ಮನರಂಜನೆ

ಶ್ರೀ ಮಹಾಭಾರತ ಸರಣಿಯ  62ನೇ ತಾಳಮದ್ದಳೆ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪಿನಂಗಡಿ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ   ಶ್ರೀ ಮಹಾಭಾರತ ಸರಣಿಯಲ್ಲಿ 62 ನೇ ತಾಳಮದ್ದಳೆ ಕನಕಾಂಗಿ ಕಲ್ಯಾಣ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಡಾ. ಹನೀಶ್ ಕಿರಣ್ ಪಿ.ಟಿ ರಾಮನಗರ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು. ಭಾಗವತರಾಗಿ ಪದ್ಮನಾಭ ಕುಲಾಲ್, ಕಿಶೋರ್ ಶೆಟ್ಟಿ ಮೂಡಾಯಿರು,  ಹರೀಶ್ ಆಚಾರ್ಯ ಬಾರ್ಯ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ, ಅರ್ಥದಾರಿಗಳಾಗಿ  ಪಾತಾಳ ಅಂಬಾ ಪ್ರಸಾದ್ (ಸುಭದ್ರೆ1), ಹರೀಶ […]

ಶ್ರೀ ಮಹಾಭಾರತ ಸರಣಿಯ  62ನೇ ತಾಳಮದ್ದಳೆ Read More »

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ

ಪುತ್ತೂರು: ನಾವೀನ್ಯ ಹಾಗೂ ಪರಿಶುದ್ಧ ಆಭರಣಗಳ ಮನೆಮಾತಾಗಿರುವ ಮುಳಿಯ ಜ್ಯುವೆಲ್ಸ್ ಗಣರಾಜ್ಯೋತ್ಸವದ ಪ್ರಯುಕ್ತ ಜ.25.ಹಾಗೂ 26 ರಂದು ಮುಳಿಯ ರಾಷ್ಟ್ರ ಸಿಂಚನ ಆನ್ ಲೈನ್ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಸೋಲೋ ವಿಭಾಗದಲ್ಲಿ ಮೊದಲ 100 ಮಂದಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, 12 ರಿಂದ 20 ವರ್ಷ ವಯೋಮಿತಿಯ ಹಾಗೂ ಸಾರ್ವಜನಿಕ ವಿಭಾಗ 21 ವರ್ಷ ಮೇಲ್ಪಟ್ಟು ಎರಡು ವಿಭಾಗಗಳಲ್ಲಿ ನಡೆಯಲಿದೆ. ಗ್ರೂಪ್ ವಿಭಾಗದಲ್ಲಿ ಮೊದಲ 35 ಗುಂಪುಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಹೆಸರು ನೊಂದಾಯಿಸಲು ಜ.23 ಕೊನೆಯ ದಿನವಾಗಿದ್ದು, ಹೆಚ್ಚಿನ

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ Read More »

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ

ಪೆರ್ನಾಜೆ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ  ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವಿದುಷಿ ಚೈತನ್ಯ ಕೋಟೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ  ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ‌ಪ್ರಥಮ ರಾಂಕ್‍ ಗಳಿಸಿ ಜ. 18, 2025 ಶನಿವಾರದಂದು ವಿಶ್ವವಿದ್ಯಾಲಯದಲ್ಲಿ ನಡೆದ 7,8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ Read More »

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಪುತ್ತೂರು  : ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಪುತ್ತೂರಿನ  ಬನ್ನೂರು, ಕರ್ಮಲ ನಿವಾಸಿಯಾಗಿರುವ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ಜುಲೈ-ಆಗಸ್ಟ್ 2024ರಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ  ಭಾಗವಹಿಸಿದ್ದಾರೆ. ಪ್ರಸ್ತುತವಾಗಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಸುನಾದ ಸಂಗೀತ ಕಲಾ ಶಾಲೆ ಪುತ್ತೂರು

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ Read More »

