ಮನರಂಜನೆ

ನಿರ್ಮಲ ಮನಸ್ಸು ಕಟ್ಟುವ ಕೆಲಸವನ್ನು ಕಲೆಗಳು ಮಾಡುತ್ತಿವೆ | ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ಉದ್ಘಾಟಿಸಿ ಡಾ.ಮೋಹನ್ ಆಳ್ವ

ಪುತ್ತೂರು: ಭಾರತ ದೇಶದ ಸಾಂಸ್ಕೃತಿಕ ಪರಂಪರೆ ಹೊಂದಿರುವ ವಿವಿಧ ಪ್ರಾಕಾರದ ಕಲೆಗಳು ಸವಕಲು ನಾಣ್ಯವಾಗದೆ ಚಲಾವಣೆಯ ನಾಣ್ಯಗಳಾಗಿ ನಿರಂತರ ನಡೆಯುತ್ತಿರಬೇಕು. ಈ ಮೂಲಕ ಕಲೆಗಳನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ ಆಳ್ವ ಹೇಳಿದರು. ಅವರು ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ಯುಗಳ ನೃತ್ಯ- ವಿದ್ವಾನ್‍ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ದಂಪತಿಗಳಿಂದ ಪ್ರದರ್ಶನಗೊಂಡ ‘ನೃತ್ಯೋತ್ಕ್ರಮಣ-2024’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮ್ಮಲ್ಲಿ 8 ಬಗೆಯ […]

ನಿರ್ಮಲ ಮನಸ್ಸು ಕಟ್ಟುವ ಕೆಲಸವನ್ನು ಕಲೆಗಳು ಮಾಡುತ್ತಿವೆ | ಮೂಕಾಂಬಿಕ ಕಲ್ಚರಲ್ ಅಕಾಡೆಮಿ ಅರ್ಪಿಸುವ ‘ನೃತ್ಯೋತ್ಕ್ರಮಣ-2024’ ಉದ್ಘಾಟಿಸಿ ಡಾ.ಮೋಹನ್ ಆಳ್ವ Read More »

ಯಕ್ಷ ಭಾರತಿ ಸಂಸ್ಥೆಯ ಸೇವಾ ಕಾರ್ಯ ಅಭಿನಂದನೀಯ: ಮೋಹನ್ ಕುಮಾರ್. ಕೆ. | ಉಚಿತ ಆರೋಗ್ಯ, ಕ್ಯಾನ್ಸರ್ ತಪಾಸಣಾ ಶಿಬಿರ 

ಬೆಳ್ತಂಗಡಿ: ಕನ್ಯಾಡಿ ಯಕ್ಷ ಭಾರತಿಯ ದಶಮಾನೋತ್ಸವ ಪ್ರಯುಕ್ತ ಬೆಳ್ತಂಗಡಿ ತುಳು ಶಿವಳ್ಳಿ ಸಭಾ ಆಶ್ರಯದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ, ಯೆನಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಜುಲೈಕಾ ಕ್ಯಾನ್ಸರ್ ಆಸ್ಪತ್ರೆ ದೇರಳಕಟ್ಟೆ ಸಹಕಾರದಲ್ಲಿ ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ಜರಗಿತು.  ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮತ್ತು ಲಕ್ಷ್ಮಿ ಗ್ರೂಪ್ಸ್  ಮಾಲಕ ಮೋಹನ್ ಕುಮಾರ್ ಕೆ. ಶಿಬಿರ

ಯಕ್ಷ ಭಾರತಿ ಸಂಸ್ಥೆಯ ಸೇವಾ ಕಾರ್ಯ ಅಭಿನಂದನೀಯ: ಮೋಹನ್ ಕುಮಾರ್. ಕೆ. | ಉಚಿತ ಆರೋಗ್ಯ, ಕ್ಯಾನ್ಸರ್ ತಪಾಸಣಾ ಶಿಬಿರ  Read More »

