ಪುತ್ತೂರಿನಲ್ಲಿ ಮೇಳೈಸಿದ ಪಿಲಿಗೊಬ್ಬು-2023 | ಜಿಲ್ಲೆಯ ಖ್ಯಾತ 10 ತಂಡಗಳ ಭಾಗವಹಿಸುವಿಕೆ
ಪುತ್ತೂರು: ತುಳುನಾಡ ಹುಲಿಕುಣಿತ ಜನಪದೀಯ ನಂಬಿಕೆಯೊಂದಿಗೆ ಹರಕೆ ರೂಪದಲ್ಲಿರುವ ಒಂದು ಗೊಬ್ಬು. ತುಳುನಾಡಿನ ದೈವಕಲೆ, ಸಂಸ್ಕೃತಿಯ ಭಾಗವಾದ ಹುಲಿ ಕುಣಿತಕ್ಕೆ ರೂಪು, ನಡವಳಿಕೆ, ಚೌಕಟ್ಟು ನೀಡಿ ಪ್ರತಿಭೆಗಳನ್ನು ಗುರುತಿಸುವ ಕೆಲಸ ವಿಜಯ್ ಸಾಮ್ರಾಟ್ ನಿಂದ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾನುವಾರ ಪುತ್ತೂರು ವಿಜಯ್ ಸಾಮ್ರಾಟ್ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆದ ಪಿಲಿಗೊಬ್ಬು-2023 ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ […]
ಪುತ್ತೂರಿನಲ್ಲಿ ಮೇಳೈಸಿದ ಪಿಲಿಗೊಬ್ಬು-2023 | ಜಿಲ್ಲೆಯ ಖ್ಯಾತ 10 ತಂಡಗಳ ಭಾಗವಹಿಸುವಿಕೆ Read More »










