ಪ್ರೇತದೊಂದಿಗೆ ಬೆರೆತ ದಿವಾಕರ ದೇವಾಡಿಗ!
ಪುತ್ತೂರು: ವೃತ್ತಿಯಲ್ಲಿ ಆಟೋ ಚಾಲಕ. ಪ್ರವೃತ್ತಿಯಲ್ಲಿ ಪ್ರೇತ ವೇಷಧಾರಿ. ಇದು ದಿವಾಕರ ದೇವಾಡಿಗ ಅವರ ಪ್ರತಿಭೆ. ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ದಿವಾಕರ ದೇವಾಡಿಗ ಅವರು ಪ್ರತೀ ವರ್ಷ ನವರಾತ್ರಿ ಸಂದರ್ಭದಲ್ಲಿ ಪ್ರೇತದೊಂದಿಗೆ ಬೆರೆತು ಮಾತನಾಡುತ್ತಾರೆ.ಕಳೆದ 12 ವರ್ಷಗಳಿಂದ ನವರಾತ್ರಿ ಸಂದರ್ಭದಲ್ಲಿ ನಿಷ್ಠೆಯಿಂದ ವೇಷ ಧರಿಸುತ್ತಾರೆ. ಶುರುವಿನ ವರ್ಷದಲ್ಲಿ ಕೃಷ್ಣ, ರಾಮ ಹೀಗೆ ನಾನಾ ವಿಧದ ವೇಷ ಧರಿಸುತ್ತಿದ್ದರು. ಇತ್ತೀಚಿನ ಆರು ವರ್ಷಗಳಿಂದ ಪ್ರೇತ ವೇಷ ಧರಿಸಿ ಜನಮಾನಸದಲ್ಲಿ ಅಚ್ಚಾಗಿದ್ದಾರೆ. ನವರಾತ್ರಿ ಬಂತೆಂದರೆ ಸಾಕು. 9 ದಿನ ಉಪವಾಸ […]
ಪ್ರೇತದೊಂದಿಗೆ ಬೆರೆತ ದಿವಾಕರ ದೇವಾಡಿಗ! Read More »