ಮನರಂಜನೆ

ಹಿರಿಯ ಹಾಸ್ಯನಟ ಉಮೇಶ್‌ ನಿಧನ

300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ನಟ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. […]

ಹಿರಿಯ ಹಾಸ್ಯನಟ ಉಮೇಶ್‌ ನಿಧನ Read More »

ಬಾಲಿವುಡ್‌ ನಟ ಗೋವಿಂದ ತಡರಾತ್ರಿ ಆಸ್ಪತ್ರೆಗೆ ದಾಖಲು

ಮನೆಯಲ್ಲಿ ಹಠಾತ್‌ ಕುಸಿದು ಬಿದ್ದ ನಟ ಮುಂಬೈ : ಬಾಲಿವುಡ್ ಹಿರಿಯ ನಟ ಗೋವಿಂದ ಅವರನ್ನು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮುಂಬೈಯಲ್ಲಿರುವ ತನ್ನ ನಿವಾಸದಲ್ಲಿ ಮಂಗಳವಾರ ರಾತ್ರಿ ಕುಸಿದು ಬಿದ್ದಿದ್ದು, ಅವರನ್ನು ಜುಹುವಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವಿಚಾರವನ್ನು ಅವರ ಗೆಳೆಯ ಹಾಗೂ ಅವರ ಕಾನೂನು ಸಲಹೆಗಾರ ಲಲಿತ್ ಬಿಂದಲ್ ಖಚಿತಪಡಿಸಿದ್ದಾರೆ. ತಡರಾತ್ರಿ ಗೋವಿಂದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ಸಂದರ್ಭದಲ್ಲಿ ಎಮರ್ಜೆನ್ಸಿ ವಾರ್ಡ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅವರಿಗೆ ಹಲವು

ಬಾಲಿವುಡ್‌ ನಟ ಗೋವಿಂದ ತಡರಾತ್ರಿ ಆಸ್ಪತ್ರೆಗೆ ದಾಖಲು Read More »

ನಟ ರಜನೀಕಾಂತ್‌ ಮನೆಗೆ ಬಾಂಬ್‌ ಬೆದರಿಕೆ

ಪೊಲೀಸ್ ಮಹಾನಿರ್ದೇಶಕರಿಗೆ ಬಂದಿತ್ತು ಬಾಂಬ್‌ ಬೆದರಿಕೆಯ ಇ-ಮೇಲ್‌ ಚೆನ್ನೈ : ತಮಿಳಿನ ಖ್ಯಾತ ನಟರಾದ ರಜನಿಕಾಂತ್ ಹಾಗೂ ಧನುಷ್ ಅವರ ಮನೆಗೆ ಬಾಂಬ್ ಇಟ್ಟಿರುವ ಬಗ್ಗೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ ಇ-ಮೇಲ್​ ಸಂದೇಶ ಬಂದ ಬಳಿಕ ಕೊಂಚ ಹೊತ್ತು ಆತಂಕದ ಪರಿಸ್ಥಿತಿ ಉಂಟಾಗಿತ್ತು. ಬಾಂಬ್ ಸ್ಕ್ವಾಡ್ ನಟರ ಮನೆಗೆ ತೆರಳಿ ತಪಾಸಣೆ ನಡೆಸಿದ್ದು, ಯಾವುದೇ ಬಾಂಬ್ ಸ್ಫೋಟಕ ಪತ್ತೆ ಆಗಿಲ್ಲ. ಇದು ಹುಸಿ ಬಾಂಬ್ ಕರೆ ಎಂಬುದು ಗೊತ್ತಾಗಿದೆ. ನಟ ರಜನಿಕಾಂತ್, ಧನುಷ್ ಹಾಗೂ ತಮಿಳು ನಾಡು

ನಟ ರಜನೀಕಾಂತ್‌ ಮನೆಗೆ ಬಾಂಬ್‌ ಬೆದರಿಕೆ Read More »

