ಮನರಂಜನೆ

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ

ಅಂಬರೀಷ್‌, ರಜನಿಕಾಂತ್‌ ಚಿತ್ರಗಳನ್ನು ನಿರ್ದೆಶಿಸಿದ್ದ ನಿರ್ದೇಶಕ ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನೀಧನರಾಗಿದ್ದಾರೆ. ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎ.ಟಿ ರಘು ಅವರು ನಿರ್ದೇಶನ ಮಾಡಿದ್ದರು. ಹಿಂದಿ ಮತ್ತು ಮಳಯಾಲಂ ಚಿತ್ರಗಳಲ್ಲೂ ಕೆಲಸ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.ಅಂಬರೀಷ್‌ ನಾಯಕನಾಗಿ ನಟಿಸಿದ 25ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಹಿರಿಮೆ ಎ.ಟಿ.ರಘು ಅವರಿಗಿದೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಾ ಇದ್ದರು. ನಿರಂತರವಾಗಿ […]

ಹಿರಿಯ ನಿರ್ದೆಶಕ ಎ.ಟಿ.ರಘು ನಿಧನ Read More »

ಒಂದು ತಿಂಗಳು ಪೂರೈಸಿದ ಸಿನಿಮಾ – ಭಾವ ತೀರ ಯಾನ | 21ರಂದು ಸಂಜೆ 4 ಗಂಟೆಯ ಪ್ರದರ್ಶನದಲ್ಲಿ ಸಂಭ್ರಮಾಚರಣೆ| ಚಿತ್ರ ತಂಡದ ನಟ-ನಟಿಯರ ಉಪಸ್ಥಿತಿ-ಸಂವಾದ

ಪುತ್ತೂರು : ಫೆಬ್ರುವರಿ 21ರಂದು ರಾಜ್ಯಾದ್ಯಂತ ತೆರೆ ಕಂಡು ಪ್ರೇಕ್ಷಕರ ಮನಗೆದ್ದ ಇದೀಗ 30 ದಿನಗಳ ಯಶಸ್ವೀ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ಭಾವ ತೀರ ಯಾನ ಚಿತ್ರ ಮಾರ್ಚ್ 21ರಂದು ತಿಂಗಳ ಸಂಭ್ರಮಾಚರಣೆ ನಡೆಸಲಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ಪುತ್ತೂರಿನ GL ONE ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ‘ಭಾವ ತೀರ ಯಾನ’ ತೆರೆ ಕಂಡಿತ್ತು. ಮಾರ್ಚ್ 21ರಂದು  ಸಂಜೆ 4ಕ್ಕೆ ನಡೆಯುವ ಪ್ರದರ್ಶನದಲ್ಲಿ ಚಿತ್ರತಂಡದ ತಾರೆಯರು ಮತ್ತು ನಿರ್ಮಾಪಕ, ನಿರ್ದೇಶಕರು ಭಾಗವಹಿಸಲಿದ್ದಾರೆ. ಇದೇ

ಒಂದು ತಿಂಗಳು ಪೂರೈಸಿದ ಸಿನಿಮಾ – ಭಾವ ತೀರ ಯಾನ | 21ರಂದು ಸಂಜೆ 4 ಗಂಟೆಯ ಪ್ರದರ್ಶನದಲ್ಲಿ ಸಂಭ್ರಮಾಚರಣೆ| ಚಿತ್ರ ತಂಡದ ನಟ-ನಟಿಯರ ಉಪಸ್ಥಿತಿ-ಸಂವಾದ Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ಮಾ. 18 ರಂದು 10:30 ಕ್ಕೆ ಹಾಗೂ  ಸಂಜೆ  7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಅದ್ಭುತವಾಗಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 18 (ನಾಳೆ) ರಂದು 10:30 ಕ್ಕೆ ಹಾಗೂ  ಸಂಜೆ  7:15ರ ಸಮಯಕ್ಕೆ  ಚಿತ್ರ ಪ್ರದರ್ಶನಗೊಳ್ಳಲಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಭಾವ ತೀರ ಯಾನ ಸಿನಿಮಾ ಮಾ. 18 ರಂದು 10:30 ಕ್ಕೆ ಹಾಗೂ  ಸಂಜೆ  7:15ಕ್ಕೆ ಚಿತ್ರ ಪ್ರದರ್ಶನ Read More »

ಮಹಾಭಾರತ ಸರಣಿಯಲ್ಲಿ ಗಾಂಧಾರಿ  ವಿವಾಹ ತಾಳಮದ್ದಳೆ

ಉಪ್ಪಿನಂಗಡಿ  : ಉಪ್ಪಿನಂಗಡಿ  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 69ನೇ ಕಾರ್ಯಕ್ರಮವಾಗಿ ಗಾಂಧಾರಿ ವಿವಾಹ  ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ,ಪ್ರಕಾಶ ಅಭ್ಯಂಕರ ಬೆಳ್ತಂಗಡಿ,ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ  ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ, ಅರ್ಜುನ ಅಭ್ಯಂಕರ ಬೆಳ್ತಂಗಡಿ,  ಅರ್ಥಧಾರಿಗಳಾಗಿ ಸತೀಶ ಶಿರ್ಲಾಲು (ದ್ವಾಪರ), ರವೀಂದ್ರದರ್ಬೆ ( ಕಲಿ)

