ಮನರಂಜನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ

ಸುಬ್ರಹ್ಮಣ್ಯ: ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಾಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ. ಅವರ ನೇತೃತ್ವದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕ ಡಾ. ವಿನ್ಯಾಸ್ ಹೊಸೊಳಿಕೆ ಮತ್ತು ರಾಜಕೀಯ ಶಾಸ್ತ್ರದ ಮುಖ್ಯಸ್ಥೆ ಸ್ವಾತಿ ಅವರ ಮಾರ್ಗದರ್ಶನದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದೆ. ನೃತ್ಯ ಸಂಯೋಜನೆಯನ್ನು ಪ್ರಮೋದ್ ರೈ, ಮತ್ತು […]

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ Read More »

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು

ಪುತ್ತೂರು: ‘ ಹುಲಿವೇಷ ಕುಣಿತ’ ತುಳು ನಾಡಿನ ಛಾಪಿನ ಹಿನ್ನೆಲೆ ಇರುವ ಜನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಶನಿವಾರ ಹಾಗೂ ಅ.6 ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್ ರೈ ಬಳಜ್ಜ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪಿಲಿ ಗೊಬ್ಬು ಕಾರ್ಯಕ್ರಮದ ಉದ್ಘಾಟನೆ ಅ.6 ಭಾನುವಾರ ಬೆಳಿಗ್ಗೆ

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು Read More »

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ…

ಕೇಸ್‌ಗಳಿರುವ ಕಳಂಕಿತರಿಂದ ಸಮಾಜಕ್ಕೆ ತಪ್ಪು ಸಂದೇಶ ಎಂದು ವಾರ್ನಿಂಗ್‌ ಬೆಂಗಳೂರು : ಈ ಸಲದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿಗಳ ಪೈಕಿ ಹೆಚ್ಚು ಸುದ್ದಿಯಾಗುತ್ತಿರುವುದು ಚೈತ್ರಾ ಕುಂದಾಪುರ. ಎಲ್ಲರ ಗಮನ ಈಕೆಯ ಮೇಲಿದೆ. ಬಿಗ್‌ಬಾಸ್ 11 ಆರಂಭವಾಗಿ ಮೂರು ದಿನಗಳಾಗಿದ್ದು, ಈ ಬಾರಿ 17 ಸ್ಪರ್ಧಿಗಳು ಬಿಗ್ ಬಾಸ್ ಮನೆ ತಲುಪಿದ್ದಾರೆ. ಈಗ ಚೈತ್ರಾಗೆ ಕಾನೂನು ಸಂಕಷ್ಟ ಎದುರಾಗಿದೆ. ಚೈತ್ರಾ ಕುಂದಾಪುರ ಅವರನ್ನು ಬಿಗ್‌ಬಾಸ್‌ ಮನೆಯಿಂದ ಹೊರಗೆ ಕಳುಹಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ವಕೀಲರೊಬ್ಬರು ನೋಟಿಸ್‌

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ… Read More »

ಬಿಗ್‍ ಬಾಸ್ ಸೀಸನ್-11 ಕ್ಕೆ ಪುತ್ತೂರಿನ ಯೂಟ್ಯೂಬರ್ ಧನರಾಜ್ ಆಚಾರ್ ಪ್ರವೇಶ !

ಪುತ್ತೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 11 ರಲ್ಲಿ ಸ್ಪರ್ಧಿಯಾಗಿ ಪುತ್ತೂರಿನ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ. ಇವರು 1ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಪ್ರವೇಶಸಿಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಧನರಾಜ್ ಅವರು ತಮ್ಮ ಕಾಮಿಡಿ ವಿಡಿಯೋಗಳಿಂದ ಜನರ ಮನಗೆದ್ದಿದ್ದಾರೆ. ಕಾಮಿಡಿ ಜತೆಗೆ ಸಂದೇಶ ನೀಡುವುದು ಅವರ ರೀಲ್ಸ್ ನ ಪ್ಲಸ್ ಪಾಯಿಂಟ್. ಬಿಗ್ ಬಾಸ್ ಕಾರ್ಯಕ್ರಮವನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ನಡೆಸಿಕೊಡಲಿದ್ದಾರೆ.

