ಮನರಂಜನೆ

ಧುರಂಧರ್‌ ನಟ ರಣವೀರ್‌ ಸಿಂಗ್‌ಗೆ ಬಾಲಿವುಡ್‌ನಿಂದ ನಿಷೇಧ

ಅವರ ಜೊತೆ ಕೆಲಸ ಮಾಡದಿರಲು ಸಿನಿಮಾದವರ ನಿರ್ಧಾರ ಮುಂಬೈ: ಧುರಂಧರ್‌ ಖ್ಯಾತಿಯ ಬಾಲಿವುಡ್‌ನ ಜನಪ್ರಿಯ ನಟ ರಣವೀರ್‌ ಸಿಂಗ್‌ಗೆ ಹಿಂದಿ ಚಿತ್ರರಂಗದಿಂದ ನಿಷೇಧ ಹೇರಲಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ ಸಿನಿಮಾ ನೌಕರರ ಒಕ್ಕೂಟವು ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಕಳೆದ ವಾರ […]

ಧುರಂಧರ್‌ ನಟ ರಣವೀರ್‌ ಸಿಂಗ್‌ಗೆ ಬಾಲಿವುಡ್‌ನಿಂದ ನಿಷೇಧ Read More »

ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌

ಬೆಂಜನಪದವು ಕೊರಗಜ್ಜ ಸನ್ನಿಧಿಗೆ ಭೇಟಿ ಬಂಟ್ವಾಳ : ಕನ್ನಡದ ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ‌ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ. ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಸೂಪರ್‌ಸ್ಟಾರ್ ನಟರ

ಬಂಟ್ವಾಳ : ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ನಟಿ ರಚಿತಾ ರಾಮ್‌ Read More »

ಶ್ರೀರಾಮ ಪ್ರೌಢಶಾಲೆಯಲ್ಲಿ ಮಹಾಭಾರತ ರಸಪ್ರಶ್ನೆ ಸ್ಪರ್ಧೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್(ರಿ) ಉಪ್ಪಿನಂಗಡಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಉಪ್ಪಿನಂಗಡಿ ವೇದಶಂಕರ ನಗರದ ಶ್ರೀ ರಾಮ ಶಾಲೆಯಲ್ಲಿ ಶ್ರೀ ಮಹಾಭಾರತ ರಸ ಪ್ರಶ್ನೆ ಸ್ಪರ್ಧೆ ನಡೆಸಲಾಯಿತು. 6 ,7 ,8 ಮತ್ತು 9ನೇ ತರಗತಿಯ 75 ವಿದ್ಯಾರ್ಥಿಗಳು ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಟ್ರಸ್ಟಿನ ಸದಸ್ಯ ಕೆ.ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಮಾತನಾಡಿ, ಮಹಾಭಾರತವು ಧರ್ಮಕ್ಕೆ ಜಯವೆಂಬ ಸಂದೇಶವನ್ನು ನೀಡುತ್ತದೆ. ಬಾಲ್ಯದಲ್ಲಿ ಓದುವ ಹವ್ಯಾಸ , ಕಲಾಸಕ್ತಿಯು ಜೀವನದಲ್ಲಿ ಸತ್ಪರಿಣಾಮವನ್ನು ಬೀರುತ್ತದೆ ಎಂದು

ಶ್ರೀರಾಮ ಪ್ರೌಢಶಾಲೆಯಲ್ಲಿ ಮಹಾಭಾರತ ರಸಪ್ರಶ್ನೆ ಸ್ಪರ್ಧೆ Read More »

ಅನುಮತಿಯಿಲ್ಲದೆ ಹಾಡು ಬಳಕೆ : ರಕ್ಷಿತ್‌ ಶೆಟ್ಟಿಗೆ 25 ಲ.ರೂ. ದಂಡ

‘ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಬಳಸಿದ ಎರಡು ಹಾಡುಗಳು ಬೆಂಗಳೂರು: ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆಯಾದ ‘ಪರಂವಾ ಸ್ಟುಡಿಯೋಸ್‌’ಗೆ ದೆಹಲಿ ಹೈಕೋರ್ಟ್ ದೊಡ್ಡ ಮೊತ್ತದ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ. ಖ್ಯಾತ ಮ್ಯೂಸಿಕ್ ಕಂಪನಿ ‘ಎಂಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು

ಅನುಮತಿಯಿಲ್ಲದೆ ಹಾಡು ಬಳಕೆ : ರಕ್ಷಿತ್‌ ಶೆಟ್ಟಿಗೆ 25 ಲ.ರೂ. ದಂಡ Read More »