ಮಹಾಭಾರತ ಸರಣಿಯಲ್ಲಿ ಗಾಂಧಾರಿ  ವಿವಾಹ ತಾಳಮದ್ದಳೆ Read More »

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚೆನ್ನೈ : ಆಸ್ಕರ್ ಪ್ರಶಸ್ತಿ ವಿಜೇತ ಪ್ರಸಿದ್ಧ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್‌ಗೆ ದಿಢೀರ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎ.ಆರ್ ರೆಹಮಾನ್ ಅವರಿಗೆ ಇಂದು ಬೆಳಗ್ಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈಯ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ 7.30ಕ್ಕೆ ಎಆರ್ ರೆಹಮಾನ್ ಆಸ್ಪತ್ರೆಗೆ ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎ.ಆರ್ ರೆಹಮಾನ್ ಅವರಿಗೆ ಇಸಿಜಿ ಸೇರಿದಂತೆ ಹಲವು ಬೇರೆ ಬೇರೆ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಅವರ ಹೃದಯನಾಳದ ಕೆಲವೆಡೆ

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 15 (ನಾಳೆ) ರಂದು ಮಧ್ಯಾಹ್ನ 1:45 ಕ್ಕೆ ಮತ್ತು ಮಾ. 16 ಭಾನುವಾರ 2:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ Read More »

ನಾಲ್ಕನೇ ವಾರಕ್ಕೆ ದಾಪುಗಾಲಿಟ್ಟ ಭಾವ ತೀರ ಯಾನ | ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗೂ ಕಿರಣ್‍ ತೇಜಸ್‍ ನಿರ್ದೇಶನದಲ್ಲಿ ಮೂಡಿಬಂದ “ಭಾವ ತೀರ ಯಾನ” ಚಲನಚಿತ್ರ ಇಂದಿಗೆ ನಾಲ್ಕನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನಿಮಾನ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ಮಾ.14 (ಇಂದು) ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ನಾಲ್ಕನೇ ವಾರಕ್ಕೆ ದಾಪುಗಾಲಿಟ್ಟ ಭಾವ ತೀರ ಯಾನ | ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮಾಡಿಬಂದ “ಭಾವ ತೀರ ಯಾನ” ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾನ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್‍ ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ Read More »

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ

ನಟಿ ಸತ್ತು 21 ವರ್ಷಗಳ ಬಳಿಕ ದಾಖಲಾಯಿತು ದೂರು ಬೆಂಗಳೂರು: ಕನ್ನಡದ ಮೋಹಕ ನಟಿ ಸೌಂದರ್ಯಾ ಹೆಲಿಕಾಪ್ಟರ್‌ ಅಪಘಾತದಲ್ಲಿ ತೀರಿಕೊಂಡು 20 ವರ್ಷಗಳೇ ಕಳೆದಿವೆ. ಈಗ ಅವರ ಸಾವಿನ ಬಗ್ಗೆ ಪ್ರಕಣವೊಂದು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ಕೈವಾಡ ಇದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಈ ವಿಚಾರ ಸಾಕಷ್ಟು ಈಗ ಸಂಚಲನ ಸೃಷ್ಟಿ ಮಾಡಿದೆ. ಸೌಂದರ್ಯಾ 2004ರ ಏಪ್ರಿಲ್ 17ರಂದು ನಿಧನ ಹೊಂದಿದ್ದಾರೆ. ಅವರಿದ್ದ ಖಾಸಗಿ ಹೆಲಿಕಾಪ್ಟರ್‌

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ Read More »

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ

ಅಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬ ಕಲಾಸಂಗಮ   ಶರವೂರು ಇದರ ವತಿಯಿಂದ ಇಷ್ಟಾರ್ಥ ಸಿದ್ಧಿಗಾಗಿ  ಯಕ್ಷಗಾನ ತಾಳಮದ್ದಳೆ ಸೇವೆಯು ಶ್ರೀ ದೇವಿ ಸನ್ನಿದಿಯಲ್ಲಿ ಅರ್ಚಕರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಹರೀಶ ಉಪಾಧ್ಯಾಯ ಮತ್ತು ರಾಘವೇಂದ್ರ ಪ್ರಸಾದರು  ದೀಪೋಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರದಲ್ಲಿ ದೇವಿಗೆ ಪ್ರಿಯವಾದ  ಯಕ್ಷಗಾನ ಸೇವೆ   ಹಿಂದಿನಿಂದಲೂ ನಡೆಯುತ್ತಿದ್ದು ಇಷ್ಟಾರ್ಥ ಸಿದ್ಧಿಗಾಗಿ  ಈಗ ಆರಂಭಿಸಲ್ಪಡುತ್ತಿರುವ ತಾಳಮದ್ದಳೆಯು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ 

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ Read More »

error: Content is protected !!
Scroll to Top