ಬಿಗ್‍ ಬಾಸ್ ಸೀಸನ್-11 ಕ್ಕೆ ಪುತ್ತೂರಿನ ಯೂಟ್ಯೂಬರ್ ಧನರಾಜ್ ಆಚಾರ್ ಪ್ರವೇಶ ! Read More »

ಬಿಗ್‌ಬಾಸ್‌ ಮನೆಗೆ ಚೈತ್ರಾ ಕುಂದಾಪುರ ಎಂಟ್ರಿ

ಬೆಂಗಳೂರು : ಕಲರ್ಸ್‌ ಟಿವಿಯಲ್ಲಿ ಪ್ರಸಾರವಾಗುವ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ನ ಸ್ಪರ್ಧಿಯಾಗಿ ಚೈತ್ರಾ ಕುಂದಾಪುರ ಆಯ್ಕೆಯಾಗಿದ್ದಾರೆ.ನಟ ಸುದೀಪ್‌ ನಿರೂಪಿಸುವ ಬಿಗ್‌ಬಾಸ್‌ನ ಮೊದಲ ಸ್ಪರ್ಧಿಯಾಗಿ ಗೌತಮಿ ಜಾದವ್ ಆಯ್ಕೆಯಾದರೆ 3ನೇ ಸ್ಪರ್ಧಿಯಾಗಿ ಚೈತ್ರಾ ಕುಂದಾಪುರ ಎಂಟ್ರಿ ಕೊಟ್ಟಿದ್ದಾರೆ.ಮೂಲತಃ ಪತ್ರಕರ್ತೆಯಾಗಿರುವ ಚೈತ್ರಾ ಕುಂದಾಪುರ ಬಳಿಕ ಪ್ರಖರ ವಾಗ್ಮಿಯಾಗಿ ಬದಲಾಗಿದ್ದರು. ಹಿಂದೂ ಭಾಷಣಕಾರರಾಗಿ ನಾಡಿನಾದ್ಯಂತ ಸಾಕಷ್ಟು ವೇದಿಕೆ ಕಾರ್ಯಕ್ರಮಗಳನ್ನು ನೀಡಿದ್ದ ಚೈತ್ರಾ ವಂಚನೆ ಕೇಸೊಂದರಲ್ಲಿ ಸಿಲುಕಿದ ಬಳಿಕ ತುಸು ಸಮಯ ನೇಪಥ್ಯಕ್ಕೆ ಸರಿದಿದ್ದರು. ಈ ಪ್ರಕರಣದಲ್ಲಿ ಸೆರೆಯಾಗಿ ಕೆಲ ಸಮಯ

ಬಿಗ್‌ಬಾಸ್‌ ಮನೆಗೆ ಚೈತ್ರಾ ಕುಂದಾಪುರ ಎಂಟ್ರಿ Read More »

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು. ದೇವಾಲಯದ ಅರ್ಚಕ ಉದಯಕೃಷ್ಣ ಭಟ್ ಚಪ್ಪರ ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಜಯಸಾಮ್ರಾಟ್ ಸಂಸ್ಥೆಯ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಪ್ರಧಾನ ಕಾರ್ಯದರ್ಶಿ ಶರತ್ ಆಳ್ವ ಕೂರೇಲು, ಸಂಚಾಲಕ ನಾಗರಾಜ್ ನಡುವಡ್ಡ, ಉಪಾಧ್ಯಕ್ಷ ಶಂಕರ್

ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನಿಂದ ಪುತ್ತೂರ್ದ ಪಿಲಿಗೊಬ್ಬ, ಫುಡ್ ಫೆಸ್ಟ್ -2024 : ಚಪ್ಪರ ಮುಹೂರ್ತ Read More »

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ

ಲಾಪತಾ ಲೇಡಿಸ್’ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಕಿರಣ್ ರಾವ್ ನಿರ್ದೇಶನದ ಈ ಚಿತ್ರವನ್ನು ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆಯಿತು. ಒಟ್ಟಿನಲ್ಲಿ ರಿಲೀಸ್ ಆದ ಬಳಿಕ ಮತ್ತೊಂದಷ್ಟು ಮಂದಿ ಈ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಲಾಪತಾ ಲೇಡಿಸ್’ ಸಿನಿಮಾ ಮಹಿಳೆಯರ ಸಬಲೀಕರಣದ ಬಗ್ಗೆ ಇದೆ. ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ

ಲಾಪತಾ ಲೇಡಿಸ್ ಸಿನಿಮಾ ಆಸ್ಕರ್ ಅವಾರ್ಡ್‍ಗೆ ಆಯ್ಕೆ Read More »

ಕನ್ನಡ ಚಿತ್ರರಂಗದಲ್ಲಿ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ

ಕನ್ನಡದಲ್ಲೂ ಇದೆ ನಟಿಯರ ಶೋಷಣೆ ಎಂದು ಆರೋಪ ಬೆಂಗಳೂರು: ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತಂತೆ ಅಧ್ಯಯನ ನಡೆಸಿದ ಹೇಮಾ ಆಯೋಗದ ವರದಿ ಬಿಡುಗಡೆಯಾದ ಬಳಿಕ ಅಲ್ಲೋಲಕಲ್ಲೋಲ ಉಂಟಾಗಿದ್ದು, ಹಲವು ಸ್ಟಾರ್‌ ನಟರು, ನಿರ್ದೇಶಕರು, ನಿರ್ಮಾಪಕರು ಅತ್ಯಾಚಾರ ಪ್ರಕರಣ ಎದುರಿವಂತಾಗಿದೆ. ಇದೇ ಮಾದರಿಯ ಆಯೋಗವೊಂದು ಕನ್ನಡ ಚಿತ್ರರಂಗದಲ್ಲಿ ನಟಿಯರ ಶೋಷಣೆ ಕುರಿತು ತನಿಖೆ ನಡೆಸಲು ರಚನೆಯಾಗಬೇಕೆಂಬ ಕೂಗು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ.ಆದರೆ ಹೇಮಾ ಕಮಿಟಿಯಂತೆ ಮಹಿಳೆಯರ ಸುರಕ್ಷತೆಗಾಗಿ ಸ್ಯಾಂಡಲ್‌ವುಡ್‌ನಲ್ಲಿಯೂ ಸಮಿತಿ ರಚಿಸುವ ಪ್ರಸ್ತಾಪಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ

