ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್
ಬಜ್ಪೆ ಚಲೋ ಆಯೋಜಕರು, ಭಾಷಣಕಾರರ ವಿರುದ್ಧ ಎಫ್ಐಆರ್ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಸದಸ್ಯರು ನಡೆಸಿದ ಬಜ್ಪೆ ಚಲೋ ಪ್ರತಿಭಟನೆಯ ಆಯೋಜಕರು ಮತ್ತು ಭಾಷಣಕಾರರ ವಿರುದ್ಧ ಮಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ಭಾನುವಾರ ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಬಜ್ಪೆಯ ಶಾರದಾ ಮಂಟಪದ ಬಳಿ ಪ್ರತಿಭಟನೆಯನ್ನು ಪೊಲೀಸರ ಅನುಮತಿಯಿಲ್ಲದೆ ನಡೆಸಲಾಗಿತ್ತು. […]
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಪ್ರತಿಭಟಿಸಿದವರ ಮೇಲೆ ಕೇಸ್ Read More »










