ಮನರಂಜನೆ

ಮಾತೃಶ್ರೀ ಕ್ರಿಯೇಷನ್  ಅರ್ಪಿಸುವ  ವಿಭಿನ್ನ ಕಥಾಧಾರಿತ ಕಿರುಚಿತ್ರದ ಟ್ರೈಲರ್‌  ಬಿಡುಗಡೆ

ಪುತ್ತೂರು : ಮಾತೃಶ್ರೀ ಕ್ರಿಯೇಷನ್  ಅರ್ಪಿಸುವ  ಚಲನಚಿತ್ರ ನಟ ಆರ್ಯನ್ ಇವರ ಸಹಕಾರದಲ್ಲಿ ಅಶ್ವಥ್ ಎನ್ ಪುತ್ತೂರು  ಇವರ ಕಥೆ, ಚಿತ್ರಕಥೆ, ಸಂಭಾಷಣೆಯಲ್ಲಿ ಮೋಡಿಬಂದ ವಿಭಿನ್ನ ಕಥಾಧಾರಿತವಾದ  “ಅಸ್ಮಿತ” ಕಿರುಚಿತ್ರದ ಪೋಸ್ಟರನ್ನು ಅಭಿನಯ ಆರ್ಟ್ಸ್ ತಂಡದ  ನಿರ್ದೇಶಕರಾದ  ಜಿಲ್ಲಾ ಮತ್ತು ತಾಲೂಕು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಲಾಚತುರ   ಕೇಶವ ಮಚ್ಚಿಮಲೆ ಬಿಡುಗಡೆ ಮಾಡಿದ್ದು, ಇದೀಗ ಕನ್ನಡ, ತುಳು ತೆನ್ಕಾಯಿ ಮಲೆ ಸಿನಿಮಾದ ಖ್ಯಾತ ನಿರ್ದೇಶಕರಾದ ರವೀಚಂದ್ರ ಮುಂಡೂರು  ಟ್ರೈಲರನ್ನು  ಬಿಡುಗಡೆ ಮಾಡಿದ್ದಾರೆ. “ಅಸ್ಮಿತ” ಕಿರುಚಿತ್ರ ಟ್ರೈಲರ್‌ ಮೂಲಕ […]

ಮಾತೃಶ್ರೀ ಕ್ರಿಯೇಷನ್  ಅರ್ಪಿಸುವ  ವಿಭಿನ್ನ ಕಥಾಧಾರಿತ ಕಿರುಚಿತ್ರದ ಟ್ರೈಲರ್‌  ಬಿಡುಗಡೆ Read More »

ಕಮಲಹಾಸನ್‌ರ ಥಗ್‌ಲೈಫ್‌ ಸಿನಿಮಾಕ್ಕೆ ಕನ್ನಡಿಗರ ಪ್ರತಿಭಟನೆಯ ಬಿಸಿ

ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿರುವ ನಟ ಬೆಂಗಳೂರು: ಕಮಲಹಾಸನ್ ಅವರ ತಮಿಳಿನಿಂದಲೇ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ಕನ್ನಡಿಗರ ಸ್ವಾಭಿಮಾನವನ್ನು ಕೆರಳಿಸಿದೆ. ನಿನ್ನೆಯಿಂದೀಚೆಗೆ ಮಾಧ್ಯಮಗಳಲ್ಲಿ ಮತ್ತು ಸೋಷಿಯಲ್‌ ಮೀಡಿಯಾಗಳಲ್ಲಿ ಕಮಲ ಹಾಸನ್‌ ಹೇಳಿಕೆ ವಿರುದ್ಧ ಭಾರಿ ಚರ್ಚೆ ನಡೆಯುತ್ತಿದೆ. ನಟನ ಮುಂಬರುವ ಥಗ್‌ಲೈಫ್‌ ಚಿತ್ರದ ಬಿಡುಗಡೆಯನ್ನು ತಡೆಯಬೇಕೆಂದು ಅನೇಕ ಕನ್ನಡ ಪರ ಹೋರಾಟಗಾರರು ಕರೆ ಕೊಟ್ಟಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಿದ್ದರು.

ಕಮಲಹಾಸನ್‌ರ ಥಗ್‌ಲೈಫ್‌ ಸಿನಿಮಾಕ್ಕೆ ಕನ್ನಡಿಗರ ಪ್ರತಿಭಟನೆಯ ಬಿಸಿ Read More »

