ಮನರಂಜನೆ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಫೈನಲ್ ಹಣಾಹಣಿಯೊಂದಿಗೆ ಭಾನುವಾರ ಸಂಜೆ ಸಂಪನ್ನಗೊಂಡಿತು. ಕಂಬಳ ಕೂಟದಲ್ಲಿ ಸುಮಾರು 170 ಜೋಡಿ ಕೋಣಗಳು ಈ ಬಾರಿ ಭಾಗವಹಿಸಿದ್ದವು. ಕೋಟಿ-ಚೆನ್ನಯ ಜೋಡುಕರೆ ಕಂಬಳ ಫಲಿತಾಂಶ : ಹಗ್ಗ ಹಿರಿಯ : ಪ್ರಥಮ ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್  (ಕೋಣ ಓಡಿಸಿದವರು ಕಕ್ಕೆಪದವು ಪೆಂರ್ಗಾಲು ಕಾರ್ತಿಕ್ ಗೌಡ), ದ್ವಿತೀಯ  ನಂದಳಿಕೆ ಶ್ರೀಕಾಂತ್ ಭಟ್. ಹಗ್ಗ ಕಿರಿಯ: ಪ್ರಥಮ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ ಶೆಟ್ಟಿ (ಮಂಗಲ್ಪಾಡಿ […]

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ತೆರೆ | ಜಯಗಳಿಸಿದ ಕೋಣಗಳ ಫಲಿತಾಂಶ ಈ ಕೆಳಗಿನಂತಿದೆ Read More »

ಫೆ.21 ರಿಂದ ಸತತವಾಗಿ ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿರುವ ‘ಭಾವ ತೀರ ಯಾನ’ದ ಪ್ರದರ್ಶನ ಇಂದಿನಿಂದ ಸಂಜೆ 4.45ಕ್ಕೆ

ಪುತ್ತೂರು: ನ್ಯೂಸ್ ಪುತ್ತೂರು Media Partener ಆಗಿದ್ದುಕೊಂಡು ಪುತ್ತೂರಿನ GL ONEನ ಭಾರತ್ ಸಿನಿಮಾಸ್ ನ Screen 2ರಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ, ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ ನಿರ್ದೇಶಿದ ಚೊಚ್ಚಲ ಸಿನಿಮಾ ‘ಭಾವ ತೀರ ಯಾನ’ದ ಪ್ರದರ್ಶನದ ವೇಳೆಯನ್ನು ಇಂದಿನಿಂದ ಸಂಜೆ 4.45ಕ್ಕೆ ಮರು ನಿಗದಿಗೊಂಡಿದೆ. ಭಾವನೆಗಳ ಸುಂದರವಾದ ಹೊಸೆಯುವಿಕೆಯ ಮೂಲಕ ಸಹೃದಯಿ ಪ್ರೇಕ್ಷಕರ ಹೃದಯಗಳಿಗೆ ಲಗ್ಗೆಯಿಟ್ಟು ಕಣ್ಣಂಚಲ್ಲಿ ನಾಲ್ಕು ಹನಿ ಉದುರಿಸಿ ಬದುಕಿನ ಸತ್ಯಗಳನ್ನು ತೆರೆದಿಡುವ ಅಪರೂಪದ

ಫೆ.21 ರಿಂದ ಸತತವಾಗಿ ಹೌಸ್ ಫುಲ್ ಆಗಿ ಪ್ರದರ್ಶನ ಕಾಣುತ್ತಿರುವ ‘ಭಾವ ತೀರ ಯಾನ’ದ ಪ್ರದರ್ಶನ ಇಂದಿನಿಂದ ಸಂಜೆ 4.45ಕ್ಕೆ Read More »

