ಮನರಂಜನೆ

ಫೆ.2 : ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 | ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಫೆ.2 ಭಾನುವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ತಿಳಿಸಿದ್ದಾರೆ. […]

ಫೆ.2 : ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 | ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ Read More »

ಮಾ.1-2 : ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು. ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೋಟಿ ಚೆನ್ನಯ ಕಂಬಳ ಸಮಿತಿಯ ವತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿ ಸೇವೆ ಸಲ್ಲಿಸಲಾಯಿತು. ಬಳಿಕ ದೇವರಮಾರು ಗದ್ದೆಯಲ್ಲಿರುವ ಕ್ಷೇತ್ರದ ಮೂಲ ಸಾಗ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಇದಾದ ಬಳಿಕ ಕಂಬಳದ ಕರೆಯ ಮಂಜೊಟ್ಟಿಯಲ್ಲಿ ನಿಂತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ 

ಮಾ.1-2 : ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ ಜೋಡು ಕರೆ ಕಂಬಳ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆದ ಕರೆ ಮುಹೂರ್ತ Read More »

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಭಾರತಿ (ರಿ ) ಕನ್ಯಾಡಿ, ಬೆಳ್ತಂಗಡಿ ಇದರ ದಶಮಾನೋತ್ಸವ ಸಮಾರಂಭವು ಫೆಬ್ರವರಿ 8ರಂದು ಉಜಿರೆಯ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.  ಈ ಸಂದರ್ಭದಲ್ಲಿ  ಯಕ್ಷಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತಾಯ ಉಜಿರೆ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ದಶಮಾನೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು, ಟ್ರಸ್ಟಿಗಳಾದ ಹರೀಶ್

ಯಕ್ಷ ಭಾರತಿ  ಕನ್ಯಾಡಿ ದಶಮಾನೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಶ್ರೀ ಮಹಾಭಾರತ ಸರಣಿಯ  62ನೇ ತಾಳಮದ್ದಳೆ

ಉಪ್ಪಿನಂಗಡಿ : ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪಿನಂಗಡಿ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ   ಶ್ರೀ ಮಹಾಭಾರತ ಸರಣಿಯಲ್ಲಿ 62 ನೇ ತಾಳಮದ್ದಳೆ ಕನಕಾಂಗಿ ಕಲ್ಯಾಣ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಡಾ. ಹನೀಶ್ ಕಿರಣ್ ಪಿ.ಟಿ ರಾಮನಗರ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು. ಭಾಗವತರಾಗಿ ಪದ್ಮನಾಭ ಕುಲಾಲ್, ಕಿಶೋರ್ ಶೆಟ್ಟಿ ಮೂಡಾಯಿರು,  ಹರೀಶ್ ಆಚಾರ್ಯ ಬಾರ್ಯ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ, ಅರ್ಥದಾರಿಗಳಾಗಿ  ಪಾತಾಳ ಅಂಬಾ ಪ್ರಸಾದ್ (ಸುಭದ್ರೆ1), ಹರೀಶ

ಶ್ರೀ ಮಹಾಭಾರತ ಸರಣಿಯ  62ನೇ ತಾಳಮದ್ದಳೆ Read More »