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿ ವಿದ್ಯಾರ್ಥಿನಿ  ಕುಸುಮಾ ಮತ್ತು ಶ್ರೀ ಕೃಷ್ಣ ಇವರ ಪುತ್ರಿ ಯಜ್ಞ ಇವಳಿಗೆ  ಉದ್ಯಾವರದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಮತ್ತು ನಂದಕುಮಾರ್ ಎಸೋಸಿಯೇಟ್ಸ್ ನ ವರಿಷ್ಠರಾದ  ಎಂ. ಗಂಗಾಧರ ರಾವ್  ಪ್ರಾಯೋಜಕತ್ವದಲ್ಲಿ  ನಿರ್ಮಿಸಿದ ನೂತನ ಮನೆ ‘ನಂದಾದೀಪ’ವನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಸ್ವಾಮೀಜಿಯವರು ಅನುಗ್ರಹ ಸಂದೇಶದಲ್ಲಿ ಎಂ.ಗಂಗಾಧರ ರಾವ್ ಅವರುತಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ಅರ್ಪಿಸಿ ಸಂತೋಷವನ್ನು ಹೊಂದುವ ವಿರಳರಲ್ಲಿ ಒಬ್ಬರು. 

ಯಕ್ಷಗಾನ ಕಲಾರಂಗದ  92ನೇ  ಮನೆ  ಹಸ್ತಾಂತರ Read More »

ಅಸಭ್ಯ ಹಾಡಿಗೆ ಕುಣಿದ ನಟಿ ನೋರಾ ಫತೇಹಿ ವಿರುದ್ಧ ಫತ್ವಾ

ಬಿರುಗಾಳಿ ಎಬ್ಬಿಸಿರುವ ಕೆಡಿ ಚಿತ್ರದ ಅಸಭ್ಯ ಹಾಡು ಲಖನೌ: ಕೆಡಿ ಸಿನಿಮಾದ ವಿವಾದಿತ `ಸರ್ಸೆ ಸೆರಗ ಸರ್ಸೆ’ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಬಾಲಿವುಡ್‌ ನಟಿ ನೋರಾ ಫತೇಹಿ ವಿರುದ್ಧ ಇಸ್ಲಾಂ ಧರ್ಮದ ಮುಖಂಡರು ಫತ್ವಾ ಹೊರಡಿಸಿದ್ದಾರೆ. ಉತ್ತರ ಪ್ರದೇಶದ ಆಲಿಗಢದ ಮುಸ್ಲಿಂ ದಾರುಲ್ ಇಫ್ತಾದಿಂದ ಮುಖಂಡರು `ಸರ್ಸೆ ಸೆರಗ ಸರ್ಸೆ’ ನೃತ್ಯ ಮಾಡಿದ್ದಕ್ಕೆ ನೋರಾ ಫತೇಹಿ ವಿರುದ್ಧ ಫತ್ವಾ ಜಾರಿ ಮಾಡಿದ್ದಾರೆ. ಈ ಹಾಡು ಆಕ್ಷೇಪಾರ್ಹವಾಗಿದ್ದು, ಇಸ್ಲಾಮಿಕ್ ಬೋಧನೆಗಳಿಗೆ ವಿರುದ್ಧವೆಂದು ಪರಿಗಣಿಸುವ ವಿಷಯಗಳನ್ನು ಹೊಂದಿದೆ. ಹೀಗಾಗಿ ಈ

ಅಸಭ್ಯ ಹಾಡಿಗೆ ಕುಣಿದ ನಟಿ ನೋರಾ ಫತೇಹಿ ವಿರುದ್ಧ ಫತ್ವಾ Read More »

ಧುರಂದರ್‌ ಖ್ಯಾತಿಯ ನಟ ರಣವೀರ್‌ ಸಿಂಗ್‌ಗೆ ಬೆದರಿಕೆ

ಕೋಟ್ಯಾಂತರ ರೂಪಾಯಿ ಕೇಳಿ ವಾಟ್ಸಪ್‌ ಮೂಲಕ ಬೆದರಿಕೆ ಸಂದೇಶ ರವಾನೆ ಮುಂಬೈ: ಸೂಪರ್‌ ಹಿಟ್‌ ಸಿನೆಮಾ ಧುರಂದರ್‌ ಖ್ಯಾತಿಯ ನಟ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಮೊದಲು ಬಾಲಿವುಡ್​​ನ ಹಲವು ಸೆಲೆಬ್ರಿಟಿಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಬೆದರಿಕೆ ಹಾಕಿದ್ದರು. ಈಗಲೂ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್

ಧುರಂದರ್‌ ಖ್ಯಾತಿಯ ನಟ ರಣವೀರ್‌ ಸಿಂಗ್‌ಗೆ ಬೆದರಿಕೆ Read More »