ಆದಿತ್ಯವಾರ, 23 ಫೆಬ್ರವರಿ 2025ರಂದು ಭಾವ ತೀರ ಯಾನ ಸಿನಿಮಾ 2 ದೇಖಾವೆಗಳು

ತುಳುನಾಡ ಪ್ರತಿಭೆ ಮಯೂರ್ ಅಂಬೆಕಲ್ಲು ಸಂಗೀತ ನೀಡಿ ನಿರ್ದೇಶಿಸಿದ ಕಲಾತ್ಮಕ ಚಿತ್ರ ಭಾವ ತೀರ ಯಾನ 21 ರಂದು GL One Mallನ ಭಾರತ್ ಸಿನಿಮಾಸ್’ನ screen ೨ರಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟ್ನರ್ ಆಗಿ ತೆರೆ ಕಂಡಿರುವ ಸಿನಿಮಾ ಭಾವ ತೀರ ಯಾನ ದ ಪ್ರೇಕ್ಷಕರ ಸಂದಣಿಯನ್ನು ನಿಭಾಯಿಸುವುದಕ್ಕಾಗಿಫೆಬ್ರವರಿ 23ನೆ ಆದಿತ್ಯವಾರದಂದು ಎರಡು ಪ್ರದರ್ಶನಗಳು ನಡೆಯಲಿವೆ. 23 ಫೆಬ್ರವರಿ ಆದಿತ್ಯವಾರದಂದು ಅಪರಾಹ್ನ 1.45 ಕ್ಕೆ ಮತ್ತು 4.15ಕ್ಕೆ ಎರಡು ಪ್ರದರ್ಶನಗಳು

ಆದಿತ್ಯವಾರ, 23 ಫೆಬ್ರವರಿ 2025ರಂದು ಭಾವ ತೀರ ಯಾನ ಸಿನಿಮಾ 2 ದೇಖಾವೆಗಳು Read More »

ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ ಸಿನಿಮಾ “ಭಾವ ತೀರ ಯಾನ” ಬಿಡುಗಡೆ | ಕಲಾ ಆರಾಧಕ ಮನಸ್ಸಿನಿಂದ ಸಮಾಜಕ್ಕೆ ನೀಡುವ ಕೊಡುಗೆ ಎಲ್ಲರ ಗಮನ ಸೆಳೆಯುತ್ತದೆ : ವಸಂತಲಕ್ಷ್ಮೀ ಶಶಿಧರ್

ಪುತ್ತೂರು: ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ, ನೋಡುಗರನ್ನು ಪ್ರೇಮ ಪ್ರೀತಿ ಭಾವನೆಗಳ ತೀರದುದ್ದಕ್ಕೂ ಕರೆದೊಯ್ಯುವ ವಿಶಿಷ್ಟ ಕಾಂಬಿನೇಷನ್‍ ಉಳ್ಳ ಸಿನಿಮಾ ““ಭಾವ ತೀರ ಯಾನ” ಪುತ್ತೂರಿನ ಜಿಎಲ್‍ ಒನ್ ಮಾಲ್‍ ನ ಭಾರತ್ ಸಿನಿಮಾಸ್‍ ನಲ್ಲಿ ಶುಕ್ರವಾರ ಸಂಜೆ ಬಿಡುಗಡೆಗೊಂಡಿತು. ನ್ಯೂಸ್ ಪುತ್ತೂರು ಮೀಡಿಯಾ ಪಾರ್ಟರ್ನ್‍ ನ “ಭಾವ ತೀರ ಯಾನ” ಬಿಡುಗಡೆ ಸಮಾರಂಭವನ್ನು ಚಲನಚಿತ್ರ ಮತ್ತು ಧಾರವಾಹಿಗಳ ಅಭಿನೇತ್ರಿ ವಸಂತಲಕ್ಷ್ಮೀ ಶಶಿಧರ್ ದೀಪ ಬೆಳಗಿಸಿ

ಸುಳ್ಯದ ಬಹುಮುಖಿ ಯುವ ಪ್ರತಿಭೆ ಮಯೂರ್ ಅಂಬೆಕಲ್ಲು ಅವರು ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ ಸಿನಿಮಾ “ಭಾವ ತೀರ ಯಾನ” ಬಿಡುಗಡೆ | ಕಲಾ ಆರಾಧಕ ಮನಸ್ಸಿನಿಂದ ಸಮಾಜಕ್ಕೆ ನೀಡುವ ಕೊಡುಗೆ ಎಲ್ಲರ ಗಮನ ಸೆಳೆಯುತ್ತದೆ : ವಸಂತಲಕ್ಷ್ಮೀ ಶಶಿಧರ್ Read More »