ಕನ್ನಡ ಚಿತ್ರರಂಗದಲ್ಲಿ ಬಲಗೊಳ್ಳುತ್ತಿದೆ ಹೇಮಾ ಆಯೋಗ ಮಾದರಿ ತನಿಖೆಗೆ ಆಗ್ರಹ Read More »

ಉಪ್ಪಿನಂಗಡಿಯಲ್ಲಿ ಸಂಸ್ಮರಣೆ, ಸನ್ಮಾನ ಮತ್ತು ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ ಕಾರ್ಯಕ್ರಮವಾಗಿ ಪೆರಿಯಡ್ಕ ಮದುವನದಲ್ಲಿ ಮಧುರ ಮನಸು ಸ್ನೇಹಕೂಟವೆಂಬ ವಿಶೇಷ ಕಾರ್ಯಕ್ರಮ ಜರಗಿತು. ತೀರ್ಥರೂಪರಾದ ದಿ. ತಿರುಮಲೇಶ್ವರ ಭಟ್ ಕಟ್ಟದಮೂಲೆ ಸಂಸ್ಮರಣೆಯನ್ನು ಶ್ರೀ ನೀರ್ಚಾಲು ಸುಬ್ರಹ್ಮಣ್ಯ ಮಧ್ಯಸ್ಥರು ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರೊಫೆಸರ್ ಬಿ. ವಿ ಆರ್ತಿಕಜೆ  ಪುತ್ತೂರು, ನೀ.ಸು.ಮಧ್ಯಸ್ಥ, ಭಾಗವತ ಗೋವಿಂದ ನಾಯಕ್ ಪಾಲೆಚ್ಚಾರು, ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ಭಾಗವತ ಡಿ.ಕೆ.ಆಚಾರ್ಯ

ಉಪ್ಪಿನಂಗಡಿಯಲ್ಲಿ ಸಂಸ್ಮರಣೆ, ಸನ್ಮಾನ ಮತ್ತು ತಾಳಮದ್ದಳೆ Read More »

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ

ದೈವಾರಾಧನೆ ಸಂರಕ್ಷಣಾ ವೇದಿಕೆಯಿಂದ ತೀವ್ರ ಆಕ್ರೋಶ ಮಂಗಳೂರು: ಕರಾವಳಿಯ ಕಲಾವಿದರೇ ಇರುವ , ಕರಾವಳಿಯವರೇ ನಿರ್ಮಿಸಿ ನಿರ್ದೇಶೀಸಿರುವ ಕನ್ನಡ ಚಿತ್ರ ಕಲ್ಜಿಗದಲ್ಲಿ ದೈವಕ್ಕೆ ಅಪಚಾರ ಎಸಗಿರುವುದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚಿತ್ರದ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಈಗಾಗಲೇ ವಿರೋಧ ಬರಲಾರಂಭಿಸಿದೆ. ಚಿತ್ರದಲ್ಲಿರುವ ಕೊರಗಜ್ಜ ದೈವದ ಅನುಕರಣೆಯ ದೃಶ್ಯ ಕರಾವಳಿಯ ದೈವಾರಾಧಕರ ಆಕ್ರೋಶಕ್ಕೆ ಗುರಿಯಾಗಿದೆ.ಜನಪ್ರಿಯ ನಟ ದೇವದಾಸ್‌ ಕಪಿಕಾಡ್‌ ಅವರ ಪುತ್ರ ಅರ್ಜುನ್‌ ಕಾಪಿಕಾಡ್‌ ಅವರನ್ನು ದೊಡ್ಡಮಟ್ಟದಲ್ಲಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸುವ ಉದ್ದೇಶದಿಂದ ಕಲ್ಜಿಗ ಚಿತ್ರ ತಯಾರಾಗಿತ್ತು.

ಕೊರಗಜ್ಜನಿಗೆ ಅಪಚಾರ : ಕಲ್ಜಿಗ ಚಿತ್ರದ ವಿರುದ್ಧ ಬಾಯ್ಕಾಟ್‌ ಅಭಿಯಾನ Read More »

error: Content is protected !!
Scroll to Top