ಬಾಲಿವುಡ್‌ನ ಖ್ಯಾತ ಹಾಸ್ಯನಟ ರಾಜ್‌ಪಾಲ್‌ ಯಾದವ್‌ ತಿಹಾರ್‌ ಜೈಲುಪಾಲು

ಕೇಸಿನಲ್ಲಿ ರಿಲೀಫ್‌ ನೀಡಲು ನಿರಾಕರಿಸಿದ ನ್ಯಾಯಾಲಯ ನವದೆಹಲಿ: ಬಾಲಿವುಡ್‌ನ ಹಾಸ್ಯ ನಟ ರಾಜ್​ಪಾಲ್ ಯಾದವ್ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದಾರೆ. ಪ್ರಕರಣದಲ್ಲಿ ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ ಸಂಜೆ ನಾಲ್ಕು ಗಂಟೆಗೆ ಅವರು ಜೈಲಿಗೆ ಹೋಗಿದ್ದು, ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ. ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ

ಬಾಲಿವುಡ್‌ನ ಖ್ಯಾತ ಹಾಸ್ಯನಟ ರಾಜ್‌ಪಾಲ್‌ ಯಾದವ್‌ ತಿಹಾರ್‌ ಜೈಲುಪಾಲು Read More »

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ಅರಿಜಿತ್‌ ಸಿಂಗ್‌ ದಿಢೀರ್‌ ವಿದಾಯ

ಇನ್ನು ಮುಂದೆ ಸಿನಿಮಾಗಳಿಗೆ ಹಾಡುವುದಿಲ್ಲ ಎಂದು ಘೋಷಿಸಿದ ಖ್ಯಾತ ಯುವ ಗಾಯಕ ಮುಂಬೈ: ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳಲ್ಲಿ ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಏಕಾಏಕಿ ನಿವೃತ್ತಿ ಘೋಷಿಸಿದ್ದಾರೆ. ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ಇನ್ನೂ 38ರ ಹರೆಯದ ಅರಿಜಿತ್ ಸಿಂಗ್‌ ಹಿನ್ನೆಲೆ ಗಾಯನಕ್ಕೆ ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವಾರು ಲವ್ ಸಾಂಗ್​ಗಳನ್ನು ಹಾಡುವ ಮೂಲಕ ಅರಿಜಿತ್ ಸಿಂಗ್ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರ ಧ್ವನಿಯಲ್ಲಿ ಹೊಸ ಹೊಸ ಹಾಡುಗಳನ್ನು

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ಅರಿಜಿತ್‌ ಸಿಂಗ್‌ ದಿಢೀರ್‌ ವಿದಾಯ Read More »

ನಿಮ್ಮಂತಹ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿಯನ್ನು ನೋಡಿಲ್ಲ : ಎ.ಆರ್‌.ರೆಹಮಾನ್‌ಗೆ ಕಂಗನಾ ತಿರುಗೇಟು

ಬಾಲಿವುಡ್‌ನಲ್ಲಿ ಕೋಮುವಾದ ಇದೆ ಎಂದಿದ್ದ ಎ.ಆರ್‌.ರೆಹಮಾನ್‌ ಮುಂಬೈ: ಬಾಲಿವುಡ್‌ ಕೋಮುವಾದದತ್ತ ವಾಲಿರುವುದರಿಂದ ನನಗೆ ಎಂಟು ವರ್ಷಗಳಿಂದ ಹಿಂದಿ ಚಿತ್ರಗಳಲ್ಲಿ ಕೆಲಸ ಮಾಡಲು ಅವಕಾಶ ಸಿಗುತ್ತಿಲ್ಲ ಎಂದಿದ್ದ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರನ್ನು ನಟಿ ಹಾಗೂ ಸಂಸದೆ ಕಂಗನಾ ರಣಾವತ್‌ ಟೀಕಿಸಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಇತ್ತೀಚಿನ ಸಂದರ್ಶನವೊಂದರಲ್ಲಿ ಸಂಗೀತ ಉದ್ಯಮದ ಬದಲಾಗುತ್ತಿರುವ ಮುಖ ಮತ್ತು ಅದರೊಳಗಿನ ಧಾರ್ಮಿಕ ಪ್ರಭಾವಗಳ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಚಿತ್ರೋದ್ಯಮದಲ್ಲಿ ಕೋಮುವಾದ ಹೆಚ್ಚಾಗಿದೆ ಎಂದು ರೆಹಮಾನ್

ನಿಮ್ಮಂತಹ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿಯನ್ನು ನೋಡಿಲ್ಲ : ಎ.ಆರ್‌.ರೆಹಮಾನ್‌ಗೆ ಕಂಗನಾ ತಿರುಗೇಟು Read More »

error: Content is protected !!
Scroll to Top