ನಟ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟ ಕಟ್ಟಿದ ಪಾಕಿಸ್ತಾನ

ಬಲೂಚಿಸ್ತಾನ ಹೇಳಿಕೆಗೆ ಪ್ರತಿಯಾಗಿ ನಟನನ್ನು ಉಗ್ರರ ಪಟ್ಟಿಗೆ ಸೇರ್ಪಡೆ ಮುಂಬೈ: ನಟ ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನ ಸರ್ಕಾರ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಬಲೂಚಿಸ್ತಾನ ಬಗ್ಗೆ ನೀಡಿದ ಹೇಳಿಕೆಯಿಂದ ರೊಚ್ಚಿಗೆದ್ದಿರುವ ಪಾಕಿಸ್ತಾನ ಸರ್ಕಾರ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟಕಟ್ಟಿದೆ. ಸಲ್ಮಾನ್ ಖಾನ್ ಇತ್ತೀಚೆಗೆ ಸೌದಿ ಅರೇಬಿಯಾದ ರಾಜಧಾನಿ ರಿಯಾಧ್​​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದ ಸಿನಿಮಾಗಳ ಬಗ್ಗೆ ಮಾತನಾಡುವಾಗ ಪಾಕಿಸ್ತಾನದ ಬಗ್ಗೆ ಪ್ರಸ್ತಾಪಿಸಿದ್ದರು. ಈಗ

ನಟ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟ ಕಟ್ಟಿದ ಪಾಕಿಸ್ತಾನ Read More »

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ

ಸ್ವಂತ ಸೈಟ್‌ ಆಸೆಯಿಂದ ಕೋಟಿಗಟ್ಟಲೆ ಕಳೆದುಕೊಂಡ ಕಲಾವಿದರು ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ 139 ಸದಸ್ಯರಿಗೆ ಸೈಟು ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ. ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ

ಸೈಟ್‌ ಕೊಡಿಸುವ ಆಮಿಷವೊಡ್ಡಿ 139 ಕಿರುತೆರೆ ಕಲಾವಿದರಿಗೆ ವಂಚನೆ Read More »

ಬಿಗ್‌ಬಾಸ್‌ ಮನೆಯ ಬೀಗ ತೆರವು : ಮರಳಿ ಬಂದ ಸ್ಪರ್ಧಿಗಳು

ಉಪಮುಖ್ಯಮಂತ್ರಿ ಡಿಕೆಶಿ ನಿರ್ದೇಶನದಂತೆ ರಿಯಾಲಿಟಿ ಶೋ ಮುಂದುವರಿಸಲು ಅನುಮತಿ ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದೇಶದಂತೆ ಅಧಿಕಾರಿಗಳು ಜಾಲಿವುಡ್‌ ಸ್ಟುಡಿಯೊಗೆ ಹಾಕಿದ್ದ ಬೀಗ ತೆಗೆದಿದ್ದು, ಇದರಿಂದಾಗಿ ಜನಪ್ರಿಯ ಬಿಗ್‌ಬಾಸ್‌ ರಿಯಾಲಿಟಿ ಶೋ ಮರಳಿ ಶುರುವಾಗಿದೆ. ನಿನ್ನೆ ರಾತ್ರಿಯೇ ರೆಸಾರ್ಟ್‌ನಲ್ಲಿದ್ದ ಎಲ್ಲ ಸ್ಪರ್ಧಿಗಳು ಮರಳಿ ಬಿಗ್‌ಬಾಸ್‌ ಮನೆಗೆ ಬಂದಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಡಿಕೆಶಿ, ಬಿಗ್‌ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಾನು

ಬಿಗ್‌ಬಾಸ್‌ ಮನೆಯ ಬೀಗ ತೆರವು : ಮರಳಿ ಬಂದ ಸ್ಪರ್ಧಿಗಳು Read More »

ಬಿಗ್‌ ಬಾಸ್‌ ಮನೆಗೆ ಬೀಗ ಜಡಿದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶದಿಂದ ಕ್ರಮ ಎಂದು ಆರೋಪ ಬೆಂಗಳೂರು: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ರಿಯಾಲಿಟಿ ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ರಾಮನಗರದ ಜಾಲಿವುಡ್‌ ಸ್ಟುಡಿಯೋದಲ್ಲಿದ್ದ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಕರ್ನಾಟಕ ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದೇ ತುರ್ತು ವಿಚಾರಣೆ ಮಾಡುವಂತೆ

ಬಿಗ್‌ ಬಾಸ್‌ ಮನೆಗೆ ಬೀಗ ಜಡಿದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ Read More »

ನಿರ್ಮಾಪಕರಿಗೆ ತಲೆನೋವಾದ ಕಾಂತಾರಾ ಪ್ರೇಕ್ಷಕರ ವರ್ತನೆ : ದೈವಾರಾಧನೆಯನ್ನು ನಕಲು ಮಾಡದಂತೆ ಮನವಿ

