ಕಾಂತಾರ-1 ಶೂಟಿಂಗ್ನಲ್ಲಿ ಇನ್ನೊಂದು ಅವಘಡ : ಜಲಾಶಯದಲ್ಲಿ ದೋಣಿ ಪಲ್ಟಿ
ಶಿವಮೊಗ್ಗ: ಕಾಂತಾರ-1 ಚಿತ್ರತಂಡಕ್ಕೆ ಇನ್ನೊಂದು ಅವಘಡ ಎದುರಾದ ಕುರಿತು ವರದಿಯಾಗಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿ ಸಮೀಪ ಶೂಟಿಂಗ್ ನಡೆಯುತ್ತಿದ್ದಾಗ ದೋಣಿ ಮಗುಚಿ ಬಿದ್ದು ಅವಘಡ ಸಂಭವಿಸಿದೆ. ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ. ಬೋಟ್ನಲ್ಲಿ ಚಿತ್ರದ ನಾಯಕ ಮತ್ತು ನಿರ್ದೇಶಕ ರಿಷಬ್ ಶೆಟ್ಟಿಯವರೂ ಇದ್ದರು ಎನ್ನಲಾಗಿದೆ. ಕಾಂತಾರ-1 ಸಿನಿಮಾದ ಚಿತ್ರೀಕರಣ ಆರಂಭ ಮಾಡಿದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಸಿನಿಮಾ ಶೂಟಿಂಗ್ನಲ್ಲಿ ಭಾಗಿ ಆಗಿದ್ದ ಮೂರು ಮಂದಿ ನಿಧನ ಹೊಂದಿದ್ದಾರೆ. ಇದೀಗ ಮತ್ತೊಂದು ಅಪಘಾತ ಸಿನಿಮಾ ಸೆಟ್ನಲ್ಲಿ […]
ಕಾಂತಾರ-1 ಶೂಟಿಂಗ್ನಲ್ಲಿ ಇನ್ನೊಂದು ಅವಘಡ : ಜಲಾಶಯದಲ್ಲಿ ದೋಣಿ ಪಲ್ಟಿ Read More »










