ಮನರಂಜನೆ

ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಅ. 22ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯುವ ಪುತ್ತೂರುದ ಪಿಲಿರಂಗ್ ಸೀಸ್-2 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಹಾಗೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರುದ ಪಿಲಿರಂಗ್ ಸೀಸನ್-2 ಸಮಿತಿಯ ವಿವಿಧ ಪದಾಧಿಕಾರಿಗಳಾದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎನ್. ಚಂದ್ರಹಾಸ ಶೆಟ್ಟಿ, ಪಂಜಿಗುಡ್ಡೆ ಈಶ್ವರ ಭಟ್, […]

ಅ. 22ರಂದು ಪುತ್ತೂರುದ ಪಿಲಿರಂಗ್ ಸೀಸನ್-2 | ಆಮಂತ್ರಣ ಪತ್ರ ಬಿಡುಗಡೆ Read More »

ದೊಡ್ಡ ಬಜೆಟಿನಲ್ಲಿ `ಕಾಂತಾರ 2’ ಸೆಟ್ಟೇರುವುದು ಪಕ್ಕಾ! | `ಕಾಂತಾರ 2’ ಯಾವ ಹಂತದಲ್ಲಿದೆ ಎನ್ನುವುದು ಈಗ ಬಹಿರಂಗ!!

ಇನ್ನಿಲ್ಲದ ಸಕ್ಸಸ್ ಕಂಡಿದ್ದ ಕಾಂತಾರ ಸಿನಿಮಾದ ಬಳಿಕ ಕಾಂತಾರ 2 ಬರಲಿದೆ ಎನ್ನುವ ಮಾತು ಅಲ್ಲಲ್ಲಿ ಕೇಳಿಬರುತ್ತಿತ್ತು. ಇದೀಗ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರೇ ಇದನ್ನು ಖಾತ್ರಿಪಡಿಸಿದ್ದಾರೆ. ಸುಮಾರು 100 ಕೋಟಿ ರೂ.ನಲ್ಲಿ ಕಾಂತಾರ 2 ಸೆಟ್ಟೇರುವ ಸಾಧ್ಯತೆ ಇದೆ. ಅಂದರೆ ಕಾಂತಾರ ಚಿತ್ರಕ್ಕಿಂತಲೂ ಹೆಚ್ಚು – ಕಮ್ಮಿ 10 ಪಟ್ಟು ಹೆಚ್ಚು ಬಜೆಟ್ ಹೊಂದಿದ್ದು, ಅದ್ಧೂರಿಯಾಗಿ ತೆರೆ ಕಾಣಲಿದೆಯಂತೆ. ಸದ್ಯ ಕಾಂತಾರ 2 ಬರವಣಿಗೆ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ ಬಿ.

ದೊಡ್ಡ ಬಜೆಟಿನಲ್ಲಿ `ಕಾಂತಾರ 2’ ಸೆಟ್ಟೇರುವುದು ಪಕ್ಕಾ! | `ಕಾಂತಾರ 2’ ಯಾವ ಹಂತದಲ್ಲಿದೆ ಎನ್ನುವುದು ಈಗ ಬಹಿರಂಗ!! Read More »

“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ. 22ರಂದು ತೆರೆಗೆ | ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ರು ನಿರ್ದೇಶಕ ಸಂತೋಷ್ ಶೆಟ್ಟಿ

ಪುತ್ತೂರು: ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣದ “ಯಾನ್ ಸೂಪರ್ ಸ್ಟಾರ್” ತುಳು ಚಲನಚಿತ್ರ ಸೆ. 22ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ನಿರ್ದೇಶಕ ಸಂತೋಷ್ ಶೆಟ್ಟಿ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾನ್ ಸೂಪರ್ ಸ್ಟಾರ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯಲ್ಲಿ ಕಲ್ಪನ, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್,

“ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಸೆ. 22ರಂದು ತೆರೆಗೆ | ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ್ರು ನಿರ್ದೇಶಕ ಸಂತೋಷ್ ಶೆಟ್ಟಿ Read More »

KGF ಸ್ಟಾರ್ ಯಶ್ ಹೊಸ ಸಿನಿಮಾ! | ನಿಗದಿಯಾಗಿದೆ ಸಿನಿಮಾ ಹೆಸರು ಘೋಷಣೆಯ ದಿನಾಂಕ | ಐತಿಹಾಸಿಕ ಚಿತ್ರವೊಂದಕ್ಕೂ ಕಮಿಟ್ ಆಗಿದ್ದಾರೆಯೇ ಯಶ್?