ಶ್ರೀ ಮಹಾಭಾರತ ಸರಣಿಯ 50 ನೇ ತಾಳಮದ್ದಳೆ ಅಭಿಮನ್ಯು ಕಾಳಗ | ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ ನಿಮಿತ್ತ ನಡೆಸುತ್ತಿರುವ  ಮಹಾಭಾರತ ಸರಣಿಯ 100 ತಾಳಮದ್ದಳೆಗಳಲ್ಲಿ 50ನೇ ತಾಳಮದ್ದಳೆ ‘ಅಭಿಮನ್ಯು ಕಾಳಗ’ ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿತು. ಶ್ರೀ ಶಾರದೋತ್ಸವ ಸಮಿತಿ ಪ್ರಾಯೋಜಕತ್ವದಲ್ಲಿ ನಡೆದ ತಾಳಮದ್ದಳೆಯಲ್ಲಿ ಭಾಗವತರಾಗಿ ಪದ್ಮನಾಭ ಕುಲಾಲ್ ಇಳಂತಿಲ, ಡಿ.ಕೆ ಆಚಾರ್ಯ ಅಲಂಕಾರು, ಸುರೇಶ್ ರಾವ್ ಬನ್ನೆಂಗಳ, ಹಿಮ್ಮೇಳದಲ್ಲಿ ಶ್ರೀಪತಿಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ , ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ

ಶ್ರೀ ಮಹಾಭಾರತ ಸರಣಿಯ 50 ನೇ ತಾಳಮದ್ದಳೆ ಅಭಿಮನ್ಯು ಕಾಳಗ | ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘವು 50ನೇ ವರ್ಷಾಚರಣೆ Read More »

ಅ.17 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತಪಡಿಸುವ “ನೃತ್ಯೋತ್ಕ್ರಮಣ-2024” | ಯುಗಳ ನೃತ್ಯ- ಕಲಾದೀಪ ನೃತ್ಯ ದಂಪತಿ ವಿದ್ವಾನ್ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ಅವರಿಂದ ನೃತ್ಯ ಪ್ರದರ್ಶನ

ಪುತ್ತೂರು: ನಗರದ ದರ್ಬೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತಪಡಿಸುವ “ನೃತ್ಯೋತ್ಕ್ರಮಣ-2024” ಅ.17 ಗುರುವಾರ ಸಂಜೆ 5.30 ರಿಂದ ಪುತ್ತೂರು ಪುರಭವನದಲ್ಲಿ ನಡೆಯಲಿದೆ ಎಂದು ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ನೃತ್ಯಗುರು ವಿದ್ವಾನ್ ದೀಪಕ್ ಕುಮಾರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರ ನೀಡಿ, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಕೃತರಾದ ಗುರು ಶ್ರೀ ಉಳ್ಳಾಲ ಮೋಹನ್ ಕುಮಾರ್ ದೀಪ ಪ್ರಜ್ವಲನೆ ಮಾಡುವರು. ಮುಖ್ಯ ಅತಿಥಿಯಾಗಿ ಮೂಡಬಿದ್ರೆ ಆಳ್ವಾಸ್

ಅ.17 : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪ್ರಸ್ತುತಪಡಿಸುವ “ನೃತ್ಯೋತ್ಕ್ರಮಣ-2024” | ಯುಗಳ ನೃತ್ಯ- ಕಲಾದೀಪ ನೃತ್ಯ ದಂಪತಿ ವಿದ್ವಾನ್ ದೀಪಕ್ ಕುಮಾರ್ ಹಾಗೂ ವಿದುಷಿ ಪ್ರೀತಿಕಲಾ ಅವರಿಂದ ನೃತ್ಯ ಪ್ರದರ್ಶನ Read More »

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ

ಬೆಳ್ಳಾರೆ: ವಿಶ್ವ ವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳ್ಳಾರೆ ಜೀವನ್ ಸಾರಥ್ಯದ ಡ್ಯಾನ್ಸ್ & ಬೀಟ್ಸ್ ತಂಡ ಆಯ್ಕೆಯಾಗಿದೆ. ಡ್ಯಾನ್ಸ್ & ಬೀಟ್ಸ್ ಬೆಳ್ಳಾರೆ, ಪಂಜ, ಕೈಕಂಬ, ಸುಬ್ರಹ್ಮಣ್ಯ ವಿದ್ಯಾರ್ಥಿಗಳ ತಂಡವನ್ನೊಳಗೊಂಡಿದೆ. ಅ.11 ರಂದು ದಸರಾ ಮೈಸೂರು ಜಗನ್ ಮೋಹನ ಅರಮನೆಯ ಸಾಂಸ್ಕೃತಿಕ ವೇದಿಕೆಯಲ್ಲಿ ನೃತ್ಯ ಸಂಭ್ರಮದ ಕಾರ್ಯಕ್ರಮದಲ್ಲಿ ತಮ್ಮ ಡ್ಯಾನ್ಸ್ ಪ್ರದರ್ಶನ ನೀಡಲಿದ್ದಾರೆ.

