ಕಲಾವಿದತ್ರಯರ ಸಂಸ್ಮರಣೆ ಸನ್ಮಾನ ಮತ್ತು ತಾಳ ಮದ್ದಳೆ
ಉಪ್ಪಿನಂಗಡಿ : ಯಕ್ಷಗಾನದಲ್ಲಿ ಹಿಮ್ಮೇಳ ವಾದಕರಾಗಿ ಮತ್ತು ಅರ್ಥಧಾರಿಗಳಾಗಿ ಕೀರ್ತಿ ಶೇಷ ರಾಗಿರುವ ಕೆ. ಗಣಪತಿ ಆಚಾರ್ಯ ಹಳೆ ನೇರೆಂಕಿ , ಕೆ ವಿಠಲ ಆಚಾರ್ಯ ನೆಲ್ಯಾಡಿ ಮತ್ತು ಭಾಸ್ಕರ ಆಚಾರ್ಯ ಉಪ್ಪಿನಂಗಡಿ ಸಹೋದರರ ಐದನೇ ವರ್ಷದ ಸಂಸ್ಮರಣ ಕಾರ್ಯಕ್ರಮವು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಸಹಯೋಗದಲ್ಲಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಹರೀಶ ಆಚಾರ್ಯ ಬಾರ್ಯ ಕಲಾವಿದ ಸಹೋದರರ ಸಂಸ್ಮರಣೆ ಮಾಡಿದರು. ಸಂಸ್ಮರಣೆಯಂಗವಾಗಿ ನಿವೃತ್ತ ಶಿಕ್ಷಕ,ಅರ್ಥಧಾರಿ ಗೋಪಾಲಶೆಟ್ಟಿ ಕಳೆಂಜ ಅವರನ್ನು ಗೌರವಿಸಲಾಯಿತು. ಸಮಾರಂಭದ […]
ಕಲಾವಿದತ್ರಯರ ಸಂಸ್ಮರಣೆ ಸನ್ಮಾನ ಮತ್ತು ತಾಳ ಮದ್ದಳೆ Read More »