ಬೆಂಗಳೂರು: ಕೆಜಿಎಫ್ ಸಿನಿಮಾದ ಮೂಲಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾನ್ಯತೆ ಪಡೆದಿರುವ ಸ್ಯಾಂಡಲ್’ವುಡ್ ಸ್ಟಾರ್ ನಟ ಯಶ್ ಅವರು ಹೊಸ ಸಿನಿಮಾದಲ್ಲಿ ನಟಿಸುತ್ತಿರುವುದು ಪಕ್ಕಾ ಆಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಗಣೇಶೋತ್ಸವದಂದು ಯಶ್ ಅವರ ಹೊಸ ಸಿನಿಮಾದ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಮಲಯಾಳಂ ಫಿಲ್ಮ್ ಮೇಕರ್ ಗೀತು ಮೋಹನ್’ದಾಸ್ ಹಾಗೂ ನಟ ಯಶ್ ಅವರ ಸಂಯೋಜನೆ ಸಿನಿಮಾದ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಮುಂದಿನ ವರ್ಷ ಅಥವಾ ಡಿಸೆಂಬರ್ ವೇಳೆಗೆ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಓಡಾಡುತ್ತಿವೆ.

KGF ಸ್ಟಾರ್ ಯಶ್ ಹೊಸ ಸಿನಿಮಾ! | ನಿಗದಿಯಾಗಿದೆ ಸಿನಿಮಾ ಹೆಸರು ಘೋಷಣೆಯ ದಿನಾಂಕ | ಐತಿಹಾಸಿಕ ಚಿತ್ರವೊಂದಕ್ಕೂ ಕಮಿಟ್ ಆಗಿದ್ದಾರೆಯೇ ಯಶ್? Read More »

ವಿದ್ಯಾರ್ಥಿಗಳ ಮೂಲಕ ಯಕ್ಷಗಾನ ಕಲೆ ಬೆಳೆಸುವುದು ಇಂದಿನ ಅಗತ್ಯ | ಮಾಣಿಲದಲ್ಲಿ ಯಕ್ಷ ಶಿಕ್ಷಣ, ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ರಮೇಶ್ ಮಂಜೇಶ್ವರ

ಮಾಣಿಲ: ಯಕ್ಷಗಾನ ಕಲೆಯ ಅಭಿಮಾನವನ್ನು ವಿದ್ಯಾರ್ಥಿಗಳಲ್ಲಿ  ಬೆಳೆಸುವುದು ಇಂದಿನ ಅಗತ್ಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮಹಾ ಪೋಷಕ, ಯಕ್ಷಾಭಿಮಾನಿ ರಮೇಶ್ ಮಂಜೇಶ್ವರ ಹೇಳಿದರು. ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಉಚಿತ ಯಕ್ಷಧ್ರುವ – ಯಕ್ಷ ಶಿಕ್ಷಣ, ನಾಟ್ಯ ತರಬೇತಿ ಶಿಕ್ಷಣ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಯಕ್ಷನಾಟ್ಯ ತರಗತಿಯನ್ನು ಫೌಂಡೇಶನ್ ವಿಟ್ಲ ಘಟಕದ ಗೌರವಾಧ್ಯಕ್ಷ, ವಿಟ್ಲ ಅರಮನೆಯ ಕೃಷ್ಣಯ್ಯ ತರಗತಿ ಉದ್ಘಾಟಿಸಿ ಶುಭ ಹಾರೈಸಿದರು.