ಇಷ್ಟಾರ್ಥ ಸಿದ್ಧಿಯ  ತಾಳಮದ್ದಳೆ ಸತ್ವ ಪರೀಕ್ಷೆ

ಶ್ರೀ ದುರ್ಗಾಂಬ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಆಲಂಕಾರು ವತಿಯಿಂದ  ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಸತ್ವ ಪರೀಕ್ಷೆ  ಯಕ್ಷಗಾನ ತಾಳಮದ್ದಳೆ ಸೇವೆ ನಡೆಯಿತು  ಭಾಗವತರಾಗಿ ಪದ್ಮನಾಭ ಕುಲಾಲ್,  ನಿತೀಶ್ ಮನೊಳಿತ್ತಾಯ,ಚೆಂಡೆ ಮತ್ತು ಮದ್ದಳೆಯಲ್ಲಿ  ಕೇಶವ ಬೈಪಡಿತ್ತಾಯ,ಚಂದ್ರ ದೇವಾಡಿಗ ನಗ್ರಿ,   ಶ್ರೀಹರಿ ನಗ್ರಿ,ಚಕ್ರತಾಳದಲ್ಲಿ ಸಂಜಯ ಕಡಬ ಅರ್ಥಧಾರಿಗಳಾಗಿ ಗಣರಾಜ ಕುಂಬ್ಳೆ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ( ಶ್ರೀ ಕೃಷ್ಣ) ಅಂಬಾ ಪ್ರಸಾದ್ ಪಾತಾಳ (ಸುಭದ್ರೆ)ನಾರಾಯಣ ಭಟ್ ಆಲಂಕಾರು(ರುಕ್ಮಿಣಿ) ರಾಮ್ ಪ್ರಕಾಶ್ ಕೊಡಂಗೆ

ಇಷ್ಟಾರ್ಥ ಸಿದ್ಧಿಯ  ತಾಳಮದ್ದಳೆ ಸತ್ವ ಪರೀಕ್ಷೆ Read More »

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

ವೀರಮಂಗಲ  : ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆಯು ಪಿಎಂಶ್ರೀ ವೀರಮಂಗಲ ಶಾಲೆಯಲ್ಲಿ ನಡೆಯಿತು. ದಿ.ರಾಮಚಂದ್ರ ಅರ್ಬಿತ್ತಾಯ ಸಂಸ್ಮರಣೆ ಹಾಗೂ ಸುಶ್ರಾವ್ಯ ಸ್ವರದ ಯಕ್ಷಗಾನ ಭಾಗವತರಾದ ಕು.ರಚನಾ ಚಿದ್ಗಲ್ ಇವರಿಗೆ  ಶ್ರವಣಸ್ವರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿದ್ಯಾರ್ಥಿಯಾಗಿದ್ದುಕೊಂಡು ಯಕ್ಷಗಾನದಲ್ಲಿ ಸಾಧನೆ ಮಾಡುತ್ತಿರುವ ಕಲಾವಿದರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಆ ಬಳಿಕ ನಡೆದ  ಜಾಂಬವತಿ‌ ಕಲ್ಯಾಣ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದ ಭಾಗವತರಾಗಿ ಆನಂದ ಸವಣೂರು,  ಕು.ರಚನಾ ಹಾಗೂ

ಶ್ರವಣರಂಗ ಸವಣೂರು ಇದರ ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ Read More »

ವಾಗೀಶ್ ವಿ 68 ಅಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಬಿಡುಗಡೆ

ಬೆಳ್ತಂಗಡಿ : ವಾಗೀಶ್ ವಿ 68 ಆಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಮೇ. 25 ಭಾನುವಾರ ಬಿಡುಗಡೆಯಾಗಿದೆ. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಕೆ ವಿಟ್ಲ ಇವರು  ಮೋಕೆದ ತಿರ್ಲ್ ಕಿರು ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಬಿಡುಗಡೆ ಮಾಡಿದ್ದಾರೆ.  ಹಾಗೆಯೆ ಮೋಕೆದ ತಿರ್ಲ್ [True love (Fake love) =? ಎಂಬ ಕುತೂಹಲಕಾರಿಯಾದ ಸಿನಿಮಾ ಇದಾಗಿದೆ. ಈ ಸಸ್ಪೆನ್ಸ್ ತುಳು ಲವ್ ಸ್ಟೋರಿಯ ಟ್ರೈಲರ್ ಅತಿ ಶೀಘ್ರದಲ್ಲಿ

ವಾಗೀಶ್ ವಿ 68 ಅಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ  ಟೈಟಲ್ ಪೋಸ್ಟರ್  ಬಿಡುಗಡೆ Read More »

ಪುತ್ತೂರಿನಲ್ಲಿ ವಿಜೃಂಭಿಸಿದ ಯುವ ಪ್ರತಿಭಾನ್ವೇಷಣಾ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿ ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ ಪುತ್ತೂರು ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಸಹಕಾರದೊಂದಿಗೆ ಯುವ ಪ್ರತಿಭಾನ್ವೇಷಣಾ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ ಸುದಾನ ವಸತಿಯುತ ಶಾಲಾ ಆವರಣದಲ್ಲಿ ಭಾನುವಾರ ನಡೆಯಿತು. ಬೆಳಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ್‍ ಬಿತ್ತಿಲ್‍ನ ಯಜಮಾನ ಶ್ರೀಧರ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಡೋಲು ಬಾರಿಸುವ ಮೂಲಕ ಡೆನ್ನಾನ ಡೆನ್ನನ ಸ್ಪರ್ಧಾ ಕಾರ್ಯಕ್ರಮವನ್ನು ಸಂಜೀವ ಪೂಜಾರಿ ಉದ್ಘಾಟಿಸಿದರು.

