ಯಕ್ಷ ಭಾರತಿಯಿಂದ ಮಧೂರಿನಲ್ಲಿ ದೇವದರ್ಶನ ತಾಳಮದ್ದಳೆ
ಮಧೂರು : ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಮಧೂರು ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಯಕ್ಷ ಭಾರತಿ ರಿ. ಬೆಳ್ತಂಗಡಿ ತಂಡದಿಂದ ಮದವೂರ ವಿಘ್ನೇಶ ವೇದಿಕೆಯಲ್ಲಿ ದೇವ ದರ್ಶನ ತಾಳಮದ್ದಳೆ ಜರಗಿತು. ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ,ಹಿಮ್ಮೇಳದಲ್ಲಿ ಲಕ್ಷ್ಮೀಶ ಬೆಂಗರೋಡಿ, ರಾಜೇಂದ್ರ ಪ್ರಸಾದ್ ಪುಂಡಿಕಾಯಿ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ , ಅರ್ಥದಾರಿಗಳಾಗಿ ವಾಸುದೇವ ರಂಗಾಭಟ್ ಮಧೂರು (ಬಲರಾಮ ), ಗುರುರಾಜ ಹೊಳ್ಳ ಬಾಯಾರು (ನಾರದ ), ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ ), […]
ಯಕ್ಷ ಭಾರತಿಯಿಂದ ಮಧೂರಿನಲ್ಲಿ ದೇವದರ್ಶನ ತಾಳಮದ್ದಳೆ Read More »