ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು: ಅ. 22ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯುವ ಪುತ್ತೂರುದ ಪಿಲಿರಂಗ್ ಸೀಸ್-2 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರುದ ಪಿಲಿರಂಗ್ ಸೀಸನ್-2 ಸಮಿತಿಯ ವಿವಿಧ ಪದಾಧಿಕಾರಿಗಳಾದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎನ್. ಚಂದ್ರಹಾಸ ಶೆಟ್ಟಿ, ಪಂಜಿಗುಡ್ಡೆ ಈಶ್ವರ ಭಟ್, […]
ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ Read More »