ಮನರಂಜನೆ

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ

ನಟಿ ಸತ್ತು 21 ವರ್ಷಗಳ ಬಳಿಕ ದಾಖಲಾಯಿತು ದೂರು ಬೆಂಗಳೂರು: ಕನ್ನಡದ ಮೋಹಕ ನಟಿ ಸೌಂದರ್ಯಾ ಹೆಲಿಕಾಪ್ಟರ್‌ ಅಪಘಾತದಲ್ಲಿ ತೀರಿಕೊಂಡು 20 ವರ್ಷಗಳೇ ಕಳೆದಿವೆ. ಈಗ ಅವರ ಸಾವಿನ ಬಗ್ಗೆ ಪ್ರಕಣವೊಂದು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ಕೈವಾಡ ಇದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಈ ವಿಚಾರ ಸಾಕಷ್ಟು ಈಗ ಸಂಚಲನ ಸೃಷ್ಟಿ ಮಾಡಿದೆ. ಸೌಂದರ್ಯಾ 2004ರ ಏಪ್ರಿಲ್ 17ರಂದು ನಿಧನ ಹೊಂದಿದ್ದಾರೆ. ಅವರಿದ್ದ ಖಾಸಗಿ ಹೆಲಿಕಾಪ್ಟರ್‌ […]

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ Read More »

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ

ಅಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬ ಕಲಾಸಂಗಮ   ಶರವೂರು ಇದರ ವತಿಯಿಂದ ಇಷ್ಟಾರ್ಥ ಸಿದ್ಧಿಗಾಗಿ  ಯಕ್ಷಗಾನ ತಾಳಮದ್ದಳೆ ಸೇವೆಯು ಶ್ರೀ ದೇವಿ ಸನ್ನಿದಿಯಲ್ಲಿ ಅರ್ಚಕರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಹರೀಶ ಉಪಾಧ್ಯಾಯ ಮತ್ತು ರಾಘವೇಂದ್ರ ಪ್ರಸಾದರು  ದೀಪೋಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರದಲ್ಲಿ ದೇವಿಗೆ ಪ್ರಿಯವಾದ  ಯಕ್ಷಗಾನ ಸೇವೆ   ಹಿಂದಿನಿಂದಲೂ ನಡೆಯುತ್ತಿದ್ದು ಇಷ್ಟಾರ್ಥ ಸಿದ್ಧಿಗಾಗಿ  ಈಗ ಆರಂಭಿಸಲ್ಪಡುತ್ತಿರುವ ತಾಳಮದ್ದಳೆಯು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ 

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ Read More »

ಕಲಾವಿದತ್ರಯರ ಸಂಸ್ಮರಣೆ  ಸನ್ಮಾನ ಮತ್ತು ತಾಳ ಮದ್ದಳೆ

 ಉಪ್ಪಿನಂಗಡಿ : ಯಕ್ಷಗಾನದಲ್ಲಿ ಹಿಮ್ಮೇಳ ವಾದಕರಾಗಿ ಮತ್ತು ಅರ್ಥಧಾರಿಗಳಾಗಿ ಕೀರ್ತಿ ಶೇಷ ರಾಗಿರುವ ಕೆ. ಗಣಪತಿ ಆಚಾರ್ಯ ಹಳೆ ನೇರೆಂಕಿ , ಕೆ ವಿಠಲ ಆಚಾರ್ಯ ನೆಲ್ಯಾಡಿ ಮತ್ತು ಭಾಸ್ಕರ ಆಚಾರ್ಯ ಉಪ್ಪಿನಂಗಡಿ ಸಹೋದರರ ಐದನೇ ವರ್ಷದ  ಸಂಸ್ಮರಣ ಕಾರ್ಯಕ್ರಮವು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಸಹಯೋಗದಲ್ಲಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.  ಹರೀಶ ಆಚಾರ್ಯ ಬಾರ್ಯ ಕಲಾವಿದ ಸಹೋದರರ ಸಂಸ್ಮರಣೆ ಮಾಡಿದರು. ಸಂಸ್ಮರಣೆಯಂಗವಾಗಿ  ನಿವೃತ್ತ ಶಿಕ್ಷಕ,ಅರ್ಥಧಾರಿ ಗೋಪಾಲಶೆಟ್ಟಿ ಕಳೆಂಜ ಅವರನ್ನು ಗೌರವಿಸಲಾಯಿತು.  ಸಮಾರಂಭದ

