ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ
ಪುತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಮಂಟಪದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಸಂಭ್ರಮದ 15ನೇ ಸರಣಿ ತಾಳಮದ್ದಳೆ “ಶರಸೇತುಬಂಧ ಜರಗಿತು. ಭಾಗವತರಾಗಿ ಮುರಳೀಕೃಷ್ಣ ಶಾಸ್ತ್ರಿ ತೆಂಕಬೈಲು, ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್, ಪಿ.ಜಿ.ಜಗನ್ನಿವಾಸ ರಾವ್, ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮಂತ), ಪ್ರೇಮಲತಾರಾವ್ (ಶ್ರೀ ರಾಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ), ಹರಿಣಾಕ್ಷಿ .ಜೆ.ಶೆಟ್ಟಿ (ವೃದ್ಧ ಬ್ರಾಹ್ಮಣ) ಭಾಗವಹಿಸಿದ್ದರು. ಸಂಘದ ನಿರ್ದೇಶಕ ಭಾಸ್ಕರ […]
ಧರ್ಮಸ್ಥಳ ವಸ್ತು ಪ್ರದರ್ಶನ ಮಂಟಪದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ತಾಳಮದ್ದಳೆ Read More »