ಮನರಂಜನೆ

ಐಪಿಎಲ್‌ನಲ್ಲಿ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ | ವೈಭವ್ ಆಟದ ಬಗ್ಗೆ ಮೋದಿ ಏನಂದ್ರು?

ಬೆಂಗಳೂರು : ಸಾಧಿಸುವ ಛಲವಿದ್ದಲ್ಲಿ ಎಂತಹ ಸಂಧಿಗ್ಧ ಸ್ಥಿತಿ ಎದುರಾದರು ಸಾಧಿಸಿಯೇ ಸಾಧಿಸುತ್ತಾರೆ. ಅಂತದ್ದೇ ಒಂದುಸಾಧನೆಯನ್ನು 14ವರ್ಷದ ಯುವಕ ಮಾಡಿದ್ದಾನೆ.  ಐಪಿಎಲ್‌ನಲ್ಲಿ ಅತಿ ವೇಗ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಇವತ್ತು ಕ್ರಿಕೆಟ್ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇವರ ಆಕ್ರಮಣಾಕಾರಿ ಬ್ಯಾಟಿಂಗ್, ಬೌಂಡರಿ, ಸಿಕ್ಸರ್‌ ಶೈಲಿಗೆ ಮಾಜಿ ಕ್ರಿಕೆಟಿಗರು, ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಜಸ್ಥಾನ ರಾಯಲ್ಸ್​ ತಂಡದ ಆಟಗಾರ ವೈಭವ್ ಸೂರ್ಯವಂಶಿ ಶತಕ ಸಾಧನೆಯನ್ನು ಮಾಡಿದ್ದಾರೆ. ಈ ಸಾಧನೆಯನ್ನು ಗುರುತಿಸಿದ […]

ಐಪಿಎಲ್‌ನಲ್ಲಿ ಸೆಂಚುರಿ ಬಾರಿಸಿದ 14 ವರ್ಷದ ವೈಭವ್ ಸೂರ್ಯವಂಶಿ | ವೈಭವ್ ಆಟದ ಬಗ್ಗೆ ಮೋದಿ ಏನಂದ್ರು? Read More »

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ

ಉಪ್ಪಿನಂಗಡಿ ಪಾತಾಳ ಯಕ್ಷಪ್ರತಿಷ್ಠಾನದ  ಕಲಾಮಂಗಳ ಪ್ರಶಸ್ತಿ ಪ್ರದಾನ ಸಮಾರಂಭವು ಪಾತಾಳದ ಪೂರ್ಣ ಶ್ರೀ ಗೃಹದಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ, ಕಲಾಪೋಷಕ ಶ್ರೀಪತಿ ಭಟ್ ಮೂಡಬಿದ್ರೆ, ಜನಾರ್ಧನ ಹಂದೆ ಮಂಗಳೂರು ಮುಖ್ಯ ಅಭ್ಯಾಗತರಾಗಿ ಶುಭ ಹಾರೈಸಿದರು. ಅಶ್ವತ್ಥಾಮ ಖ್ಯಾತಿಯ ಕಲಾವಿದ ಗುಂಡಿ ಮಜಲು ಗೋಪಾಲಕೃಷ್ಣ ಭಟ್ ಮತ್ತು ಕಟೀಲು ಮೇಳದ ಕಲಾವಿದ,

ಪಾತಾಳ ಕಲಾಮಂಗಳ ಪ್ರಶಸ್ತಿ ಪ್ರದಾನ Read More »

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರಿನ ಬಳ್ಳಾಲ್ ಬಾಗ್ ಹೋಟೆಲ್ ಪತ್ತುಮುಡಿ ಸಭಾಭವನದಲ್ಲಿ  ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಹವ್ಯಾಸಿ ಕಲಾವಿದರ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಕಾರ್ಯದರ್ಶಿಯಾಗಿ ವಿನಯ ಆಚಾರ್ ಹೊಸಬೆಟ್ಟು ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ, ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ, ಉಪಾಧ್ಯಕ್ಷರಾಗಿ ತೋನ್ಸೇ ಪುಷ್ಕಳ ಕುಮಾರ್ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ, ಸಹ ಕಾರ್ಯದರ್ಶಿಗಳಾಗಿ

