ಮನರಂಜನೆ

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ

ಭಾರತ-ಪಾಕ್‌ ಯುದ್ಧದ ಹುತಾತ್ಮ ಯೋಧ; ಜ.24ರಂದು ಸ್ಕೈ ಫೋರ್ಸ್‌ ದೇಶಾದ್ಯಂತ ಬಿಡುಗಡೆ ಮುಂಬಯಿ: ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯನ್ನು ಆಧರಿಸಿ ಬಾಲಿವುಡ್‌ನಲ್ಲಿ ಸಿನೆಮಾ ತಯಾರಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ವೀರ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ. ಅಕ್ಷಯ್‌ ಕುಮಾರ್‌ ಅಜ್ಜಮಾಡ ದೇವಯ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಸ್ಕೈ ಫೋರ್ಸ್‌ ಎಂಬ ಈ ಚಿತ್ರ ಜ.24ರಂದು ತೆರೆಗೆ ಬರಲಿದೆ.ನೈಜ ಘಟನೆಯನ್ನಾಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ. ಕೊಡಗು ಸೇರಿದಂತೆ […]

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ Read More »

ಅದ್ದೂರಿಯಾಗಿ ಸಂಪನ್ನಗೊಂಡ ಶಿವಳ್ಳಿ ಕ್ರಿಕೆಟ್ ಲೀಗ್ – ಸೀಸನ್ 5

ಪುತ್ತೂರು: ಶಿವಳ್ಳಿ ಕ್ರಿಕೆಟರ್ಸ್ ಪುತ್ತೂರು ಆಯೋಜಿಸಿರುವ 5ನೇ ವರ್ಷದ ಆಹ್ವಾನಿತ 12  ಶಿವಳ್ಳಿ ಬ್ರಾಹ್ಮಣರ ತಂಡಗಳ ಅಂತರ್ ರಾಜ್ಯ ಮಟ್ಟದ ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಕೂಟ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 5 ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು. ಪಂದ್ಯಕೂಟವನ್ನು ಬ್ರಹ್ಮಶ್ರೀ ವೇ.ಮೂ.ರವೀಶ ತಂತ್ರಿ ಕುಂಟಾರು, ಬ್ರಹ್ಮಶ್ರೀ ಉದಯ ತಂತ್ರಿ ಕೆಮ್ಮಿಂಜೆ, ವೇ.ಮೂ.ಹರೀಶ ಬೈಪಾಡಿತ್ತಾಯ ಬಜಪ್ಪಳ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ.ಟಿ ಶೆಟ್ಟಿ, ಪ್ರಖರ ಹಿಂದೂ ಮುಖಂಡ ಮುರಳಿಕೃಷ್ಣ

ಅದ್ದೂರಿಯಾಗಿ ಸಂಪನ್ನಗೊಂಡ ಶಿವಳ್ಳಿ ಕ್ರಿಕೆಟ್ ಲೀಗ್ – ಸೀಸನ್ 5 Read More »

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ

ಉಪ್ಪಿನಂಗಡಿ : ಶ್ರೀಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘ ಉಪ್ಪಿನಂಗಡಿ  50ರ ಸಂಭ್ರಮದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 60 ನೇ ಕಾರ್ಯಕ್ರಮವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸತಿ ಚಿತ್ರಾoಗದಾ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್,ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಸುರೇಶ ರಾವ್. ಬಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣಾಯ, ಅರ್ಥಧಾರಿಗಳಾಗಿ ಶ್ರೀಧರ ಎಸ್ಪಿ ಸುರತ್ಕಲ್ ( ಚಿತ್ರವಾಹನ ), ಪ್ರದೀಪ ಚಾರ( ಶ್ರೀಕೃಷ್ಣ ), ಸತೀಶ್ ಶಿರ್ಲಾಲು( ದುರ್ಜಯ, ದಿವಾಕರ

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ Read More »

ಭರತನಾಟ್ಯ ವಿದ್ವತ್ ಪರೀಕ್ಷೆ : ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ.

ಪೆರ್ನಾಜೆ: ಕರ್ನಾಟಕ ರಾಜ್ಯ  ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು   ವಿಶ್ವವಿದ್ಯಾನಿಲಯ ಮೈಸೂರ್ ಇವರು ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ನಾಟ್ಯ ವಿದ್ಯಾಲಯ ಕುಂಬಳೆ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಅವರ ಶಿಷ್ಯೆ ಹಾಗೂ ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ  ನಿವೃತ ಪ್ರಾಂಶುಪಾಲ ಕೆ. ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು

ಭರತನಾಟ್ಯ ವಿದ್ವತ್ ಪರೀಕ್ಷೆ : ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ. Read More »

 ಆರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು  : ಹೊಸ ಮನೆ ಕ್ರಿಕೆಟರ್ಸ್ (ರಿ)ಪುತ್ತೂರು ಪ್ರಸ್ತುತಪಡಿಸುವ ಅರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಎಪಿಎಲ್ ಪ್ಲೇಯರ್ ಆಕ್ಷನ್ 2025 ಜ. 5ರಂದು ಮಹಾವೀರ ಹೋಟೆಲ್ ಆ್ಯಂಡ್ ರೆಸಾರ್ಟ್ ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ವಾಣಿಜ್ಯೋದ್ಯಮಿ ಸಹಜ ರೈ ಬಳಜ್ಜ, ವಿಟಿವಿ ವಿಟ್ಲ ಆಡಳಿತ ನಿರ್ದೇಶಕರಾಗಿರುವ ರಾಮದಾಸ್ ಶೆಟ್ಟಿ ಹಾಗೂ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡಂಜಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು ಮತ್ತು ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ

 ಆರ್ಯಾಪು ಪ್ರೀಮಿಯರ್ ಲೀಗ್ 2025 ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ

ಕಂಬಳಕ್ಕೂ ಬಂತು ಕ್ರಿಕೆಟ್‌, ಫುಟ್‌ಬಾಲ್‌ನ ಕಠಿಣ ನಿಯಮ ಮೂಡುಬಿದಿರೆ: ಕ್ರಿಕೆಟ್‌, ಫುಟ್‌ಬಾಲ್‌ ಮುಂತಾದ ಕ್ರೀಡೆಗಳಲ್ಲಿರುವ ನಿಯಮಗಳನ್ನು ಕಂಬಳಕ್ಕೂ ಅಳವಡಿಸಿಕೊಳ್ಳಲು ಕಂಬಳ ಸಮಿತಿ ತೀರ್ಮಾನಿಸಿದೆ. ಈಗಾಗಲೇ ನಡೆದ ಕಂಬಳಗಳು ವಿಳಂಬವಾಗಿ ಮುಕ್ತಾಯವಾಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಗಂತಿನಲ್ಲಿ ಕೋಣಗಳನ್ನು ಬಿಡುವವರು ಅನಗತ್ಯವಾಗಿ ವಿಳಂಬ ಮಾಡಿದರೆ ಮಂಜೊಟ್ಟಿ ಮತ್ತು ಗಂತಿನಲ್ಲಿ ಓಟಗಾರರು ಕೋಣಗಳಿಗೆ ಹೊಡೆಯುವುದು ಸಾಬೀತಾದಲ್ಲಿ ಅಂತಹವರನ್ನು ಮುಂದಿನ ಎರಡು ಕಂಬಳಗಳಿಗೆ ನಿಷೇಧಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.ಮೂಡುಬಿದಿರೆಯಲ್ಲಿ ನಡೆದ ಜಿಲ್ಲಾಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ನಿರ್ಧಾರ

ಕೋಣ ಬಿಡುವುದು ವಿಳಂಬವಾದರೆ ಓಟಗಾರನಿಗೆ ಎರಡು ಕಂಬಳ ನಿಷೇಧ Read More »

ಡಾ.ಶಿವರಾಮ ಕಾರಂತ ಬಾಲವನದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಪುತ್ತೂರು : ಸಾಯಿಕಲಾ ಯಕ್ಷ ಬಳಗ ಹಾಗೂ  ಡಾ.ಶಿವರಾಮ ಕಾರಂತ ಬಾಲವನ ಜಂಟಿ ಆಶ್ರಯದಲ್ಲಿ ನಡೆಯುವ ಯಕ್ಷಗಾನ  ನಾಟ್ಯ ತರಬೇತಿ ಇತ್ತೀಚೆಗೆ  ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಿತು. ಯಕ್ಷಗಾನ ಕಲಾವಿದ ಬಾಲಸುಬ್ರಹ್ಮಣ್ಯ ಭಟ್ ಗುತ್ತಿಗಾರು ತರಬೇತಿ ಉದ್ಘಾಟಿಸಿದರು. ಮರಾಟಿ ಸಂಘದ ಅಧ್ಯಕ್ಷ ಅಶೋಕ್ ನಾಯಕ್ ಕೆದಿಲ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಪೂಜಾರಿ ಕಿನ್ಯ ಭಾಗವಹಿಸಿದರು. ಪ್ರಸಕ್ತ ಪ್ರಾರ್ಥನೆ ಹಾಡಿದರು. ಶ್ರೀ ಸಾಯಿ ಕಲಾ ಯಕ್ಷ

ಡಾ.ಶಿವರಾಮ ಕಾರಂತ ಬಾಲವನದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ Read More »

ಜ.4 : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’

