ನ.28 ರಿಂದ 30 : ಪುತ್ತೂರಿನಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ
ಪುತ್ತೂರು: ಸಂಸಾರ ಜೋಡುಮಾರ್ಗ, ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ. ನ.28 ರ ಗುರುವಾರ ಸಂಜೆ ಸಾಗರದ ಕಿನ್ನರ ಮೇಳ ತುಮರಿ ತಂಡದಿಂದ “ಇರುವೆ ಪುರಾಣ” ನಾಟಕ ಪ್ರದರ್ಶಗೊಳ್ಳಲಿದೆ. ನ.29 ರ ಶುಕ್ರವಾರ ರಂಗಾಯಣ ಕಲಾವಿದ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ವೀರಮಂಗಲ ಪಿಎಂ ಶ್ರೀ ಸರ್ಕಾರಿ ಹಿ.ಪ್ರಾ. ಶಾಲಾ ಮಕ್ಕಳಿಂದ “ರಂಗಗೀತೆಗಳ […]
ನ.28 ರಿಂದ 30 : ಪುತ್ತೂರಿನಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವ Read More »