ್ಧ ಗುಡುಗಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಅಜ್ಜಾವರ ಶಕ್ತಿ

ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಅಜ್ಜಾವರ ಗ್ರಾಪಂ ಎದುರು ಪ್ರತಿಭಟನೆ | ರಾಜ್ಯ ಸರಕಾರ ಜನರ ಜೀವನ ಹಾಳು ಮಾಡುತ್ತಿದೆ : ಸಂಜೀವ ಮಠಂದೂರು Read More »

ನಿವೃತ್ತರಾಗಿ 15 ವರ್ಷದ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ!

ಲೋಕಾಯುಕ್ತ ದಾಳಿಯಲ್ಲಿ ಬಯಲಾದ ಮಂಗಳೂರು ಮಹಾನಗರ ಪಾಲಿಕೆಯ ಭಾರಿ ಭ್ರಷ್ಟಾಚಾರ ಮಂಗಳೂರು: ಕಳೆದ ಶನಿವಾರ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮೇಲೆ ದಾಳಿ ಮಾಡಿದಾಗ ಅಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಅದರಲ್ಲೂ 15 ವರ್ಷದ ಹಿಂದೆ ನಿವೃತ್ತರಾಗಿದ್ದ ಆರೋಗ್ಯ ಅಧಿಕಾರಿಯೊಬ್ಬರು ಈಗಲೂ ಅದೇ ಹುದ್ದೆಯಲ್ಲಿ ಮುಂದುವರಿಯುತ್ತಿರುವುದನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳೇ ಚಕಿತರಾಗಿದ್ದಾರೆ. ಜೂನ್‌ 21ರಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ಹಾಗೂ ಪೊಲೀಸ್

ನಿವೃತ್ತರಾಗಿ 15 ವರ್ಷದ ಕಳೆದರೂ ಹುದ್ದೆಯಲ್ಲಿ ಮುಂದುವರಿದ ಅಧಿಕಾರಿ! Read More »

ನಿತ್ಯ ಚಪಾತಿಯ ರಾಧಾಕೃಷ್ಣರಿಗೆ ಕಲ್ಕೂರ ಕೃಷಿಕ ಸಿರಿ ಪ್ರಶಸ್ತಿ

ಮಂಗಳೂರು: ಕದ್ರಿ ಕಂಬಳ ರಸ್ತೆಯ ಮಲ್ಲಿಕಾ ಬಡಾವಣೆಯಲ್ಲಿರುವ ‘ ‘ಮಂಜು ಪ್ರಾಸಾದ’ದಲ್ಲಿ ಜೂನ್ 21 ಮತ್ತು 22ರಂದು ಕಲ್ಕೂರ ಪ್ರತಿಷ್ಠಾನದವರು ಆಯೋಜಿಸಿದ್ದ ‘ಹಲಸು – ಮಾವು ಮೇಳ’ದಲ್ಲಿ ನಿತ್ಯ ಚಪಾತಿ’ಯ ರಾಧಾಕೃಷ್ಣರಿಗೆ ‘ಕಲ್ಕೂರ ಕೃಷಿಕ ಸಿರಿ’ ಪ್ರಶಸ್ತಿ ಲಭಿಸಿದೆ.  ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನವಾಯಿತು. ಸಂಶೋಧನಾತ್ಮಕ ಉತ್ಪನ್ನಕ್ಕಾಗಿ ಸಂದ ಪ್ರಶಸ್ತಿ ಚಪಾತಿ ಮತ್ತು ಸಿರಿಧಾನ್ಯ ಹಾಗೂ ಅವು ಕುಕ್ಕೀಸ್ ಮೂಲಕ ಮನೆಮಾತಾಗಿರುವ ರಾಧಾಕೃಷ್ಣರು ಇತ್ತೀಚೆಗೆ ಹಲಸಿನ ಬೀಜದ ಮೌಲ್ಯವರ್ಧನೆ

ನಿತ್ಯ ಚಪಾತಿಯ ರಾಧಾಕೃಷ್ಣರಿಗೆ ಕಲ್ಕೂರ ಕೃಷಿಕ ಸಿರಿ ಪ್ರಶಸ್ತಿ Read More »

ತಪ್ಪು ಮಾಡಿದವರನ್ನು ‌ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಯಾರೇ ತಪ್ಪು ಮಾಡಿರಲಿ, ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಹಾಸ್ ಹತ್ಯೆ ಮತ್ತು ಅಶ್ರಫ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಲಾಗಿದೆ. ಹಾಗೆಯೇ ಆರೋಪಿಗಳ ಬಂಧನವೂ ಆಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ವಹಿಸಲಾಗಿದ್ದು, ಮುಂದಿನ ತನಿಖೆ ಅವರು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಶ್ರಫ್ ಹತ್ಯೆಗೆ ಸಂಬಂಧಿಸಿದ ಹಾಗೆ ಈಗಿರುವ ಸಾಕ್ಷ್ಯಾಧಾರಗಳ ಪ್ರಕಾರ

ತಪ್ಪು ಮಾಡಿದವರನ್ನು ‌ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ : ಸುಧೀರ್ ಕುಮಾರ್ ರೆಡ್ಡಿ Read More »