ಕಲಾವಿದತ್ರಯರ ಸಂಸ್ಮರಣೆ  ಸನ್ಮಾನ ಮತ್ತು ತಾಳ ಮದ್ದಳೆ Read More »

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ

ಹೇಳಿಕೆಗಳಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟಿ ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೊಡವ ನ್ಯಾಶನಲ್‌ ಕೌನ್ಸಿಲ್‌ ಮನವಿ ಮಾಡಿದೆ. ಜನಪ್ರಿಯ ನಟಿಯಾಗಿರುವ ರಶ್ಮಿಕಾಗೆ ಮಂದಣ್ಣ ಅವರಿಗೆ ಬೆದರಿಕೆಯಿದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕೊಡವ ನ್ಯಾಶನಲ್‌ ಕೌನ್ಸಿಲ್‌ ಹೇಳಿದೆ. ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಇಂದು ಸಂಜೆ 7.15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಮಹಿಳಾ ದಿನಾಚರಣೆಯ  ಅಂಗವಾಗಿ ಭಾವ ತೀರ ಯಾನ ಸಿನಿಮಾ ರೂ. 99ಕ್ಕೆ ವಿಶೇಷ ಟಿಕೆಟ್‍ ಲಭ್ಯ

ಪುತ್ತೂರು : ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು  ಭಾವ ತೀರ ಯಾನ ಸಿನಿಮಾಕ್ಕೆ ರೂ. 99ರಂತೆ ವಿಶೇಷ ರಿಯಾಯ್ತಿ ದರದಲ್ಲಿ ಟಿಕೆಟ್ ಲಭ್ಯವಾಗಲಿದೆ. ಮೂರನೇ ವಾರಕ್ಕೆ ಹೆಜ್ಜೆಯುರಿಸಿ ಇಂದು ಭಾವ ತೀರ ಯಾನ ಸಿನಿಮಾ ಯಶಸ್ಸಿನತ್ತ ಸಾಗುತ್ತಿದೆ.

ಮಹಿಳಾ ದಿನಾಚರಣೆಯ  ಅಂಗವಾಗಿ ಭಾವ ತೀರ ಯಾನ ಸಿನಿಮಾ ರೂ. 99ಕ್ಕೆ ವಿಶೇಷ ಟಿಕೆಟ್‍ ಲಭ್ಯ Read More »

ಮೂರನೇ ವಾರಕ್ಕೆ ದಾಪುಗಾಲಿಟ್ಟ “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆ ಪಡೆದು ಇಂದು ಮೂರನೇ ವಾರಕ್ಕೆ ಕಾಲಿಟ್ಟಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನಕ್ಕೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ  ಮಾ. 7 ರಂದು ಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು

ಮೂರನೇ ವಾರಕ್ಕೆ ದಾಪುಗಾಲಿಟ್ಟ “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಫೈನಲ್ ಹಣಾಹಣಿಯೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಕಂಬಳ ಕೂಟದಲ್ಲಿ ಸುಮಾರು 170 ಜೋಡಿ ಕೋಣಗಳು ಈ ಬಾರಿ ಭಾಗವಹಿಸಿದ್ದವು. ಕೋಟಿ-ಚೆನ್ನಯ ಜೋಡುಕರೆ ಕಂಬಳ ಫಲಿತಾಂಶ : ಹಗ್ಗ ಹಿರಿಯ : ಪ್ರಥಮ ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್  (ಕೋಣ ಓಡಿಸಿದವರು ಕಕ್ಕೆಪದವು ಪೆಂರ್ಗಾಲು ಕಾರ್ತಿಕ್ ಗೌಡ), ದ್ವಿತೀಯ  ನಂದಳಿಕೆ ಶ್ರೀಕಾಂತ್ ಭಟ್. ಹಗ್ಗ ಕಿರಿಯ: ಪ್ರಥಮ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ ಶೆಟ್ಟಿ (ಮಂಗಲ್ಪಾಡಿ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ Read More »