ನಳ ಚರಿತ್ರೆ ತಾಳಮದ್ದಳೆ

ಬಲ್ಯ ಗ್ರಾಮದ ಶ್ರೀ ಕ್ಷೇತ್ರ ಬೀರುಕ್ಕು ಶ್ರೀ ನಾಗದೇವರು, ರಾಜನ್ ದೈವ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಉತ್ಸವದ ಪ್ರಯುಕ್ತ ಶ್ರೀ ವಿನಾಯಕ ಯಕ್ಷಗಾನ ಮಂಡಳಿ ರಾಮನಗರ ಮತ್ತು ಅತಿಥಿ ಕಲಾವಿದರಿಂದ ನಳಚರಿತ್ರೆ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕುಸುಮಾಕರ ಹಳೆ ನೇರೇಂಕಿ ಹಿಮ್ಮೇಳದಲ್ಲಿ ಮುರಳೀಧರ ಕಲ್ಲೂರಾಯ ಕುಂಜೂರು ಪಂಜ,ಹರಿ ದೇವಾಡಿಗ ನಗ್ರಿ, ಅರ್ಥಧಾರಿಗಳಾಗಿ ಗುಡ್ಡಪ್ಪ ಬಲ್ಯ(ಋತುಪರ್ಣ) ಅಮ್ಮಿಗೌಡ ನಾಲ್ಗುತ್ತು(ಬಾಹುಕ )ದಿವಾಕರ ಆಚಾರ್ಯ ಗೇರುಕಟ್ಟೆ(ದಮಯಂತಿ )ಜಯರಾಮ ನಾಲ್ಗುತ್ತು(ಭೀಮಕ ಮತ್ತು ಶನಿ )ಗಂಗಾಧರ ಶೆಟ್ಟಿ ಹೊಸಮನೆ(ನಳ )ತಿಮ್ಮಪ್ಪ ಪುಳಿತ್ತಡಿ(ಸುದೇವ)

ನಳ ಚರಿತ್ರೆ ತಾಳಮದ್ದಳೆ Read More »

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು

ಚೆನ್ನೈ : ರಜನೀಕಾಂತ್ ಮತ್ತು ಐಶ್ವರ್ಯಾ ರೈ ನಟಿಸಿದ ರೋಬೊ ಸಿನಿಮಾದ ಕತೆ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಶಂಕರ್‌ ಆಸ್ತಿಗಳನ್ನು ತನಿಖಾಧಿಅಕರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಶಂಕರ್ ನಿರ್ದೇಶನ ಮಾಡಿದ್ದ ರೋಬೊ ಸಿನಿಮಾ 2010ರಲ್ಲಿ ಬಿಡುಗಡೆ ಆಗಿತ್ತು. ಆಗಿನ ಕಾಲಕ್ಕೆ ಆ ಸಿನಿಮಾ ಭಾರತದಲ್ಲಿಯೇ ಭಾರಿ ಬಜೆಟ್ ಸಿನಿಮಾ. ಬಿಡುಗಡೆ ಆದ ಬಳಿಕ ಸಿನಿಮಾ ಬ್ಲಾಕ್‌ಬಸ್ಟರ್ ಹಿಟ್ ಆಗಿತ್ತು. ‘ರೋಬೊ’ ಸಿನಿಮಾ ಗ್ರಾಫಿಕ್ಸ್ ಪ್ರೇಕ್ಷಕರ ಮೈನವಿರೇಳಿಸಿತ್ತು. ಆಗಿನ ಕಾಲಕ್ಕೆ ‘ರೋಬೊ’ ಸಿನಿಮಾ ಸುಮಾರು 500 ಕೋಟಿಗೂ

ಕಥೆ ಕದ್ದ ಆರೋಪ : ರಜನಿಕಾಂತ್‌ ನಟಿಸಿದ ರೋಬೊ ಸಿನೆಮಾ ನಿರ್ದೇಶಕನ 10 ಕೋ.ರೂ. ಆಸ್ತಿ ಮುಟ್ಟುಗೋಲು Read More »

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ

ಪುತ್ತೂರು: ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ “ಭಾವ ತೀರ ಯಾನ” ಫೆ.21 (ನಾಳೆ) ರಾಜ್ಯಾದ್ಯಾಂತ ತೆರೆ ಕಾಣಲಿದೆ. ಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ ನೀಡಿ, ನಿರ್ದೇಶಿಸಿದ್ದಾರೆ, ನವಿರಾದ ಪ್ರೇಮ ಪ್ರೀತಿಗಳ ಭಾವನೆಗಳ ತೀರದುದ್ದಕ್ಕೂ ಯಾನಕ್ಕೆ ಕರೆದೊಯ್ಯುವ ಸಿನಿಮಾ ಭಾವ ತೀರ ಯಾನ ಪುತ್ತೂರಿನ ಜಿಎಲ್‍ ಒನ್‍ ಮಾಲ್‍ ನಲ್ಲಿರುವ ಭಾರತ್ ಸಿನಿಮಾಸ್ – Screen 2

ನಾಳೆ (ಫೆ.21) : ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ರಾಜ್ಯಾದ್ಯಂತ ತೆರೆಗೆ Read More »

