ಮನರಂಜನೆ

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚೆನ್ನೈ : ಆಸ್ಕರ್ ಪ್ರಶಸ್ತಿ ವಿಜೇತ ಪ್ರಸಿದ್ಧ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್‌ಗೆ ದಿಢೀರ್‌ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎ.ಆರ್ ರೆಹಮಾನ್ ಅವರಿಗೆ ಇಂದು ಬೆಳಗ್ಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈಯ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ 7.30ಕ್ಕೆ ಎಆರ್ ರೆಹಮಾನ್ ಆಸ್ಪತ್ರೆಗೆ ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎ.ಆರ್ ರೆಹಮಾನ್ ಅವರಿಗೆ ಇಸಿಜಿ ಸೇರಿದಂತೆ ಹಲವು ಬೇರೆ ಬೇರೆ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಅವರ ಹೃದಯನಾಳದ ಕೆಲವೆಡೆ […]

ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಮಾ. 15 (ನಾಳೆ) ರಂದು ಮಧ್ಯಾಹ್ನ 1:45 ಕ್ಕೆ ಮತ್ತು ಮಾ. 16 ಭಾನುವಾರ 2:30 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು

ಪುತ್ತೂರಿನಲ್ಲಿ ಭಾವ ತೀರ ಯಾನ ಮಾ. 15 ರಂದು 1:45 ಮತ್ತು ಮಾ. 16 ರಂದು 2:30ಕ್ಕೆ ಚಿತ್ರ ಪ್ರದರ್ಶನ Read More »

ನಾಲ್ಕನೇ ವಾರಕ್ಕೆ ದಾಪುಗಾಲಿಟ್ಟ ಭಾವ ತೀರ ಯಾನ | ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗೂ ಕಿರಣ್‍ ತೇಜಸ್‍ ನಿರ್ದೇಶನದಲ್ಲಿ ಮೂಡಿಬಂದ “ಭಾವ ತೀರ ಯಾನ” ಚಲನಚಿತ್ರ ಇಂದಿಗೆ ನಾಲ್ಕನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನಿಮಾನ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ಮಾ.14 (ಇಂದು) ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ನಾಲ್ಕನೇ ವಾರಕ್ಕೆ ದಾಪುಗಾಲಿಟ್ಟ ಭಾವ ತೀರ ಯಾನ | ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮಾಡಿಬಂದ “ಭಾವ ತೀರ ಯಾನ” ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾನ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್‍ ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಭಾವ ತೀರ ಯಾನ ಸಿನಿಮಾ ಇಂದು ಮತ್ತು ನಾಳೆ ಸಂಜೆ  7.15 ಕ್ಕೆ ಚಿತ್ರಪ್ರದರ್ಶನ Read More »

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ

ನಟಿ ಸತ್ತು 21 ವರ್ಷಗಳ ಬಳಿಕ ದಾಖಲಾಯಿತು ದೂರು ಬೆಂಗಳೂರು: ಕನ್ನಡದ ಮೋಹಕ ನಟಿ ಸೌಂದರ್ಯಾ ಹೆಲಿಕಾಪ್ಟರ್‌ ಅಪಘಾತದಲ್ಲಿ ತೀರಿಕೊಂಡು 20 ವರ್ಷಗಳೇ ಕಳೆದಿವೆ. ಈಗ ಅವರ ಸಾವಿನ ಬಗ್ಗೆ ಪ್ರಕಣವೊಂದು ದಾಖಲಾಗಿದೆ. ಸೌಂದರ್ಯಾ ಸಾವಿನ ಹಿಂದೆ ತೆಲುಗಿನ ಖ್ಯಾತ ನಟ, ನಿರ್ಮಾಪಕ ಮೋಹನ್ ಬಾಬು ಕೈವಾಡ ಇದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಈ ವಿಚಾರ ಸಾಕಷ್ಟು ಈಗ ಸಂಚಲನ ಸೃಷ್ಟಿ ಮಾಡಿದೆ. ಸೌಂದರ್ಯಾ 2004ರ ಏಪ್ರಿಲ್ 17ರಂದು ನಿಧನ ಹೊಂದಿದ್ದಾರೆ. ಅವರಿದ್ದ ಖಾಸಗಿ ಹೆಲಿಕಾಪ್ಟರ್‌