ವಿದ್ಯಾರ್ಥಿಗಳ ಮೂಲಕ ಯಕ್ಷಗಾನ ಕಲೆ ಬೆಳೆಸುವುದು ಇಂದಿನ ಅಗತ್ಯ | ಮಾಣಿಲದಲ್ಲಿ ಯಕ್ಷ ಶಿಕ್ಷಣ, ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ರಮೇಶ್ ಮಂಜೇಶ್ವರ Read More »

ಪುತ್ತೂರಿನಲ್ಲಿ ನಡೆಯಲಿದೆ ‘ನಂಬರ್ ಪ್ಲೇಟ್’ ಕನ್ನಡ ಸಿನಿಮಾ ಚಿತ್ರೀಕರಣ | ಶ್ರೀ ಮೇಘವರ್ಣ ಮೂವೀಸ್ ಫ್ರೆಂಡ್ಸ್ ಅರ್ಪಿಸುವ ಚಲನಚಿತ್ರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಮುಹೂರ್ತ

ಪುತ್ತೂರು: ಶ್ರೀ ಮೇಘವರ್ಣ ಮೂವೀಸ್ ಫ್ರೆಂಡ್ಸ್ ಅರ್ಪಿಸುವ ಚಲನಚಿತ್ರ “ನಂಬರ್ ಪ್ಲೇಟ್”ಗೆ ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಲಾಗಿದ್ದು, ಸುಮಾರು ಒಂದು ತಿಂಗಳ ಕಾಲ ಪುತ್ತೂರಿನ ಆಸುಪಾಸಿನಲ್ಲಿ ಚಿತ್ರೀಕರಣ ನಡೆಯಲಿದ್ದು, ಬಳಿಕ ಬೆಂಗಳೂರು, ತುಮಕೂರುಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರಕತೆ ಸಂಭಾಷಣೆ ನಿರ್ದೇಶನ ಗಂಗರಾಜ್ ಪಿ.ಆರ್. ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರ ಒಂದು ಕಾಲ್ಪನಿಕ ಕಥೆಯ ಈ ಚಲನಚಿತ್ರದಲ್ಲಿ ಹಾರರ್, ಕಾಮಿಡಿ ಎಲ್ಲವೂ ಇದೆ. ಕುಟುಂಬ ಸಮೇತ ವೀಕ್ಷಿಸುವ ಚಿತ್ರ ಇದಾಗಿದೆ ಎಂದು

ಪುತ್ತೂರಿನಲ್ಲಿ ನಡೆಯಲಿದೆ ‘ನಂಬರ್ ಪ್ಲೇಟ್’ ಕನ್ನಡ ಸಿನಿಮಾ ಚಿತ್ರೀಕರಣ | ಶ್ರೀ ಮೇಘವರ್ಣ ಮೂವೀಸ್ ಫ್ರೆಂಡ್ಸ್ ಅರ್ಪಿಸುವ ಚಲನಚಿತ್ರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಮುಹೂರ್ತ Read More »

ಸೆ.10 :ಪುತ್ತೂರಿನ ಜೇಸಿ ಸಪ್ತಾಹದಲ್ಲಿ ವಿಶೇಷ ತಳಿಗಳ ಶ್ವಾನ, ಬೆಕ್ಕು ‘ಸಾಕುಪ್ರಾಣಿ’ಗಳ ಪ್ರದರ್ಶನ.

ಪುತ್ತೂರು: ಭಾರತಾದ್ಯಂತ ಒಂದು ವಾರಗಳ ಕಾಲ ನಡೆಯುವ ‘ಜೇಸಿ ಸಪ್ತಾಹ’ದ ಅಂಗವಾಗಿ ಪುತ್ತೂರು ಜೆಸಿಐ ಸಂಸ್ಥೆಯ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ಜೆಸಿಐ ಸೆ. 9 ರಿಂದ 15ರ ತನಕ ‘ಜೆಸಿಐ ಸಪ್ತಾಹ’ ದ ಅಂಗವಾಗಿ ಸೆ.10 ಭಾನುವಾರ, ಅಪರಾಹ್ನ ಗಂಟೆ 2 ರಿಂದ ಇಳಿ ಸಂಜೆ ತನಕ ಪುತ್ತೂರು ಕ್ಲಬ್ ಆವರಣದಲ್ಲಿ ವಿಶೇಷ ತಳಿಗಳ ಶ್ವಾನ, ಬೆಕ್ಕು ಮೊದಲಾದ ‘ಸಾಕುಪ್ರಾಣಿ’ಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಪುತ್ತೂರು ಕ್ಲಬ್ ಅಧ್ಯಕ್ಷ ಡಾ.

