ಆರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು : ಹೊಸ ಮನೆ ಕ್ರಿಕೆಟರ್ಸ್ (ರಿ)ಪುತ್ತೂರು ಪ್ರಸ್ತುತಪಡಿಸುವ ಅರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಎಪಿಎಲ್ ಪ್ಲೇಯರ್ ಆಕ್ಷನ್ 2025 ಜ. 5ರಂದು ಮಹಾವೀರ ಹೋಟೆಲ್ ಆ್ಯಂಡ್ ರೆಸಾರ್ಟ್ ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ವಾಣಿಜ್ಯೋದ್ಯಮಿ ಸಹಜ ರೈ ಬಳಜ್ಜ, ವಿಟಿವಿ ವಿಟ್ಲ ಆಡಳಿತ ನಿರ್ದೇಶಕರಾಗಿರುವ ರಾಮದಾಸ್ ಶೆಟ್ಟಿ ಹಾಗೂ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡಂಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು ಮತ್ತು ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ […]
ಆರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ Read More »










