ಮನರಂಜನೆ

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ

ಪುತ್ತೂರು : ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳೀ ದೇವಸ್ಥಾನದ ಆರಾಟ ಮಹೋತ್ಸವದ ಪ್ರಯುಕ್ತ ಉಪ್ಪಿನಂಗಡಿ ಗೆಳೆಯರು-94 ವತಿಯಿಂದ ಕೇರಳ ಹಾಗೂ ಕರ್ನಾಟಕದ ಖ್ಯಾತ ಕಲಾವಿದರಿಂದ ಸಂಗೀತ ಗಾನ ಸಂಭ್ರಮ ಹಾಗೂ ಗೆಳೆಯರು-94 ಬೇಡಿಕೆಯಂತೆ ಹಳೆ ಬಸ್ ನಿಲ್ದಾಣಕ್ಕೆ ಅಳವಡಿಸಿದ ಇಂಟರ್ ಲಾಕ್ ಉದ್ಘಾಟನೆ ಶುಕ್ರವಾರ ನಡೆಯಿತು. ಶಾಸಕ ಸಂಜೀವ ಮಠಂದೂರು ಇಂಟರ್ ಲಾಕ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣ ದುಸ್ಥಿತಿಗೆ ಬರಬಾರದು ಎಂಬ ನಿಟ್ಟಿನಲ್ಲಿ ಶಾಸಕರ  ಅನುದಾನದಿಂದ ಇಂಟರ್ ಲಾಕ್ ಅಳವಡಿಸುವ ಮೂಲಕ […]

ಗೆಳೆಯರು-94 ವತಿಯಿಂದ ಸಂಗೀತ ಗಾನ ಸಂಭ್ರಮ, ಹಳೆ ಬಸ್ ನಿಲ್ದಾಣದ ಇಂಟರ್ ಲಾಕ್ ಉದ್ಘಾಟನೆ Read More »

ಮಾ.15 : ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂಗಳ ಪ್ರದರ್ಶನ ಉದ್ಘಾಟನೆ

ಪುತ್ತೂರು : ರೋಹಿಣಿ ಹೊಲಿಗೆ ಅರ್ಟ್ಸ್ ಆಂಡ್ ಕ್ರಾಫ್ಟ್ ತರಬೇತಿ ಕೇಂದ್ರ ಹಾಗೂ ಲಯನ್ಸ್ ಕ್ಲಬ್ ಜಂಟಿ ಆಶ್ರಯದಲ್ಲಿ ಕೃತಕ ಹೂಗಳ ಪ್ರದರ್ಶನ ಮಾ.15 ರಿಂದ 17 ರ ತನಕ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್‍.ಆರ್‍., ಶಿಶು ಅಭಿವೃದ್ಧಿ

ಮಾ.15 : ಲಯನ್ಸ್ ಸೇವಾ ಮಂದಿರದಲ್ಲಿ ಕೃತಕ ಹೂಗಳ ಪ್ರದರ್ಶನ ಉದ್ಘಾಟನೆ Read More »

ಮಾ.12 : ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಪುತ್ತೂರು : ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇವರ ಸಹಕಾರದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ ಹಾಗೂ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾ.12 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು

ಮಾ.12 : ಬಂಟರ ಸಂಘದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಮಾ.5 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” | ರೆಂಜಿತ್ ಹಾಗೂ ವಿಜ್ಞಾ ಚೆನ್ನೈ ಅವರಿಂದ ಭರತನಾಟ್ಯ ಪ್ರಸ್ತುತಿ

ಪುತ್ತೂರು : ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” ಮಾ.5 ಭಾನುವಾರ ಸಂಜೆ 5.30 ಕ್ಕೆ ನಗರದ ಜೈನ ಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ನೃತ್ಯಗುರು ವಿದುಷಿ ಪ್ರೀತಿಕಲಾ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಆರು ವರ್ಷಗಳಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಾ ಬಂದಿದ್ದು, ಈ ಬಾರಿ 7ನೇ ವರ್ಷದ ಕಾರ್ಯಕ್ರಮವಾಗಿದೆ. ಈ ಬಾರಿ ನರ್ತನಾವರ್ತನದಲ್ಲಿ ಭರತನಾಟ್ಯ ಪ್ರಸ್ತುತಿಯನ್ನು ರೆಂಜಿತ್ ಮತ್ತು ವಿಜ್ಞಾ ಚೆನ್ನೈ ಮಾಡಲಿದ್ದಾರೆ. ಅವರಿಗೆ ಹಿಮ್ಮೇಳದಲ್ಲಿ ಕೆ.ಎಸ್‍.ಬಾಲಕೃಷ್ಣನ್ ನಟುವಾಂಗದಲ್ಲಿ, ಬಿನು