ಪುತ್ತೂರು : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’ ಜ.4 ರಂದು ಮಂಜಲ್ಪಡ್ಪು ಸುದಾನ ಶಾಲಾ ಗ್ರೌಂಡ್‍ನಲ್ಲಿ ನಡೆಯಲಿದೆ ಎಂದು ಮನಜನ ಟ್ರಸ್ಟ್ ನ ಮೆನೆಜಿಂಗ್ ಟ್ರಸ್ಟಿ ಸೌಮ್ಯ ಭಟ್‍ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮನಸ್ಸಿನ ಆರೋಗ್ಯ, ನಾವು ಎದುರಿಸುವ ಮಾನಸಿಕ ಖಾಯಿಲೆ, ತೊಂದರೆ, ಸವಾಲುಗಳನ್ನು ಪರಿಹರಿಸುವ ಹಾಗೂ ನಿಭಾಯಿಸುವ ರೀತಿಗಳು ಮುಂತಾದ ವಿಚಾರಗಳ ಕುರಿತು ಅರಿವು ಮೂಡಿಸುವುದು ನಮ್ಮ ಆಶಯವಾಗಿದ್ದು, ಈಗಾಗಲೇ ಟ್ರಸ್ಟ್

ಜ.4 : ಮನಜನ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಗನ್ ಹಾಗೂ ಸುಫಿ ಹಾಡುಗಳ ಮನಜನ ಸಂಗೀತ ಹಬ್ಬ ‘ಅಸೀಮ’ Read More »

ಆಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ

ಅಂತಿಮ ಸುತ್ತಿಗೆ ಆಯ್ಕೆಯಾಗದ ಭಾರತದ ಚಿತ್ರ ಹೊಸದಿಲ್ಲಿ: ಲಾಪತಾ ಲೇಡೀಸ್ ಸಿನಿಮಾ ಓಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಅತ್ಯುತ್ತಮ ಅಂತಾರಾಷ್ಟ್ರೀಯ ಫೀಚರ್ ವರ್ಗದಲ್ಲಿ ಲಾಪತಾ ಲೇಡೀಸ್ ಸಿನಿಮಾ 97ನೇ ಅಕಾಡೆಮಿ ಅವಾರ್ಡ್ಸ್‌ಗೆ ಭಾರತದಿಂದ ಅಧಿಕೃತವಾಗಿ ಪ್ರವೇಶ ಪಡೆದಿತ್ತು. ಕಿರಣ್ ರಾವ್ ನಿರ್ದೇಶಿಸಿರುವ ಈ ಸಿನಿಮಾ, 15 ಫೀಚರ್ ಫಿಲ್ಮ್‌ಗಳ ಪಟ್ಟಿಗೆ ಆಯ್ಕೆಯಾಗಿತ್ತು. ಆದರೆ ಈಗ ಅಂತಿಮವಾಗಿ 5 ಸಿನಿಮಾಗಳು ಆಯ್ಕೆಯಾಗಿವೆ ಎಂದು ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್& ಸೈನ್ಸಸ್ ಘೋಷಿಸಿದೆ. ಬ್ರಿಟಿಷ್-ಭಾರತೀಯ ಚಲನಚಿತ್ರ ನಿರ್ಮಾಪಕಿ ಸಂಧ್ಯಾ ಸೂರಿಯವರ

ಆಸ್ಕರ್‌ ಅವಾರ್ಡ್‌ ರೇಸ್‌ನಿಂದ ಲಾಪತಾ ಲೇಡೀಸ್‌ ಹೊರಕ್ಕೆ Read More »

ಮುಂಜಾನೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌

ತೆಲಂಗಾಣ ಸರಕಾರದ ಮೇಲೆ ತಿರುಗಿದ ಅಭಿಮಾನಿಗಳ ಆಕ್ರೋಶ ಹೈದರಾಬಾದ್‌ : ಪುಷ್ಪ-2 ಸೂಪರ್‌ ಹಿಟ್‌ ಚಿತ್ರದ ಪ್ರೀಮಿಯರ್‌ ಶೋ ವೇಳೆ ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಮಧ್ಯಾಹ್ನ ಬಂಧನಕ್ಕೊಳಗಾಗಿದ್ದ ಜನಪ್ರಿಯ ಹೀರೊ ಅಲ್ಲು ಅರ್ಜುನ್‌ ಒಂದು ರಾತ್ರಿಯನ್ನಿಡೀ ಜೈಲಿನಲ್ಲಿ ಕಳೆದು ಇಂದು ಮುಂಜಾನೆ ಬಿಡುಗಡೆಯಾಗಿದ್ದಾರೆ. ಕೆಳಹಂತದ ಕೋರ್ಟ್​ ಅವರಿಗೆ 14 ದಿನ ನ್ಯಾಯಂಗ ಬಂಧನ ವಿಧಿಸಿದರೂ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ ಕೋರ್ಟ್ ತೀರ್ಪಿನ ಪ್ರತಿ ಜೈಲು

ಮುಂಜಾನೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ Read More »

error: Content is protected !!
Scroll to Top