ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ನಲ್ಲಿ ಶಾಲಾ ಆರಂಭೋತ್ಸವ
ಆನೆಗುಂದಿ ಶ್ರೀ ಸರಸ್ವತಿ ಪೀಠ ಕುತ್ಯಾರು ಸೂರ್ಯಚೈತನ್ಯ ಸಂಸ್ಥೆಯಲ್ಲಿ ಶಾಲಾ ಆರಂಭೋತ್ಸವವು ನೂತನವಾಗಿ ದಾಖಲಾದ ವಿದ್ಯಾರ್ಥಿಗಳ, ಪೋಷಕರ ಮತ್ತು ಆಡಳಿತ ಮಂಡಳಿಯ ಪದಾಧಿಕಾರಿಗಳ ಜಾಥದೊಂದಿಗೆ ಆರಂಭವಾಯಿತು. ಆಡಳಿತ ಮಂಡಳಿ ಅಸ್ಸೆಟ್ ಗೌರವಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ಮತ್ತು ಅಧ್ಯಕ್ಷರಾದ ಸೂರ್ಯಕುಮಾರ ಹಳೆಯಂಗಡಿ ಜಾಥಕ್ಕೆ ಚಾಲನೆ ನೀಡಿದರು. ಶಾಲಾ ಅವರಣದಲ್ಲಿ ವಿದ್ಯಾರ್ಥಿಗಳನ್ನು ಆರತಿ ಮಾಡಿ ಪುಷ್ಪವೃಷ್ಠಿಯೊಂದಿಗೆ ಶ್ರೀ ಸರಸ್ವತಿ ಪೀಠ ಮಾತೃ ಮಂಡಳಿ ಅಧ್ಯಕ್ಷ ಸಂಧ್ಯಾ ಲಕ್ಷ್ಮಣ ಆಚಾರ್ಯ, ಉಷಾ ಸುಬ್ರಮಣ್ಯ, ಆಶಾ ನಾಗರಾಜ್, ಪ್ರಶಾಂತಿ ರಾಘವೇಂದ್ರ ಆಚಾರ್ಯ […]
ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ನಲ್ಲಿ ಶಾಲಾ ಆರಂಭೋತ್ಸವ Read More »










