ಮನರಂಜನೆ

ಶರವೂರಿನಲ್ಲಿ ಕೌಶಿಕ ಚರಿತ್ರೆ ತಾಳಮದ್ದಳೆ

ಶರವೂರು : ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರು ಇದರ ವತಿಯಿಂದ ದಿನಾಂಕ 22/03/2025 ರಂದು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ  ಸೇವಾರೂಪದ ಕೌಶಿಕ ಚರಿತ್ರೆ  ತಾಳಮದ್ದಳೆ  ನಡೆಯಿತು. ಭಾಗವತರಾಗಿ  ಮಹೇಶ್ ಕನ್ಯಾಡಿ, ಗೋಪಾಲ ಭಟ್ ನೈಮಿಷ, ಸುಬ್ರಹ್ಮಣ್ಯ ರಾವ್ ಶರವೂರು, ಕುಸುಮಾಕರ ಆಚಾರ್ಯ ಹಳೆನೇರೆಂಕಿ. ಹಿಮ್ಮೇಳದಲ್ಲಿ ಪದ್ಮರಾಜ ತಂತ್ರಿ, ಭಾಸ್ಕರ ಕೋಳ್ಯೂರು, ಚಂದ್ರ ದೇವಾಡಿಗ, ಶಿಕಿನ್ ಶರ್ಮ ಶರವೂರು,ಚಕ್ರತಾಳದಲ್ಲಿ ಸುರೇಂದ್ರ ಭಟ್ ಕಳಸ ಮತ್ತುಅರ್ಥಧಾರಿಗಳಾಗಿ […]

ಶರವೂರಿನಲ್ಲಿ ಕೌಶಿಕ ಚರಿತ್ರೆ ತಾಳಮದ್ದಳೆ Read More »

ಯಶಸ್ವಿಯಾಗಿ ಮುನ್ನಡೆಯುತ್ತಿರುವ “ಭಾವ ತೀರ ಯಾನ” ಸಿನೆಮಾ ಪ್ರದರ್ಶನ | ಇಂದು (ಮಾ.24) ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು: ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಇಂದು ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಯಶಸ್ವಿಯಾಗಿ ಮುನ್ನಡೆಯುತ್ತಿರುವ “ಭಾವ ತೀರ ಯಾನ” ಸಿನೆಮಾ ಪ್ರದರ್ಶನ | ಇಂದು (ಮಾ.24) ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನ Read More »

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌

ಆತ್ಮಹತ್ಯೆ ಹಿಂದೆ ಪ್ರೇಯಸಿಯ ಕೈವಾಡವಿಲ್ಲ ಎಂದು ವರದಿ ಸಲ್ಲಿಸಿದ ಸಿಬಿಐ ಮುಂಬಯಿ: ಬಾಲಿವುಡ್‌ ಸೆಲೆಬ್ರಿಟಿಗಳ ಮ್ಯಾನೇಜರ್‌ ಆಗಿದ್ದ ಉಡುಪಿ ಮೂಲದ ದಿಶಾ ಸಾಲ್ಯಾನ್‌ ಸಾವಿನ ಪ್ರಕರಣ ಐದು ವರ್ಷಗಳ ಬಳಿಕ ಮರಳಿ ಮುನ್ನೆಲೆಗೆ ಬಂದಿರುವಾಗಲೇ ಇನ್ನೊಂದೆಡೆ ಈ ಕೇಸಿನ ಜೊತೆಗೆ ತಳುಕು ಹಾಕಿಕೊಂಡಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ನಟನ ಪ್ರೇಯಸಿಯಾಗಿದ್ದ ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ ನೀಡಿದೆ.2020 ಜೂನ್‌ 14ರಂದು ಸುಶಾಂತ್‌ ಸಿಂಗ್‌ ರಜಪೂತ್‌ ಸಿಂಗ್‌ ತನ್ನ ಫ್ಲ್ಯಾಟ್‌ನಲ್ಲಿ ನೇಣಿಗೆ ಶರಣಾಗಿದ್ದರು.