ನಾಳೆ (ಅ.11) : ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ಳಾರೆ ಡ್ಯಾನ್ಸ್ & ಬೀಟ್ಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ Read More »

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರ “ಯಕ್ಷ ಕಲಾಕೇಂದ್ರ” ಮತ್ತು ದೇಶಭಕ್ತ ಎನ್ಎಸ್ ಕಿಲ್ಲೆ ಪ್ರತಿಷ್ಠಾನದ ಸಹಯೋಗದಲ್ಲಿ ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ ಕೆದಂಬಾಡಿ ಸನ್ಯಾಸಿಗುಡ್ಡೆಯ ಸದ್ಗುರು ಗೋಪಾಲ ನಾಯರ್ಸ್‍ಸಭಾಭವನದಲ್ಲಿ ಇತ್ತೀಚೆಗೆ ಸಂಪನ್ನಗೊಂಡಿತು. ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆಯಂತೆ ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ, ದತ್ತುಗ್ರಾಮ ಕೆದಂಬಾಡಿಯಲ್ಲಿ ವೈಭವದಿಂದ ಜರಗಿತು. ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರಸಂಗವನ್ನುಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಮತ್ತು ಸಂಪನ್ಮೂಲ

“ಯಕ್ಷವಾಹಿನಿ” ಸಾಂಸ್ಕೃತಿಕ ವಿಸ್ತರಣೆ ಕಾರ್ಯಕ್ರಮ | ಯಕ್ಷಕಲಾ ಕೇಂದ್ರ ಮತ್ತು ಎನ್ಎಸ್‍ಕಿಲ್ಲೆ ಪ್ರತಿಷ್ಠಾನ ತಿಳುವಳಿಕೆ ಜ್ಞಾಪಕ ಪತ್ರದ ಒಡಂಬಡಿಕೆ Read More »

ಪಿಲಿಗೊಬ್ಬು ಕೇವಲ ಸ್ಪರ್ಧೆ ಅಲ್ಲ. ಅದು ಜನರಲ್ಲಿ ಭಾವನೆ, ನಂಬಿಕೆಯನ್ನು ಜೋಡಿಸಿದೆ : ನಳಿನ್ ಕುಮಾರ್ ಕಟೀಲ್‍ |ವಿಜಯ ಸಾಮ್ರಾಟ್ ವತಿಯಿಂದ ‘ಪಿಲಿಗೊಬ್ಬು ಸೀಸನ್-2’ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು: ಜಿಲ್ಲೆಯಲ್ಲಿ ಸಂಚಲನ ಮೂಡಿಸಿರುವ ಪುತ್ತೂರು ವಿಜಯ ಸಾಮ್ರಾಟ್ ವತಿಯಿಂದ ನಡೆಯುವ ಪುತ್ತೂರುದ ಪಿಲಿಗೊಬ್ಬು-ಸೀಸನ್ 2 ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ವೈಭವದ ಚಾಲನೆ ನೀಡಲಾಯಿತು. ಪಿಲಿಗೊಬ್ಬು ಸಭಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಏಕೈಕ ಜಿಲ್ಲೆ ಇದ್ದರೆ ಅದು ತುಳುನಾಡು. ತುಳುನಾಡಿನ ಜನ ಕಲೆ, ಕ್ರೀಡೆ, ಕೃಷಿ, ಯಕ್ಷಗಾನದಲ್ಲಿ ದೇವರನ್ನು ಕಂಡವರು.

ಪಿಲಿಗೊಬ್ಬು ಕೇವಲ ಸ್ಪರ್ಧೆ ಅಲ್ಲ. ಅದು ಜನರಲ್ಲಿ ಭಾವನೆ, ನಂಬಿಕೆಯನ್ನು ಜೋಡಿಸಿದೆ : ನಳಿನ್ ಕುಮಾರ್ ಕಟೀಲ್‍ |ವಿಜಯ ಸಾಮ್ರಾಟ್ ವತಿಯಿಂದ ‘ಪಿಲಿಗೊಬ್ಬು ಸೀಸನ್-2’ ಕಾರ್ಯಕ್ರಮಕ್ಕೆ ಚಾಲನೆ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ

