ಮಾತೃಶ್ರೀ ಕ್ರಿಯೇಷನ್ ಅರ್ಪಿಸುವ ವಿಭಿನ್ನ ಕಥಾಧಾರಿತ ಕಿರುಚಿತ್ರದ ಟ್ರೈಲರ್ ಬಿಡುಗಡೆ
ಪುತ್ತೂರು : ಮಾತೃಶ್ರೀ ಕ್ರಿಯೇಷನ್ ಅರ್ಪಿಸುವ ಚಲನಚಿತ್ರ ನಟ ಆರ್ಯನ್ ಇವರ ಸಹಕಾರದಲ್ಲಿ ಅಶ್ವಥ್ ಎನ್ ಪುತ್ತೂರು ಇವರ ಕಥೆ, ಚಿತ್ರಕಥೆ, ಸಂಭಾಷಣೆಯಲ್ಲಿ ಮೋಡಿಬಂದ ವಿಭಿನ್ನ ಕಥಾಧಾರಿತವಾದ “ಅಸ್ಮಿತ” ಕಿರುಚಿತ್ರದ ಪೋಸ್ಟರನ್ನು ಅಭಿನಯ ಆರ್ಟ್ಸ್ ತಂಡದ ನಿರ್ದೇಶಕರಾದ ಜಿಲ್ಲಾ ಮತ್ತು ತಾಲೂಕು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಲಾಚತುರ ಕೇಶವ ಮಚ್ಚಿಮಲೆ ಬಿಡುಗಡೆ ಮಾಡಿದ್ದು, ಇದೀಗ ಕನ್ನಡ, ತುಳು ತೆನ್ಕಾಯಿ ಮಲೆ ಸಿನಿಮಾದ ಖ್ಯಾತ ನಿರ್ದೇಶಕರಾದ ರವೀಚಂದ್ರ ಮುಂಡೂರು ಟ್ರೈಲರನ್ನು ಬಿಡುಗಡೆ ಮಾಡಿದ್ದಾರೆ. “ಅಸ್ಮಿತ” ಕಿರುಚಿತ್ರ ಟ್ರೈಲರ್ ಮೂಲಕ […]
ಮಾತೃಶ್ರೀ ಕ್ರಿಯೇಷನ್ ಅರ್ಪಿಸುವ ವಿಭಿನ್ನ ಕಥಾಧಾರಿತ ಕಿರುಚಿತ್ರದ ಟ್ರೈಲರ್ ಬಿಡುಗಡೆ Read More »