ಮನರಂಜನೆ

ದರ್ಬೆ ಪ್ರಶಾಂತ್ ಮಹಲ್‍ ನಲ್ಲಿ ಮೇಳೈಸಿದ “ಆಟಿಡೊಂಜಿ ದಿನ” | ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, 49 ಬಗೆಯ ಖಾದ್ಯಗಳು

ಪುತ್ತೂರು: ಸವಣೂರು ಸೀತಾರಾಮ ರೈ ಅವರ ಮುಂದಾಳುತ್ವದಲ್ಲಿ ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡ “ಆಟಿಡೊಂಜಿ ದಿನ” ಕಾರ್ಯಕ್ರಮ ಶನಿವಾರ ದರ್ಬೆ ಪ್ರಶಾಂತ್ ಮಹಲ್‍ ನ ಸನ್ನಿಧಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಆಟಿದ ಅಟಿಲ್ ನಲ್ಲಿ 49 ಬಗೆಯ ಖಾದ್ಯಗಳು ನೆರೆದಿದ್ದವರ ಬಾಯಿ ಚಪ್ಪರಿಸುವಂತೆ ಮಾಡಿತು. ಕಾರ್ಯಕ್ರಮದ ಆರಂಭದಲ್ಲಿ ಹಿರಿಯರ ಆಟಿ ತಿಂಗಳ ಸುಂದರ ಆಟವಾಗಿರುವ “ಚೆನ್ನಮಣೆ” ಆಟವನ್ನು ಮಹಿಳೆಯರು ಹಾಗೂ ಪುರುಷರು ಆಟವಾಡುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ಒದಗಿಸಲಾಯಿತು. ಪುರುಷರಕಟ್ಟೆ, ಗುರುಕುಲ ಕಲಾ ಕೇಂದ್ರದ ಮಕ್ಕಳಿಂದ […]

ದರ್ಬೆ ಪ್ರಶಾಂತ್ ಮಹಲ್‍ ನಲ್ಲಿ ಮೇಳೈಸಿದ “ಆಟಿಡೊಂಜಿ ದಿನ” | ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು, 49 ಬಗೆಯ ಖಾದ್ಯಗಳು Read More »

ಜು.30 : ವೈಕುಂಠಪುರ ವಿಷ್ಣು ಗೆಳೆಯರ ಬಳಗದಿಂದ ಕೆಸರುಗದ್ದೆ ಕ್ರೀಡಾಕೂಟ “ಕೆಸರ್ ಡ್ ಒಂಜಿ ದಿನ”

ಪುತ್ತೂರು: ವೈಕುಂಠಪುರ ವಿಷ್ಣು ಗೆಳೆಯರ ಬಳಗದ ವತಿಯಿಂದ ದ್ವಿತೀಯ ವರ್ಷದ ಪುರುಷ ಹಾಗೂ ಮಹಿಳೆಯರ ಸಾರ್ವಜನಿಕ ಹಿಂದೂ ಬಾಂಧವರ ಕೆಸರ್‍ ಡ್‍ ಒಂಜಿ ದಿನ ಕೆಸರುಗದ್ದೆ ಕ್ರೀಡಾಕೂಟ-2023 ಜು.30 ರಂದು ಸಾಜ ಕಾಡ್ಲ ಗದ್ದೆಯಲ್ಲಿ ನಡೆಯಲಿದೆ. ಬೆಳಿಗ್ಗೆ 8 ರಿಂದ ನಡೆಯುವ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ಕೃಷ್ಣಪ್ರಸಾದ್ ಭಂಡಾರಿ ಕೂಟೇಲು ಉದ್ಘಾಟಿಸಲಿದ್ದು, ಬುಳೇರಿಕಟ್ಟೆ ಕಲ್ಲಕ್ಕಿನಾಯ ವುಡ್ ಫರ್ನೀಚರ್ & ಇಂಟಿರಿಯರ್ ಮಾಲಕ ಗಣೇಶ್ ಭಟ್ ಸುದನಡ್ಕ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಾಲಕೃಷ್ಣ ರೈ ಮುಗೆರೋಡಿ, ಹಿರಿಯರಾದ

ಜು.30 : ವೈಕುಂಠಪುರ ವಿಷ್ಣು ಗೆಳೆಯರ ಬಳಗದಿಂದ ಕೆಸರುಗದ್ದೆ ಕ್ರೀಡಾಕೂಟ “ಕೆಸರ್ ಡ್ ಒಂಜಿ ದಿನ” Read More »

