ಮನರಂಜನೆ

ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಪ್ರಯೋಜನ ಸಿಗುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು : ಶಾಸಕ ಸಂಜೀವ ಮಠಂದೂರು | ತಾಲೂಕು ಸರಕಾರಿ ನೌಕರರ ಸಂಘದ ಕ್ರೀಡಾಕೂಟ ಉದ್ಘಾಟನೆ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಘಟಕದ ವತಿಯಿಂದ ತಾಲೂಕು ಸರಕಾರಿ ನೌಕರರ ಕ್ರೀಡಾಕೂಟ-2023 ಭಾನುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಸಮರಂಭ ಉದ್ಘಾಟಿಸಿ ಮಾತನಾಡಿ, ಶಾರೀರಿಕವಾಗಿ ದೇಹ ಸೌಂಧರ್ಯ ವೃದ್ಧಿಸುವ ಜತೆಗೆ ದೈಹಿಕ ಆರೋಗ್ಯ ಕಾಡಿಕೊಳ್ಳುವಲ್ಲಿ ಕ್ರೀಡೆ ಸಹಕಾರಿಯಾಗಲಿದ್ದು, ಸರಕಾರಿ ನೌಕರರು ಈ ಹಿನ್ನಲೆಯಲ್ಲಿ ವೃತ್ತಿಯನ್ನು ಬದಿಗಿಟ್ಟು ಈ ಕ್ರೀಡಾಕೂಟವನ್ನು ಆಯೋಜಿಸಿದೆ  ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಾಧನೆ ಮಾಡಿದ ಕ್ರೀಡಾಪಡುಗಳನ್ನು ಕ್ರೀಡಾ […]

ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಪ್ರಯೋಜನ ಸಿಗುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು : ಶಾಸಕ ಸಂಜೀವ ಮಠಂದೂರು | ತಾಲೂಕು ಸರಕಾರಿ ನೌಕರರ ಸಂಘದ ಕ್ರೀಡಾಕೂಟ ಉದ್ಘಾಟನೆ Read More »

ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಾಂತರಂಗದ 95ನೇ ಸರಣಿ | ಲಂಡನ್ ನ ದಿವ್ಯ ರವಿ ಅವರಿಂದ ಏಕವ್ಯಕ್ತಿ ರೂಪಕ

ಪುತ್ತೂರು : ನಗರದ ದರ್ಬೆಯಲ್ಲಿರುವ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ವತಿಯಿಂದ ನೃತ್ಯಾಂತರಂಗದ 95ನೇ ಸರಣಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲಂಡನ್ ನ ದಿವ್ಯ ರವಿ ಅವರ ಏಕವ್ಯಕ್ತಿ ರೂಪಕ – ಕಾನ್ಹೋಪಾತ್ರ ಬಹಳ ಅದ್ಭುತವಾಗಿ ಮೂಡಿಬಂತು. ಸಂಗೀತ ಗುರು ರಮಾ ಪ್ರಭಾಕರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಶುಭ ಹಾರೈಸಿದರು ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಾಂತರಂಗದ 95ನೇ ಸರಣಿ | ಲಂಡನ್ ನ ದಿವ್ಯ ರವಿ ಅವರಿಂದ ಏಕವ್ಯಕ್ತಿ ರೂಪಕ Read More »

ನಾಳೆ  (ಫೆ.19) : ಪುತ್ತೂರು ತಾಲೂಕು ಸರಕಾರಿ ನೌಕರರ ಸಂಘದ ವಾರ್ಷಿಕ ಕ್ರೀಡಾಕೂಟ

ಪುತ್ತೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಪುತ್ತೂರು ಶಾಖೆಯ ವಾರ್ಷಿಕ ಕ್ರೀಡಾಕೂಟ ಫೆ.19 ಭಾನುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಕ್ರೀಡಾಕೂಟ ಉದ್ಘಾಟಿಸಲಿದ್ದು, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ, ಪುತ್ತೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ.ಕಾರ್ಯಪ್ಪ, ತಾಲೂಕು ಪಂಚಾಯಿತಿ

ನಾಳೆ  (ಫೆ.19) : ಪುತ್ತೂರು ತಾಲೂಕು ಸರಕಾರಿ ನೌಕರರ ಸಂಘದ ವಾರ್ಷಿಕ ಕ್ರೀಡಾಕೂಟ Read More »

