ಶ್ರೀ ಮಹಾಭಾರತ ಸರಣಿಯ 62ನೇ ತಾಳಮದ್ದಳೆ
ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪಿನಂಗಡಿ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 62 ನೇ ತಾಳಮದ್ದಳೆ ಕನಕಾಂಗಿ ಕಲ್ಯಾಣ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಡಾ. ಹನೀಶ್ ಕಿರಣ್ ಪಿ.ಟಿ ರಾಮನಗರ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು. ಭಾಗವತರಾಗಿ ಪದ್ಮನಾಭ ಕುಲಾಲ್, ಕಿಶೋರ್ ಶೆಟ್ಟಿ ಮೂಡಾಯಿರು, ಹರೀಶ್ ಆಚಾರ್ಯ ಬಾರ್ಯ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ, ಅರ್ಥದಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಸುಭದ್ರೆ1), ಹರೀಶ […]
ಶ್ರೀ ಮಹಾಭಾರತ ಸರಣಿಯ 62ನೇ ತಾಳಮದ್ದಳೆ Read More »










