ಮನರಂಜನೆ

ಟೈಮ್ & ಟೈಡ್ ವತಿಯಿಂದ ಏ.18 ರಂದು ಮುಕ್ರಂಪಾಡಿ ಹನುಮವಿಹಾರ ಮೈದಾನದಲ್ಲಿ ನಡೆಯಬೇಕಿದ್ದ ಪುತ್ತೂರ ಹಬ್ಬ ಕಾರ್ಯಕ್ರಮ ಮುಂದೂಡಿಕೆ | ಮುಂದಿನ ದಿನಾಂಕ ಶೀಘ್ರದಲ್ಲಿ ಪ್ರಕಟಿಸಲಾಗುವುದು

ಪುತ್ತೂರು: ಟೈಮ್ & ಟೈಡ್ ಸಂಸ್ಥೆಯಿಂದ ಏ.18 ಗುರುವಾರದಂದು ಮುಕ್ರಂಪಾಡಿ ಹನುಮವಿಹಾರ ಮೈದಾನದಲ್ಲಿ ನಡೆಯಬೇಕಿದ್ದ ಪುತ್ತೂರ ಹಬ್ಬ ಬೃಹತ್ ಮನೋರಂಜನಾ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಏ.18 ಗುರುವಾರ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಮೇ ತಿಂಗಳಿನಲ್ಲಿ ಬೃಹತ್ ಮಟ್ಟದಲ್ಲಿ ಆಯೋಜಿಸಲಾಗುವುದು. ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು. ಈ ಹಿನ್ನಲೆಯಲ್ಲಿ ಪುತ್ತೂರಿನ ನಾಗರೀಕರು, ವ್ಯಾಪಾರಸ್ಥರು, ಕೈಗಾರಿಕೋದ್ಯಮಿಗಳು, ಸಂಘ ಸಂಸ್ಥೆಗಳು, ಅಲ್ಲದೆ ಎಂ.ಎನ್‍.ಸಿ.ಬ್ರಾಂಡ್‍ ಗಳು ಟೈಮ್‍ & ಟೈಡ್ ಸಂಸ್ಥೆಗೆ ಸಾಥ್ ನೀಡಿ ಪ್ರೋತ್ಸಾಹಿಸಬೇಕೆಂದು ಟೈಮ್ & ಟೈಡ್‍ ನ […]

ಟೈಮ್ & ಟೈಡ್ ವತಿಯಿಂದ ಏ.18 ರಂದು ಮುಕ್ರಂಪಾಡಿ ಹನುಮವಿಹಾರ ಮೈದಾನದಲ್ಲಿ ನಡೆಯಬೇಕಿದ್ದ ಪುತ್ತೂರ ಹಬ್ಬ ಕಾರ್ಯಕ್ರಮ ಮುಂದೂಡಿಕೆ | ಮುಂದಿನ ದಿನಾಂಕ ಶೀಘ್ರದಲ್ಲಿ ಪ್ರಕಟಿಸಲಾಗುವುದು Read More »

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೇಟೆ ಸವಾರಿ ಹಾಗೂ ಕಟ್ಟೆ ಪೂಜೆ ಪ್ರಯುಕ್ತ ದರ್ಬೆ ಶ್ರೀ ಮಂಜುನಾಥೇಶ್ವರ ಇಲೆಕ್ಟ್ರೋನಿಕ್ಸ್‌ & ಫರ್ನೀಚರ್ಸ್ ಪ್ರಸ್ತುತಪಡಿಸುವ “ಪುತ್ತೂರ ಹಬ್ಬ” ಎಂಬ ಬೃಹತ್ ಮನರಂಜನಾ ಕಾರ್ಯಕ್ರಮವನ್ನು ಏ.15 ಸೋಮವಾರ ಸಂಜೆ 6.30ರಿಂದ ಟೈಮ್ & ಟೈಡ್ ಇವೆಂಟ್‌ ಮ್ಯಾನೇಜ್‌ ಮೆಂಟ್‌ ಸಂಸ್ಥೆಆಯೋಜಿಸಲಿದೆ. ಪುತ್ತೂರು ನಗರದ ಇತಿಹಾಸದಲ್ಲಿಯೇ ಬೃಹತ್ ಮಟ್ಟದ ಪ್ರಥಮ ಕಾರ್ಯಕ್ರಮ  ಇದಾಗಿದ್ದು, ಪುತ್ತೂರಿನ ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ಜರಗಲಿದೆ.