ಸುಬ್ರಹ್ಮಣ್ಯ: ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಾಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ. ಅವರ ನೇತೃತ್ವದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕ ಡಾ. ವಿನ್ಯಾಸ್ ಹೊಸೊಳಿಕೆ ಮತ್ತು ರಾಜಕೀಯ ಶಾಸ್ತ್ರದ ಮುಖ್ಯಸ್ಥೆ ಸ್ವಾತಿ ಅವರ ಮಾರ್ಗದರ್ಶನದಲ್ಲಿ  ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದೆ. ನೃತ್ಯ ಸಂಯೋಜನೆಯನ್ನು ಪ್ರಮೋದ್ ರೈ, ಮತ್ತು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರಾಕ್ಕೆ ಆಯ್ಕೆ Read More »

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು

ಪುತ್ತೂರು: ‘ ಹುಲಿವೇಷ ಕುಣಿತ’ ತುಳು ನಾಡಿನ ಛಾಪಿನ ಹಿನ್ನೆಲೆ ಇರುವ ಜನಪದ ಕಲೆ. ಈ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಲಿಗೊಬ್ಬು ಹಾಗೂ ಪುತ್ತೂರು ಫುಡ್ ಫೆಸ್ಟ್ ಅ.5 ಶನಿವಾರ ಹಾಗೂ ಅ.6 ಭಾನುವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಯೋಜಿಸಲಾಗಿದೆ ಎಂದು ಪುತ್ತೂರು ವಿಜಯ ಸಾಮ್ರಾಟ್ ನ, ಪಿಲಿಗೊಬ್ಬು ಸಾರಥಿ ಸಹಜ್ ರೈ ಬಳಜ್ಜ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪಿಲಿ ಗೊಬ್ಬು ಕಾರ್ಯಕ್ರಮದ ಉದ್ಘಾಟನೆ ಅ.6 ಭಾನುವಾರ ಬೆಳಿಗ್ಗೆ

ಅ.5-6 : ಪುತ್ತೂರುದ ಪಿಲಿಗೊಬ್ಬು,  ಫುಡ್ ಪೆಸ್ಟ್ – ಸೀಸನ್ -2 | ದಕ್ಷಿಣ ಕನ್ನಡ ಜಿಲ್ಲೆಯ ಪ್ರಖ್ಯಾತ ಆಯ್ದ 9 ಹುಲಿವೇಷ ತಂಡಗಳು ಭಾಗಿ | ಸ್ಯಾಂಡಲ್ ವುಡ್ ನಟ-ನಟಿಯರ ಮೆರುಗು Read More »

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ…

ಕೇಸ್‌ಗಳಿರುವ ಕಳಂಕಿತರಿಂದ ಸಮಾಜಕ್ಕೆ ತಪ್ಪು ಸಂದೇಶ ಎಂದು ವಾರ್ನಿಂಗ್‌ ಬೆಂಗಳೂರು : ಈ ಸಲದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿಗಳ ಪೈಕಿ ಹೆಚ್ಚು ಸುದ್ದಿಯಾಗುತ್ತಿರುವುದು ಚೈತ್ರಾ ಕುಂದಾಪುರ. ಎಲ್ಲರ ಗಮನ ಈಕೆಯ ಮೇಲಿದೆ. ಬಿಗ್‌ಬಾಸ್ 11 ಆರಂಭವಾಗಿ ಮೂರು ದಿನಗಳಾಗಿದ್ದು, ಈ ಬಾರಿ 17 ಸ್ಪರ್ಧಿಗಳು ಬಿಗ್ ಬಾಸ್ ಮನೆ ತಲುಪಿದ್ದಾರೆ. ಈಗ ಚೈತ್ರಾಗೆ ಕಾನೂನು ಸಂಕಷ್ಟ ಎದುರಾಗಿದೆ. ಚೈತ್ರಾ ಕುಂದಾಪುರ ಅವರನ್ನು ಬಿಗ್‌ಬಾಸ್‌ ಮನೆಯಿಂದ ಹೊರಗೆ ಕಳುಹಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ವಕೀಲರೊಬ್ಬರು ನೋಟಿಸ್‌

ಚೈತ್ರಾರನ್ನು ಬಿಗ್‌ಬಾಸ್‌ನಿಂದ ಹೊರಗೆ ಕಳುಹಿಸಿ, ಇಲ್ಲದಿದ್ದರೆ… Read More »

error: Content is protected !!
Scroll to Top