ದಕ್ಷಿಣ ಕನ್ನಡ

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್‌ನಲ್ಲಿ ಶಾಲಾ ಆರಂಭೋತ್ಸವ

ಆನೆಗುಂದಿ ಶ್ರೀ ಸರಸ್ವತಿ ಪೀಠ ಕುತ್ಯಾರು ಸೂರ್ಯಚೈತನ್ಯ ಸಂಸ್ಥೆಯಲ್ಲಿ ಶಾಲಾ ಆರಂಭೋತ್ಸವವು ನೂತನವಾಗಿ ದಾಖಲಾದ ವಿದ್ಯಾರ್ಥಿಗಳ, ಪೋಷಕರ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳ ಜಾಥದೊಂದಿಗೆ ಆರಂಭವಾಯಿತು. ಆಡಳಿತ ಮಂಡಳಿ ಅಸ್ಸೆಟ್ ಗೌರವಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ಮತ್ತು ಅಧ್ಯಕ್ಷರಾದ ಸೂರ್ಯಕುಮಾರ ಹಳೆಯಂಗಡಿ ಜಾಥಕ್ಕೆ ಚಾಲನೆ ನೀಡಿದರು. ಶಾಲಾ ಅವರಣದಲ್ಲಿ ವಿದ್ಯಾರ್ಥಿಗಳನ್ನು ಆರತಿ ಮಾಡಿ ಪುಷ್ಪವೃಷ್ಠಿಯೊಂದಿಗೆ ಶ್ರೀ ಸರಸ್ವತಿ ಪೀಠ ಮಾತೃ ಮಂಡಳಿ ಅಧ್ಯಕ್ಷ ಸಂಧ್ಯಾ ಲಕ್ಷ್ಮಣ ಆಚಾರ್ಯ, ಉಷಾ ಸುಬ್ರಮಣ್ಯ, ಆಶಾ ನಾಗರಾಜ್, ಪ್ರಶಾಂತಿ ರಾಘವೇಂದ್ರ ಆಚಾರ್ಯ […]

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್‌ನಲ್ಲಿ ಶಾಲಾ ಆರಂಭೋತ್ಸವ Read More »

ನಳಿಲು ಸಂತೋಷ್ ಕುಮಾರ್ ರೈಯವರಿಗೆ ಸನ್ಮಾನ

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಭದ್ರತಾ ಕೋಶವನ್ನು ಸೇವಾ ರೂಪದಲ್ಲಿ ಅರ್ಪಿಸಲು ದೊರೆತ ಅವಕಾಶ ನನ್ನ ಭಾಗ್ಯವೆಂದು  ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ ಕುಮಾರ್ ರೈ ತಿಳಿಸಿ ದೇವಾಲಯದ ಭಕ್ತರ ಸಹಕಾರದಿಂದ ಇನ್ನಷ್ಟು ಕೊಡುಗೆಗಳು ಕ್ಷೇತ್ರಕ್ಕೆ ಒದಗಿ ಬರಲಿಯೆಂದು ಹಾರೈಸಿದರು. ಶ್ರೀ ನಳಿಲು ಕ್ಷೇತ್ರದಲ್ಲಿ    ಬಾರ್ಯ ದೇವಾಲಯದ ಆಡಳಿತ ಸೇವಾ ಟ್ರಸ್ಟ್ ವತಿಯಿಂದ  ಅವರನ್ನು ಈ ಕೊಡುಗೆಗಾಗಿ ಸನ್ಮಾನಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.   ಟ್ರಸ್ಟ್ ಅಧ್ಯಕ್ಷ  ಭಾಸ್ಕರ ಬಾರ್ಯ ಪುತ್ತೂರು ಮತ್ತು ಶ್ರೀ

ನಳಿಲು ಸಂತೋಷ್ ಕುಮಾರ್ ರೈಯವರಿಗೆ ಸನ್ಮಾನ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ ) ವಿಟ್ಲ ತಾಲೂಕಿನ  ಅಳಿಕೆ ವಲಯದ   ಕಣ್ಣಿನ ತಪಾಸಣಾ ಶಿಬಿರ

ವಿಟ್ಲ :  ತಾಲೂಕಿನ  ಅಳಿಕೆ ವಲಯದ   ನಿರ್ಕಜೆ   ಕಾರ್ಯ ಕ್ಷೇತ್ರದಲ್ಲಿ  ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಅಳಿಕೆ ಒಕ್ಕೂಟದ   ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರ ನೇತೃತ್ವದಲ್ಲಿ  ವಲಯ ಮಟ್ಟದಲ್ಲಿ  ಆಯೋಜನೆ  ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಪಂಚಾಯತ್ ಅಧ್ಯಕ್ಷರು ರಾಘವ ಸಾರಡ್ಕ  ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು   ದಕ್ಷಿಣ ಕನ್ನಡ- 2 ಜಿಲ್ಲಾ ನಿರ್ದೇಶಕರಾದ  ಬಾಬು ನಾಯ್ಕ್  ನೆರವೇರಿಸಿದರು.  ಕಾರ್ಯಕ್ರಮದಲ್ಲಿ  ಗೋಕುಲ ದಾಸ್ ಭಕ್ತ, ಸತ್ಯನಾರಾಯಣ ಭಟ್, ಡಾ. ಶಾಂತರಾಜ್, ಡಾ. ಅಶ್ವಿನಿ ಸಾಗರ್,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಬಿ.ಸಿ ಟ್ರಸ್ಟ್  (ರಿ ) ವಿಟ್ಲ ತಾಲೂಕಿನ  ಅಳಿಕೆ ವಲಯದ   ಕಣ್ಣಿನ ತಪಾಸಣಾ ಶಿಬಿರ Read More »