ಜಿ.ಎಲ್..ಸಮೂಹ ಸಂಸ್ಥೆಗಳ ವತಿಯಿಂದ ವಿವಿಧ ಶಾಖಾ ಸಿಬ್ಬಂದಿಗಳಿಗೆ “ಜಿ.ಎಲ್‍. ಟ್ರೋಫಿ” ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ

ಪುತ್ತೂರು :  ಜಿ.ಎಲ್‍.ಸಮೂಹ ಸಂಸ್ಥೆಗಳ ವತಿಯಿಂದ ಸಂಸ್ಥೆಯ ವಿವಿಧ ಶಾಖೆಯ ಸಿಬ್ಬಂದಿಗಳಿಗೆ ನಾಲ್ಕು ಓವರಿನ ಓವರ್ ಆರ್ಮ್ ಕ್ರಿಕೇಟ್‍ ಪಂದ್ಯಾಟ “ಜಿ.ಎಲ್‍.ಟ್ರೋಫಿ””ಪುತ್ತೂರಿನಲ್ಲಿ ನಡೆಯಿತು. ಪಂದ್ಯಾಟವನ್ನು ಜಿ.ಎಲ್‍. ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ್‍ ಆಚಾರ್ಯ ಹಾಗೂ ರಾಜೀ ಮಲರಾಮ್‍ ಆಚಾರ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಿಂದ ಪ್ರದರ್ಶನ ಪಂದ್ಯಾಟ ನಡೆಯಿತು. ಈ ಸಂದರ್ಭದಲ್ಲಿ ಜಿ.ಎಲ್. ಸಮೂಹ ಸಂಸ್ಥೆಯ ಸುಧನ್ವ ಆಚಾರ್ಯ, ಅರುಂಧತಿ ಆಚಾರ್ಯ, ಶ್ರೀರಾಮ್‍ ಆಚಾರ್ಯ ಹಾಗೂ ಸಿಬ್ಬಂದಿಗಳು

ಜಿ.ಎಲ್..ಸಮೂಹ ಸಂಸ್ಥೆಗಳ ವತಿಯಿಂದ ವಿವಿಧ ಶಾಖಾ ಸಿಬ್ಬಂದಿಗಳಿಗೆ “ಜಿ.ಎಲ್‍. ಟ್ರೋಫಿ” ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ Read More »

ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ

ಉಜಿರೆ : ಯಕ್ಷಭಾರತಿ(ರಿ )ಕನ್ಯಾಡಿ ಬೆಳ್ತಂಗಡಿ ಇದರ ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ನಾಗರಾಜ ಕಾಂಪೌಂಡ್ ಆವರಣದಲ್ಲಿ  ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀದೇವಿ ಮಹಾತ್ಮೆ ಬಯಲಾಟ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ವಹಿಸಿದ್ದರು. ಅತಿಥಿಗಳಾಗಿ ಪದ್ಮಶೇಖರ ಜೈನ್ ಕಾವಳಕಟ್ಟೆ,ಭಾಗವತ ಪಟ್ಲ ಸತೀಶ್ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಉಜಿರೆ ಲಕ್ಷ್ಮಿ ಗ್ರೂಪ್ಸ್ ಮೋಹನ ಕುಮಾರ್, ಉಜಿರೆ ಶ್ರೀ ದುರ್ಗಾ ಇಂಡಸ್ಟ್ರೀಸ್ ರಮೇಶ್

ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ Read More »

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ

ಭಾರತ-ಪಾಕ್‌ ಯುದ್ಧದ ಹುತಾತ್ಮ ಯೋಧ; ಜ.24ರಂದು ಸ್ಕೈ ಫೋರ್ಸ್‌ ದೇಶಾದ್ಯಂತ ಬಿಡುಗಡೆ ಮುಂಬಯಿ: ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯನ್ನು ಆಧರಿಸಿ ಬಾಲಿವುಡ್‌ನಲ್ಲಿ ಸಿನೆಮಾ ತಯಾರಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ವೀರ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ. ಅಕ್ಷಯ್‌ ಕುಮಾರ್‌ ಅಜ್ಜಮಾಡ ದೇವಯ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಸ್ಕೈ ಫೋರ್ಸ್‌ ಎಂಬ ಈ ಚಿತ್ರ ಜ.24ರಂದು ತೆರೆಗೆ ಬರಲಿದೆ.ನೈಜ ಘಟನೆಯನ್ನಾಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ. ಕೊಡಗು ಸೇರಿದಂತೆ