ಮಾ.5 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನರ್ತನಾವರ್ತನ-2023” | ರೆಂಜಿತ್ ಹಾಗೂ ವಿಜ್ಞಾ ಚೆನ್ನೈ ಅವರಿಂದ ಭರತನಾಟ್ಯ ಪ್ರಸ್ತುತಿ Read More »

ಪದ್ಮರಾಜ್ ಬಿ.ಸಿ. ಚಾರ್ವಾಕ ಅವರಿಗೆ ಸಂಗೀತ ಕಲಾನಿಧಿ ರಾಜ್ಯ ಪ್ರಶಸ್ತಿ | ಸುಳ್ಯದಲ್ಲಿ ನಡೆದ ಹಾಡೊಂದು ನಾ ಹಾಡುವೆನು-2023 ಕಾರ್ಯಕ್ರಮದಲ್ಲಿ ಪ್ರದಾನ

ಪುತ್ತೂರು : ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಸಿದ ಸರಿಗಮಪ ಸಂಗೀತ ಸ್ಪರ್ಧೆಯ ಹಾಡೊಂದು ನಾ ಹಾಡುವೆನು-2023 ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಪದ್ಮರಾಜ್ ಬಿ.ಸಿ. ಚಾರ್ವಾಕ ಅವರಿಗೆ 2023ನೇ ಸಾಲಿನ “ಸಂಗೀತ ಕಲಾನಿಧಿ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ವಾಷ್ಕರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ, ಸಂಘಟಕ, ಸಾಹಿತಿ ಮತ್ತು ಚಿತ್ರ ನಿರ್ದೇಶಕ ಎಚ್.ಭೀಮರಾವ್ ವಾಷ್ಠರ್ ಪ್ರಶಸ್ತಿ ನೀಡಿ ಗೌರವಿಸಿದರು. ಪದ್ಮರಾಜ್ ಅವರು ಸಂಗೀತ, ಫಿಲಂ

ಪದ್ಮರಾಜ್ ಬಿ.ಸಿ. ಚಾರ್ವಾಕ ಅವರಿಗೆ ಸಂಗೀತ ಕಲಾನಿಧಿ ರಾಜ್ಯ ಪ್ರಶಸ್ತಿ | ಸುಳ್ಯದಲ್ಲಿ ನಡೆದ ಹಾಡೊಂದು ನಾ ಹಾಡುವೆನು-2023 ಕಾರ್ಯಕ್ರಮದಲ್ಲಿ ಪ್ರದಾನ Read More »

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ

ಪುತ್ತೂರು: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯ ಹಾಡೊಂದು ನಾ ಹಾಡುವೆನು -2023 ಕಾರ್ಯಕ್ರಮದಲ್ಲಿ ಗಾಯಕ ಪದ್ಮರಾಜ್ ಬಿ ಸಿ ಚಾರ್ವಾಕ ರವರಿಗೆ 2023ನೇ ಸಾಲಿನ “ಸಂಗೀತ ಕಲಾನಿಧಿ ರಾಜ್ಯಪ್ರಶಸ್ತಿ ” ನೀಡಿ ಗೌರವಿಸಲಾಯಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ, ಸಂಘಟಕ, ಸಾಹಿತಿ ಮತ್ತು ಚಿತ್ರನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ರವರು ಪ್ರಶಸ್ತಿ ನೀಡಿ ಗೌರವಿಸಿದರು.ಪದ್ಮರಾಜ್ ರವರು ಸಂಗೀತ

ಗಾಯಕ ಪದ್ಮರಾಜ್ ಬಿಸಿ ಚಾರ್ವಾಕ ರವರಿಗೆ “ಸಂಗೀತ ಕಲಾನಿಧಿ” ರಾಜ್ಯಪ್ರಶಸ್ತಿ Read More »

ಪಡುಮಲೆ ಬ್ರಹ್ಮಕಲಶೋತ್ಸವದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಭರತನಾಟ್ಯ ಪ್ರದರ್ಶನ

ಪುತ್ತೂರು: ಪುತ್ತೂರು ತಾಲೂಕಿನ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮೊದಲನೇ ದಿನವಾದ ಫೆ.25ರಂದು ರಾತ್ರಿ ದರ್ಬೆ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಗುರು ದೀಪಕ್ ಕುಮಾರ್ ಅವರ ಶಿಷ್ಯ ವೃಂದದವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.

