ಮನರಂಜನೆ

ಉಪ್ಪಿನಂಗಡಿಯಲ್ಲಿ ಸಂಸ್ಮರಣೆ, ಸನ್ಮಾನ ಮತ್ತು ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ ಕಾರ್ಯಕ್ರಮವಾಗಿ ಪೆರಿಯಡ್ಕ ಮದುವನದಲ್ಲಿ ಮಧುರ ಮನಸು ಸ್ನೇಹಕೂಟವೆಂಬ ವಿಶೇಷ ಕಾರ್ಯಕ್ರಮ ಜರಗಿತು. ತೀರ್ಥರೂಪರಾದ ದಿ. ತಿರುಮಲೇಶ್ವರ ಭಟ್ ಕಟ್ಟದಮೂಲೆ ಸಂಸ್ಮರಣೆಯನ್ನು ಶ್ರೀ ನೀರ್ಚಾಲು ಸುಬ್ರಹ್ಮಣ್ಯ ಮಧ್ಯಸ್ಥರು ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರೊಫೆಸರ್ ಬಿ. ವಿ ಆರ್ತಿಕಜೆ  ಪುತ್ತೂರು, ನೀ.ಸು.ಮಧ್ಯಸ್ಥ, ಭಾಗವತ ಗೋವಿಂದ ನಾಯಕ್ ಪಾಲೆಚ್ಚಾರು, ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ಭಾಗವತ ಡಿ.ಕೆ.ಆಚಾರ್ಯ […]

ಉಪ್ಪಿನಂಗಡಿಯಲ್ಲಿ ಸಂಸ್ಮರಣೆ, ಸನ್ಮಾನ ಮತ್ತು ತಾಳಮದ್ದಳೆ Read More »

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ

ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ ದೇವದಾಸ್‌ ಕಪಿಕಾಡ್‌ ಅವರ ಪುತ್ರ ಅರ್ಜುನ್‌ ಕಾಪಿಕಾಡ್‌ ಅವರನ್ನು ದೊಡ್ಡಮಟ್ಟದಲ್ಲಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸುವ ಉದ್ದೇಶದಿಂದ ಕಲ್ಜಿಗ ಚಿತ್ರ ತಯಾರಾಗಿತ್ತು.

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ Read More »

ನಟಿಯರ ಕ್ಯಾರವಾನ್‌ಗಳಲ್ಲಿ ಇರುತ್ತಿತ್ತು ಹಿಡನ್‌ ಕ್ಯಾಮರಾ : ರಾಧಿಕಾ ಹೇಳಿಕೆಯಿಂದ ಬಿರುಗಾಳಿ

ಮಲಯಾಳಂ ಚಿತ್ರರಂಗದ ಇನ್ನೊಂದು ಕರಾಳ ಮುಖ ಬಯಲುಗೊಳಿಸಿದ ನಟಿ ಚೆನ್ನೈ : ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ಹೇಮಾ ಸಮಿತಿ ಸಲ್ಲಿಸಿದ ತನಿಖಾ ವರದಿ ಬಹಿರಂಗಗೊಂಡ ಬಳಿಕ ಮಲಯಾಳಂ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲೇ ತಲ್ಲಣವುಂಟಾಗಿದೆ. ಅನೇಕ ನಟಿಯರು ನಟರು, ನಿರ್ದೇಶಕರು, ನಿರ್ಮಾಪಕರಿಂದ ತಮಗಾಗಿರುವ ಕಹಿ ಅನುಭವಗಳನ್ನು ಬಹಿರಂಗಗೊಳಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಂತೂ ಬಿರುಗಾಳಿಯೇ ಎದ್ದಿದ್ದು, ಹಲವು ಖ್ಯಾತ ನಟರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಈ ನಡುವೆ ಕನ್ನಡ, ಮಲಯಾಳಂ, ತಮಿಳು ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಜನಪ್ರಿಯ