ಸೆ.10 :ಪುತ್ತೂರಿನ ಜೇಸಿ ಸಪ್ತಾಹದಲ್ಲಿ ವಿಶೇಷ ತಳಿಗಳ ಶ್ವಾನ, ಬೆಕ್ಕು ‘ಸಾಕುಪ್ರಾಣಿ’ಗಳ ಪ್ರದರ್ಶನ. Read More »

ಪುರುಷರಕಟ್ಟೆ ಬಂಗಾರ್ ಕಲಾವಿದೆರ್ ತಂಡದ “ಅಪ್ಪೆ” ತುಳು ಹಾಸ್ಯಮಯ ನಾಟಕಕ್ಕೆ ಮುಹೂರ್ತ

ಪುತ್ತೂರು: ಬಂಗಾರ್ ಕಲಾವಿದೆರ್ ಪುರುಷರಕಟ್ಟೆ ಪುತ್ತೂರು ತಂಡದಿಂದ  ”ಅಪ್ಪೆ”’ಎಂಬ ತುಳು ಹಾಸ್ಯಮಯ  ನಾಟಕದ ಮಹೂರ್ತ ಮುಕ್ವೆ ಮಜಲ್ಮಾರು ಶ್ರೀ ಉಮಾಮಹೇಶ್ವರ  ದೇವಸ್ಥಾನದಲ್ಲಿ ನಡೆಯಿತು ರೋಹಿತ್ ಕೋಟ್ಯಾನ್ ಶಿಬರ ನಿರ್ಮಾಣದ ಗಣೇಶ್ ಪೂಜಾರಿ ಆಲಂಗ ಸಾರಥ್ಯದ ತುಳುಶ್ರೀ.ರಮಾ ಬಿ ಸಿ ರೋಡು ಸಲಹೆ ಸಹಕಾರದೊಂದಿಗೆ ಕುಸಾಲ್ದ ಮುತ್ತು ಅರುಣ್ ಚಂದ್ರ ಬಿ ಸಿ ರೋಡು ರಚನೆ ಮತ್ತು ನಿರ್ದೇಶನದ  ಬಂಗಾರ್ ಕಲಾವಿದೆರ್ ಪುರುಷರಕಟ್ಟೆ ಅಭಿನಯಿಸುವ ಈ ವರ್ಷದ ಕಲಾಕಾಣಿಕೆ “”ಅಪ್ಪೆ”” ನಾಟಕದ  ಮುಹೂರ್ತ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಿತು ಈ

ಪುರುಷರಕಟ್ಟೆ ಬಂಗಾರ್ ಕಲಾವಿದೆರ್ ತಂಡದ “ಅಪ್ಪೆ” ತುಳು ಹಾಸ್ಯಮಯ ನಾಟಕಕ್ಕೆ ಮುಹೂರ್ತ Read More »