ಯಕ್ಷದ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಕಲಾವಿದರ ಘಟಕ: ನೂತನ ಪದಾಧಿಕಾರಿಗಳ ಆಯ್ಕೆ Read More »

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ

ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ  ಇಂದ್ರಜಿತು ಕಾಳಗ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ ಆಚಾರ್ಯ ಹಳೆನೇರೆಂಕಿ ಹಿಮ್ಮೇಳದಲ್ಲಿ  ಮುರಳೀಧರ ಕಲ್ಲೂರಾಯ,  ಚಂದ್ರ ದೇವಾಡಿಗ ನಗ್ರಿ ಅರ್ಥದಾರಿಗಳಾಗಿ (ರಾಮ1)  ಜಯರಾಮ ಗೌಡ ಬಲ್ಯ (ಇಂದ್ರಜಿತು), ಜಬ್ಬಾರ್ ಸಮೋ ಸಂಪಾಜೆ(ಹನುಮಂತ), ದಿವಾಕರ ಆಚಾರ್ಯ ಹಳೆನೇರೆಂಕಿ (ಮಾಯಾ ಸೀತೆ 1),  ಗುರು ಪ್ರಸಾದ್ ಆಲಂಕಾರು (ಮಾಯಾ ಸೀತೆ 2), ರಾಘವೇಂದ್ರ ಭಟ್ ತೋಟಂತಿಲ (ವಿಭೀಷಣ), ರಾಮ್

ಶರವೂರಿನಲ್ಲಿ ಇಂದ್ರಜಿತು ಕಾಳಗ ತಾಳಮದ್ದಳೆ Read More »

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ  ಅಚಲ್ ಬಿಳಿನೆಲೆ ಆಯ್ಕೆ.

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ “ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್” ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು  ಹಿಂದಿನ ಕಾಲದ ಗುರುಕುಲ ಶಿಕ್ಷಣ  ಸಂಪ್ರದಾಯದ ಅನುಭವ ಪಡೆಯುವ  ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು  ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು ಬೇಸಿಗೆ ರಜೆಯಲ್ಲಿ ಒಂದು ತಿಂಗಳ ಕಾಲ ತಮ್ಮ ಕಲಾ ಕ್ಷೇತ್ರದ  ಗುರುವಿನೊಂದಿಗಿದ್ದು ಅಭ್ಯಾಸ ಮಾಡುವ  ವಿಭಿನ್ನ  ಅವಕಾಶವನ್ನು ಒದಗಿಸುತ್ತದೆ. ಸುಮಾರು

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ  ಅಚಲ್ ಬಿಳಿನೆಲೆ ಆಯ್ಕೆ. Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ  ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು (ಏ.24) ಗುರುವಾರ ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ ಭಾವ ತೀರ ಯಾನ ಸಿನೆಮಾ | ಇಂದು (ಏ. 24) ಸಂಜೆ 4-45 ಕ್ಕೆ ಭಾವ ತೀರ ಯಾನ ಕೊನೆಯ ಪ್ರದರ್ಶನ Read More »

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’

