ದಕ್ಷಿಣ ಕನ್ನಡ

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ

ಮಂಗಳೂರು: ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಸ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್‌ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ರಾಜೇಶ್ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ತ್‌ ಲೈನ್ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ […]

ಸೌಜನ್ಯ ಹೆಸರಿನಲ್ಲಿ ಫೇಸ್ ಬುಕ್‍ ಖಾತೆ | ಲಕ್ಷಾಂತರ ವಂಚನೆ Read More »

ನಾಳೆ (ಜೂ.22) : ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಕಡಬ: ತಾಲೂಕಿನ ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಶತಮಾನೋತ್ಸವ ಸಮಿತಿ ನೇತೃತ್ವದಲ್ಲಿ ಸುಳ್ಯ ಕೆವಿಜಿ ದಂತ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದಲ್ಲಿ, ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್‍, ಸವಣೂರು ಸೇವಾ ಭಾರತಿ ಸಹಕಾರದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಜೂ.22 (ನಾಳೆ) ಭಾನುವಾರ ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಶಿಬಿರದಲ್ಲಿ ದಂತ

ನಾಳೆ (ಜೂ.22) : ಪುಣ್ಚಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ Read More »

ದ.ಕ.ಜಿಲ್ಲೆಯ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತುಳು ಭಾಷೆ ಬಳಕೆ ಮಾಡುವಂತಿಲ್ಲ | ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಸರಕಾರದಿಂದ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ನಡೆಯುವ  ಸಾಮಾನ್ಯ ಸಭೆಗಳಲ್ಲಿ ಚರ್ಚೆಗೆ ತುಳು ಭಾಷೆ ಬಳಸದಂತೆ ಸೂಚನೆ ನೀಡಲಾಗಿದ್ದು, ಪರಿಣಾಮ ಇದೀಗ ತುಳು ಭಾಷಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಪಂ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತುಳು ಭಾಷೆ ಬಳಕೆ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಉಲ್ಲೇಖ (1)ರಂತೆ ಮನವಿ ಸಲ್ಲಿಸಿರುತ್ತಾರೆ. ಸದ್ದಿ_ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ

ದ.ಕ.ಜಿಲ್ಲೆಯ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತುಳು ಭಾಷೆ ಬಳಕೆ ಮಾಡುವಂತಿಲ್ಲ | ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಸರಕಾರದಿಂದ ಸೂಚನೆ Read More »

ಮಂಗಳೂರು – ಬೆಂಗಳೂರು ನಡುವಿನ ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ ತೆರವು | ರೈಲು ಸಂಚಾರ ಪುನರಾರಂಭ

ಸಕಲೇಶಪುರ: ಬೆಂಗಳೂರು – ಮಂಗಳೂರು ನಡುವಿನ ರೈಲು ಹಳಿಯ ಮೇಲೆ ಬಿದ್ದ ಮೂರು ಬಂಡೆಗಳನ್ನು ತೆರವು ಮಾಡಲಾಗಿದ್ದು, ರೈಲು ಸಂಚಾರ ಪುನರಾರಂಭವಾಗಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಗುಡ್ಡ ಕುಸಿತದ ಕಾರಣಕ್ಕೆ ಈ ಘಟನೆ ಸಂಭವಿಸಿದೆ ಎಂದು ಭಾವಿಸಲಾಗಿತ್ತಾದರೂ ಆ ಬಳಿಕ ರೈಲ್ವೆ ವ್ಯಾಗನ್‌ನಲ್ಲಿ ಸಾಗಿಸುತ್ತಿದ್ದ ಬಂಡೆಗಳು ಉರುಳಿ ಬಿದ್ದು ಈ ಘಟನೆ ನಡೆದಿರುವುದು ತಿಳಿದು ಬಂದಿದ್ದಾಗಿಯೂ ಇಲಾಖೆ ಹೇಳಿದೆ. ಇಂದು (ಜೂ. 21) ಬೆಳಗ್ಗೆ ಸುಮಾರು 4 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದ್ದು,

ಮಂಗಳೂರು – ಬೆಂಗಳೂರು ನಡುವಿನ ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ ತೆರವು | ರೈಲು ಸಂಚಾರ ಪುನರಾರಂಭ Read More »

ನಿವೃತ್ತ ಮುಖ್ಯ ಗುರು ಕುಶಾಲಪ್ಪ ಬರೆಮೇಲು ಅವರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ

ಪುತ್ತೂರು: ಕುದ್ಮಾರು ಸ. ಹಿ. ಪ್ರಾ. ಶಾಲಾ ಮುಖ್ಯಗುರುಗಳಾಗಿದ್ದು ವಯೋನಿವೃತ್ತಿ ಹೊಂದಿದ ಬರೆಮೇಲು ಕುಶಾಲಪ್ಪರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮತ್ತು ನಿರ್ದೇಶಕ ನಾಗೇಶ್ ಕೆಡೆಂಜಿಯವರು ಶಾಲು ಅರ್ಪಿಸಿ ಹೂ ಗುಚ್ಛ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕುಶಾಲಪ್ಪರ ಪತ್ನಿ, ಬೊಬ್ಬೇಕೇರಿ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಗೀತಾ ಕುಮಾರಿ ಡಿ. ವೇದಿಕೆಯಲ್ಲಿದ್ದರು. ರಾಕೇಶ್ ರೈ ಕೆಡೆಂಜಿಯವರು ಶಾಲು ಹೊದಿಸಿ ಸನ್ಮಾನಿಸಿದರು.  ಕುದ್ಮಾರು ಶಾಲಾ ಮುಖ್ಯೋಪಾಧ್ಯಾಯಿನಿ

ನಿವೃತ್ತ ಮುಖ್ಯ ಗುರು ಕುಶಾಲಪ್ಪ ಬರೆಮೇಲು ಅವರಿಗೆ ನ್ಯೂಸ್ ಪುತ್ತೂರು ವತಿಯಿಂದ ಅಭಿನಂದನೆ Read More »

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆಯಲ್ಲಿ ಲೋಪ | ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಮುಜರಾಯಿ ಇಲಾಖೆಗೆ  ದೂರು ನೀಡಲಾಗುವುದು : ಸುಬ್ರಹ್ಮಣ್ಯ ಶಬರಾಯ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಲೋಪ ಎಸಗಿರುವ ಆರೋಪ ಕೇಳಿ ಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಸೌತಡ್ಕದ, ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ, ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು ಲಕ್ಷಾಂತರ ರೂ.ಕಾಣಿಕೆ ಸಂದಾಯವಾಗುತ್ತಿದೆ. ಕಾಣಿಕೆ ರೂಪದಲ್ಲಿ ಭಕ್ತರಿಂದ ಸಂದಾಯವಾಗುವ ಹಣಗಳ ಎಣಿಕೆ ಪ್ರತಿ ತಿಂಗಳೂ ನಡೆಯುತ್ತದೆ. ಎಣಿಕೆ ಮಾಡಿದ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ ವೊಂದರ ಕೊಕ್ಕಡ ಶಾಖೆಯಲ್ಲಿ ಜಮೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಬ್ಯಾಂಕ್‌ ಸಿಬ್ಬಂದಿಗಳ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿ ಎಣಿಕೆಯಲ್ಲಿ ಲೋಪ | ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಮುಜರಾಯಿ ಇಲಾಖೆಗೆ  ದೂರು ನೀಡಲಾಗುವುದು : ಸುಬ್ರಹ್ಮಣ್ಯ ಶಬರಾಯ Read More »

ಪಾನ್ ಶಾಪ್‍ ನಲ್ಲಿ ಚಾಕಲೇಟ್ ಮಾದರಿಯ ಮಾದಕ ಚಾಕಲೇಟ್‍ ಮಾರಾಟ : ಆರೋಪಿ ಬಂಧನ

ಮಂಗಳೂರು: ಪಾನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ಮಾದರಿಯ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಬಂಧಿತ ವ್ಯಕ್ತಿ. ಮಂಗಳೂರು ಪಂಪೈಲ್ ಹತ್ತಿರದಲ್ಲಿರುವ ಕೆನರಾ ಬ್ಯಾಂಕ್ ಮುಂದುಗಡೆ ಪಾನ್‍ ಶಾಪ್‍ ಹೊಂದಿದ್ದು, ಆತನಿಂದ 303 ಗ್ರಾಂ. ಬಮ್ ಬಮ್ ಚಾರ್ ಮಿನಾ‌ರ್ ಹೆಸರಿನ ಮಾದಕ ದ್ರವ್ಯ ಸುವಾಸನೆಯುಳ್ಳ ಚಾಕಲೇಟ್ ವಶಕ್ಕೆ ಪಡೆದುಕೊಳ್ಳಲಾಗಿದೆ.  ಮಂಗಳೂರು ಉಪ

ಪಾನ್ ಶಾಪ್‍ ನಲ್ಲಿ ಚಾಕಲೇಟ್ ಮಾದರಿಯ ಮಾದಕ ಚಾಕಲೇಟ್‍ ಮಾರಾಟ : ಆರೋಪಿ ಬಂಧನ Read More »

ಜೂ.27 : ನಾಡಪ್ರಭು ಕೆಂಪೇಗೌಡ ಜಯಂತಿ | ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಾಡಪ್ರಭು ಕೆಂಪೇಗೌಡರ ಕುರಿತು ವಿವಿಧ ಸ್ಪರ್ಧೆ

ಮಂಗಳೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಅರ್ಧಪೂರ್ಣವಾಗಿ ಆಚರಿಸಲು ಸೂಚನೆ ನೀಡಲಾಗಿದ್ದು, ಅದರಂತೆ ದ.ಕ.ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ನಾಡಪ್ರಭು ಕೆಂಪೇಗೌಡರ ಕುರಿತು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲು ಸೂಚಿಸಲಾಗಿದೆ. ಆದ್ದರಿಂದ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳಲ್ಲಿ ರಸಪ್ರಶ್ನೆ, ಪ್ರಬಂಧ, ಚಿತ್ರಕಲೆ, ಅಶು ಭಾಷಣ, ಕವನ ವಾಚನ, ಗಾಯನ ಸ್ಪರ್ಧೆಗಳಲ್ಲಿ ಯಾವುದಾದರೂ ಒಂದು ಸ್ಪರ್ಧೆಯನ್ನು ತಮ್ಮ ಹಂತದಲ್ಲಿ ಏರ್ಪಡಿಸಿ ಜೂ. 25  ರ ಒಳಗೆ ಸಹಾಯ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ

ಜೂ.27 : ನಾಡಪ್ರಭು ಕೆಂಪೇಗೌಡ ಜಯಂತಿ | ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ನಾಡಪ್ರಭು ಕೆಂಪೇಗೌಡರ ಕುರಿತು ವಿವಿಧ ಸ್ಪರ್ಧೆ Read More »

ಜೂ.23 : ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಸವಣೂರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ

ಸವಣೂರು: ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಜೂನ್ 23 ಸೋಮವಾರ ಸವಣೂರು ಗ್ರಾಮ ಪಂಚಾಯತ್‌ ಕಚೇರಿ ಮುಂದೆ ಪ್ರತಿಭಟನೆ ನಡೆಯಲಿದೆ. ಆ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ಯುವ ಸಭಾಭವನದಲ್ಲಿ ಇಂದು ಸಂಜೆ 6.00 ಗಂಟೆಗೆ ಸರಿಯಾಗಿ ಬಿಜೆಪಿ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಶಕ್ತಿಕೇಂದ್ರದ ಸಭೆಯನ್ನು ಕರೆಯಲಾಗಿದೆ. ಸಭೆಗೆ ಶಕ್ತಿಕೇಂದ್ರದ ಪ್ರಮುಖರು ಬೂತ್‌ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಮಂಡಲದ ವಿವಿಧ ಪ್ರಮುಖರು, ಗ್ರಾಮ ಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ

ಜೂ.23 : ರಾಜ್ಯ ಸರಕಾರದ ಜನವಿರೋಧಿ ನೀತಿ ವಿರುದ್ಧ ಸವಣೂರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ Read More »

ಜೂ.21 : ಕುದ್ಮಾರು ಉನ್ನತೀಕರಿಸಿದ ಶಾಲೆಯಿಂದ ನಿವೃತ್ತಿಗೊಂಡಿರುವ ಮುಖ್ಯ ಶಿಕ್ಷಕ ಕುಶಾಲಪ್ಪ ಬಿ. ಅವರಿಗೆ ವಿದಾಯ ಸಮಾರಂಭ | ನೂತನ ಧ್ವಜ ಕಟ್ಟೆಯ ಹಸ್ತಾಂತರ

ಕಡಬ: ಕುದ್ಮಾರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿಗೊಂಡಿರುವ ಕುಶಾಲಪ್ಪ ಬಿ. ಅವರಿಗೆ ಸನ್ಮಾನ ಹಾಗೂ ವಿದಾಯ ಸಮಾರಂಭ ಜೂ.21 ಶನಿವಾರ ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಶಾಲಪ್ಪ ಬಿ. ಅವರು ಕೊಡುಗೆಯಾಗಿ ನೀಡಿರುವ ನೂತನ ಧ್ವಜ ಕಟ್ಟೆಯ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್‍ ಕುಮಾರ್ ಕೆಡೆಂಜಿ, ಎಸ್‍ ಡಿಎಂಸಿ ಅಧ್ಯಕ್ಷ ದೇವರಾಜ್‍ ನೂಜಿ ಹಾಗೂ

ಜೂ.21 : ಕುದ್ಮಾರು ಉನ್ನತೀಕರಿಸಿದ ಶಾಲೆಯಿಂದ ನಿವೃತ್ತಿಗೊಂಡಿರುವ ಮುಖ್ಯ ಶಿಕ್ಷಕ ಕುಶಾಲಪ್ಪ ಬಿ. ಅವರಿಗೆ ವಿದಾಯ ಸಮಾರಂಭ | ನೂತನ ಧ್ವಜ ಕಟ್ಟೆಯ ಹಸ್ತಾಂತರ Read More »

error: Content is protected !!
Scroll to Top