ಜು.29 : ದರ್ಬೆ ಪ್ರಶಾಂತ್ ಮಹಲ್ ನಲ್ಲಿ “ಆಟಿಡೊಂಜಿ ದಿನ” | ಆಟಿದ ಅಟಿಲ್ ನ ಬಂಜಾರ ವನಸ್ ನಲ್ಲಿ 49 ಬಗೆಯ ಖಾದ್ಯ

ಪುತ್ತೂರು: ಆಟಿಡೊಂಜಿ ದಿನ ಕಾರ್ಯಕ್ರಮ ಜು.29 ರಂದು ಪುತ್ತೂರಿನ ದರ್ಬೆಯಲ್ಲಿರುವ ಪ್ರಶಾಂತ್ ಮಹಲ್ ನ ಸನ್ನಿಧಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ಸವಣೂರು ಸೀತಾರಾಮ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಅಂಗವಾಗಿ ತುಳು ಜನಪದ ಸಾಂಸ್ಕೃತಿಕ ಲೇಸ್, ಆಟಿದ ಗೊಬ್ಬುಲು, ಛಾವಡಿದ ಲೇಸ್ ಮುಂತಾದ ಸಾಂಸ್ಕೃತಿ ಕಾರ್ಯಕ್ರಮ ನಡೆಯಲಿವೆ. ವಿಶೇಷವಾಗಿ ತುಳುವೆರ್ನ ಆಟಿದ ಅಟಿಲ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 49 ಬಗೆಯ ಬಂಜಾರ ವನಸ್ ಕೇವಲ 349 ರೂಪಾಯಿಗೆ

ಜು.29 : ದರ್ಬೆ ಪ್ರಶಾಂತ್ ಮಹಲ್ ನಲ್ಲಿ “ಆಟಿಡೊಂಜಿ ದಿನ” | ಆಟಿದ ಅಟಿಲ್ ನ ಬಂಜಾರ ವನಸ್ ನಲ್ಲಿ 49 ಬಗೆಯ ಖಾದ್ಯ Read More »

ಪುತ್ತೂರಿನಲ್ಲಿ ಮೇಳೈಸಿದ “ತುಳುನಾಡ ಬಂಟೆರೆ ಪರ್ಬ-2023” | ಅನಾವರಣಗೊಂಡ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು

ಪುತ್ತೂರು:.ಯುವ ಬಂಟರು ಸಮಾಜದಲ್ಲಿ ಶಕ್ತಿಯಾಗಿ ಬೆಳೆಯಬೇಕು. ಇದಕ್ಕೆ ಪುತ್ತೂರು ಯುವ ಬಂಟರ ನೇತೃತ್ವದಲ್ಲಿ ಜರಗಿದ ಅದ್ದೂರಿ  ಕಾರ್ಯಕ್ರಮ ಬಂಟೆರೆ ಪರ್ಬ ಮಾದರಿಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಭಾನುವಾರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್‌ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿದ ‘ತುಳುನಾಡ ಬಂಟೆರೆ ಪರ್ಬ-2023 ‘ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಂಟರ ಪರವಾಗಿ ಯಾವುದೇ ಸರಕಾರ ಈತನಕ ಬೆಂಬಲ ನೀಡಿಲ್ಲ.ರಾಜ್ಯದ ಈಗಿನ ಸರಕಾರ

ಪುತ್ತೂರಿನಲ್ಲಿ ಮೇಳೈಸಿದ “ತುಳುನಾಡ ಬಂಟೆರೆ ಪರ್ಬ-2023” | ಅನಾವರಣಗೊಂಡ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು Read More »

ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಪುತ್ತೂರು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟ ದಿನಾಚರಣೆ ಪ್ರಯುಕ್ತ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ ಜು.23 ಭಾನುವಾರ ಬಂಟರ ಭವನದಲ್ಲಿ ನಡೆಯಲಿದೆ ಎಂದು ಯುವ ಬಂಟರ ಸಂಘದ ಅಧ್ಯಕ್ಷ ಮುಂಡಾಳಗುತ್ತು ಶಶಿರಾಜ್ ರೈ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಆಯ್ದ 8 ತಂಡಗಳಿಗೆ ಪಾಲ್ಗೊಳ್ಳಲು ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು. ಸಾಂಸ್ಕೃತಿಕ ಕಾರ್ಯಕ್ರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ

ಜು.23 : ಯುವ ಬಂಟರ ಸಂಘದ ವತಿಯಿಂದ “ತುಳುನಾಡ ಬಂಟೆರೆ ಪರ್ಬ-2023” ಸಾಂಸ್ಕೃತಿಕ ಕಾರ್ಯಕ್ರಮ Read More »