ನಟಿ ಸೌಂದರ್ಯ ಸಾವಿಗೆ ಈ ನಟನೇ ಕಾರಣವಂತೆ Read More »

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ

ಅಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬ ಕಲಾಸಂಗಮ   ಶರವೂರು ಇದರ ವತಿಯಿಂದ ಇಷ್ಟಾರ್ಥ ಸಿದ್ಧಿಗಾಗಿ  ಯಕ್ಷಗಾನ ತಾಳಮದ್ದಳೆ ಸೇವೆಯು ಶ್ರೀ ದೇವಿ ಸನ್ನಿದಿಯಲ್ಲಿ ಅರ್ಚಕರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ಹರೀಶ ಉಪಾಧ್ಯಾಯ ಮತ್ತು ರಾಘವೇಂದ್ರ ಪ್ರಸಾದರು  ದೀಪೋಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರೀ ಕ್ಷೇತ್ರದಲ್ಲಿ ದೇವಿಗೆ ಪ್ರಿಯವಾದ  ಯಕ್ಷಗಾನ ಸೇವೆ   ಹಿಂದಿನಿಂದಲೂ ನಡೆಯುತ್ತಿದ್ದು ಇಷ್ಟಾರ್ಥ ಸಿದ್ಧಿಗಾಗಿ  ಈಗ ಆರಂಭಿಸಲ್ಪಡುತ್ತಿರುವ ತಾಳಮದ್ದಳೆಯು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ 

ಶರವೂರು ಕ್ಷೇತ್ರದಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ತಾಳಮದ್ದಳೆ ಸೇವೆ Read More »

ಕಲಾವಿದತ್ರಯರ ಸಂಸ್ಮರಣೆ  ಸನ್ಮಾನ ಮತ್ತು ತಾಳ ಮದ್ದಳೆ

 ಉಪ್ಪಿನಂಗಡಿ : ಯಕ್ಷಗಾನದಲ್ಲಿ ಹಿಮ್ಮೇಳ ವಾದಕರಾಗಿ ಮತ್ತು ಅರ್ಥಧಾರಿಗಳಾಗಿ ಕೀರ್ತಿ ಶೇಷ ರಾಗಿರುವ ಕೆ. ಗಣಪತಿ ಆಚಾರ್ಯ ಹಳೆ ನೇರೆಂಕಿ , ಕೆ ವಿಠಲ ಆಚಾರ್ಯ ನೆಲ್ಯಾಡಿ ಮತ್ತು ಭಾಸ್ಕರ ಆಚಾರ್ಯ ಉಪ್ಪಿನಂಗಡಿ ಸಹೋದರರ ಐದನೇ ವರ್ಷದ  ಸಂಸ್ಮರಣ ಕಾರ್ಯಕ್ರಮವು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸೇವಾ ಸಂಘದ ಸಹಯೋಗದಲ್ಲಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.  ಹರೀಶ ಆಚಾರ್ಯ ಬಾರ್ಯ ಕಲಾವಿದ ಸಹೋದರರ ಸಂಸ್ಮರಣೆ ಮಾಡಿದರು. ಸಂಸ್ಮರಣೆಯಂಗವಾಗಿ  ನಿವೃತ್ತ ಶಿಕ್ಷಕ,ಅರ್ಥಧಾರಿ ಗೋಪಾಲಶೆಟ್ಟಿ ಕಳೆಂಜ ಅವರನ್ನು ಗೌರವಿಸಲಾಯಿತು.  ಸಮಾರಂಭದ

