ಉಪ್ಪಿನಂಗಡಿಯಲ್ಲಿ ಸಂಸ್ಮರಣೆ, ಸನ್ಮಾನ ಮತ್ತು ತಾಳಮದ್ದಳೆ
ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ ಕಾರ್ಯಕ್ರಮವಾಗಿ ಪೆರಿಯಡ್ಕ ಮದುವನದಲ್ಲಿ ಮಧುರ ಮನಸು ಸ್ನೇಹಕೂಟವೆಂಬ ವಿಶೇಷ ಕಾರ್ಯಕ್ರಮ ಜರಗಿತು. ತೀರ್ಥರೂಪರಾದ ದಿ. ತಿರುಮಲೇಶ್ವರ ಭಟ್ ಕಟ್ಟದಮೂಲೆ ಸಂಸ್ಮರಣೆಯನ್ನು ಶ್ರೀ ನೀರ್ಚಾಲು ಸುಬ್ರಹ್ಮಣ್ಯ ಮಧ್ಯಸ್ಥರು ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರೊಫೆಸರ್ ಬಿ. ವಿ ಆರ್ತಿಕಜೆ ಪುತ್ತೂರು, ನೀ.ಸು.ಮಧ್ಯಸ್ಥ, ಭಾಗವತ ಗೋವಿಂದ ನಾಯಕ್ ಪಾಲೆಚ್ಚಾರು, ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ಭಾಗವತ ಡಿ.ಕೆ.ಆಚಾರ್ಯ […]
ಉಪ್ಪಿನಂಗಡಿಯಲ್ಲಿ ಸಂಸ್ಮರಣೆ, ಸನ್ಮಾನ ಮತ್ತು ತಾಳಮದ್ದಳೆ Read More »