ಪುತ್ತೂರು : ಇಂದು ಕೊನೆಯ ಪ್ರದರ್ಶನವೆಂದು ನಿಗದಿಯಾಗಿದ್ದ ‘ಭಾವ ತೀರ ಯಾನ’  ಸಿನಿಮಾ ಪ್ರದರ್ಶನ ಮುಂದುವರಿದು, ಏ. 24 ಗುರುವಾರದವರೆಗೆ GL ONE MALLನಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವಿತರಕರು ಮತ್ತು ನಿರ್ಮಾಪಕರು ತಿಳಿಸಿದ್ದಾರೆ. ನಾಳೆ ಸಂಜೆ 4-45ಕ್ಕೆ ಪ್ರದರ್ಶನ ನಿಗದಿಯಾಗಿದ್ದು ಸಾಕಷ್ಟು ಮಂದಿ ಈಗಾಗಲೇ ಟಿಕೆಟ್ ಕಾಯ್ದಿರಿಸಿದ್ದಾರೆ. Book my show App ನಲ್ಲಿಯೂ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ಪ್ರೇಕ್ಷಕ ಪ್ರಭುವಿನ ಒತ್ತಾಸೆಗೆ ಮಣಿದು ಗುರುವಾರದವರೆಗೆ ಯಾನ ಮುಂದುವರಿಸಿದ ‘ಭಾವ ತೀರ ಯಾನ’ Read More »

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   60 ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಮಂಗಳವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ. ಪುತ್ತೂರಿನ ಜಿ ಎಲ್‍ ಒನ್‍ ಮಾಲ್‍ನ ಭಾರತ್‍ ಸಿನಿಮಾಸ್‍ ನಲ್ಲಿ ನಾಳೆ ಭಾವ ತೀರ ಯಾನ ಸಿನಿಮಾ ಕೊನೆಯ ಪ್ರದರ್ಶನವಾಗಿದ್ದು, ಸಿನಿಪ್ರಿಯರು ಪುತ್ತೂರಿನಲ್ಲಿರುವ ಭಾರತ್‍ ಸಿನಿಮಾಸ್‍ನಲ್ಲಿ ಭಾವ

60 ದಿನ ಪೂರೈಸಿದ ಭಾವ ತೀರ ಯಾನ ಸಿನಿಮಾ | ಏ.22 ಕ್ಕೆ ಕೊನೆಯ ದಿನ ದ ಶೋ | ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ Read More »

ತುಳು ಕಿರುಚಿತ್ರ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ

ಬೆಳ್ತಂಗಡಿ :-  ವಾಗೀಶ್_ ವಿ_ 68* ಅಫೀಷಿಯಲ್  ಪ್ರೊಡಕ್ಷನ್ ನಲ್ಲಿ , ನಿರಂಜನ್ ಗೌಡ ಗುರುವಾಯನಕೆರೆ  ಕಥೆ-ಚಿತ್ರಕಥೆ- ಸಂಭಾಷಣೆ- ನಿರ್ದೇಶನ- ಸಾಹಿತ್ಯದಲ್ಲಿ, ಹಾಗೂ ಭರತ್ ಕುಲಾಲ್ ಅರಸಿನಮಕ್ಕಿ  ಛಾಯಾಗ್ರಹಣ,  ಸುಮಂತ್ ಬೆಳ್ತಂಗಡಿ ನೃತ್ಯ ಸಂಯೋಜನೆ, ವಾಗೀಶ್ ವಿ ತುಂಬೆತ್ತಡ್ಕ ನಿರ್ಮಾಣದಲ್ಲಿ, ತಯಾರಾಗುತ್ತಿರುವ  ಸಸ್ಪೆನ್ಸ್‍ ಲವ್ ಸ್ಟೋರಿಯ ಮುಹೂರ್ತ ಸಮಾರಂಭವು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನದಲ್ಲಿ ಎಪ್ರಿಲ್.20 ಅದಿತ್ಯವಾರ ನಡೆಯಿತು. ಈ ಚಿತ್ರದಲ್ಲಿ ರಂಗಿನ ಮನಸ್ಸು ,  ವಿಷ್ಣು ಕಲಾವಿದರು ಮದ್ದಡ್ಕ ಹಾಗೂ ಗಯಾಪದ ಕಲಾವಿದರು ಉಬರ್ ಮತ್ತು

ತುಳು ಕಿರುಚಿತ್ರ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ Read More »

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 60ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ (ಏ.21) ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

60ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ನಾಳೆ (ಏ.21) ಬೆಳಿಗ್ಗೆ 11 ಗಂಟೆಗೆ ಶೋ Read More »

error: Content is protected !!
Scroll to Top