ಮನರಂಜನೆ

53ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ ಸಿನಿಮಾ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಏ.14 ರಂದು ಬೆಳಗ್ಗೆ 11 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.

53ನೇ ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ ಸಿನಿಮಾ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

51 ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ಇಂದು (ಏ.13) ಬೆಳಿಗ್ಗೆ 11 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ 51ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಯಶಸ್ವಿಯಾಗಿ ಮುನ್ನಡೆಯುವ ಮೂಲಕ ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು (ಏ.1) ಭಾನುವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

51 ದಿನಕ್ಕೆ ಕಾಲಿಟ್ಟ ಭಾವ ತೀರ ಯಾನ | ಇಂದು (ಏ.13) ಬೆಳಿಗ್ಗೆ 11 ಗಂಟೆಗೆ ಶೋ Read More »

51 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 51ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.12 ಶನಿವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

51 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನ Read More »

ಕಾಮತ್ ರೆಸ್ಟೋರೆಂಟ್‍ ನ ಮಾಲಕರ ಪತ್ನಿ ವಿನುತಾ ದಿನೇಶ್ ಕಾಮತ್ ನಿಧನ

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಾಮತ್ ರೆಸ್ಟೋರೆಂಟ್‍ ನ ಮಾಲಕ ದಿನೇಶ್ ಕಾಮತ್ ರವರ ಪತ್ನಿ ವಿನುತಾ ದಿನೇಶ್ ಕಾಮತ್ (47) ಅಸೌಖ್ಯದಿಂದ ಎ.11 ಇಂದು ನಿಧನರಾದರು. ಪುತ್ತೂರು ಕಲ್ಲಾರೆ ನಿವಾಸಿಯಾಗಿರುವ ವಿನುತಾ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತಿ ದಿನೇಶ್ ಕಾಮತ್ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾಮತ್ ರೆಸ್ಟೋರೆಂಟ್‍ ನ ಮಾಲಕರ ಪತ್ನಿ ವಿನುತಾ ದಿನೇಶ್ ಕಾಮತ್ ನಿಧನ Read More »

ಪುತ್ತೂರಿನ ಸಿನಿಮಾ ಪ್ರದರ್ಶನದ ಇತಿಹಾಸದಲ್ಲಿ ಅಪರೂಪದ ದಾಖಲೆ – ಭಾವ ತೀರ ಯಾನ 50ನೇ ದಿನದ ಪ್ರದರ್ಶನ

ಪುತ್ತೂರು : ಪಶ್ಚಿಮ ಕರಾವಳಿಯ ಸುಳ್ಯದ ಯುವ ಸಂಗೀತ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತ ನೀಡಿ, ಕಥೆ ಮತ್ತು ಚಿತ್ರಕಥೆಯೊಂದಿಗೆ ದಿಗ್ದರ್ಶಿಸಿದ ಸಿನಿಮಾ ಭಾವ ತೀರ ಯಾನದ 50ನೇ ದಿನದ ಪ್ರದರ್ಶನ ಪುತ್ತೂರಿನ GL ONE  ಮಾಲ್ ನಲ್ಲಿ ನಡೆಯಲಿದೆ. ಇತಿಹಾಸ ನಿರ್ಮಾಣ ಈಚಿನ ವರ್ಷಗಳ ಇತಿಹಾಸದಲ್ಲಿ ತುಳು ಚಿತ್ರಗಳನ್ನು ಹೊರತುಪಡಿಸಿ  ಯಾವುದೇ ಕನ್ನಡ ಸಿನಿಮಾವು ಪುತ್ತೂರಿನಲ್ಲಿ ಸತತ 50 ದಿನಗಳ ಪ್ರದರ್ಶನ ಕಂಡದ್ದಿಲ್ಲ. ಅಂತಹ ಒಂದು ಇತಿಹಾಸ ನಿರ್ಮಾಣದ ಸಂದರ್ಭವೂ ಇದಾಗಿದೆ. ಪುನರಪಿ ವೀಕ್ಷಣೆ ಅನೇಕ

ಪುತ್ತೂರಿನ ಸಿನಿಮಾ ಪ್ರದರ್ಶನದ ಇತಿಹಾಸದಲ್ಲಿ ಅಪರೂಪದ ದಾಖಲೆ – ಭಾವ ತೀರ ಯಾನ 50ನೇ ದಿನದ ಪ್ರದರ್ಶನ Read More »