ಬಂಟರ ಸಂಘದಿಂದ ಆಟಿಡೊಂಜಿ ದಿನ| ವಿವಿಧ ಕ್ಷೇತ್ರದ ಸಾಧಕ 13 ಮಂದಿಗೆ ಚಿನ್ನದ ಪದಕ ನೀಡಿ ಗೌರವ

ಪುತ್ತೂರು: ಬಂಟರ ಸಮುದಾಯ ಎನ್ನುವುದು ನಮಗೆ ಹೆಮ್ಮೆ ಎನಿಸಿದ್ದು, ಸಂಘ ಇಂದು  ವಿಸ್ತಾರವಾಗಿ ಬೆಳೆದು ಫಲ ನೀಡಿದೆ ಎಂದು ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಹೇಳಿದರು. ಅವರು ಭಾನುವಾರ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಮಹಿಳಾ, ಯುವ, ವಿದ್ಯಾರ್ಥಿ ಬಂಟರ ಸಂಘದ ಸಹಯೋಗದಲ್ಲಿ ಕೊಂಬೆಟ್ಟು ಬಂಟರ ಭವನದಲ್ಲಿ ಜರಗಿದ ಆಟಿಡೊಂಜಿ ದಿನ ಮತ್ತು ಸಾಧಕರಿಗೆ ಚಿನ್ನದ ಪದಕ

ಬಂಟರ ಸಂಘದಿಂದ ಆಟಿಡೊಂಜಿ ದಿನ| ವಿವಿಧ ಕ್ಷೇತ್ರದ ಸಾಧಕ 13 ಮಂದಿಗೆ ಚಿನ್ನದ ಪದಕ ನೀಡಿ ಗೌರವ Read More »

ಪಾಲ್ತಾಡಿ ಧರ್ಮರಸು ಉಳ್ಳಾಕುಲು ದೈವಸ್ಥಾನದ ಮಣ್ಣಿನಲ್ಲಿ ಮೇಳೈಸಿದ ಕೆಸರ್ ಡೊಂಜಿ ದಿನ, ಕಂಬಳ ಉತ್ಸವ, ರಕ್ತದಾನ ಶಿಬಿರ | ಲೋಹಿತ್ ಬಂಗೇರಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ

ಪುತ್ತೂರು: ಪುತ್ತೂರು ತಾಲೂಕಿನ ಮಾಡಾವು ಪಾಲ್ತಾಡಿ ಗ್ರಾಮದ ಧರ್ಮರಸು ಉಳ್ಳಾಕುಲು ದೈವಸ್ಥಾನದ ಮಣ್ಣಿನಲ್ಲಿ ಪ್ರಥಮ ಬಾರಿಗೆ ಎಂಬಂತೆ ಕೆಸರ್ ಡೊಂಜಿ ದಿನ ಕಂಬಳ ಉತ್ಸವ ಹಾಗೂ ರಕ್ತದಾನ ಶಿಬಿರ ಭಾನುವಾರ ಮೇಳೈಸಿತು. ಅಲ್ಲಿ ನೆರೆದಿದ್ದ ಸಾವಿರಾರು ಮಂದಿ ಇದಕ್ಕೆ ಸಾಕ್ಷಿಯಾದರು. ಸಾರಾಕರೆ ದಿ.ಶೀನಪ್ಪ ಪೂಜಾರಿ ಅವರ ಸ್ಮರಣಾರ್ಥ ನಡೆದ ಕೆಸರ್ ಡೊಂಜಿ ದಿನ ಕಾರ್ಯಕ್ರಮದಲ್ಲಿ ಭಾನುವಾರ ಮುಂಜಾನೆಯಿಂದಲೇ ಮಕ್ಕಳು, ಮಹಿಳೆಯರು, ಪುರುಷರು ಎನ್ನದೆ ಎಲ್ಲರೂ ಸೇರಿದ್ದರು. ಈ ಕೆಸರುಗದ್ದೆ ಕ್ರೀಡಾಕೂಟ, ಕಂಬಳ ಕ್ರೀಡಾ ಸ್ಪರ್ಧೆಗಾಗಿ ದೈವಸ್ಥಾನದ ಗದ್ದೆಯನ್ನು

ಪಾಲ್ತಾಡಿ ಧರ್ಮರಸು ಉಳ್ಳಾಕುಲು ದೈವಸ್ಥಾನದ ಮಣ್ಣಿನಲ್ಲಿ ಮೇಳೈಸಿದ ಕೆಸರ್ ಡೊಂಜಿ ದಿನ, ಕಂಬಳ ಉತ್ಸವ, ರಕ್ತದಾನ ಶಿಬಿರ | ಲೋಹಿತ್ ಬಂಗೇರಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ Read More »

error: Content is protected !!
Scroll to Top