ಫೆ.19 : ಡಾ.ಶ್ರೀಧರ ಭಂಡಾರಿ “ಯಕ್ಷ ದೇಗುಲ” ಪ್ರಶಸ್ತಿ ಪ್ರಧಾನ ಸಮಾರಂಭ

ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯಕ್ಷರಂಗದ ಅಭಿಮನ್ಯು ಕೀರ್ತಿಶೇಷ ಸ್ವರ್ಗೀಯ ಪುತ್ತೂರು ಡಾ.ಶ್ರೀಧರ ಭಂಡಾರಿ ಸಂಸ್ಮರಣಾ ಕಾರ್ಯಕ್ರಮ “ಡಾ.ಶ್ರೀಧರ ಭಂಡಾರಿ “ಯಕ್ಷದೇಗುಲ” ಪ್ರಶಸ್ತಿ ಪ್ರದಾನ ಸಮಾರಂಭ ಫೆ.19 ಭಾನುವಾರ ಸಂಜೆ 5 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಕಾಸರಗೋಡು ಶ್ರೀ ಎಡನೀರು ಮಠದ ಜಗದ್ಗುರು ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದು, ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅಧ್ಯಕ್ಷತೆ ವಹಿಸುವರು. ಮುಖ್ಯ

ಫೆ.19 : ಡಾ.ಶ್ರೀಧರ ಭಂಡಾರಿ “ಯಕ್ಷ ದೇಗುಲ” ಪ್ರಶಸ್ತಿ ಪ್ರಧಾನ ಸಮಾರಂಭ Read More »

ಬಾಂಧವ್ಯ ಟ್ರೋಫಿ-2023 ಮುಂದೂಡಿಕೆ

ಪುತ್ತೂರು: ಫೆ. 26ರಂದು ನೆಹರೂನಗರದ ವಿವೇಕಾನಂದ ಕಾಲೇಜು ಮೈದಾನದಲ್ಲಿ ಪುತ್ತೂರು ಬಾಂಧವ್ಯ ಫ್ರೆಂಡ್ಸ್ ಸಾರಥ್ಯದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾಟ “ಬಾಂಧವ್ಯ ಟ್ರೋಫಿ-2023” ನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಕಳೆದ 7 ವರ್ಷಗಳಿಂದ ಪುತ್ತೂರಿನಲ್ಲಿ ನಡೆಸುತ್ತಿದ್ದ ಬಾಂಧವ್ಯ ಟ್ರೋಫಿ, ಇಲಾಖಾ ಮಟ್ಟದ ಪಂದ್ಯವಾಗಿ ಜನಮನ್ನಣೆ ಪಡೆದಿದೆ. ಹೆಸರಿನಿಂದ ಇದು ನಿಜಾರ್ಥದ ಬಾಂಧವ್ಯ ಟ್ರೋಫಿಯಾಗಿ ಗುರುತಿಸಿಕೊಂಡಿದೆ. ಇದೀಗ ಪಂದ್ಯವನ್ನು ಮುಂದೂಡಿದ್ದು, ಮುಂದಿನ ದಿನಾಂಕ ಇನ್ನು ಖಚಿತ ಪಡಿಸಿಲ್ಲ. ಅತೀ ಶೀಘ್ರದಲ್ಲಿ ಪಂದ್ಯದ ದಿನವನ್ನು ತಿಳಿಸಲಾಗುವುದು. ಎಲ್ಲರೂ ಸಹಕರಿಸಬೇಕೆಂದು ಬಾಂಧವ್ಯ ಫ್ರೆಂಡ್ಸ್ ಪ್ರಕಟಣೆ

ಬಾಂಧವ್ಯ ಟ್ರೋಫಿ-2023 ಮುಂದೂಡಿಕೆ Read More »