ತರಕಾರಿ ಸಾಗುಸುತ್ತಿದ್ದ ಪಿಕಪ್‌ ಪಲ್ಟಿ : ಚಾಲಕ ಗಂಭೀರ

ಚಿಕ್ಕಮಗಳೂರು : ಮಂಜು ಕವಿದರಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಅವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

ತರಕಾರಿ ಸಾಗುಸುತ್ತಿದ್ದ ಪಿಕಪ್‌ ಪಲ್ಟಿ : ಚಾಲಕ ಗಂಭೀರ Read More »

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿವೆ. ಸ್ಟೇಟ್‌ಬ್ಯಾಂಕ್‌ನ ರಾವ್‌ ಆಂಡ್‌ ರಾವ್‌ ಸರ್ಕಲ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿರುವ ಮನೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ಪಡೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್‌ ಉಪಕರಣಗಳು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು. ಹೀಟರ್‌ನಿಂದಾಗಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ ಎನ್ನಲಾಗಿದೆ. ಯಾವುದೆ ಸಾವುನೋವು

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿವೆ. ಸ್ಟೇಟ್‌ಬ್ಯಾಂಕ್‌ನ ರಾವ್‌ ಆಂಡ್‌ ರಾವ್‌ ಸರ್ಕಲ್‌ ಬಳಿ ಇರುವ ಅಪಾರ್ಟ್‌ಮೆಂಟ್‌ನ ಎರಡನೇ ಮಹಡಿಯಲ್ಲಿರುವ ಮನೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ಪಡೆಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್‌ ಉಪಕರಣಗಳು ಮತ್ತಿತರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಗೆ ಇದ್ದರು. ಹೀಟರ್‌ನಿಂದಾಗಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ ಎನ್ನಲಾಗಿದೆ. ಯಾವುದೆ ಸಾವುನೋವು

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಮಂಗಳೂರಿನಲ್ಲಿ ಇತ್ತೀಚೆಗೆ ಕೊಲೆಯಾದ ಯುವಕನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ಥ್ಯ ಕದಡುವ ಮತ್ತು ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ಯ ಪ್ಯಾಲೇಸ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕ‌ರ್ ಭಟ್ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸುಮಾರು 300 ಜನರನ್ನು ಉದ್ದೇಶಿಸಿ ಅವರು ಮಾತನಾಡಿ.

ಕೋಮು ಪ್ರಚೋದನಕಾರಿ ಭಾಷಣ : ಡಾ.ಕಲ್ಲಡ್ಕ ಪ್ರಭಾಕರ ಭಟ್‍ ವಿರುದ್ಧ ಪ್ರಕರಣ ದಾಖಲು Read More »

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌

ಉಸ್ತುವಾರಿ ಹೊರೆಯಲ್ಲ, ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ನನಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡವೆಂದು ಹೇಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ದಿನೇಶ್‌ ಗುಂಡೂರಾವ್‌ಗೆ ದಕ್ಷಿಣ ಕನ್ನಡದ ಉಸ್ತುವಾರಿ ಜವಾಬ್ದಾರಿ ಹೊರೆಯಾಗಿದೆ, ಹೀಗಾಗಿ ಅವರು ಉಸ್ತುವಾರಿ ಬದಲಾಯಿಸಲು ಮುಖ್ಯಮಂತ್ರಿಯನ್ನು ಕೋರಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, ನನ್ನ ವಿರುದ್ಧ ಸ್ಥಳೀಯ ಲಾಬಿ ಇಲ್ಲ. ಕೆಲವರು ಏನೋ ಹೇಳಬಹುದು, ಮೃತನ ಮನೆಗೆ ಹೋಗಿದ್ದೆ, ಅವನು

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌ Read More »

ಕೃಷಿಕ ಮಹಾಬಲ ಶೆಟ್ಟಿ ಪಡ್ಡಾಯಿ ನಿಧನ

ಪುತ್ತೂರು: ಬಂಟ್ವಾಳ ತಾಲೂಕಿನ ಸರಪಾಡಿ ನಿವಾಸಿ ಮಹಾಬಲ ಶೆಟ್ಟಿ ಪಡ್ಡಾಯಿ ಇಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂರು ಗಂಡು ಹಾಗೂ ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಕೃಷಿಕ ಮಹಾಬಲ ಶೆಟ್ಟಿ ಪಡ್ಡಾಯಿ ನಿಧನ Read More »

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಸ್ವಾಧೀನ ಕಳೆದುಕೊಂಡ ಕಾಲುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದ ವೈದ್ಯರು ಮಂಗಳೂರು: ಉಳ್ಳಾಲದ ಮಂಜನಾಡಿ ಸಮೀಪ ಮೊಂಟೆಪದವು ಕೋಡಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಬಲಿಯಾದ ಘಟನೆಯಲ್ಲಿ ಬದುಕುಳಿದವರ ಬದುಕು ಇನ್ನಷ್ಟು ಯಾತನಾಮಯವಾಗಿದೆ. ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಮಕ್ಕಳು ಮತ್ತು ಹಿರಿಯ ಮಹಿಳೆಯ ಅಂತ್ಯಸಂಸ್ಕಾರವನ್ನು ಶನಿವಾರ ಕಣ್ಣೀರಕೋಡಿಯ ನಡುವೆಯೇ ಮಾಡಲಾಗಿದೆ. ಸರ್ವಧರ್ಮದವರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಎಲ್ಲರೂ ಕಣ್ಣೀರು ಸುರಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಮೂವರನ್ನು ಮನೆ ಕುಸಿದ

ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ Read More »

error: Content is protected !!
Scroll to Top