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣ : ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್‌ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ಪುತ್ತೂರಿನ ಭಾರತ್‍ ಸಿನಿಮಾಸ್‍ ನಲ್ಲಿ ಸಂಭ್ರಮಾಚರಣೆಗೊಂಡು, ಇದೀಗ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ  ಮಾ. 23(ನಾಳೆ) ರಂದು ಬೆಳಗ್ಗೆ 10:30ಕ್ಕೆ ಮತ್ತು 4:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 23 ರಂದು 10:30ಕ್ಕೆ ಹಾಗೂ 4:30ಕ್ಕೆ ಚಿತ್ರ ಪ್ರದರ್ಶನ Read More »

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ

‘ಗೌಡ್ರ ಕಪ್’ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದ್ದು ಅದರಲ್ಲಿ ಸ್ಪರ್ಧಿಸಲಿರುವ ‘ ಶಕ್ತಿ ಕೃಷ್ಣ ನಗರ ‘ ತಂಡಕ್ಕೆ ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿಗಳನ್ನು ವಿತರಿಸಲಾಯಿತು. ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಂಡದ ನಾಯಕ ಪುಷ್ಪರಾಜ್ ಗೌಡ ಜೆರ್ಸಿ ಸ್ವೀಕರಿಸಿದರು. ಎ.ವಿ.ಜಿ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಕಳುವಾಜೆ ವೆಂಕಟ್ ರಮಣ ಗೌಡ ಅವರು ಜೆರ್ಸಿ ವಿತರಿಸಿ ಶುಭ ಹಾರೈಸಿದರು. ಸಂಚಾಲಕ ಎ. ವಿ. ನಾರಾಯಣ, ಕಾರ್ಯದರ್ಶಿ

ಒಕ್ಕಲಿಗರ ಪ್ರೀಮಿಯರ್ ಲೀಗ್ – ಗೌಡ್ರ ಕಪ್ 2025-26 ಕ್ರಿಕೆಟ್ ಹಬ್ಬ – ಎ.ವಿ.ಜಿ. ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಜೆರ್ಸಿ ವಿತರಣೆ Read More »

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ

ಪುತ್ತೂರು : ಯುವ ಕಲಾವಿದ ಮಯೂರ್ ಅಂಬೆಕಲ್ಲು ನಿರ್ದೇಶನದ “ಭಾವತೀರ ಯಾನ” ಕನ್ನಡ ಸಿನೆಮಾ ಫೆ.21 ರಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಹಾಗೆಯೇ ಪುತ್ತೂರಿನ ಜಿಎಲ್ ಒನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್ ನಲ್ಲಿ ಪ್ರದರ್ಶನಗೊಂಡು ಒಂದು ತಿಂಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಸಂಭ್ರಮಾಚರಣೆ ಮಾಡಲಾಯಿತು. ಪುತ್ತೂರಿನಲ್ಲಿ ಫೆ.21 ರಂದು ಸಿನೆಮಾ ಬಿಡುಗಡೆ ಸಮಾರಂಭದಲ್ಲಿ ಅತಿಥಿಯಾಗಿ ರಂಗನಟಿ ವಸಂತಲಕ್ಷ್ಮೀ ಶಶಿಧರ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ನಟ ತೇಜಸ್ ಕಿರಣ್ ಹಾಗೂ ನಟಿ ಆರೋಹಿ ನೈನಾ, ಸಹನಟ ಸಂದೀಪ

ಪುತ್ತೂರಿನ  ಭಾರತ್‍ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಸಂಭ್ರಮಾಚರಣೆ  | ನಟ – ನಟಿಯರು, ಹಲವು ಗಣ್ಯರು ಭಾಗಿ Read More »

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ

ಅಂಬರೀಷ್‌, ರಜನಿಕಾಂತ್‌ ಚಿತ್ರಗಳನ್ನು ನಿರ್ದೆಶಿಸಿದ್ದ ನಿರ್ದೇಶಕ ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನೀಧನರಾಗಿದ್ದಾರೆ. ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎ.ಟಿ ರಘು ಅವರು ನಿರ್ದೇಶನ ಮಾಡಿದ್ದರು. ಹಿಂದಿ ಮತ್ತು ಮಳಯಾಲಂ ಚಿತ್ರಗಳಲ್ಲೂ ಕೆಲಸ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.ಅಂಬರೀಷ್‌ ನಾಯಕನಾಗಿ ನಟಿಸಿದ 25ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಹಿರಿಮೆ ಎ.ಟಿ.ರಘು ಅವರಿಗಿದೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಾ ಇದ್ದರು. ನಿರಂತರವಾಗಿ

