ನಿರ್ಮಲ ಮನಸ್ಸು ಕಟ್ಟುವ ಕೆಲಸವನ್ನು ಕಲೆಗಳು ಮಾಡುತ್ತಿವೆ | ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ಉದ್ಘಾಟಿಸಿ ಡಾ.ಮೋಹನ್ ಆಳ್ವ
ಪುತ್ತೂರು: ಭಾರತ ದೇಶದ ಸಾಂಸ್ಕೃತಿಕ ಪರಂಪರೆ ಹೊಂದಿರುವ ವಿವಿಧ ಪ್ರಾಕಾರದ ಕಲೆಗಳು ಸವಕಲು ನಾಣ್ಯವಾಗದೆ ಚಲಾವಣೆಯ ನಾಣ್ಯಗಳಾಗಿ ನಿರಂತರ ನಡೆಯುತ್ತಿರಬೇಕು. ಈ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು. ಅವರು ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ಯುಗಳ ನೃತ್ಯ- ವಿದ್ವಾನ್ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ದಂಪತಿಗಳಿಂದ ಪ್ರದರ್ಶನಗೊಂಡ ‘ನೃತ್ಯೋತ್ಕ್ರಮಣ-2024’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮ್ಮಲ್ಲಿ 8 ಬಗೆಯ […]