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ Read More »

ಅದ್ದೂರಿಯಾಗಿ ಸಂಪನ್ನಗೊಂಡ ಶಿವಳ್ಳಿ ಕ್ರಿಕೆಟ್ ಲೀಗ್ – ಸೀಸನ್ 5

ಪುತ್ತೂರು: ಶಿವಳ್ಳಿ ಕ್ರಿಕೆಟರ್ಸ್ ಪುತ್ತೂರು ಆಯೋಜಿಸಿರುವ 5ನೇ ವರ್ಷದ ಆಹ್ವಾನಿತ 12  ಶಿವಳ್ಳಿ ಬ್ರಾಹ್ಮಣರ ತಂಡಗಳ ಅಂತರ್ ರಾಜ್ಯ ಮಟ್ಟದ ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಕೂಟ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 5 ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು. ಪಂದ್ಯಕೂಟವನ್ನು ಬ್ರಹ್ಮಶ್ರೀ ವೇ.ಮೂ.ರವೀಶ ತಂತ್ರಿ ಕುಂಟಾರು, ಬ್ರಹ್ಮಶ್ರೀ ಉದಯ ತಂತ್ರಿ ಕೆಮ್ಮಿಂಜೆ, ವೇ.ಮೂ.ಹರೀಶ ಬೈಪಾಡಿತ್ತಾಯ ಬಜಪ್ಪಳ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ.ಟಿ ಶೆಟ್ಟಿ, ಪ್ರಖರ ಹಿಂದೂ ಮುಖಂಡ ಮುರಳಿಕೃಷ್ಣ

ಅದ್ದೂರಿಯಾಗಿ ಸಂಪನ್ನಗೊಂಡ ಶಿವಳ್ಳಿ ಕ್ರಿಕೆಟ್ ಲೀಗ್ – ಸೀಸನ್ 5 Read More »

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ

ಉಪ್ಪಿನಂಗಡಿ : ಶ್ರೀಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘ ಉಪ್ಪಿನಂಗಡಿ  50ರ ಸಂಭ್ರಮದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 60 ನೇ ಕಾರ್ಯಕ್ರಮವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸತಿ ಚಿತ್ರಾoಗದಾ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್,ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ ರಾವ್. ಬಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣಾಯ, ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ ( ಚಿತ್ರವಾಹನ ), ಪ್ರದೀಪ ಚಾರ( ಶ್ರೀಕೃಷ್ಣ ), ಸತೀಶ್ ಶಿರ್ಲಾಲು( ದುರ್ಜಯ, ದಿವಾಕರ

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ Read More »

ಭರತನಾಟ್ಯ ವಿದ್ವತ್ ಪರೀಕ್ಷೆ : ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ.

ಪೆರ್ನಾಜೆ: ಕರ್ನಾಟಕ ರಾಜ್ಯ  ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು   ವಿಶ್ವವಿದ್ಯಾನಿಲಯ ಮೈಸೂರ್ ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ನಾಟ್ಯ ವಿದ್ಯಾಲಯ ಕುಂಬಳೆ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಅವರ ಶಿಷ್ಯೆ ಹಾಗೂ ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ  ನಿವೃತ ಪ್ರಾಂಶುಪಾಲ ಕೆ. ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು

ಭರತನಾಟ್ಯ ವಿದ್ವತ್ ಪರೀಕ್ಷೆ : ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ. Read More »

error: Content is protected !!
Scroll to Top