ಮನರಂಜನೆ

ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ ಸಿನಿಮಾ “ಭಾವ ತೀರ ಯಾನ” ಬಿಡುಗಡೆ | ಕಲಾ ಆರಾಧಕ ಮನಸ್ಸಿನಿಂದ ಸಮಾಜಕ್ಕೆ ನೀಡುವ ಕೊಡುಗೆ ಎಲ್ಲರ ಗಮನ ಸೆಳೆಯುತ್ತದೆ : ವಸಂತಲಕ್ಷ್ಮೀ ಶಶಿಧರ್

ಪುತ್ತೂರು: ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ, ನೋಡುಗರನ್ನು ಪ್ರೇಮ ಪ್ರೀತಿ ಭಾವನೆಗಳ ತೀರದುದ್ದಕ್ಕೂ ಕರೆದೊಯ್ಯುವ ವಿಶಿಷ್ಟ ಕಾಂಬಿನೇಷನ್‍ ಉಳ್ಳ ಸಿನಿಮಾ ““ಭಾವ ತೀರ ಯಾನ” ಪುತ್ತೂರಿನ ಜಿಎಲ್‍ ಒನ್ ಮಾಲ್‍ ನ ಭಾರತ್ ಸಿನಿಮಾಸ್‍ ನಲ್ಲಿ ಶುಕ್ರವಾರ ಸಂಜೆ ಬಿಡುಗಡೆಗೊಂಡಿತು. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟರ್ನ್‍ ನ “ಭಾವ ತೀರ ಯಾನ” ಬಿಡುಗಡೆ ಸಮಾರಂಭವನ್ನು ಚಲನಚಿತ್ರ ಮತ್ತು ಧಾರವಾಹಿಗಳ ಅಭಿನೇತ್ರಿ ವಸಂತಲಕ್ಷ್ಮೀ ಶಶಿಧರ್ ದೀಪ ಬೆಳಗಿಸಿ […]

ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ ಸಿನಿಮಾ “ಭಾವ ತೀರ ಯಾನ” ಬಿಡುಗಡೆ | ಕಲಾ ಆರಾಧಕ ಮನಸ್ಸಿನಿಂದ ಸಮಾಜಕ್ಕೆ ನೀಡುವ ಕೊಡುಗೆ ಎಲ್ಲರ ಗಮನ ಸೆಳೆಯುತ್ತದೆ : ವಸಂತಲಕ್ಷ್ಮೀ ಶಶಿಧರ್ Read More »

ನಳ ಚರಿತ್ರೆ ತಾಳಮದ್ದಳೆ

ಬಲ್ಯ ಗ್ರಾಮದ ಶ್ರೀ ಕ್ಷೇತ್ರ ಬೀರುಕ್ಕು ಶ್ರೀ ನಾಗದೇವರು, ರಾಜನ್ ದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಉತ್ಸವದ ಪ್ರಯುಕ್ತ ಶ್ರೀ ವಿನಾಯಕ ಯಕ್ಷಗಾನ ಮಂಡಳಿ ರಾಮನಗರ ಮತ್ತು ಅತಿಥಿ ಕಲಾವಿದರಿಂದ ನಳಚರಿತ್ರೆ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕುಸುಮಾಕರ ಹಳೆ ನೇರೇಂಕಿ ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ ಕುಂಜೂರು ಪಂಜ,ಹರಿ ದೇವಾಡಿಗ ನಗ್ರಿ, ಅರ್ಥಧಾರಿಗಳಾಗಿ ಗುಡ್ಡಪ್ಪ ಬಲ್ಯ(ಋತುಪರ್ಣ) ಅಮ್ಮಿಗೌಡ ನಾಲ್ಗುತ್ತು(ಬಾಹುಕ )ದಿವಾಕರ ಆಚಾರ್ಯ ಗೇರುಕಟ್ಟೆ(ದಮಯಂತಿ )ಜಯರಾಮ ನಾಲ್ಗುತ್ತು(ಭೀಮಕ ಮತ್ತು ಶನಿ )ಗಂಗಾಧರ ಶೆಟ್ಟಿ ಹೊಸಮನೆ(ನಳ )ತಿಮ್ಮಪ್ಪ ಪುಳಿತ್ತಡಿ(ಸುದೇವ)

ನಳ ಚರಿತ್ರೆ ತಾಳಮದ್ದಳೆ Read More »