ಟಾಕೀಸು, ಸಾರ್ವಜನಿಕ ಸ್ಥಳಗಳಲ್ಲಿ ಆವೇಶ ಬಂದಂತೆ ವರ್ತಿಸುತ್ತಿರುವ ಪ್ರೇಕ್ಷಕರು ಬೆಂಗಳೂರು : ಕಾಂತಾರಾ ಚಾಪ್ಟರ್‌-1 ಚಿತ್ರ ನೋಡಿ ಕೆಲವು ಪ್ರೇಕ್ಷಕರು ಮಾಡುತ್ತಿರುವ ಹುಚ್ಚಾಟಗಳು ಚಿತ್ರದ ನಿರ್ಮಾಪಕರಿಗೆ ತಲೆನೋವಾಗಿ ಪರಿಣಮಿಸಿದೆ. ಚಿತ್ರಮಂದಿರದಲ್ಲೇ ದೈವ ಮೈಮೇಲೆ ಆವೇಶ ಆದಂತೆ ವರ್ತಿಸುತ್ತಿರುವ ಪ್ರೇಕ್ಷಕರು ದೈವಾರಾಧನೆಗೆ ಅಪಚಾರ ಮಡುತ್ತಿದ್ದಾರೆ. ಇಂಥ ಅನೇಕ ಹಲವು ವಿಡಿಯೋ ತುಣುಕುಗಳು ವೈರಲ್‌ ಆಗಿದ್ದು, ದೈವಾರಾಧನೆಯ ಮೂಲವಾದ ಕರಾವಳಿಯ ಜನರಿಂದ ಇಂಥ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೈವಾರಾಧನೆ ಅತ್ಯಂತ ಪವಿತ್ರವಾದ ಧಾರ್ಮಿಕ ಸಂಪ್ರದಾಯ. ಅದನ್ನು

ನಿರ್ಮಾಪಕರಿಗೆ ತಲೆನೋವಾದ ಕಾಂತಾರಾ ಪ್ರೇಕ್ಷಕರ ವರ್ತನೆ : ದೈವಾರಾಧನೆಯನ್ನು ನಕಲು ಮಾಡದಂತೆ ಮನವಿ Read More »

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಕಾರಣ ಬಿಗ್‌ ಬಾಸ್‌ ಮನೆಗೆ ಬೀಗ ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದ ಕಾರಣದಿಂದ ಬಿಗ್ ಬಾಸ್ ಕನ್ನಡ ಸೀಸನ್-12 ಶೋ ಸ್ಥಗಿತಗೊಂಡಿದೆ. ಕೆಲವೇ ದಿನಗಳ ಹಿಂದೆ ಆರಂಭ ಆಗಿದ್ದ ಈ ಕಾರ್ಯಕ್ರಮಕ್ಕೆ ಕಾನೂನಿನ ತೊಡಕು ಉಂಟಾಗಿದೆ. ಬಿಗ್ ಬಾಸ್ ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್​​ಗೆ ರಾಮನಗರ ಜಿಲ್ಲಾಡಳಿತ ಅಧಿಕಾರಿಗಳು ಬೀಗ ಹಾಕಿದ್ದಾರೆ. ಅದರಿಂದಾಗಿ ಶೋ ನಿಲ್ಲುವಂತಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದ ಎಲ್ಲ ಸ್ಪರ್ಧಿಗಳನ್ನು ಹೊರಗೆ

ರೆಸಾರ್ಟ್‌ನಲ್ಲಿ ರಾತ್ರಿ ಕಳೆದ ಬಿಗ್‌ ಬಾಸ್‌ ಸ್ಪರ್ಧಿಗಳು : ಶೋ ಭವಿಷ್ಯ ಅತಂತ್ರ Read More »

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ

ಸಿನಿಮಾ ಶೂಟಿಂಗ್‌ ವೇಳೆ ನಟಿಗೆ ಕಿರುಕುಳ ನೀಡಿದ ದೂರು ಬೆಂಗಳೂರು : ನಟಿಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ‘ರಿಚ್ಚಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿ, ನಟಿಸಿ ನಿರ್ಮಾಣವನ್ನೂ ಮಾಡಿದ್ದ ಹೇಮಂತ್ ಎಂಬಾತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಿಗ್ ಬಾಸ್ 11 ಸ್ಪರ್ಧಿಯೂ ಆಗಿರುವ ನಟಿ ದೂರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಂತ್‌ ಕುಮಾರ್‌ ಅವರನ್ನು

ನಟಿಗೆ ಲೈಂಗಿಕ ಕಿರುಕುಳ ಆರೋಪ : ನಿರ್ಮಾಪಕನ ಬಂಧನ Read More »

error: Content is protected !!
Scroll to Top