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.10 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಸರಕಾರಿ ರಜೆ ಇರುವುದರಿಂದ ಎಲ್ಲರೂ ಇದರ ಪ್ರಯೋಜನವನ್ನು ಪಡಕೊಳ್ಳುವಂತೆ ನಿರ್ಮಾಪಕರು ತಿಳಿಸಿದ್ದಾರೆ

7ನೇ ವಾರದಲ್ಲಿಯೂ ಅದ್ಭುತ ಪ್ರದರ್ಶನ ಕಂಡ  “ಭಾವ ತೀರ ಯಾನ’ ಸಿನಿಮಾ | ನಾಳೆ ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನ Read More »

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.9 ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

7ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.8 ಮಂಗಳವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ

ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ಯಕ್ಷಗಾನದ ಕಥೆಯೇ ಸಿನಿಮಾ ಆದ ಚಿತ್ರ ಉಡುಪಿ: ಸುಮಾರು ಕಲಾವಿದರು ನಟಿಸಿರುವ, ಹಿರಿಯ ನಟ ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿರುವ ಯಕ್ಷಗಾನವೇ ಕಥಾವಸ್ತು ಆಗಿ ಉಳ್ಳ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗಿದ್ದು, ಏ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಯಕ್ಷಗಾನ ಮತ್ತು ಯಕ್ಷಗಾನದ ಪಾತ್ರಗಳನ್ನು ಸಾಂದರ್ಭಿಕವಾಗಿ ಬಳಸಿಕೊಂಡಿರುವ ಅನೇಕ ಚಿತ್ರಗಳು ಬಂದಿವೆ. ಆದರೆ ಯಕ್ಷಗಾನ ಪ್ರಸಂಗವೊಂದನ್ನೇ ಸಿನಿಮಾ ಮಾಡಿ ಅದರಲ್ಲಿ ಯಕ್ಷಗಾನ ಕಲಾವಿದರೇ ನಟಿಸಿದ್ದು, ಇದೇ ಮೊದಲು. ಈ ಚಿತ್ರವನ್ನು ನಿರ್ದೇಶಿಸಿದವರು ಈಗಾಗಲೇ ಕನ್ನಡದಲ್ಲಿ

ಬೆಳ್ಳಿತೆರೆಗೆ ಬರುತ್ತಿದೆ ಯಕ್ಷಗಾನ ಕಲಾವಿದರೇ ನಟಿಸಿರುವ ಸಿನಿಮಾ ವೀರ ಚಂದ್ರಹಾಸ Read More »

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ

ಬೆಂಗಳೂರು : ನಟಿ ಸಂಜನಾ ಗಲ್ರಾನಿಗೆ ವಂಚಿಸಿದ ಉದ್ಯಮಿ ರಾಹುಲ್ ತೋನ್ಸೆಗೆ ನ್ಯಾಯಾಲಯ ಬರೋಬ್ಬರಿ 61.50 ಲಕ್ಷ ರೂಪಾಯಿ ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 33ನೇ ಎಸಿಜೆಎಂ ನ್ಯಾಯಾಲಯ ಈ ತೀರ್ಪು ನೀಡಿದೆ. ದಂಡದ ಮೊತ್ತದಲ್ಲಿ 10 ಸಾವಿರ ಕೋರ್ಟ್ ಶುಲ್ಕ ಕಡಿತ ಮಾಡಿ ಉಳಿದ ಹಣ ಸಂಜನಾಗೆ ನೀಡಬೇಕು. ನಿಗಧಿತ ಸಮಯದಲ್ಲಿ ದಂಡ ಪಾವತಿಸಿದರೆ ಆರು ತಿಂಗಳ ಶಿಕ್ಷೆ ಮಾಫಿ ಮಾಡಲಾಗುವುದು. ಒಂದು ವೇಳೆ ಪರಿಹಾರ ಮೊತ್ತ ನೀಡದೆ ಜೈಲು ಶಿಕ್ಷೆ

ನಟಿಗೆ ವಂಚಿಸಿದ ಉದ್ಯಮಿಗೆ 61.50 ಲ.ರೂ. ದಂಡ Read More »

error: Content is protected !!
Scroll to Top