ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್ ಶಾಗೆ ಪತ್ರ
ಹೇಳಿಕೆಗಳಿಂದ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿರುವ ನಟಿ ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಕೊಡವ ನ್ಯಾಶನಲ್ ಕೌನ್ಸಿಲ್ ಮನವಿ ಮಾಡಿದೆ. ಜನಪ್ರಿಯ ನಟಿಯಾಗಿರುವ ರಶ್ಮಿಕಾಗೆ ಮಂದಣ್ಣ ಅವರಿಗೆ ಬೆದರಿಕೆಯಿದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಗೃಹ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕೊಡವ ನ್ಯಾಶನಲ್ ಕೌನ್ಸಿಲ್ ಹೇಳಿದೆ. ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ರಶ್ಮಿಕಾ […]
ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ಒದಗಿಸಲು ಅಮಿತ್ ಶಾಗೆ ಪತ್ರ Read More »