ಪಡುಮಲೆ ಬ್ರಹ್ಮಕಲಶೋತ್ಸವದಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯಿಂದ ಭರತನಾಟ್ಯ ಪ್ರದರ್ಶನ Read More »

ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಕಲೋಪಾಸನಾ-2023 ಕ್ಕೆ ಚಾಲನೆ

ಪುತ್ತೂರು : ಕಲೆ ಜೀವಂತವಿರಬೇಕಾದರೆ, ಉಳಿಯಬೇಕಾದರೆ ಕಲಾ ಪೋಷಕರು, ಅಭಿಮಾನಿಗಳು, ಕಲಾವಿದರ ಕೂಡುವಿಕೆ ಅಗತ್ಯ. ಇದರಿಂದ ಕಲೋತ್ಸವ ನಡೆಯಲು ಸಾಧ್ಯ ಎಂದು ಮಂಗಳೂರು ಕೆಎಂಸಿಯ ಎಂಡಿ ಡಾ.ಎಂ.ಚಕ್ರಪಾಣಿ ಅಭಿಪ್ರಾಯಪಟ್ಟರು. ಅವರು ಶನಿವಾರ ಸಂಜೆ ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ವತಿಯಿಂದ ಮೂರು ದಿನಗಳ ಕಾಲ ನಡೆಯುವ 19ನೇ ವರ್ಷದ ಸಾಂಸ್ಕೃತಿಕ ಕಲಾಸಂಭ್ರಮ ಕಲೋಪಾಸನಾ-2023 ನ್ನು ಎಸ್‌ಡಿಪಿ ರೆಮಿಡೀಸ್ ರಿಸರ್ಚ್ ಸೆಂಟರ್ ಆವರಣದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಾಡಿನ ಉತ್ತಮ ಕಲಾವಿದರನ್ನು ಕರೆಸಿ ಸಂಗೀತ, ಯಕ್ಷಗಾನ

ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಕಲೋಪಾಸನಾ-2023 ಕ್ಕೆ ಚಾಲನೆ Read More »

ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನ

ಅಧಿವೇಶನದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ಬೆಂಗಳೂರು : ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನವನ್ನು ನೀಡುವ ಕುರಿತು ಸರಕಾರ ಚಿಂತಿಸುತ್ತಿದೆ. ಈ ಕುರಿತು ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಕಂಬಳಕ್ಕೆ ಸೂಕ್ತ ಸ್ಥಾನಮಾನ ಒದಗಿಸುವ ಕುರಿತು ಚಿಂತಿಸಲಾಗುವುದು ಎಂದಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು, ಕಂಬಳ ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆಯಾಗಿದೆ. ದೈವಾರಾಧನೆಯೊಂದಿಗೆ ಕಂಬಳವನ್ನು ಆರಾದಿಸುವ

ಕಂಬಳಕ್ಕೆ ನಾಡ ಕ್ರೀಡೆಯ ಸ್ಥಾನಮಾನ Read More »

ಕವಿ ನಾರಾಯಣ ಕುಂಬ್ರ ಅವರ ‘ಸ್ವಪ್ನಗಳ ತೇರು’ ಕೃತಿ ಲೋಕಾರ್ಪಣೆ

ಪುತ್ತೂರು: ಬರಹಗಾರನ ಅನುಭವ ಹೆಚ್ಚಿದಂತೆ ಪ್ರೌಢಿಮೆ ಕಾಣಿಸಬೇಕು. ಹಾಗಾದಾಗ ಬರಹಕ್ಕೂ, ಬರಹಗಾರನಿಗೂ ಗೌರವ ಪ್ರಾಪ್ತಿಸುತ್ತದೆ. ಆರಂಭದ ದಿನಗಳ ಬಾಲಿಶ ಬರಹಗಳಿಂದ ತೊಡಗಿದಂತೆ ನಿರಂತರ ಬರೆದಾಗ ಬರಹ ಪಕ್ವವಾಗುತ್ತಾ ಸಾಗುತ್ತದೆ. ಭಾಷಾಶುದ್ಧಿ ಬರೆಯುವವರಿಗೆ ಅತ್ಯಂತ ಮುಖ್ಯ. ಅದನ್ನು ಒಲಿಸಿಕೊಳ್ಳುವುದು ಒಂದು ಕಲೆ. ಬರಹಗಳು ಹೊಸ ಧ್ವನಿ, ಹೊಸತನಗಳನ್ನು ಹೊಮ್ಮಿಸಬೇಕು ಎಂದು ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್ ಹೇಳಿದರು. ಅವರು ನಗರದ ಮಾತೃಛಾಯಾ ಸಭಾಭವನದಲ್ಲಿ ರೂಪಶ್ರೀ ಪ್ರಕಾಶನ ಹಾಗೂ ಪುತ್ತೂರಿನ ಚಿಗುರೆಲೆ ಸಾಹಿತ್ಯ ಬಳಗದ ಆಶ್ರಯದಲ್ಲಿ ಭಾನುವಾರ ನಡೆದ ಕವಿ

ಕವಿ ನಾರಾಯಣ ಕುಂಬ್ರ ಅವರ ‘ಸ್ವಪ್ನಗಳ ತೇರು’ ಕೃತಿ ಲೋಕಾರ್ಪಣೆ Read More »

error: Content is protected !!
Scroll to Top