ಏ.15 : ಪುತ್ತೂರಿನಲ್ಲಿ ಮೇಳೈಸಲಿದೆ “ಪುತ್ತೂರ ಹಬ್ಬ” | ಟೈಮ್ & ಟೈಡ್  ಆಯೋಜನೆ, ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನ ರ್ ನೊಂದಿಗೆ ಶ್ರೀ ಮಂಜುನಾಥ ಇಲೆಕ್ಟ್ರೋನಿಕ್ಸ್ & ಫರ್ನಿಚರ್ಸ್ ಪ್ರಸ್ತುತಪಡಿಸಲಿದೆ Read More »

ಏ.15 : ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಮತ್ತು “ನ್ಯೂಸ್ ಪುತ್ತೂರು” ಸಹಯೋಗದೊಂದಿಗೆ ಪ್ರಸ್ತುತ ಪಡಿಸಲಿದೆ “ಪುತ್ತೂರ ಹಬ್ಬ” | ಹೆಜ್ಜೆನಾದ ತಂಡದಿಂದ ಮನಸೂರೆಗೊಳಿಸುವ ನೃತ್ಯಗಳು, ಚಲನಚಿತ್ರ ನಟ-ನಟಿಯರ ಸಮಾಗಮ, ಖ್ಯಾತ ಗಾಯಕರಿಂದ ಎಂದೂ ಮರೆಯದ ಹಾಡುಗಳು

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ನಡೆಯುವ ಕಟ್ಟೆಪೂಜೆ ಹಾಗೂ ಪೇಟೆ ಸವಾರಿ ಪ್ರಯುಕ್ತ ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಪ್ರಸ್ತುತ ಪಡಿಸುವ “ಪುತ್ತೂರ ಹಬ್ಬ” ಪುತ್ತೂರುದ ಮುತ್ತುಲೆನ ಪರ್ಬ ಏ.15 ರಂದು ಬನ್ನೂರು ಜೋಡುಕಟ್ಟೆ ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನ ಅತೀ ದೊಡ್ಡ ಪರಿಪೂರ್ಣ ಮನರಂಜನೆಯ ಶೋ ಇದಾಗಿದ್ದು, ಸಂಗೀತದ ರಸದೌತಣ, ಮಂಗಳೂರು ಹೆಜ್ಜೆ ನಾದ ನೃತ್ಯ ತಂಡದಿಂದ ಮನಸೂರೆಗೊಳಿಸುವ ನೃತ್ಯ, ಚಲನಚಿತ್ರ ನಟ-ನಟಿಯರ ಸಮಾಗಮದ

ಏ.15 : ಖ್ಯಾತ ಈವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆ “ಟೈಮ್ & ಟೈಡ್” ಮತ್ತು “ನ್ಯೂಸ್ ಪುತ್ತೂರು” ಸಹಯೋಗದೊಂದಿಗೆ ಪ್ರಸ್ತುತ ಪಡಿಸಲಿದೆ “ಪುತ್ತೂರ ಹಬ್ಬ” | ಹೆಜ್ಜೆನಾದ ತಂಡದಿಂದ ಮನಸೂರೆಗೊಳಿಸುವ ನೃತ್ಯಗಳು, ಚಲನಚಿತ್ರ ನಟ-ನಟಿಯರ ಸಮಾಗಮ, ಖ್ಯಾತ ಗಾಯಕರಿಂದ ಎಂದೂ ಮರೆಯದ ಹಾಡುಗಳು Read More »

‘ಡೆವಿಲ್’ ನಾಯಕ ದರ್ಶನ್’ಗೆ ಪುತ್ತೂರಿನ ರಚನಾ ರೈ ನಾಯಕಿ!!

ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್ ವುಡ್’ನ ನಟ ದರ್ಶನ್ ಅವರ ಹೊಸ ಸಿನಿಮಾ ‘ಡೆವಿಲ್’ಗೆ ನಾಯಕಿ ಫಿಕ್ಸ್ ಆಗಿದ್ದಾರೆ. ನಾಯಕಿಯಾಗುವ ಅದೃಷ್ಟ ಪಡೆದುಕೊಂಡವರು ಕೋಸ್ಟಲ್ ವುಡ್’ನ ನಟಿ ಎನ್ನುವುದು ಲೇಟೆಸ್ಟ್ ಸುದ್ದಿ. ಅದರಲ್ಲೂ ಆಕೆ ಪುತ್ತೂರಿನವರು ಎನ್ನುವುದು ವಿಶೇಷ. ರಚನಾ ರೈ. ಈ ಹೆಸರಿನ ನಟಿಯನ್ನು ನೋಡದವರು ತೀರಾ ಕಡಿಮೆ. ರೂಪೇಶ್ ಶೆಟ್ಟಿ ಅಭಿನಯದ ಸರ್ಕಸ್ ಸಿನಿಮಾ ಕರಾವಳಿ ಮಾತ್ರವಲ್ಲ ದೇಶ – ವಿದೇಶಗಳಲ್ಲೂ ಸದ್ದು ಮಾಡಿತ್ತು. ಇದರಲ್ಲಿ ನಾಯಕಿ ಪಾತ್ರಧಾರಿಯಾಗಿ ಕಾಣಿಸಿಕೊಂಡವರೇ ಈ