ಕಲಾವಿದತ್ರಯರ ಸಂಸ್ಮರಣೆ  ಸನ್ಮಾನ ಮತ್ತು ತಾಳ ಮದ್ದಳೆ Read More »

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ

ಹೇಳಿಕೆಗಳಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟಿ ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೊಡವ ನ್ಯಾಶನಲ್‌ ಕೌನ್ಸಿಲ್‌ ಮನವಿ ಮಾಡಿದೆ. ಜನಪ್ರಿಯ ನಟಿಯಾಗಿರುವ ರಶ್ಮಿಕಾಗೆ ಮಂದಣ್ಣ ಅವರಿಗೆ ಬೆದರಿಕೆಯಿದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕೊಡವ ನ್ಯಾಶನಲ್‌ ಕೌನ್ಸಿಲ್‌ ಹೇಳಿದೆ. ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್‌ ಶಾಗೆ ಪತ್ರ Read More »

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಹಾಗು ತೇಜಸ್‍ ಕಿರಣ್‍ ರವರ ನಿರ್ದೇಶನದಿಂದ ಮೂಡಿಬಂದ “ಭಾವ ತೀರ ಯಾನ” ಸಿನಿಮಾ ರಾಜ್ಯಾದ್ಯಂತ ಪ್ರೇಕ್ಷಕರ  ಮೆಚ್ಚುಗೆಗೆ ಪಾತ್ರವಾಗಿದೆ. ಪುತ್ತೂರಿನ ಭಾರತ್ ಸಿನಿಮಾಸ್‍ನಲ್ಲಿ ಭಾವ ತೀರ ಯಾನ ಇಂದು ಸಂಜೆ 7.15 ರ ಸಮಯಕ್ಕೆ  ಶೋ ನೀಡಲು ನಿರ್ಧರಿಸಲಾಗಿದೆ.  ಕೌಂಟ‌ರ್’ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ  ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ನಿರ್ಮಾಪಕರು ತಿಳಿಸಿದ್ದಾರೆ.

ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದ  “ಭಾವ ತೀರ ಯಾನ” | ಪುತ್ತೂರಿನ ಭಾರತ್‍ ಸಿನಿಮಾಸ್‍ನಲ್ಲಿ  ಇಂದು ಸಂಜೆ 7:15ಕ್ಕೆ ಚಿತ್ರ ಪ್ರದರ್ಶನ Read More »

ಮಹಿಳಾ ದಿನಾಚರಣೆಯ  ಅಂಗವಾಗಿ ಭಾವ ತೀರ ಯಾನ ಸಿನಿಮಾ ರೂ. 99ಕ್ಕೆ ವಿಶೇಷ ಟಿಕೆಟ್‍ ಲಭ್ಯ

ಪುತ್ತೂರು : ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು  ಭಾವ ತೀರ ಯಾನ ಸಿನಿಮಾಕ್ಕೆ ರೂ. 99ರಂತೆ ವಿಶೇಷ ರಿಯಾಯ್ತಿ ದರದಲ್ಲಿ ಟಿಕೆಟ್ ಲಭ್ಯವಾಗಲಿದೆ. ಮೂರನೇ ವಾರಕ್ಕೆ ಹೆಜ್ಜೆಯುರಿಸಿ ಇಂದು ಭಾವ ತೀರ ಯಾನ ಸಿನಿಮಾ ಯಶಸ್ಸಿನತ್ತ ಸಾಗುತ್ತಿದೆ.

ಮಹಿಳಾ ದಿನಾಚರಣೆಯ  ಅಂಗವಾಗಿ ಭಾವ ತೀರ ಯಾನ ಸಿನಿಮಾ ರೂ. 99ಕ್ಕೆ ವಿಶೇಷ ಟಿಕೆಟ್‍ ಲಭ್ಯ Read More »

error: Content is protected !!
Scroll to Top