ಮನರಂಜನೆ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿ

ಪುತ್ತೂರು : 2022-23ನೇ ಸಾಲಿನಲ್ಲಿ ನಡೆದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅವರು ಕಡಬ ನೀನಾದ ನೃತ್ಯ ಕಲಾ ಶಾಲಾ ವಿದ್ಯಾರ್ಥಿನಿಯಾಗಿದ್ದು, ವಿದುಷಿ ಪ್ರಮೀಳಾ ಲೋಕೇಶ್ ಅವರ ಶಿಷ್ಯೆ. ಪುತ್ತೂರು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಪ್ರಬಂಧಕ ಜನಾರ್ದನ ಮತ್ತು ರೇಷ್ಮಾ ದಂಪತಿ ಸುಪುತ್ರಿಯಾಗಿದ್ದಾರೆ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬ್ರಾಹ್ಮೀ ಬಿ.ಜೆ. ಪ್ರಥಮ ಶ್ರೇಣಿ Read More »

ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ  ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಸಂಟ್ಯಾರ್ ವಿನಾಯಕ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಗಿರೀಶ್ ಗೌಡ ಮರಿಕೆ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಶನಿವಾರ ಸಂಟ್ಯಾರ್ ನಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಕ್ರೀಡಾಕೂಟ ಪಂದ್ಯಾಟ ಉದ್ಘಾಟಿಸಿ, ಪುತ್ತೂರು: ಇಡೀ ಯುವ ಸಮುದಾಯ ಮತ್ತೊಮ್ಮೆ ಕ್ರೀಡೆಗೆ ಒತ್ತು ಕೊಟ್ಟು ಇಂದು ಈ ಭಾಗದಲ್ಲಿ ಒಳ್ಳೆಯ ಕಾರ್ಯಕ್ರಮ ಆಯೋಜನೆ ಮಾಡಿರುವುದು  ಶ್ಲಾಘನೀಯ. ಇಂದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ  ಸಾಧನೆ ಮಾಡುವ ಮೂಲಕ ನಮ್ಮ

ಸಂಟ್ಯಾರ್ ನಲ್ಲಿ ಗಿರೀಶ್ ಗೌಡ ಮರಿಕೆ  ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ Read More »

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ

ಪುತ್ತೂರು : ಆದಿ ದ್ರಾವಿಡ ಸಮಾಜ ಒಂದು ಕಾರ್ಯಕ್ರಮದ ಮೂಲಕ ಅಂಬೇಡ್ಕರ್ ನೆನಪುಗಳನ್ನು ಮೆಲುಕು ಹಾಕುತ್ತಾ ಈ ದೇಶದ ಇತಿಹಾಸ, ಪರಂಪರೆ, ಹಿಂದೂ ಸಂಸ್ಕೃತಿಗೆ  ಕೊಟ್ಟ ಕೊಡುಗೆಗಳ ಆಧಾರದಲ್ಲಿ ಸಮಾಜಕ್ಕೆ ಸರಕಾರ ಹಲವು ಸವಲತ್ತು ಕೊಟ್ಟಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹಾ ಕ್ರೀಡೆಗಳನ್ನು ಆಯೋಜಿಸಿ ಮನೋರಂಜನೆ ಕೊಡುವ ಕೆಲಸ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಯುವಕರು ಸಾಧಕರಾಗಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಕೊಟ್ಟಿಗೆ ಪೆರ್ಲ ವಡೆದರ ಆಶ್ರಯದಲ್ಲಿ  ಆದಿ

ಕ್ರೀಡೆಗೆ ಪ್ರೋತ್ಸಾಹ ಕೊಡುವ ಮೂಲಕ ಯುವಕರು ಸಾಧಕರಾಗಬೇಕು: ಶಾಸಕ ಮಠಂದೂರು | ಆದಿ ದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ Read More »

ಬಂಟರ ಸಂಘದ ವತಿಯಿಂದ ಮಹಿಳಾ ಬಂಟ ಸಂಭ್ರಮ, ಸಾಧಕರಿಗೆ ಸನ್ಮಾನ

ಪುತ್ತೂರು : ತಾಲೂಕು ಬಂಟರ ಸಂಘದ ಹಾಗೂ ಮಹಿಳಾ ಬಂಟರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಬಂಟ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ನಗರದ ಬಂಟರ ಭವನದಲ್ಲಿ ನಡೆಯಿತು. ಪುತ್ತೂರು ಪದ್ಮಾ ಸೋಲಾರ್ ನ ಲತಾ ಪಿ. ಶೆಟ್ಟಿ ಮಹಿಳಾ ಬಂಟರ ಸಂಭ್ರಮವನ್ನು ಉದ್ಘಾಟಿಸಿ, ಬೆಳಕು ಹಾಗೂ ಹೆಣ್ಣಿಗೆ ಅವಿನಾಭಾವ ಸಂಬಂಧವಿದೆ. ಪ್ರಸ್ತುತ ಹೆಣ್ಣು ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗಿರದೆ, ತನ್ನಲ್ಲಿ ಫೋಷಕ ಶಕ್ತಿಯನ್ನು ಬೆಳೆಸಿಕೊಳ್ಳುವ ಜತೆಗೆ ಕ್ರಿಯಾಶೀಲರಾಗಿ ಪರಿಸರ, ಸಂಸಾರ,

ಬಂಟರ ಸಂಘದ ವತಿಯಿಂದ ಮಹಿಳಾ ಬಂಟ ಸಂಭ್ರಮ, ಸಾಧಕರಿಗೆ ಸನ್ಮಾನ Read More »

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ

ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ  ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ Read More »

ಮಾ.15 : ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂಗಳ ಪ್ರದರ್ಶನ ಉದ್ಘಾಟನೆ