ಝೀ ಕನ್ನಡ ವಾಹಿನಿ ಛೋಟಾ ಚಾಂಪಿಯನ್ ಗೇಮ್ ಶೋನಲ್ಲಿ ಪ್ರಥಮ ಸ್ಥಾನ ಪಡೆದ ಪುಟಾಣಿ ಆತ್ಮಿ ಗೌಡರಿಗೆ ಸನ್ಮಾನ | ಸನ್ಮಾನಿಸಿದ ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ

ಪುತ್ತೂರು: ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋ ದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ರಾಮಕುಂಜ ಗ್ರಾಮದ ಸಂಪ್ಯಾಡಿ ನಿವಾಸಿ ಸುಜಿತ್ ಹಾಗೂ ಉಮಾಶ್ರೀ ದಂಪತಿ ಪುತ್ರಿ ಮೂರುವರೆ ವರ್ಷದ ಪುಟಾಣಿ ಆತ್ಮಿ ಗೌಡರನ್ನು ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸಂಪ್ಯಾಡಿಯ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಲಿಂಗಪ್ಪ ಗೌಡ ಕಡೆಂಬ್ಯಾಲ್, ಒಕ್ಕಲಿಗ ಗೌಡ ಸಂಘದ ಆಲಂಕಾರು ವಲಯ ಅಧ್ಯಕ್ಷ ರಾಮಣ್ಣ

ಝೀ ಕನ್ನಡ ವಾಹಿನಿ ಛೋಟಾ ಚಾಂಪಿಯನ್ ಗೇಮ್ ಶೋನಲ್ಲಿ ಪ್ರಥಮ ಸ್ಥಾನ ಪಡೆದ ಪುಟಾಣಿ ಆತ್ಮಿ ಗೌಡರಿಗೆ ಸನ್ಮಾನ | ಸನ್ಮಾನಿಸಿದ ಅಲಂಕಾರು ಒಕ್ಕಲಿಗ ಗೌಡ ಸೇವಾ ಸಂಘ Read More »

ಜು.1 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನೃತ್ಯಾಂತರಂಗ-101”

ಪುತ್ತೂರು: ಪುತ್ತೂರು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ ನೃತ್ಯಾಂತರಂಗ-101 ಜು.1 ಶನಿವಾರ ದರ್ಬೆ ಶಶಿಶಂಕರ ಸಭಾಂಗಣದಲ್ಲಿ ನಡೆಯಲಿದೆ. ಸಂಜೆ 5.45 ರಿಂದ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ವಿದುಷಿ ಮಾನಸ ಪುನೀತ್ ರೈ ಕಡಬ ಅವರ ಶಿಷ್ಯೆಯರಾದ ಪ್ರಣಮ್ಯ ಪಿ.ರಾವ್ ಮತ್ತು ಸ್ನೇಹ ಪಿ.ರಾವ್ ಅವರಿಂದ ನೃತ್ಯಾಂತರಂಗ ಪ್ರಸ್ತುತಿಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಜು.1 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರ್ಪಿಸುವ “ನೃತ್ಯಾಂತರಂಗ-101” Read More »

ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋಗೆ ರಾಮಕುಂಜದ ಆತ್ಮಿ ಗೌಡ ಆಯ್ಕೆ | ನಾಳೆ ಎಪಿಸೋಡ್ ಪ್ರಸಾರ

ರಾಮಕುಂಜ : ಝೀ ಕನ್ನಡ ವಾಹಿನಿಯಲ್ಲಿ ಹತ್ತು ವರ್ಷಗಳ ಬಳಿಕ ಪ್ರಾರಂಭಗೊಂಡ ಮಕ್ಕಳ ನಂ.1 ಗೇಮ್ ಶೋ ಛೋಟಾ ಚಾಂಪಿಯನ್ ನಲ್ಲಿ ರಾಮಕುಂಜ ಗ್ರಾಮದ ಸುಜಿತ್ ಎಸ್ ಇವರ ಪುತ್ರಿ ಆತ್ಮಿ ಗೌಡ ಎಸ್ ಆಯ್ಕೆಯಾಗಿದ್ದು ಶನಿವಾರ ಭಾನುವಾರದಂದು ಸಂಜೆ 6 ಗಂಟೆಗೆ ಎಪಿಸೋಡ್ ಪ್ರಸಾರಗೊಳ್ಳಲಿದೆ. ಹತ್ತು ವರ್ಷಗಳ ಹಿಂದೆ ಸೃಜನ್ ಲೋಕೇಶ್ ನಿರ್ವಹಿಸುತ್ತಿದ್ದ ಮಕ್ಕಳ ಗೇಮ್‌ಶೋ ಕಾರ್ಯಕ್ರಮದ ನಿರೂಪಣೆಯನ್ನು ಈ ಬಾರಿ ಶ್ವೇತಾ ಚಂಗಪ್ಪ ಮತ್ತು ಕುರಿ ಪ್ರತಾಪ್ ನಡೆಸಿಕೊಡುತ್ತಿದ್ದು ಇದರಲ್ಲಿ ೨ ರಿಂದ ೬

