ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್ ಬಂಧನ
ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿ ಬೆಡ್ರೂಮ್ನಿಂದಲೇ ಎತ್ತಾಕಿಕೊಂಡು ಹೋದ ಪೊಲೀಸರು ಹೈದರಾಬಾದ್ : ಪುಷ್ಪ-2 ಸಿನೆಮಾದ ಪ್ರಿಂಇಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದ ಹೀರೊ ಅಲ್ಲು ಅರ್ಜುನ್ ಅವರನ್ನು ತೆಲಂಗಾಣದ ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂಭವಿಸಿದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿ ಅವರ […]
ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್ ಬಂಧನ Read More »