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍

ಕಡಬ: ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬದ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ಕೋ ಕಿಂಗ್ ಜಾರ್ಜ್ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ಸರ್ಕಾರಿ ಕೋಟಾದಡಿ ಸೀಟು ಗಿಟ್ಟಿಸಿಕೊಂಡಿದ್ದಾರೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ದೋಣಿಮನೆ ದುಷ್ಯಂತ ಗೌಡ ಮತ್ತು ಪ್ರೇಮ ದಂಪತಿ ಪುತ್ರ ಯುವ ವೈದ್ಯ ಡಾ. ಅವಿನ್ ದೋಣಿಮನೆ, ನೀಟ್ ಪರೀಕ್ಷೆ ಬರೆದು MCh ನ್ಯೂರೋ ಸರ್ಜರಿ (Brain & Spine Surgery) ವ್ಯಾಸಂಗಕ್ಕೆ ಉಚಿತ ಸೀಟ್ ಪಡೆದುಕೊಂಡಿದ್ದಾರೆ. ತೀರಾ ಬಡ ಕುಟುಂಬದಿಂದ

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍ Read More »

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು

ವಿಷ ಹಾಕಿ ಕೊಂದಿರುವ ಶಂಕೆ ಮಂಗಳೂರು : ನಗರದ ಹೊರವಲಯ ನೀರುಮಾರ್ಗದ ಸಮೀಪ ಕೆಲರಾಯಿ ಚರ್ಚ್ ಬಳಿಯ ನಿವಾಸಿಯೊಬ್ಬರು ಸಾಕಿರುವ 7 ದನಗಳು ಸತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಹೈನುಗಾರರಾಗಿರುವ ಜೋಸೆಫ್ ಸ್ಟ್ಯಾನಿ ಪ್ರಕಾಶ್ ಎಂಬವರ ಮನೆಯ 7 ದನಗಳು ಹತ್ತು ದಿನಗಳ ಅವಧಿಯಲ್ಲಿ ಸಾವನ್ನಪ್ಪಿವೆ. ದನಗಳಿಗೆ ಯಾರೋ ವಿಷ ಪದಾರ್ಥ ನೀಡಿ ಸಾಯಿಸಿರುವ ಬಗ್ಗೆ ಅನುಮಾನವಿದೆ. ಕರು ಇರುವ ಹಾಲು ಕರೆಯುವ, ಗರ್ಭಿಣಿ ಹಸುಗಳು, ದೊಡ್ಡ ಮತ್ತು ಮಧ್ಯಮ ಗಾತ್ರದ ಎತ್ತುಗಳು ಸೇರಿವೆ. ಜೋಸೆಫ್ ಸ್ಟ್ಯಾನಿ ಪ್ರಕಾಶ್

ಮಂಗಳೂರು: ಏಳು ಜಾನುವಾರುಗಳು ಅನುಮಾನಾಸ್ಪದ ಸಾವು Read More »

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು

ಬೆಳ್ತಂಗಡಿ: ಆಟೋ ಚಾಲಕರೋರ್ವರ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಪರಿಣಾಮ  ಸಹಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರು ಸಮೀಪ ಭಾನುವಾರ ಸಂಜೆ ನಡೆದಿದೆ. ಕುಕ್ಕಳ, ಮಾಲಾಡಿ ಗ್ರಾಮದ ಅಣ್ಣು ಹೆಗ್ಡೆ ಅವರ ಪುತ್ರ ಚರಣ್‍ ಹೆಗ್ಡೆ (33) ಮೃತಪಟ್ಟ ಸಹಸವಾರ. ಚರಣ್‍ ಗುರುವಾಯನಕೆರೆಯಿಂದ ಅಳದಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಆಟೋದಲ್ಲಿ ಮೂವರು ಪ್ರಯಾಣಿಕರಿದ್ದರು

ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ : ಸಹಸವಾರ ಮೃತ್ಯು Read More »

ಗ್ರಾಮ ಪಂಚಾಯತ್‌ ಸಭೆಯಲ್ಲಿ ತುಳುವಿಗೆ ನಿಷೇಧ ಆದೇಶ ವಾಪಸ್‌

ತುಳು ಭಾಷಿಕರ ಆಕ್ರೋಶಕ್ಕೆ ಮಣಿದು ಸುತ್ತೋಲೆ ವಾಪಸ್‌ ತೆಗೆದುಕೊಂಡ ಜಿ.ಪಂ. ಮಂಗಳೂರು: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡಬಾರದು ಎಂದು ನೀಡಿದ್ದ ಸುತ್ತೋಲೆಯನ್ನು ತುಳುವರ ಆಕ್ರೋಶಕ್ಕೆ ಮಣಿದು ಜಿಲ್ಲಾ ಪಂಚಾಯತ್‌ ವಾಪಾಸು ತೆಗೆದುಕೊಂಡಿದೆ. ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆಯಲ್ಲಿ ಚರ್ಚೆ ಮಾಡಬಾರದು. ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿ ಜಿಲ್ಲಾ ಪಂಚಾಯತ್‌ ಹೊರಡಿಸಿದ ಸುತ್ತೋಲೆಗೆ ತುಳುವರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸಂಸದರಾದ

ಗ್ರಾಮ ಪಂಚಾಯತ್‌ ಸಭೆಯಲ್ಲಿ ತುಳುವಿಗೆ ನಿಷೇಧ ಆದೇಶ ವಾಪಸ್‌ Read More »

error: Content is protected !!
Scroll to Top