ಪುತ್ತೂರಿನಲ್ಲಿ ವಿಜೃಂಭಿಸಿದ ಯುವ ಪ್ರತಿಭಾನ್ವೇಷಣಾ ಸ್ಪರ್ಧಾ ಕಾರ್ಯಕ್ರಮ ‘ಡೆನ್ನಾನ ಡೆನ್ನನ’ Read More »

ಉಪ್ಪಿನಂಗಡಿ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ

ಶ್ರೀ ಆದಿ ಧೂಮವತಿ ಶ್ರೀ ದೇವಿ ಬೈದ್ಯೇತಿ  ಕೃಪಾಪೋಷಿತ ಯಕ್ಷಗಾನ ಮಂಡಳಿ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ತಿರುಗಾಟದ ಕೊನೆಯ ಪ್ರದರ್ಶನವು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ವಠಾರದಲ್ಲಿ ಪತ್ತನಾಜೆಯಂದು ಜರಗಿತು. ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ಮೇಳದ ಪ್ರದರ್ಶನವನ್ನು ಗೆಜ್ಜೆಗಿರಿ ಭಕ್ತವೃಂದ ಉಪ್ಪಿನಂಗಡಿ ಆಯೋಜಿಸಿತ್ತು. ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಧಾನ ಅರ್ಚಕರಾದ ಹರೀಶ ಉಪಾಧ್ಯಾಯರು ಪ್ರಾರ್ಥನೆ ಸಲ್ಲಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರು ಮತ್ತು ಕಾರ್ಯಕ್ರಮದ ಸಂಘಟಕರು ಉಪಸ್ಥಿತರಿದ್ದರು. ಬಳಿಕ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮೂರು

ಉಪ್ಪಿನಂಗಡಿ ಗೆಜ್ಜೆಗಿರಿ ಮೇಳದಿಂದ ಯಕ್ಷಗಾನ ಪ್ರದರ್ಶನ Read More »

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ  ಶ್ರೀ ಮಹಾಭಾರತ ಸರಣಿ ಯಲ್ಲಿ 76ನೇ ಕಾರ್ಯಕ್ರಮವಾಗಿ ಕವಿ ಶ್ರೀ ಶ್ರೀಧರ ಡಿ. ಯಸ್  ರಚಿತ    ಯಕ್ಷಪ್ರಶ್ನೆ    ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಜರಗಿತು.           ಭಾಗವತರಾಗಿ ಪದ್ಮನಾಭ ಕುಲಾಲ್,  ಸುರೇಶ್ ರಾವ್. ಬಿ,  ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪರೀಕ್ಷಿತ್. ಯಚ್, ಅರ್ಥಧಾರಿಗಳಾಗಿ    ಪಾತಾಳ ಅಂಬಾಪ್ರಸಾದ್ (ಧರ್ಮರಾಯ, ಕೃತ್ಯ )ದಿವಾಕರ ಆಚಾರ್ಯ ಗೇರುಕಟ್ಟೆ(ಶಕುನಿ, ಯಕ್ಷ), ಜಿನೇಂದ್ರ ಜೈನ್ ಬಳ್ಳಮಂಜ(ಮಂತ್ರವಾದಿ), ರವೀಂದ್ರ ದರ್ಬೆ

ಶ್ರೀ ಮಹಾಭಾರತ ಸರಣಿ ಯಕ್ಷ ಪ್ರಶ್ನೆ ತಾಳಮದ್ದಳೆ Read More »

IPL ಪುನರಾರಂಭಕ್ಕೆ ದಿನಾಂಕ ನಿಗದಿ | ಬಿಸಿಸಿಐ ನಿರ್ಧಾರ

ಭಾರತ ಮತ್ತು ವಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ಐಪಿಎಲ್ 2025 ಅನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಿದ ಅದ್ದರಿಂದ ಈ ವಾರ ನಿಗದಿಯಾಗಿದ್ದ ಎಲ್ಲಾ ಪಂದ್ಯಗಳನ್ನು ಮುಂದೂಡಲಾಗಿತ್ತು. ಇದೀಗ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಶನಿವಾರ ಸಂಜೆ ಭಾರತ ಮತ್ತು ಪಾಕಿಸ್ತಾನ್ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ

IPL ಪುನರಾರಂಭಕ್ಕೆ ದಿನಾಂಕ ನಿಗದಿ | ಬಿಸಿಸಿಐ ನಿರ್ಧಾರ Read More »

ಇಂದು ಮುಳಿಯದಲ್ಲಿ “ಪುದರ್ ದೀತಿಜಿ” ತುಳು ಹಾಸ್ಯ ನಾಟಕ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಇಂದು (ಮೇ 9) ರಂದು ಮುಳಿಯ ಆವರಣದಲ್ಲಿ  ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ. ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ.  ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇಂದು ಮುಳಿಯದಲ್ಲಿ “ಪುದರ್ ದೀತಿಜಿ” ತುಳು ಹಾಸ್ಯ ನಾಟಕ Read More »

error: Content is protected !!
Scroll to Top