ಝೀ ಕನ್ನಡ ವಾಹಿನಿಯ ಛೋಟಾ ಚಾಂಪಿಯನ್ ಗೇಮ್ ಶೋಗೆ ರಾಮಕುಂಜದ ಆತ್ಮಿ ಗೌಡ ಆಯ್ಕೆ | ನಾಳೆ ಎಪಿಸೋಡ್ ಪ್ರಸಾರ Read More »

ಜೂ.17-18 : ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ – 2023

ಪುತ್ತೂರು: ನವತೇಜ ಪುತ್ತೂರು ಹಾಗೂ ಜೆಸಿಐ ಪ್ರಸ್ತುತಪಡಿಸುವ “ಹಲಸು ಹಣ್ಣು ಮೇಳ-2023 ಜೂ.17 ಹಾಗೂ 18 ರಂದು ಇಲ್ಲಿಯ ಜೈನ ಭವನದಲ್ಲಿ ನಡೆಯಲಿದೆ. ಮೇಳದ ಅಂಗವಾಗಿ ರೈತರಿಂದ ತಾಜಾ ಹಣ್ಣುಗಳ ಪ್ರದರ್ಶನ, ಮಾರಾಟ ನಡೆಯಲಿದ್ದು, ಮೇಳದಲ್ಲಿ ಆಹಾರ ಮಳಿಗೆಗಳು, ಹಣ್ಣಿನ ಗಿಡಗಳು ಮತ್ತು ಬೀಜಗಳು, ಸಂಸ್ಕರಣೆ, ಮೌಲ್ಯವರ್ಧನೆ ಉತ್ಪನ್ನಗಳು, ಕೃಷಿ ಉದ್ಯಮ ಮಳಿಗೆಗಳು ಸಹಿತ ರೈತರ ಸಂಪರ್ಕ, ಸಮಾಲೋಚನೆ, ವಿವಿಧ ಮನೋರಂಜನಾ ಕಾರ್ಯಕ್ರಮ, ಹವಿಶೇಷ ಸ್ಪರ್ಧೆಗಳು ನಡೆಯಲಿವೆ. ಹಲಸಿನ ಹಣ್ಣಿನ ಹೋಳಿಗೆ, ಹಪ್ಪಳ, ದೋಸೆ, ಸಂಡಿಗೆ, ಪಾನಿಪೂರಿ,

ಜೂ.17-18 : ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ – 2023 Read More »

ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ

ಪುತ್ತೂರು: ಕರಾವಳಿ ಸಿನಿಮಾಸ್ ಲಾಂಛನದಲ್ಲಿ -ಸತೀಶ್ ಪೆರ್ನೆ, ಶಿವಪ್ರಸಾದ್ ಇಜ್ಜಾವು, ನಿರ್ಮಾಣದಲ್ಲಿ, ಹೆಚ್.ಡಿ.ಆರ್ಯ ನಿರ್ದೇಶನದಲ್ಲಿ  ತಯಾರಾದ “ಪಿರ್ಕಿಲು” ತುಳು ಸಿನಿಮಾ ಮೇ 26 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಹೆಚ್.ಡಿ.ಆರ್ಯ ತಿಳಿಸಿದ್ದಾರೆ. ಬುಧವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ರೂಪವಾಣಿ, ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್,  ಉಡುಪಿಯಲಿ, ಕಲ್ಪನ, ಮಣಿಪಾಲದಲ್ಲಿ ಭಾರತ್ ಸಿನಿಮಾ, ಐಸಾಕ್ಸ್ ಪಡುಬಿದ್ರೆಯಲ್ಲಿ ಭಾರತ್ ಸಿನಿಮಾ, ಸುರತ್ಕಲ್‌ ನಲ್ಲಿ ನಟರಾಜ್ ಸಿನಿ ಗ್ಯಾಲಕ್ಷ್ಮಿ ಪುತ್ತೂರಿನಲ್ಲಿ ಭಾರತ್ ಸಿನಿಮಾ ಮೂಡಲಿದೆ

ಮೇ 26 : ಪಿರ್ಕಿಲು ತುಳು ಸಿನಿಮಾ ತೆರೆಗೆ Read More »

error: Content is protected !!
Scroll to Top