ನಟಿಯರ ಕ್ಯಾರವಾನ್‌ಗಳಲ್ಲಿ ಇರುತ್ತಿತ್ತು ಹಿಡನ್‌ ಕ್ಯಾಮರಾ : ರಾಧಿಕಾ ಹೇಳಿಕೆಯಿಂದ ಬಿರುಗಾಳಿ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೆಸರ್‌ ಡೊಂಜಿ ದಿನ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನೆ, ಕಲಾಸಂಘ ಹಾಗೂ ರೆಡ್ ಕ್ರಾಸ್ ಹಾಗೂ ಸವಣೂರು ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಕೆಸರ್ ಡೊಂಜಿ ದಿನ ಕೋಡಿಬೈಲ್‍ ಎಂಬಲ್ಲಿ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ  ಡಾ. ನಾರಾಯಣ ಮೂರ್ತಿ ಕೆ, ಉಪಪ್ರಾಂಶುಪಾಲ ಶೇಷಗಿರಿ ಎಂ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜೀತಾಕ್ಷ ಜಿ, ಕಾರ್ಯದರ್ಶಿ ಕೀರ್ತನ್

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಕೆಸರ್‌ ಡೊಂಜಿ ದಿನ Read More »

ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ

ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಿತು. ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ತುಳು ಸಂಸ್ಕೃತಿ ಆಚಾರ ವಿಚಾರ ಮುಂದಿನ ಪೀಳಿಗೆಗೆ ತಿಳಿಸುವ ಕಾರ್ಯಕ್ರಮ. ನಾಗಾರಾಧನೆ ಪ್ರತೀಕ ಮಣ್ಣು. ತುಳು ಸಂಸ್ಕೃತಿಯ ಹಿನ್ನಲೆಯಲ್ಲಿ ನಡೆಯುವ

ಬೀರ್ನಹಿತ್ಲುನಲ್ಲಿ ಮೇಳೈಸಿದ “ಕೆಸರ್ಡ್ ಒಂಜಿ ದಿನ” ಗ್ರಾಮೀಣ ಕ್ರೀಡಾಕೂಟ Read More »

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ

ಪುತ್ತೂರು: ಗ್ರಾಮ ದೈವಸ್ಥಾನ ಪುಳುವಾರು ಹಾಗೂ ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ “ಕೆಸರ್ಡ್ ಒಂಜಿ ದಿನ” ವಿವಿಧ ಗ್ರಾಮೀಣ ಕ್ರೀಡಾಕೂಟ ಆ.25 ಭಾನುವಾರ ಬೀರ್ನಹಿತ್ತಲುನಲ್ಲಿ ನಡೆಯಲಿದೆ. ಬೆಳಿಗ್ಗೆ 8.30 ಕ್ಕೆ ಪುಳುವಾರು ಗ್ರಾಮ ದೈವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ರೈ ಕುಂಬುರ್ಗಗುತ್ತು ಸಮಾರಂಭ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪಾಳ್ಗೊಳ್ಳಲಿದ್ದಾರೆ.

ಆ.25 : ಬೀರ್ನಹಿತ್ಲುವಿನಲ್ಲಿ ‘ಕೆಸರ್ಡ್ ಒಂಜಿ ದಿನ’ ವಿವಿಧ ಗ್ರಾಮೀಣ ಕ್ರೀಡಾಕೂಟ | ಗ್ರಾಮ ದೈವಸ್ಥಾನ ಪುಳುವಾರು, ದಾರಂದಕುಕ್ಕು ವೀರ ಮಾರುತಿ ಫ್ರೆಂಡ್ಸ್ ಜಂಟಿ ಆಶ್ರಯ Read More »

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ

ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಮಹಿಳಾ ಸಂಘ ಮತ್ತು ಈಶ್ವರಮಂಗಲ ವಲಯ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ವಲಯದ ಸಹಕಾರದೊಂದಿಗೆ ‘ಕಂಡಡೊಂಜಿ ದಿನ’ ಕಾರ್ಯಕ್ರಮ ಜು.28 ಭಾನುವಾರ ಈಶ್ವರಮಂಗಲ ಮರಕ್ಕಡ ಗದ್ದೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಈಶ್ವರಮಂಗಲ ಮರಕ್ಕಡ ಗದ್ದೆಯ ಮಾಲಕ ಗಿರೀಶ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದು, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವಾಧ್ಯಕ್ಷ ನಾಗಪ್ಪ ಗೌಡ ಬೊಮ್ಮೇಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ

ಜು.28 : ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಕಂಡಡೊಂಜಿ ದಿನ ಕಾರ್ಯಕ್ರಮ, ನೃತ್ಯ ಗಾನ ವೈಭವ Read More »

ಆಟೋಟ ಸ್ಪರ್ಧೆಗಳು ಕೇವಲ ಬಹುಮಾನಕ್ಕೆ ಸೀಮಿತವಾಗಿರಬಾರದು | ಸವಣೂರು ಯುವಕ ಮಂಡಲದಿಂದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮದಲ್ಲಿ ಕೆ.ಸೀತಾರಾಮ ರೈ ಸವಣೂರು

ಸವಣೂರು: ಸವಣೂರು ಯುವಕ ಮಂಡಲದ ವತಿಯಿಂದ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ ಭಾನುವಾರ ಸವಣೂರು ಬಸದಿ ವಠಾರದಲ್ಲಿರುವ ನಿರ್ಮಲ್ ಕುಮಾರ್ ಜೈನ್ ಅವರ ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ, ಸಹಕಾರಿ ರತ್ನ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿ ಮಾತನಾಡಿ, ಆಟೋಟ ಸ್ಪರ್ಧೆಗಳಲ್ಲಿ ಬಹುಮಾನ ಪಡೆಯುವುದು ಮುಖ್ಯ ಅಲ್ಲ. ಬದಲಾಗಿ ಭಾಗವಹಿಸುವುದೇ ಮುಖ್ಯ. ಸವಣೂರು ಯುವಕ ಮಂಡಲದ ಒಳ್ಳೆಯ ಕಾರ್ಯಕ್ಕೆ ಪ್ರೋತ್ಸಾಹಿಸಬೇಕು ಎಂದ ಅವರು, ಕೆಸರಿನಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಔಷಧವಿದೆ. ಈ ನಿಟ್ಟಿನಲ್ಲಿ

ಆಟೋಟ ಸ್ಪರ್ಧೆಗಳು ಕೇವಲ ಬಹುಮಾನಕ್ಕೆ ಸೀಮಿತವಾಗಿರಬಾರದು | ಸವಣೂರು ಯುವಕ ಮಂಡಲದಿಂದ ‘ಕೆಸರ್ ಡ್ ಒಂಜಿ ದಿನ’ ಕಾರ್ಯಕ್ರಮದಲ್ಲಿ ಕೆ.ಸೀತಾರಾಮ ರೈ ಸವಣೂರು Read More »

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್

ಪುತ್ತೂರು: ಸುಮುಖ ಪೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ ಎ೦ದು ನಾಯಕ ನಟ ಸಿದ್ಧಾರ್ಥ್ ಎಚ್ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆ‌ರ್, ಸಿನಿಪೊಲಿಸ್, ಸುರತ್ನಲ್ ನಲ್ಲಿ ಸಿನಿಗ್ಯಾಲಕ್ಕಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್. ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ರಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ

ಕರಾವಳಿ ಜಿಲ್ಲೆಯಾದ್ಯಂತ ಜೂ.14 ರಂದು ತೆರೆ ಕಾಣಲಿದೆ “ತುಡರ್” ತುಳು ಸಿನಿಮಾ | ಪತ್ರಿಕಾಗೋಷ್ಠಿಯಲ್ಲಿ ನಾಯಕ ನಟ ಸಿದ್ಧಾರ್ಥ್ Read More »

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ

ಕಡಬ: ಎಸ್‍.ಆರ್.ಕೆ. ಲ್ಯಾಡರ್ಸ್‍ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಸಿಬ್ಬಂದಿಗಳಿಂದ ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರನ್ನು ಸನ್ಮಾನಿಸಿ, ಗೌರವ ವಂದನೆ ಸಲ್ಲಿಸಿದರು. ಸಿಬ್ಬಂದಿಗಳು ಬೆಳ್ಳಿಯ ಏಣಿ ನೀಡಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್.ಆರ್.ಕೆ. ಲ್ಯಾಡರ್ಸ್ ನ ಮಾಲಕರಾದ ಕೇಶವ ಅಮೈ ಅವರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಬೆಳ್ಳಿಯ ಏಣಿ ಅರ್ಪಿಸಿ ಗೌರವ ವಂದನೆ Read More »

error: Content is protected !!
Scroll to Top