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

ಸುಳ್ಯ : ಸಂಪಾಜೆ ಯಕ್ಷೋತ್ಸವ, ಯಕ್ಷಗಾನ  ಮತ್ತು ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದಕಲಾವಿದ,ವಿದ್ವಾಂಸರಿಗೆ ಗೌರವ,  ತಾಳಮದ್ದಳೆ, ವಿದ್ಯಾರ್ಥಿಗಳಿಗೆ ಯಕ್ಷಗಾನ ಸ್ಪರ್ಧೆ, ಕಲಾವಿದರಿಗೆ ನೆರವು, ಯಕ್ಷಗಾನ ಮೇಳದ ಮೂಲಕ ರುಚಿ ಶುದ್ದಿಯ ಯಕ್ಷಗಾನ ಪ್ರದರ್ಶನ ನೀಡುವಲ್ಲಿ ಮಾರ್ಗದರ್ಶಕರಾದ ಕಲಾಪೋಷಕ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಇವರಿಗೆ ಯಕ್ಷ ಭಾರತಿ ರಿ. ಬೆಳ್ತಂಗಡಿ ಸಂಸ್ಥೆಯ ದಶಮಾನೋತ್ಸವದ ಗೌರವ ಸನ್ಮಾನವನ್ನು  ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿದ ಶ್ಯಾಮ್ ಭಟ್ ಅವರು ಯಕ್ಷ

ಕಲಾಪೋಷಕ ಟಿ.ಶಾಮ್ ಭಟ್ ಗೆ ಯಕ್ಷಭಾರತಿ ದಶಮಾನೋತ್ಸವ ಗೌರವ Read More »

ಯಕ್ಷಭಾರತಿ ದಶಮಾನೋತ್ಸವ: ಭಾರತ ಮಾತಾಪೂಜನ, “ದಶಪರ್ವ ಸ್ಮರಣ ಸಂಚಿಕೆ” ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ ರಿ.ಬೆಳ್ತಂಗಡಿ ಇದರ ದಶವರ್ಷದ ಪ್ರಯುಕ್ತ ಉಜಿರೆ  ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ಭಾರತ ಮಾತಾ ಪೂಜನ  ಕಾರ್ಯಕ್ರಮವು ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ದಶಪರ್ವ ಸಂಚಿಕೆ ಬಿಡುಗಡೆಗೊಳಿಸಿ ಯಕ್ಷಗಾನದೊಂದಿಗೆ ಸಂಸ್ಕಾರ ಶಿಕ್ಸಣ ಮತ್ತು ಅರೋಗ್ಯ ಸೇವಾಕಾರ್ಯಗಳನ್ನು ಯಕ್ಷ ಭಾರತಿ ನಡೆಸಿರುವುದು ಅಪೂರ್ವವಾಗಿದೆ. ಉಳಿದ ಸಂಘ ಸಂಸ್ಥೆಗಳಿಗೆ ಮಾದರಿಯಾಗಿರುವ ಯಕ್ಷಭಾರತಿ ಸಂಸ್ಥೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ

ಯಕ್ಷಭಾರತಿ ದಶಮಾನೋತ್ಸವ: ಭಾರತ ಮಾತಾಪೂಜನ, “ದಶಪರ್ವ ಸ್ಮರಣ ಸಂಚಿಕೆ” ಬಿಡುಗಡೆ Read More »

ಮಹಾಭಾರತ ಸರಣಿಯ 64ನೇ ತಾಳಮದ್ದಳೆ

ಉಪ್ಪಿನಂಗಡಿ : ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ  ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಂಗಿ ಕಲ್ಯಾಣ ತಾಳಮದ್ದಳೆ ಜರಗಿತು. ಭಾಗವತರಾಗಿ ಪ್ರಕಾಶ ಅಭ್ಯಂಕರ ಬೆಳ್ತಂಗಡಿ, ಕಿಶೋರ್ ಶೆಟ್ಟಿ ಮೂಡಾಯಿರು ಹಿಮ್ಮೇಳದಲ್ಲಿ ಮುರಳೀಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಜುನ ಅಭ್ಯಂಕರ್ ಬೆಳ್ತಂಗಡಿ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ(ಬಲರಾಮ ), ಶ್ರೀಧರ ಎಸ್ ಪಿ ಸುರತ್ಕಲ್( ಕೌರವ ), ಹರೀಶ ಆಚಾರ್ಯ ಬಾರ್ಯ(ಶ್ರೀಕೃಷ್ಣ),

ಮಹಾಭಾರತ ಸರಣಿಯ 64ನೇ ತಾಳಮದ್ದಳೆ Read More »

error: Content is protected !!
Scroll to Top