ಫೆ.21 ರಿಂದ ಸತತವಾಗಿ ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿರುವ ‘ಭಾವ ತೀರ ಯಾನ’ದ ಪ್ರದರ್ಶನ ಇಂದಿನಿಂದ ಸಂಜೆ 4.45ಕ್ಕೆ

ಪುತ್ತೂರು: ನ್ಯೂಸ್ ಪುತ್ತೂರು Media Partener ಆಗಿದ್ದುಕೊಂಡು ಪುತ್ತೂರಿನ GL ONEನ ಭಾರತ್ ಸಿನಿಮಾಸ್ ನ Screen 2ರಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ, ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ ನಿರ್ದೇಶಿದ ಚೊಚ್ಚಲ ಸಿನಿಮಾ ‘ಭಾವ ತೀರ ಯಾನ’ದ ಪ್ರದರ್ಶನದ ವೇಳೆಯನ್ನು ಇಂದಿನಿಂದ ಸಂಜೆ 4.45ಕ್ಕೆ ಮರು ನಿಗದಿಗೊಂಡಿದೆ. ಭಾವನೆಗಳ ಸುಂದರವಾದ ಹೊಸೆಯುವಿಕೆಯ ಮೂಲಕ ಸಹೃದಯಿ ಪ್ರೇಕ್ಷಕರ ಹೃದಯಗಳಿಗೆ ಲಗ್ಗೆಯಿಟ್ಟು ಕಣ್ಣಂಚಲ್ಲಿ ನಾಲ್ಕು ಹನಿ ಉದುರಿಸಿ ಬದುಕಿನ ಸತ್ಯಗಳನ್ನು ತೆರೆದಿಡುವ ಅಪರೂಪದ

ಫೆ.21 ರಿಂದ ಸತತವಾಗಿ ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿರುವ ‘ಭಾವ ತೀರ ಯಾನ’ದ ಪ್ರದರ್ಶನ ಇಂದಿನಿಂದ ಸಂಜೆ 4.45ಕ್ಕೆ Read More »

ಆದಿತ್ಯವಾರ, 23 ಫೆಬ್ರವರಿ 2025ರಂದು ಭಾವ ತೀರ ಯಾನ ಸಿನಿಮಾ 2 ದೇಖಾವೆಗಳು

ತುಳುನಾಡ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತ ನೀಡಿ ನಿರ್ದೇಶಿಸಿದ ಕಲಾತ್ಮಕ ಚಿತ್ರ ಭಾವ ತೀರ ಯಾನ 21 ರಂದು GL One Mallನ ಭಾರತ್ ಸಿನಿಮಾಸ್’ನ screen ೨ರಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ತೆರೆ ಕಂಡಿರುವ ಸಿನಿಮಾ ಭಾವ ತೀರ ಯಾನ ದ ಪ್ರೇಕ್ಷಕರ ಸಂದಣಿಯನ್ನು ನಿಭಾಯಿಸುವುದಕ್ಕಾಗಿಫೆಬ್ರವರಿ 23ನೆ ಆದಿತ್ಯವಾರದಂದು ಎರಡು ಪ್ರದರ್ಶನಗಳು ನಡೆಯಲಿವೆ. 23 ಫೆಬ್ರವರಿ ಆದಿತ್ಯವಾರದಂದು ಅಪರಾಹ್ನ 1.45 ಕ್ಕೆ ಮತ್ತು 4.15ಕ್ಕೆ ಎರಡು ಪ್ರದರ್ಶನಗಳು

ಆದಿತ್ಯವಾರ, 23 ಫೆಬ್ರವರಿ 2025ರಂದು ಭಾವ ತೀರ ಯಾನ ಸಿನಿಮಾ 2 ದೇಖಾವೆಗಳು Read More »

error: Content is protected !!
Scroll to Top