ಮನರಂಜನೆ

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  59  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.20  ಭಾನುವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

59 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌

ಫುಲೆ ಚಿತ್ರ ವಿವಾದ ಹಿನ್ನೆಲೆಯಲ್ಲಿ ಬ್ರಾಹ್ಮಣರನ್ನು ಹೀನ ಮಾತಿನಿಂದ ನೋಯಿಸಿದ್ದ ನಿರ್ದೇಶಕ ಮುಂಬೈ: ಸಾವಿತ್ರಿಭಾಯಿ ಪುಲೆ ಜೀವನಾಧಾರಿತ ಸಿನಿಮಾವನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಎಂದು ಪ್ರಶ್ನಿಸುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಬಾಲಿವುಡ್‌ನ ಖ್ಯಾತ ನಿರ್ದೇಶಕ-ನಟ ಅನುರಾಗ್ ಕಶ್ಯಪ್ ಕೊನೆಗೆ ಕ್ಷಮೆ ಯಾಚಿಸಿ ಈ ವಿವಾದವನ್ನು ಮುಕ್ತಾಯಗೊಳಿಸಲು ಪ್ರಯತ್ನಿಸಿದ್ದಾರೆ.ಸಾವಿತ್ರಿಬಾಯಿ ಪುಲೆ ಜೀವಾಧಾರಿತ ಸಿನಿಮಾಕ್ಕೆ ಸೆನ್ಸಾರ್‌ ಮಂಡಳಿ ಯು ಸರ್ಟಿಫಿಕೇಟ್ ನೀಡಿ ಕೆಲ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿತ್ತು. ಪ್ರಮುಖವಾಗಿ ಈ

ಬ್ರಾಹ್ಮಣ ಸಮುದಾಯದವರ ಕ್ಷಮೆ ಕೇಳಿದ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ನಾಳೆ ಬೆಳಗ್ಗೆ 11 ಗಂಟೆಗೆ ಶೋ Read More »

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ

ಸುಳ್ಯದ ಯುವ  ಸಂಗೀತ  ಹಾಗೂ  ಚಿತ್ರ  ನಿರ್ದೇಶಕ  ಮಯೂರ  ಅಂಬೆಕಲ್ಲು  ನಿರ್ಮಾಣದ “ಭಾವ  ತೀರ  ಯಾನ’  ಸಿನಿಮಾ  ಪ್ರೇಕ್ಷಕರ  ಮೆಚ್ಚುಗೆ  ಪಡೆದು   9ನೇ  ವಾರದಲ್ಲಿ  58  ನೇ  ದಿನಕ್ಕೆ ಯಶಸ್ವಿಯಾಗಿ  ಮುನ್ನಡೆಯುತ್ತಿದ್ದು  ಚಿತ್ರಕ್ಕೆ  ವ್ಯಾಪಕ  ಬೆಂಬಲ  ವ್ಯಕ್ತವಾಗುತ್ತಿದೆ. ನಾಳೆ  ಏ.19  ಶನಿವಾರದಂದು  ಬೆಳಗ್ಗೆ  11:00  ಗಂಟೆಗೆ  ಚಿತ್ರ  ಪ್ರದರ್ಶನಗೊಳ್ಳಲಿದೆ.

9 ನೇ  ವಾರ 58 ನೇ ದಿನಕ್ಕೆ  ಕಾಲಿರಿಸಿದ  ಭಾವ  ತೀರ  ಯಾನ | ಇಂದು ಬೆಳಗ್ಗೆ 11 ಗಂಟೆಗೆ ಶೋ Read More »

9 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11-00 ಗಂಟೆಗೆ ಶೋ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು  9ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.18 ಶುಕ್ರವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ

9 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ | ನಾಳೆ ಬೆಳಗ್ಗೆ 11-00 ಗಂಟೆಗೆ ಶೋ Read More »

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 56ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.17 ಗುರುವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. ಪುತ್ತೂರು ಜಾತ್ರೆಯ ಜೊತೆಯಲ್ಲಿ ಸೀನಿಪ್ರಿಯರಿಗೆ ಭಾವ ತೀರ ಯಾನ ನೋಡುವ ಅವಕಾಶವಿದೆ.

56ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 55ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.16 ಬುಧವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

55ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

54 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 54ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.15 ಮಂಗಳವಾರದಂದು ಬೆಳಗ್ಗೆ 11:00 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

54 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ |  ನಾಳೆ ಬೆಳಗ್ಗೆ 11ಗಂಟೆಗೆ ಚಿತ್ರ ಪ್ರದರ್ಶನ Read More »

ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಮನೆಗೆ ನುಗ್ಗಿ ಸಾಯಿಸುತ್ತೇವೆ, ಇಲ್ಲವೇ ಕಾರು ಸ್ಫೋಟಿಸುತ್ತೇವೆ ಎಂದು ಧಮಕಿ ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೊಮ್ಮೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬಯಿಯ ವರ್ಲಿ ವಿಭಾಗದ ಸಂಚಾರಿ ಪೊಲೀಸರ ವಾಟ್ಸಪ್‌ ನಂಬರ್‌ಗೆ ಕಳುಹಿಸಿರುವ ಸಂದೇಶದಲ್ಲಿ ನಟನನ್ನು ಮನೆಗೆ ನುಗ್ಗಿ ಅಥವಾ ಕಾರು ಸ್ಫೋಟಿಸಿ ಸಾಯಿಸಿಲಿದ್ದೇವೆ ಎಂದು ಬೆದರಿಕೆಯೊಡ್ಡಲಾಗಿದೆ. ಒಂದು ವರ್ಷದ ಹಿಂದೆ ನಟನ ಮನೆಯೆದುರು ಇಬ್ಬರು ವ್ಯಕ್ತಿಗಳು ಬೈಕಿನಲ್ಲಿ ಬಂದು ಗುಂಡು ಹಾರಿಸಿದ್ದರು. ಅನಂತರ ಸಲ್ಮಾನ್‌ ಖಾನ್‌ಗೆ ಪದೇ ಪದೆ ಜೀವ ಬೆದರಿಕೆ ಸಂದೇಶಗಳು

ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ Read More »

ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಮತ್ತು ಸನ್ಮಾನ

ಶ್ರೀ ಉಮಾ ಮಹೇಶ್ವರ ಯಕ್ಷಕಲಾ ಇಷುದಿ ನಿಡ್ಲೆ ಸಂಯೋಜನೆಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸಹಯೋಗದೊಂದಿಗೆ ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಜರಗಿತು. ಭಾಗವತರಾಗಿ ಮಹೇಶ ಕನ್ಯಾಡಿ, ಶಾಲಿನಿ ಹೆಬ್ಬಾರ್ ಹಿಮ್ಮೇಳದಲ್ಲಿ ಮುರಾರಿ ಕಡoಬಳಿತ್ತಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಅರ್ಥದಾರಿಗಳಾಗಿ ನಿಡ್ಲೆ ಈಶ್ವರ ಪ್ರಸಾದ್ ಪಿ.ವಿ. (ಕೌರವ), ರವಿ ಭಟ್ ನೆಲ್ಯಾಡಿ (ಭೀಮ-1),  ದಿವಾಕರ ಆಚಾರ್ಯ ಗೇರುಕಟ್ಟೆ (ಸಂಜಯ), ಹರೀಶ ಆಚಾರ್ಯ ಬಾರ್ಯ (ಅಶ್ವತ್ಥಾಮ), ಸುಬ್ರಹ್ಮಣ್ಯ ಭಟ್ಪೆರ್ವೋಡಿ (ಬೇಹಿನಚರ),

ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಮತ್ತು ಸನ್ಮಾನ Read More »

error: Content is protected !!
Scroll to Top