ಫೆ.10 : ಆತ್ಮಾನಂದ ರೈ ನಿರ್ಮಾಣದ ತುಳು ಚಲನಚಿತ್ರ “ಪಿಲಿ” ಪುತ್ತೂರಿನಲ್ಲಿ ಬಿಡುಗಡೆ

ಪುತ್ತೂರು : ಎನ್‍.ಎನ್‍.ಎಮ್‍. ಪ್ರೊಡಕ್ಷನ್‍ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾ‍ಣದ ತುಳು ಚನಲಚಿತ್ರ “ಪಿಲಿ” ಫೆ.10 ರಂದು ಪುತ್ತೂರಿನಲ್ಲಿ ಬಿಡುಗಡೆಯಾಗಲಿದೆ ಎಂದು ಚನಲಚಿತ್ರ ನಿರ್ದೇ‍ಶಕ ಮಯೂರ್‍ ಆರ್‍. ಶೆಟ್ಟಿ ತಿಳಿಸಿದ್ದಾರೆ. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸಿನೆಮಾದ ಪ್ರೀಮಿಯರ್‍ ಶೋ ದುಬೈನಲ್ಲಿ ನಡೆದಿದೆ. ಚಿತ್ರದಲ್ಲಿ ಯುವ ನಟ ಭರತ್ ಭಂಡಾರಿ ಕಥೆ ಬರೆದು ಪ್ರಥಮ ನಾಯಕ ನಟರಾಗಿ ಮಿಂಚಿದ್ದಾರೆ. ಸ್ವಾತಿ ಶೆಟ್ಟಿ ನಾಯಕಿ ನಟಿಯಾಗಿದ್ದಾರೆ. ವಿಜಯ ಕುಮಾರ್‍ ಕೊಡಿಯಾಲ್‍ಬೈಲ್‍, ಖ್ಯಾತ ನಟ ನವೀನ್‍ ಡಿ.ಪಡೀಲ್‍, ಅರವಿಂದ

ಫೆ.10 : ಆತ್ಮಾನಂದ ರೈ ನಿರ್ಮಾಣದ ತುಳು ಚಲನಚಿತ್ರ “ಪಿಲಿ” ಪುತ್ತೂರಿನಲ್ಲಿ ಬಿಡುಗಡೆ Read More »

ಇಂಗ್ಲಿಷ್‌ನಲ್ಲಿ ಬರಲಿದೆ ಕಾಂತಾರ

ಮಾರ್ಚ್‌ 1ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್‌ ಬೆಂಗಳೂರು : ಇಡೀ ದೇಶ ಮೆಚ್ಚಿದ ಕಾಂತಾರ ಸಿನಿಮಾ ಈಗ ಇಂಗ್ಲಿಷ್‌ಗೆ ಡಬ್‌ ಆಗಿ ತೆರೆ ಕಾಣಲಿದೆ. ಕನ್ನಡ ಚಿತ್ರಗಳು ಇಂಗ್ಲಷ್‌ಗೆ ಡಬ್‌ ಆಗುವುದು ಅಪರೂಪ. ಇದೀಗ ಕಾಂತಾರ ಚಿತ್ರಕ್ಕೆ ಆ ಅವಕಾಶ ಒದಗಿ ಬಂದಿದೆ. ಇದರಿಂದ ನಮ್ಮ‌ ಕನ್ನಡ ಸಿನಿಮಾ ಮತ್ತಷ್ಟು ಜನರಿಗೆ ತಲುಪಲಿದೆ. ಕಾಂತಾರ ಸಿನಿಮಾ ನೋಡಿದ ಉತ್ತರ ಭಾರತದ ಮಂದಿ ತುಳುನಾಡಿನ ಸಂಸ್ಕೃತಿ ಆಚರಣೆ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿ ಇಂತಹ ಚಿತ್ರಗಳು ಮತ್ತಷ್ಟು ಬರಬೇಕು ಎಂದು ಅಭಿಪ್ರಾಯ

ಇಂಗ್ಲಿಷ್‌ನಲ್ಲಿ ಬರಲಿದೆ ಕಾಂತಾರ Read More »

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ

ಪುತ್ತೂರು : ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ವಿನಾಯಕ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ೮ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಪುರುಷರ ಮುಕ್ತ ಹಾಗೂ ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿಯ ಮ್ಯಾಟ್ ಅಂಕಣ ಕಬಡ್ಡಿ ಪಂದ್ಯಾಟ ಫೆ.೧೨ ಆದಿತ್ಯವಾರ ನಡೆಯಲಿದೆ. ಬಲ್ನಾಡು ಉಜ್ರುಪಾದೆ ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾಟ ಬೆಳಿಗ್ಗೆ 9 ರಿಂದ ಆರಂಭಗೊಳ್ಳಲಿದೆ. ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.12 : ಬಲ್ನಾಡು ಗ್ರಾಮ ಮಟ್ಟದ ಪ್ರೊ ಮಾದರಿ ಮ್ಯಾಟ್‍ ಅಂಕಣ ಕಬಡ್ಡಿ ಪಂದ್ಯಾಟ Read More »