‘ಡೆವಿಲ್’ ನಾಯಕ ದರ್ಶನ್’ಗೆ ಪುತ್ತೂರಿನ ರಚನಾ ರೈ ನಾಯಕಿ!! Read More »

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ!

‘ಗುಜರಾತ್​​ ಪ್ರವಾಸೋದ್ಯಮ ಇಲಾಖೆ’ ಸಹಯೋಗದೊಂದಿಗೆ 69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಗುಜರಾತ್​ನ ಗಾಂಧಿನಗರದ ಮಹಾತ್ಮ ಮಂದಿರ್​ ಕನ್ವೆನ್ಷನ್​ ಮತ್ತು ಎಕ್ಸಿವಿಷನ್​ ಸೆಂಟರ್​ನಲ್ಲಿ ಜ.27 ಹಾಗೂ ಜ.28ರಂದು ಅದ್ಧೂರಿಯಾಗಿ ನಡೆದಿದೆ. ಜನವರಿ 27ರಂದು ಬಾಲಿವುಡ್​ ಸಿನಿಮಾಗಳ ಹಲವು ತಾಂತ್ರಿಕ ವಿಭಾಗಗಳಿಗೆ ಪ್ರಶಸ್ತಿ ನೀಡಲಾಗಿತ್ತು. ಜ.28ರಂದು ಉಳಿದ ವಿಭಾಗಗಳಿಗೆ ಪ್ರಶಸ್ತಿ ನೀಡಲಾಯಿತು. 12th ಫೇಲ್ ಸಿನಿಮಾʼ ಅತ್ಯುತ್ತಮ ಚಿತ್ರವಾಗಿ ಹೊರಹೊಮ್ಮಿದೆ. ʻಅನಿಮಲ್ʼ ಚಿತ್ರಕ್ಕಾಗಿ ರಣಬೀರ್‌ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆದ್ದರೆ,ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾಗಾಗಿ

69ನೇ ಫಿಲ್ಮ್​ಫೇರ್​ ಪ್ರಶಸ್ತಿ ಪ್ರದಾನ: ರಣಬೀರ್ ಅತ್ಯುತ್ತಮ ನಟ, ಆಲಿಯಾ ಅತ್ಯುತ್ತಮ ನಟಿ! Read More »

ಜ.27 ರಂದು 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ

ಪುತ್ತೂರು: 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‍. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಿ.ಜಯಂತ ರೈ ಹಾಗೂ ದಿ.ಎನ್. ಮುತ್ತಪ್ಪ ರೈ ಅವರ ನೇತೃತ್ವದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಗೌರವಾಧ್ಯಕ್ಷತೆಯಲ್ಲಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ಗೌರವ ಉಪಸ್ಥಿತಿಯಲ್ಲಿ ಕಳೆದ ಮೂವತ್ತು ವರ್ಷಗಳಿಂದ

ಜ.27 ರಂದು 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ Read More »

ಅಂಬಿಕಾ ಅಂಗಳದಲ್ಲಿ ಸೂರ್ಯಗಾಯತ್ರಿ ತಂಡದಿಂದ ಸಂಗೀತ ವೈಭವ | ಜನಮನಸೂರೆಗೊಂಡ ಹಾಡುಗಳು

ಪುತ್ತೂರು: ನಗರದ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಶನಿವಾರ ಯುವಗಾಯಕಿ ಸೂರ್ಯಗಾಯತ್ರಿ ಹಾಗೂ ತಂಡದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೆಯ ವರ್ಷಾಚರಣೆ – ದಶಾಂಬಿಕೋತ್ಸವ ಪ್ರಯುಕ್ತ ನಡೆದ ಈ ವಿಶೇಷ ಕಾರ್ಯಕ್ರಮದಲ್ಲಿ ಸಹಸ್ರಾರು ಜನ ಸಂಗೀತಾಸಕ್ತರು ಭಾಗಿಯಾಗಿ ರಸಾನುಭೂತಿಯನ್ನು ಆಸ್ವಾದಿಸಿದರು. ಪುತ್ತೂರಿಗೆ ಮೊಟ್ಟಮೊದಲ ಬಾರಿಗೆ ಆಗಮಿಸಿದ್ದ ಸೂರ್ಯಗಾಯತ್ರಿ ಅಂಬಿಕಾ ಸಂಸ್ಥೆಯಲ್ಲಿ ತನ್ನ ಹಾಡನ್ನು ಆರಂಭಿಸುವಾಗ ತನ್ನ ತಾಯಿ ರಚಿಸಿದ ಗಣಪತಿ ಸ್ತುತಿ