ಪುತ್ತೂರು : ರೋಹಿಣಿ ಹೊಲಿಗೆ ಅರ್ಟ್ಸ್ ಆಂಡ್ ಕ್ರಾಫ್ಟ್ ತರಬೇತಿ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಕೃತಕ ಹೂಗಳ ಪ್ರದರ್ಶನ ಮಾ.15 ರಿಂದ 17 ರ ತನಕ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍., ಶಿಶು ಅಭಿವೃದ್ಧಿ

ಮಾ.15 : ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂಗಳ ಪ್ರದರ್ಶನ ಉದ್ಘಾಟನೆ Read More »

ಮಾ.12 : ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು : ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇವರ ಸಹಕಾರದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ ಹಾಗೂ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.12 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು

ಮಾ.12 : ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಮಾ.5 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” | ರೆಂಜಿತ್ ಹಾಗೂ ವಿಜ್ಞಾ ಚೆನ್ನೈ ಅವರಿಂದ ಭರತನಾಟ್ಯ ಪ್ರಸ್ತುತಿ

ಪುತ್ತೂರು : ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” ಮಾ.5 ಭಾನುವಾರ ಸಂಜೆ 5.30 ಕ್ಕೆ ನಗರದ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ನೃತ್ಯಗುರು ವಿದುಷಿ ಪ್ರೀತಿಕಲಾ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಆರು ವರ್ಷಗಳಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಾ ಬಂದಿದ್ದು, ಈ ಬಾರಿ 7ನೇ ವರ್ಷದ ಕಾರ್ಯಕ್ರಮವಾಗಿದೆ. ಈ ಬಾರಿ ನರ್ತನಾವರ್ತನದಲ್ಲಿ ಭರತನಾಟ್ಯ ಪ್ರಸ್ತುತಿಯನ್ನು ರೆಂಜಿತ್ ಮತ್ತು ವಿಜ್ಞಾ ಚೆನ್ನೈ ಮಾಡಲಿದ್ದಾರೆ. ಅವರಿಗೆ ಹಿಮ್ಮೇಳದಲ್ಲಿ ಕೆ.ಎಸ್‍.ಬಾಲಕೃಷ್ಣನ್ ನಟುವಾಂಗದಲ್ಲಿ, ಬಿನು

ಮಾ.5 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” | ರೆಂಜಿತ್ ಹಾಗೂ ವಿಜ್ಞಾ ಚೆನ್ನೈ ಅವರಿಂದ ಭರತನಾಟ್ಯ ಪ್ರಸ್ತುತಿ Read More »

ಪದ್ಮರಾಜ್ ಬಿ.ಸಿ. ಚಾರ್ವಾಕ ಅವರಿಗೆ ಸಂಗೀತ ಕಲಾನಿಧಿ ರಾಜ್ಯ ಪ್ರಶಸ್ತಿ | ಸುಳ್ಯದಲ್ಲಿ ನಡೆದ ಹಾಡೊಂದು ನಾ ಹಾಡುವೆನು-2023 ಕಾರ್ಯಕ್ರಮದಲ್ಲಿ ಪ್ರದಾನ

ಪುತ್ತೂರು : ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಸಿದ ಸರಿಗಮಪ ಸಂಗೀತ ಸ್ಪರ್ಧೆಯ ಹಾಡೊಂದು ನಾ ಹಾಡುವೆನು-2023 ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಪದ್ಮರಾಜ್ ಬಿ.ಸಿ. ಚಾರ್ವಾಕ ಅವರಿಗೆ 2023ನೇ ಸಾಲಿನ “ಸಂಗೀತ ಕಲಾನಿಧಿ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ವಾಷ್ಕರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ, ಸಂಘಟಕ, ಸಾಹಿತಿ ಮತ್ತು ಚಿತ್ರ ನಿರ್ದೇಶಕ ಎಚ್.ಭೀಮರಾವ್ ವಾಷ್ಠರ್ ಪ್ರಶಸ್ತಿ ನೀಡಿ ಗೌರವಿಸಿದರು. ಪದ್ಮರಾಜ್ ಅವರು ಸಂಗೀತ, ಫಿಲಂ

ಪದ್ಮರಾಜ್ ಬಿ.ಸಿ. ಚಾರ್ವಾಕ ಅವರಿಗೆ ಸಂಗೀತ ಕಲಾನಿಧಿ ರಾಜ್ಯ ಪ್ರಶಸ್ತಿ | ಸುಳ್ಯದಲ್ಲಿ ನಡೆದ ಹಾಡೊಂದು ನಾ ಹಾಡುವೆನು-2023 ಕಾರ್ಯಕ್ರಮದಲ್ಲಿ ಪ್ರದಾನ Read More »

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ

ಪುತ್ತೂರು: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯ ಹಾಡೊಂದು ನಾ ಹಾಡುವೆನು -2023 ಕಾರ್ಯಕ್ರಮದಲ್ಲಿ ಗಾಯಕ ಪದ್ಮರಾಜ್ ಬಿ ಸಿ ಚಾರ್ವಾಕ ರವರಿಗೆ 2023ನೇ ಸಾಲಿನ “ಸಂಗೀತ ಕಲಾನಿಧಿ ರಾಜ್ಯಪ್ರಶಸ್ತಿ ” ನೀಡಿ ಗೌರವಿಸಲಾಯಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ, ಸಂಘಟಕ, ಸಾಹಿತಿ ಮತ್ತು ಚಿತ್ರನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ರವರು ಪ್ರಶಸ್ತಿ ನೀಡಿ ಗೌರವಿಸಿದರು.ಪದ್ಮರಾಜ್ ರವರು ಸಂಗೀತ

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ Read More »

error: Content is protected !!
Scroll to Top