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು

ಚೆನ್ನೈ : ರಜನೀಕಾಂತ್ ಮತ್ತು ಐಶ್ವರ್ಯಾ ರೈ ನಟಿಸಿದ ರೋಬೊ ಸಿನಿಮಾದ ಕತೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಶಂಕರ್‌ ಆಸ್ತಿಗಳನ್ನು ತನಿಖಾಧಿಅಕರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಶಂಕರ್ ನಿರ್ದೇಶನ ಮಾಡಿದ್ದ ರೋಬೊ ಸಿನಿಮಾ 2010ರಲ್ಲಿ ಬಿಡುಗಡೆ ಆಗಿತ್ತು. ಆಗಿನ ಕಾಲಕ್ಕೆ ಆ ಸಿನಿಮಾ ಭಾರತದಲ್ಲಿಯೇ ಭಾರಿ ಬಜೆಟ್ ಸಿನಿಮಾ. ಬಿಡುಗಡೆ ಆದ ಬಳಿಕ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ‘ರೋಬೊ’ ಸಿನಿಮಾ ಗ್ರಾಫಿಕ್ಸ್ ಪ್ರೇಕ್ಷಕರ ಮೈನವಿರೇಳಿಸಿತ್ತು. ಆಗಿನ ಕಾಲಕ್ಕೆ ‘ರೋಬೊ’ ಸಿನಿಮಾ ಸುಮಾರು 500 ಕೋಟಿಗೂ

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು Read More »

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ

ಪುತ್ತೂರು: ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ “ಭಾವ ತೀರ ಯಾನ” ಫೆ.21 (ನಾಳೆ) ರಾಜ್ಯಾದ್ಯಾಂತ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ್ದಾರೆ, ನವಿರಾದ ಪ್ರೇಮ ಪ್ರೀತಿಗಳ ಭಾವನೆಗಳ ತೀರದುದ್ದಕ್ಕೂ ಯಾನಕ್ಕೆ ಕರೆದೊಯ್ಯುವ ಸಿನಿಮಾ ಭಾವ ತೀರ ಯಾನ ಪುತ್ತೂರಿನ ಜಿಎಲ್‍ ಒನ್‍ ಮಾಲ್‍ ನಲ್ಲಿರುವ ಭಾರತ್ ಸಿನಿಮಾಸ್ – Screen 2

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ Read More »

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

ಸುಳ್ಯ : ಸಂಪಾಜೆ ಯಕ್ಷೋತ್ಸವ, ಯಕ್ಷಗಾನ  ಮತ್ತು ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದಕಲಾವಿದ,ವಿದ್ವಾಂಸರಿಗೆ ಗೌರವ,  ತಾಳಮದ್ದಳೆ, ವಿದ್ಯಾರ್ಥಿಗಳಿಗೆ ಯಕ್ಷಗಾನ ಸ್ಪರ್ಧೆ, ಕಲಾವಿದರಿಗೆ ನೆರವು, ಯಕ್ಷಗಾನ ಮೇಳದ ಮೂಲಕ ರುಚಿ ಶುದ್ದಿಯ ಯಕ್ಷಗಾನ ಪ್ರದರ್ಶನ ನೀಡುವಲ್ಲಿ ಮಾರ್ಗದರ್ಶಕರಾದ ಕಲಾಪೋಷಕ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಇವರಿಗೆ ಯಕ್ಷ ಭಾರತಿ ರಿ. ಬೆಳ್ತಂಗಡಿ ಸಂಸ್ಥೆಯ ದಶಮಾನೋತ್ಸವದ ಗೌರವ ಸನ್ಮಾನವನ್ನು  ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿದ ಶ್ಯಾಮ್ ಭಟ್ ಅವರು ಯಕ್ಷ

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ Read More »

ಯಕ್ಷಭಾರತಿ ದಶಮಾನೋತ್ಸವ: ಭಾರತ ಮಾತಾಪೂಜನ, “ದಶಪರ್ವ ಸ್ಮರಣ ಸಂಚಿಕೆ” ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ರಿ.ಬೆಳ್ತಂಗಡಿ ಇದರ ದಶವರ್ಷದ ಪ್ರಯುಕ್ತ ಉಜಿರೆ  ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ಭಾರತ ಮಾತಾ ಪೂಜನ  ಕಾರ್ಯಕ್ರಮವು ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ದಶಪರ್ವ ಸಂಚಿಕೆ ಬಿಡುಗಡೆಗೊಳಿಸಿ ಯಕ್ಷಗಾನದೊಂದಿಗೆ ಸಂಸ್ಕಾರ ಶಿಕ್ಸಣ ಮತ್ತು ಅರೋಗ್ಯ ಸೇವಾಕಾರ್ಯಗಳನ್ನು ಯಕ್ಷ ಭಾರತಿ ನಡೆಸಿರುವುದು ಅಪೂರ್ವವಾಗಿದೆ. ಉಳಿದ ಸಂಘ ಸಂಸ್ಥೆಗಳಿಗೆ ಮಾದರಿಯಾಗಿರುವ ಯಕ್ಷಭಾರತಿ ಸಂಸ್ಥೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ

ಯಕ್ಷಭಾರತಿ ದಶಮಾನೋತ್ಸವ: ಭಾರತ ಮಾತಾಪೂಜನ, “ದಶಪರ್ವ ಸ್ಮರಣ ಸಂಚಿಕೆ” ಬಿಡುಗಡೆ Read More »

ಮಹಾಭಾರತ ಸರಣಿಯ 64ನೇ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ  ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಂಗಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ಪ್ರಕಾಶ ಅಭ್ಯಂಕರ ಬೆಳ್ತಂಗಡಿ, ಕಿಶೋರ್ ಶೆಟ್ಟಿ ಮೂಡಾಯಿರು ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಜುನ ಅಭ್ಯಂಕರ್ ಬೆಳ್ತಂಗಡಿ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ(ಬಲರಾಮ ), ಶ್ರೀಧರ ಎಸ್ ಪಿ ಸುರತ್ಕಲ್( ಕೌರವ ), ಹರೀಶ ಆಚಾರ್ಯ ಬಾರ್ಯ(ಶ್ರೀಕೃಷ್ಣ),

ಮಹಾಭಾರತ ಸರಣಿಯ 64ನೇ ತಾಳಮದ್ದಳೆ Read More »

ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶನಿವಾರ ಬಿಡುಗಡೆಗೊಳಿಸಲಾಯಿತು. ಶ್ರೀ ದೇವರಿಗೆ ಪ್ರಾರ್ಥನೆ ನಡೆಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಬಾರಿ ನಡೆಯುವ ಕಂಬಳದ ಮಧ್ಯೆ ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ ನಡೆಯಲಿದೆ. ಕೆಸರುಗದ್ದೆ ಓಟ ಕಂಬಳದ ಒಂದು ಭಾಗವಾಗಿದ್ದು ಮುಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡುವ ಉದ್ದೇಶದಿಂದ ಹಾಗೂ ಇಂತಹ ಕಾರ್ಯಕ್ರಮದಲ್ಲಿ ಯುವಕರು ಆಸಕ್ತಿಯಿಂದ ತೊಡಗಿಸಿಕೊಳ್ಳುವಂತಾಗಲು ಕಂಬಳದ ಮಧ್ಯೆ ಬಿಡುವಿನ

ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ನಾಳೆ (ಫೆ.9) : ಬಾಂಧವ್ಯ ಫ್ರೆಂಡ್ಸ್, ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ

ಪುತ್ತೂರು : ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳೆಯರಿಂದ ಅಂಡರ್ ಆರ್ಮ್ ಕ್ರಿಕೆಟ್ ಆಡಿಸಿರುವ ಹೆಗ್ಗಳಿಕೆ ಹೊಂದಿರುವ ಬಾಂಧವ್ಯ ಫ್ರೆಂಡ್ಸ್ ಈ ಬಾರಿ ಮಹಿಳೆಯರಿಗಾಗಿ ತ್ರೋಬಾಲ್ ಪಂದ್ಯಾಟ ಏರ್ಪಡಿಸಿದೆ. ಇದರೊಂದಿಗೆ ಕ್ರೀಡಾ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಸ್ಕರಿಯ ಎಂ.ಎ., ಫಾರೂಕ್ ಶೇಖ್

ನಾಳೆ (ಫೆ.9) : ಬಾಂಧವ್ಯ ಫ್ರೆಂಡ್ಸ್, ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ Read More »

ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ

ಪುತ್ತೂರು: ಹೊಸಮನೆ ಕ್ರಿಕೆಟರ್ಸ್ ನಿಂದ ಆರ್ಯಾಪು ಇದರ ವತಿಯಿಂದ ಎರಡು ದಿನಗಳ ಕಾಲ ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು. ಅರ್ಚಕ ಸಂದೀಪ್ ಕಾರಂತ ಪೂಜಾ ವಿಧಿ ವಿಧಾನ‌ ನೆರವೇರಿಸಿದರು. ಹೊಸಮನೆ ಕ್ರಿಕೆಟರ್ಸ್ ನ ಅಧ್ಯಕ್ಷ ಧನುಷ್ ಹೊಸಮನೆ, ಕಾರ್ಯದರ್ಶಿ ಪವನ್ ಶೆಟ್ಟಿ ಕಂಬಳತ್ತಡ್ಡ, ಉಪಾಧ್ಯಕ್ಷ ಉಮೇಶ್ ಎಸ್.ಕೆ., ಫಿಕ್ಸೆಲ್ ಕ್ರಿಯೆಟಿವ್ ನ ಪ್ರಜ್ವಲ್ ಎಂ.ಎಸ್., ಕೋಶಾಧಿಕಾರಿ ಶಿವಪ್ರಸಾದ್ ಶೆಟ್ಟಿ, ಜತೆ ಕಾರ್ಯದರ್ಶಿ ಯತೀಶ್ ಪಿ.ಕೆ.,

ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ Read More »

error: Content is protected !!
Scroll to Top