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌

ಕಾಂತಾರ-2 ಓಸ್ಕರ್‌ಗೆ ಸ್ಪರ್ಧಿಸುವ ನಿರೀಕ್ಷೆ ಬೆಂಗಳೂರು : ಯಶಸ್ವಿ ಸಿನೆಮಾ ಕಾಂತಾರ ಈ ಸಲ ಪ್ರತಿಷ್ಠಿತ ಓಸ್ಕರ್‌ ಪ್ರಶಸ್ತೆಗೆ ನಾಮಿನೇಟ್‌ ಆಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ಆಯಕೆ ಸುತ್ತಿನಲ್ಲಿ ಚಿತ್ರ ಹೊರಬಿದ್ದು ಕನ್ನಡಿಗರು ಬಹಳಷ್ಟು ನಿರಾಶೆ ಅನುಭವಿಸಿದ್ದಾರೆ. ಕಾಂತಾರ ಓಸ್ಕರ್‌ ಸ್ಪರ್ಧೆಯಿಂದ ಹೊರಬೀಳಲು ಕಾರಣ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರಿಯಾದ ಪ್ರಚಾರ ಸಿಗದಿರುವುದು ಎಂದು ಅಭಿಪ್ರಾಯಪಟ್ಟಿದ್ದಾರೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್. ಕಾಂತಾರ ಸಿನಿಮಾ ಸೆಪ್ಟೆಂಬರ್‌ ಕೊನೆಗೆ ಬಿಡುಗಡೆ ಆಗಿತ್ತು. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಾರ್ಡ್ಸ್ ನಾಮಿನೇಷನ್‌

ಪ್ರಚಾರದ ಕೊರತೆಯಿಂದ ಕಾಂತಾರಕ್ಕೆ ಓಸ್ಕರ್‌ ಮಿಸ್‌ Read More »

ಪುತ್ತೂರು ಭಾರತ್ ಸಿನೇಮಾಸ್ ವೇಳಾಪಟ್ಟಿ ಪ್ರಕಟ

ಪುತ್ತೂರು: ಜಿ.ಎಲ್. ಮಾಲಿನಲ್ಲಿ ಆರಂಭಗೊಂಡಿರುವ ಭಾರತ್ ಮಾಲ್ ಇದೀಗ ಮೂವಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಡಿ. 27ರಂದು ಹೊಸ ವೇಳಾಪಟ್ಟಿಯನ್ನು ನೀಡಿದ್ದು, ಬುಕ್ಕಿಂಗಿಗಾಗಿ 8050253030 ಸಂಪರ್ಕಿಸುಂತೆ ಪ್ರಕಟಣೆ ತಿಳಿಸಿದೆ. ಒಟ್ಟು 3 ಸ್ಕ್ರೀನಿನಲ್ಲಿ ಕಾಂತಾರ (ಕನ್ನಡ), ಅವತಾರ್: ದ ವೇ (ಇಂಗ್ಲೀಷ್), ವೇದಾ (ಕನ್ನಡ), ವಿಐಪಿ’ಸ್ ಲಾಸ್ಟ್ ಬೆಂಚ್ (ತುಳು) ಸಿನಿಮಾಗಳು ಪ್ರದರ್ಶನಗೊಳ್ಳುತ್ತಿವೆ. ಪ್ರತಿ ಸ್ಕ್ರೀನಿನಲ್ಲಿ ಒಟ್ಟು 4 ಪ್ರದರ್ಶನಗಳು ನಡೆಯುತ್ತಿವೆ. ಸ್ಕ್ರೀನ್ 1ರಲ್ಲಿ ಬೆಳಿಗ್ಗೆ 10.30ರಿಂದ 1.09ರವರೆಗೆ ಕಾಂತಾರಾ ಕನ್ನಡ. ಮಧ್ಯಾಹ್ನ 1.30ರಿಂದ 4.51ರವರೆಗೆ ಹಾಗೂ

ಪುತ್ತೂರು ಭಾರತ್ ಸಿನೇಮಾಸ್ ವೇಳಾಪಟ್ಟಿ ಪ್ರಕಟ Read More »

error: Content is protected !!
Scroll to Top