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ

ಪುತ್ತೂರು: ನಾವೀನ್ಯ ಹಾಗೂ ಪರಿಶುದ್ಧ ಆಭರಣಗಳ ಮನೆಮಾತಾಗಿರುವ ಮುಳಿಯ ಜ್ಯುವೆಲ್ಸ್ ಗಣರಾಜ್ಯೋತ್ಸವದ ಪ್ರಯುಕ್ತ ಜ.25.ಹಾಗೂ 26 ರಂದು ಮುಳಿಯ ರಾಷ್ಟ್ರ ಸಿಂಚನ ಆನ್ ಲೈನ್ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಂಡಿದೆ. ಸೋಲೋ ವಿಭಾಗದಲ್ಲಿ ಮೊದಲ 100 ಮಂದಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, 12 ರಿಂದ 20 ವರ್ಷ ವಯೋಮಿತಿಯ ಹಾಗೂ ಸಾರ್ವಜನಿಕ ವಿಭಾಗ 21 ವರ್ಷ ಮೇಲ್ಪಟ್ಟು ಎರಡು ವಿಭಾಗಗಳಲ್ಲಿ ನಡೆಯಲಿದೆ. ಗ್ರೂಪ್ ವಿಭಾಗದಲ್ಲಿ ಮೊದಲ 35 ಗುಂಪುಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಹೆಸರು ನೊಂದಾಯಿಸಲು ಜ.23 ಕೊನೆಯ ದಿನವಾಗಿದ್ದು, ಹೆಚ್ಚಿನ

ಜ.25-26 : ಗಣರಾಜ್ಯೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ನಿಂದ ‘ಮುಳಿಯ ರಾಷ್ಟ್ರ ಸಿಂಚನ’ ಆನ್ ಲೈನ್ ನೃತ್ಯ ಸ್ಪರ್ಧೆ Read More »

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ

ಪೆರ್ನಾಜೆ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ  ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವಿದುಷಿ ಚೈತನ್ಯ ಕೋಟೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ  ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ‌ಪ್ರಥಮ ರಾಂಕ್‍ ಗಳಿಸಿ ಜ. 18, 2025 ಶನಿವಾರದಂದು ವಿಶ್ವವಿದ್ಯಾಲಯದಲ್ಲಿ ನಡೆದ 7,8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ Read More »

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಪುತ್ತೂರು  : ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಪುತ್ತೂರಿನ  ಬನ್ನೂರು, ಕರ್ಮಲ ನಿವಾಸಿಯಾಗಿರುವ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ಜುಲೈ-ಆಗಸ್ಟ್ 2024ರಲ್ಲಿ ನಡೆದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ  ಭಾಗವಹಿಸಿದ್ದಾರೆ. ಪ್ರಸ್ತುತವಾಗಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಸುನಾದ ಸಂಗೀತ ಕಲಾ ಶಾಲೆ ಪುತ್ತೂರು

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್  ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ Read More »

ಜಿ.ಎಲ್..ಸಮೂಹ ಸಂಸ್ಥೆಗಳ ವತಿಯಿಂದ ವಿವಿಧ ಶಾಖಾ ಸಿಬ್ಬಂದಿಗಳಿಗೆ “ಜಿ.ಎಲ್‍. ಟ್ರೋಫಿ” ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ

ಪುತ್ತೂರು :  ಜಿ.ಎಲ್‍.ಸಮೂಹ ಸಂಸ್ಥೆಗಳ ವತಿಯಿಂದ ಸಂಸ್ಥೆಯ ವಿವಿಧ ಶಾಖೆಯ ಸಿಬ್ಬಂದಿಗಳಿಗೆ ನಾಲ್ಕು ಓವರಿನ ಓವರ್ ಆರ್ಮ್ ಕ್ರಿಕೇಟ್‍ ಪಂದ್ಯಾಟ “ಜಿ.ಎಲ್‍.ಟ್ರೋಫಿ””ಪುತ್ತೂರಿನಲ್ಲಿ ನಡೆಯಿತು. ಪಂದ್ಯಾಟವನ್ನು ಜಿ.ಎಲ್‍. ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ್‍ ಆಚಾರ್ಯ ಹಾಗೂ ರಾಜೀ ಮಲರಾಮ್‍ ಆಚಾರ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಿಂದ ಪ್ರದರ್ಶನ ಪಂದ್ಯಾಟ ನಡೆಯಿತು. ಈ ಸಂದರ್ಭದಲ್ಲಿ ಜಿ.ಎಲ್. ಸಮೂಹ ಸಂಸ್ಥೆಯ ಸುಧನ್ವ ಆಚಾರ್ಯ, ಅರುಂಧತಿ ಆಚಾರ್ಯ, ಶ್ರೀರಾಮ್‍ ಆಚಾರ್ಯ ಹಾಗೂ ಸಿಬ್ಬಂದಿಗಳು