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ Read More »

ಒಂದು ತಿಂಗಳು ಪೂರೈಸಿದ ಸಿನಿಮಾ – ಭಾವ ತೀರ ಯಾನ | 21ರಂದು ಸಂಜೆ 4 ಗಂಟೆಯ ಪ್ರದರ್ಶನದಲ್ಲಿ ಸಂಭ್ರಮಾಚರಣೆ| ಚಿತ್ರ ತಂಡದ ನಟ-ನಟಿಯರ ಉಪಸ್ಥಿತಿ-ಸಂವಾದ

ಪುತ್ತೂರು : ಫೆಬ್ರುವರಿ 21ರಂದು ರಾಜ್ಯಾದ್ಯಂತ ತೆರೆ ಕಂಡು ಪ್ರೇಕ್ಷಕರ ಮನಗೆದ್ದ ಇದೀಗ 30 ದಿನಗಳ ಯಶಸ್ವೀ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ಭಾವ ತೀರ ಯಾನ ಚಿತ್ರ ಮಾರ್ಚ್ 21ರಂದು ತಿಂಗಳ ಸಂಭ್ರಮಾಚರಣೆ ನಡೆಸಲಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ಪುತ್ತೂರಿನ GL ONE ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ‘ಭಾವ ತೀರ ಯಾನ’ ತೆರೆ ಕಂಡಿತ್ತು. ಮಾರ್ಚ್ 21ರಂದು  ಸಂಜೆ 4ಕ್ಕೆ ನಡೆಯುವ ಪ್ರದರ್ಶನದಲ್ಲಿ ಚಿತ್ರತಂಡದ ತಾರೆಯರು ಮತ್ತು ನಿರ್ಮಾಪಕ, ನಿರ್ದೇಶಕರು ಭಾಗವಹಿಸಲಿದ್ದಾರೆ. ಇದೇ

ಒಂದು ತಿಂಗಳು ಪೂರೈಸಿದ ಸಿನಿಮಾ – ಭಾವ ತೀರ ಯಾನ | 21ರಂದು ಸಂಜೆ 4 ಗಂಟೆಯ ಪ್ರದರ್ಶನದಲ್ಲಿ ಸಂಭ್ರಮಾಚರಣೆ| ಚಿತ್ರ ತಂಡದ ನಟ-ನಟಿಯರ ಉಪಸ್ಥಿತಿ-ಸಂವಾದ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ಮಾ. 18 ರಂದು 10:30 ಕ್ಕೆ ಹಾಗೂ  ಸಂಜೆ  7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 18 (ನಾಳೆ) ರಂದು 10:30 ಕ್ಕೆ ಹಾಗೂ  ಸಂಜೆ  7:15ರ ಸಮಯಕ್ಕೆ  ಚಿತ್ರ ಪ್ರದರ್ಶನಗೊಳ್ಳಲಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ಮಾ. 18 ರಂದು 10:30 ಕ್ಕೆ ಹಾಗೂ  ಸಂಜೆ  7:15ಕ್ಕೆ ಚಿತ್ರ ಪ್ರದರ್ಶನ Read More »

ಮಹಾಭಾರತ ಸರಣಿಯಲ್ಲಿ ಗಾಂಧಾರಿ  ವಿವಾಹ ತಾಳಮದ್ದಳೆ

ಉಪ್ಪಿನಂಗಡಿ  : ಉಪ್ಪಿನಂಗಡಿ  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 69ನೇ ಕಾರ್ಯಕ್ರಮವಾಗಿ ಗಾಂಧಾರಿ ವಿವಾಹ  ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ,ಪ್ರಕಾಶ ಅಭ್ಯಂಕರ ಬೆಳ್ತಂಗಡಿ,ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ  ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ, ಅರ್ಜುನ ಅಭ್ಯಂಕರ ಬೆಳ್ತಂಗಡಿ,  ಅರ್ಥಧಾರಿಗಳಾಗಿ ಸತೀಶ ಶಿರ್ಲಾಲು (ದ್ವಾಪರ), ರವೀಂದ್ರದರ್ಬೆ ( ಕಲಿ)

ಮಹಾಭಾರತ ಸರಣಿಯಲ್ಲಿ ಗಾಂಧಾರಿ  ವಿವಾಹ ತಾಳಮದ್ದಳೆ Read More »

error: Content is protected !!
Scroll to Top