ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ
ಪುತ್ತೂರು: ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆಮುಹೂರ್ತ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಆಹ್ವಾನ ನೀಡಲಾಯಿತು. ನ.25 ಹಾಗೂ 26 ರಂದು ಬೆಂಗಳೂರುಕಂಬಳ ನಡೆಯಲಿದ್ದು ಕರೆ ಮುಹೂರ್ತ ಕಾರ್ಯಕ್ರಮ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ, ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ , ಮುರಳೀಧರ್ ರೈ ಮಠಂತಬೆಟ್ಟು ಸಹಿತಿ ಕಂಬಳ […]
ಇಂದು ಕರೆ ಮುಹೂರ್ತ: ಡಿಕೆಶಿಗೆ ಆಹ್ವಾನ Read More »