ಜಿ.ಎಲ್..ಸಮೂಹ ಸಂಸ್ಥೆಗಳ ವತಿಯಿಂದ ವಿವಿಧ ಶಾಖಾ ಸಿಬ್ಬಂದಿಗಳಿಗೆ “ಜಿ.ಎಲ್‍. ಟ್ರೋಫಿ” ಓವರ್ ಆರ್ಮ್‍ ಕ್ರಿಕೆಟ್ ಪಂದ್ಯಾಟ Read More »

ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ

ಉಜಿರೆ : ಯಕ್ಷಭಾರತಿ(ರಿ )ಕನ್ಯಾಡಿ ಬೆಳ್ತಂಗಡಿ ಇದರ ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ನಾಗರಾಜ ಕಾಂಪೌಂಡ್ ಆವರಣದಲ್ಲಿ  ಜ್ಞಾನಶಕ್ತಿ ಸುಬ್ರಹ್ಮಣ್ಯ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ಶ್ರೀದೇವಿ ಮಹಾತ್ಮೆ ಬಯಲಾಟ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ವಹಿಸಿದ್ದರು. ಅತಿಥಿಗಳಾಗಿ ಪದ್ಮಶೇಖರ ಜೈನ್ ಕಾವಳಕಟ್ಟೆ,ಭಾಗವತ ಪಟ್ಲ ಸತೀಶ್ ಶೆಟ್ಟಿ, ಭುಜಬಲಿ ಧರ್ಮಸ್ಥಳ, ಉಜಿರೆ ಲಕ್ಷ್ಮಿ ಗ್ರೂಪ್ಸ್ ಮೋಹನ ಕುಮಾರ್, ಉಜಿರೆ ಶ್ರೀ ದುರ್ಗಾ ಇಂಡಸ್ಟ್ರೀಸ್ ರಮೇಶ್

ದಶಮಾನೋತ್ಸವದ  ಪ್ರಯುಕ್ತ ಶ್ರೀಮಾತಾ ಅರ್ಟ್ಸ್ ಉಜಿರೆ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ Read More »

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ

ಭಾರತ-ಪಾಕ್‌ ಯುದ್ಧದ ಹುತಾತ್ಮ ಯೋಧ; ಜ.24ರಂದು ಸ್ಕೈ ಫೋರ್ಸ್‌ ದೇಶಾದ್ಯಂತ ಬಿಡುಗಡೆ ಮುಂಬಯಿ: ಕೊಡಗಿನ ವೀರಯೋಧ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯನ್ನು ಆಧರಿಸಿ ಬಾಲಿವುಡ್‌ನಲ್ಲಿ ಸಿನೆಮಾ ತಯಾರಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ವೀರ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ. ಅಕ್ಷಯ್‌ ಕುಮಾರ್‌ ಅಜ್ಜಮಾಡ ದೇವಯ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಸ್ಕೈ ಫೋರ್ಸ್‌ ಎಂಬ ಈ ಚಿತ್ರ ಜ.24ರಂದು ತೆರೆಗೆ ಬರಲಿದೆ.ನೈಜ ಘಟನೆಯನ್ನಾಧರಿಸಿ ಈ ಚಿತ್ರವನ್ನು ತಯಾರಿಸಲಾಗಿದೆ. ಕೊಡಗು ಸೇರಿದಂತೆ

ಕೊಡಗಿನ ವೀರ ಯೋಧ ಅಜ್ಜಮಾಡ ದೇವಯ್ಯ ಸಾಹಸದ ಮೇಲೆ ನಿರ್ಮಾಣವಾಗಿದೆ ಬಾಲಿವುಡ್‌ ಸಿನೆಮಾ Read More »

error: Content is protected !!
Scroll to Top