ಅಂಬಿಕಾ ಅಂಗಳದಲ್ಲಿ ಸೂರ್ಯಗಾಯತ್ರಿ ತಂಡದಿಂದ ಸಂಗೀತ ವೈಭವ | ಜನಮನಸೂರೆಗೊಂಡ ಹಾಡುಗಳು Read More »

ಜ.20-21: ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘‘ಸಿಝ್ಲರ್ ಟ್ರೋಫಿ-2024’

ಪುತ್ತೂರು: ಸಾಮೆತ್ತಡ್ಕ ಯುವಕ ಮಂಡಲ ಹಾಗೂ ಸಾಮೆತ್ತಡ್ಕ ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಜಂಟಿ ಆಶ್ರಯದಲ್ಲಿ ದಿ.ಶ್ರೀನಾಥ ಆಚಾರ್ಯ ಸ್ಮರಣಾರ್ಥ ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್‍ಕ್ರಿಕೆಟ್ ಪಂದ್ಯಾಟ ‘ಸಿಝ್ಲರ್ ಟ್ರೋಪಿ-2024’ ಜ.20 ಹಾಗೂ 21 ರಂದು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಾಮೆತ್ತಡ್ಕ ಯುವಕ ಮಂಡಲದ ಅಧ್ಯಕ್ಷ ರೋಶನ್ ರೆಬೆಲ್ಲೋ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿ, ಪಂದ್ಯಾಟದಲ್ಲಿ ಒಟ್ಟು ಎಂಟು ತಂಡಗಳು ಪಾಲ್ಗೊಳ್ಳಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಂ.1

ಜ.20-21: ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ‘‘ಸಿಝ್ಲರ್ ಟ್ರೋಫಿ-2024’ Read More »

ಜ. 21ರಂದು ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 | 16 ತಂಡಗಳ ಭಾಗವಹಿಸುವಿಕೆ

ಪುತ್ತೂರು: ಕ್ರಿಕೆಟ್ ಪಂದ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಬಾಂಧವ್ಯ ಟ್ರೋಫಿ ಜ. 21ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 7ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಇದಾಗಿದೆ. ಜ. 21ರಂದು ಬೆಳಿಗ್ಗೆ 9ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಪಂದ್ಯಾಟ ಉದ್ಘಾಟಿಸಲಿದ್ದಾರೆ. ಡಿವೈಎಸ್ಪಿ ಅರುಣ್ ನಾಗೇಗೌಡ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನಗರಸಭೆ ನಿಕಟಪೂರ್ವ

ಜ. 21ರಂದು ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಾಂಧವ್ಯ ಟ್ರೋಫಿ 2024 | 16 ತಂಡಗಳ ಭಾಗವಹಿಸುವಿಕೆ Read More »

ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಲಾಲ್ ಬಾಗ್!

ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಜ. 18ರಿಂದ 28ರವರೆಗೆ ಬೆಂಗಳೂರಿನ ಲಾಲ್‍ ಭಾಗ್‍ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ‘ವಿಶ್ವಗುರು ಬಸವಣ್ಣ’ ಅವರ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ. ವಚನ ಸಾಹಿತ್ಯವನ್ನು ಪುಷ್ಪಗಳಲ್ಲಿ ಅರಳಿಸಲು ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸುತ್ತಿದೆ ಎಂದು ಲಾಲ್ಬಾಗ್ನ ಜಂಟಿ ನಿರ್ದೇಶಕ ಎಂ. ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು ವೆಚ್ಚ 2.75 ಕೋಟಿ ರೂ. ಆಗುತ್ತಿದ್ದು, ಪುಷ್ಪ ಪ್ರದರ್ಶನದ ವೆಚ್ಚ, ಪ್ರವೇಶ ಶುಲ್ಕವನ್ನು ಇನ್ನೂ

ಫಲಪುಷ್ಪ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ ಲಾಲ್ ಬಾಗ್! Read More »

error: Content is protected !!
Scroll to Top